‘ಶಿವಮೊಗ್ಗದಿಂದ ಬೆಂಗಳೂರಿಗೆ ಎರಡೂವರೆ ಗಂಟೆ ಸಾಕು’, ಇಲ್ಲಿದೆ ಸಚಿವ ನಿತಿನ್‌ ಗಡ್ಕರಿ ಭಾಷಣದ 4 ಪ್ರಮುಖಾಂಶ

Central-Minister-Nitin-Gadkari-in-Shimoga-BY-Raghavendra

SHIVAMOGGA LIVE NEWS | 23 FEBRUARY 2024 SHIMOGA : ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೆ ವೇಳೆ ಮಾತನಾಡಿದ ನಿತಿನ್‌ ಗಡ್ಕರಿ, ಜಿಲ್ಲೆಯ ಅಭಿವೃದ್ಧಿಗೆ ಕುರಿತು ಕೆಲವು ಪ್ರಮುಖ ಸಂಗತಿ ಪ್ರಸ್ತಾಪಿಸಿದರು. ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದ 6,168.41 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಲೋಕಾರ್ಪಣೆ … Read more

ಶಿವಮೊಗ್ಗ ನಗರದ ಇವತ್ತಿನ 10 ಫಟಾಫಟ್‌ ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA-NEWS-FATAFAT.webp

ಕ್ರಿಕೆಟ್‌ ಪಂದ್ಯಾವಳಿ, ಮೊದಲ ಬಹುಮಾನ 50 ಸಾವಿರ ರೂ. SHIVAMOGGA LIVE NEWS | 14 JANUARY 2024 SHIMOGA : ಟೀಮ್‌ ಮಾಧ್ಯಮದಿಂದ ಜ.26 ರಿಂದ 28ರವರೆಗೆ ನಗರದ ಶಾರದಾದೇವಿ ಅಂಧರ ವಿಕಾಸ ಕೇಂದ್ರದ ಕ್ರೀಡಾಂಗಣದಲ್ಲಿ ಅಂತರ ಜಿಲ್ಲಾ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಮಾಧ್ಯಮ ಕಪ್‌ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಶಿ.ಜು.ಪಾಶ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ತಂಡಕ್ಕೆ 5 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿದೆ. ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಮೊದಲ ಬಹುಮಾನ 50 … Read more

ಯುವನಿಧಿ ವೇದಿಕೆಯಲ್ಲಿ ಸಿಎಂಗೆ 3 ಬೇಡಿಕೆ ಸಲ್ಲಿಸಿದ ಸಂಸದ ರಾಘವೇಂದ್ರ, ಏನೇನದು?

BY-Raghavendra-in-freedom-park-yuvanidhi-programme-shimoga

SHIVAMOGGA LIVE NEWS | 12 JANUARY 2024 SHIMOGA : ನಿರುದ್ಯೋಗಿ ಯುವಕರಿಗೆ ಆರ್ಥಿಕ ಚೈತನ್ಯ ನೀಡುತ್ತಿರುವ ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಒಳ್ಳೆಯ ಪ್ರಯತ್ನ. ಕೇಂದ್ರ ಸರ್ಕಾರವು ಈಚೆಗೆ ಪಿಎಂ ವಿಶ್ವಕರ್ಮ ಯೋಜನೆ ಮೂಲಕ ವಿವಿಧ ಕಸುಬಿನವರಿಗೆ ಸಾಲ ಯೋಜನೆ ಮೂಲಕ ನೆರವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಡಿದ ಅವರು, ಮೀನು ಹಿಡಿಯಲು ಬಲೆ ಕೊಟ್ಟರೆ ಸಾಲದು. ಮೀನು ಹಿಡಿಯುವುದನ್ನು ಕಲಿಸಿಕೊಡಬೇಕು. ಯುವನಿಧಿ ಯೋಜನೆ ಈ ದಿಕ್ಕಿನಲ್ಲಿ … Read more

SHIMOGA NEWS – ಈತನಕ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಟಾಪ್‌ 10 ಸುದ್ದಿ

Shivamogga Live Today News

SHIVAMOGGA LIVE NEWS | 12 JANUARY 2024 SHIMOGA : ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್‌ ಮಾಹಿತಿ. ಪ್ರತಿ ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. ನಂತರ ಬ್ಯಾಕ್‌ ಬಂದು ಮತ್ತೊಂದು ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. 1 11 ಸಾವಿರ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ, ಯಾರೆಲ್ಲ ಇದರ ವ್ಯಾಪ್ತಿಗೆ ಬರುತ್ತಾರೆ? 2 ನ್ಯೂ ಮಂಡ್ಲಿ ಸರ್ಕಲ್‌ನಲ್ಲಿ ಹಾರನ್‌ ಮಾಡಿದ್ದಕ್ಕೆ ಚಾಲಕನ ಮೇಲೆ ಹಲ್ಲೆ 3 ಶಿವಮೊಗ್ಗದಲ್ಲಿ ಇವತ್ತು ಕೆಎಸ್‌ಆರ್‌ಟಿಸಿ ಬಸ್‌ … Read more

ಭದ್ರಾವತಿಯಲ್ಲಿ ಕರಾಳ ದಿನ ಆಚರಣೆಗೆ ನಿರ್ಧಾರ, ಶಿವಮೊಗ್ಗದವರೆಗೆ ಬೈಕ್‌ ಜಾಥಾ

110823 VISL Factory Bhadravathi

SHIVAMOGGA LIVE NEWS | 11 JANUARY 2024 BHADRAVATHI : ವಿಐಎಸ್‌ಎಲ್ ಕಾರ್ಖಾನೆಯನ್ನು 2023ರ ಜ.16ರಂದು ಕೇಂದ್ರ ಸರ್ಕಾರ ಮುಚ್ಚಲು ಆದೇಶಿಸಿತ್ತು. ಈ ಆದೇಶಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆ ಅಂದು ಭದ್ರಾವತಿಯಲ್ಲಿ ಕರಾಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂದು ಸಂಜೆ 5ಗಂಟೆಗೆ ನಗರದೆಲ್ಲೆಡೆ ಪಂಜಿನ ಮೆರವಣಿಗೆ ನಡೆಸಲಾಗುತ್ತಿದೆ ಎಂದು ವಿಐಎಸ್ ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಜಿ.ಸುರೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಜ.12ರಂದು ವಾಹನ ಸಂಚಾರ ಮಾರ್ಗ ಬದಲಾವಣೆ, ವಿವಿಧೆಡೆ … Read more

SHIMOGA NEWS – ಈತನಕ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಟಾಪ್‌ 15 ಸುದ್ದಿ

Shivamogga Live Today News

SHIVAMOGGA LIVE NEWS | 4 JANUARY 2024 SHIMOGA : ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್‌ ಮಾಹಿತಿ. ಪ್ರತಿ ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. ನಂತರ ಬ್ಯಾಕ್‌ ಬಂದು ಮತ್ತೊಂದು ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ, ಉದ್ಘಾಟನೆ ಯಾವಾಗ? ಸುದ್ದಿ ಓದಲು ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ  ನೂರು ದಿನ ಕಳೆದರು ಉಪನ್ಯಾಸಕರ ಖಾತೆಗೆ ಬಾರದ ಗೌರವಧನ, ಕುವಂಪು ವಿವಿ … Read more

ಚೆಡ್ಡಿ ಜೇಬಲ್ಲಿ ದುಡ್ಡು ಇಟ್ಟರೂ ಬಿಡದ ಶಿವಮೊಗ್ಗ KSRTC ಬಸ್‌ ನಿಲ್ದಾಣದ ಖದೀಮರು

ksrtc-bus-stand-shimoga-shivamogga

SHIVAMOGGA LIVE NEWS | 18 DECEMBER 2023 SHIMOGA : ಬಸ್‌ ಹತ್ತುವ ಸಂದರ್ಭ ಕೂಲಿ ಕಾರ್ಮಿಕನೊಬ್ಬ ಚಡ್ಡಿ ಜೇಬಿನಲ್ಲಿದ್ದ 37 ಸಾವಿರ ರೂ. ಹಣ ಕಳವು ಮಾಡಲಾಗಿದೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿಯ ಆಲೂರು ಚೌಡಪ್ಪ ಎಂಬುವವರು ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಾಳೆಹೊನ್ನೂರಿನ ಕಾಫಿ ಎಸ್ಟೇಟ್‌ನಲ್ಲಿ ಆಲೂರು ಚೌಡಪ್ಪ ಅವರ ಮಕ್ಕಳು ಕೆಲಸ ಮಾಡುತ್ತಿದ್ದಾರೆ. ಅವರನ್ನು ಭೇಟಿಯಾಗಿ ತಮ್ಮೂರಿಗೆ ಮರಳಲು ಪತ್ನಿ ಮತ್ತು ಸಂಬಂಧಿಯೊಂದಿಗೆ ಕೆಎಸ್‌ಆರ್‌ಟಿಸಿ … Read more

ಆಯನೂರು, ಕುಂಸಿ ಸೇರಿ ಹಲವು ಗ್ರಾಮಗಳಲ್ಲಿ ಡಿ.2ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗುತ್ತೆ?

power cut mescom ELECTRICITY

SHIVAMOGGA LIVE NEWS | 1 DECEMBER 2023 SHIMOGA : ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರನಹಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವುದರಿಂದ ಡಿ.2 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಹಾರನಹಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ ಹಿಟ್ಟೂರು, ನಾರಾಯಣಪುರ, ರಟ್ಟೆಹಳ್ಳಿ, ಸುತ್ತುಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, … Read more

ಶಿವಮೊಗ್ಗ ಜಿಲ್ಲೆಯ ಈವರೆಗಿನ ಎಲ್ಲ ಸುದ್ದಿಗಳು ಒಂದೇ ಕ್ಲಿಕ್‌ನಲ್ಲಿ | SHIVAMOGGA LIVE NEWS

Shivamogga Live Today News

SHIVAMOGGA LIVE NEWS | 22 NOVEMBER 2023 SHIMOGA : ಜಿಲ್ಲೆಯ ಈವರೆಗಿನ ಪ್ರಮುಖ ಸುದ್ದಿಗಳು. ನಿಮ್ಮ ಆಯ್ಕೆಯ ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಪೂರ್ತಿ ಸುದ್ದಿ ಓದಿ. ಬ್ಯಾಕ್‌ ಬಂದು ಮತ್ತೊಂದು ಸುದ್ದಿ ಓದಿ.

ಗುಂಡನ ವಿರುದ್ಧ ಮತ್ತೆ ಐದು ಕೇಸ್‌ | ಟಿಪ್ಪುನಗರದಲ್ಲಿ ಇಬ್ಬರು ಅರೆಸ್ಟ್ |‌ BH ರಸ್ತೆಯಲ್ಲಿ ಬೈಕ್‌ ನಾಪತ್ತೆ – ಫಟಾಫಟ್‌ ನ್ಯೂಸ್

Car Theft case police seized 8 cars in Shimoga

SHIVAMOGGA LIVE NEWS | 20 NOVEMBER 2023 ಗುಂಡನ ವಿರುದ್ಧ ಮತ್ತೆ ಐದು ಪ್ರಕರಣ ದಾಖಲು SHIMOGA : ಕಾರು ಪಡೆದು ಹಿಂತಿರುಗಿಸದೆ ವಂಚಿಸಿದ್ದ ಕಿರಣ್‌ ಕುಮಾರ್‌ ಅಲಿಯಾಸ್‌ ಗುಂಡನ ವಿರುದ್ಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಮೂರನೆ ಪ್ರಕರಣ ದಾಖಲಾಗಿದೆ. ಕಿರಣ್‌ ಕುಮಾರ್‌, ತೀರ್ಥಹಳ್ಳಿಯ ಅಮರ್‌ ಅಣ್ಣಪ್ಪ ಶಿಂಧೆ ಅವರ ಸುಜುಕಿ ಎರ್ಟಿಗ ಕಾರನ್ನ ಬಾಡಿಗೆಗೆ ಪಡೆದಿದ್ದ. ಆ.28ರಂದು ಕಾರು ಪಡೆದು ಹಿಂತಿರುಗಿಸಿರಲಿಲ್ಲ. ಅಲ್ಲದೆ ಕಾರಿನ ಬಾಡಿಗೆಯನ್ನು ಕೊಟ್ಟಿರಲಿಲ್ಲ. ಇದೇ ರೀತಿ ಗೋಪಾಳದ ಶಿವಕುಮಾರ್‌ ಅವರ … Read more