‘ಶಿವಮೊಗ್ಗದಿಂದ ಬೆಂಗಳೂರಿಗೆ ಎರಡೂವರೆ ಗಂಟೆ ಸಾಕು’, ಇಲ್ಲಿದೆ ಸಚಿವ ನಿತಿನ್ ಗಡ್ಕರಿ ಭಾಷಣದ 4 ಪ್ರಮುಖಾಂಶ
SHIVAMOGGA LIVE NEWS | 23 FEBRUARY 2024 SHIMOGA : ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೆ ವೇಳೆ ಮಾತನಾಡಿದ ನಿತಿನ್ ಗಡ್ಕರಿ, ಜಿಲ್ಲೆಯ ಅಭಿವೃದ್ಧಿಗೆ ಕುರಿತು ಕೆಲವು ಪ್ರಮುಖ ಸಂಗತಿ ಪ್ರಸ್ತಾಪಿಸಿದರು. ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದ 6,168.41 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಲೋಕಾರ್ಪಣೆ … Read more