ಸುರಿವ ಮಳೆಯುಲ್ಲು ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ, ಕೇಂದ್ರದ ವಿರುದ್ಧ ಆಕ್ರೋಶ

Congress-Protest-in-Front-of-Congress-Office-in-favor-of-Rahul-Gandhi

SHIVAMOGGA LIVE | 8 JULY 2023 SHIMOGA : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರ ಲೋಕಸಭೆ ಸದಸ್ಯತ್ವ ರದ್ದುಗೊಳಿಸಲು ಕೇಂದ್ರ ಸರ್ಕಾರ ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಕಚೇರಿ ಮುಂಭಾಗ ಸುರಿವ ಮಳೆಯಲ್ಲು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಷಾ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್‌ ಕಾರ್ಯಕರ್ತರು, ರಾಹುಲ್‌ ಗಾಂಧಿ ಅವರ ಧ್ವನಿ ಅಡಗಿಸಲು ಕೇಂದ್ರ … Read more

ಒಂದು ಕೈಯಲ್ಲಿ ಮೊಬೈಲ್‌, ಮತ್ತೊಂದರಲ್ಲಿ ಡ್ರೈವಿಂಗ್‌, ವಿಡಿಯೋ ಮಾಡಿ ಪೊಲೀಸರಿಗೆ ಕಳುಹಿಸಿದ ಪ್ಯಾಸೆಂಜರ್‌, ಮುಂದೇನಾಯ್ತು?

Shimoga-Traffic-Police-fines-driver-for-speaking-on-mobile-while-driving

SHIVAMOGGA LIVE | 7 JULY 2023 SHIMOGA : ಮೊಬೈಲ್‌ನಲ್ಲಿ ಮಾತನಾಡುತ್ತ ಬಸ್‌ ಚಾಲನೆ (Driving) ಮಾಡುತ್ತಿದ್ದ ಚಾಲಕನಿಗೆ ಸಂಚಾರ ಠಾಣೆ ಪೊಲೀಸರು ದಂಡ ವಿಧಿಸಿದ್ದಾರೆ. ಚಾಲಕ ಮೊಬೈಲ್‌ನಲ್ಲಿ ಮಾತನಾಡುವ ವಿಡಿಯೋವನ್ನು ಪ್ರಯಾಣಿಕರೊಬ್ಬರು ಚಿತ್ರೀಕರಣ ಮಾಡಿದ್ದರು. ಖಾಸಗಿ ಬಸ್‌ ಚಾಲಕ ಮನ್ಸೂರ್‌ ಅಲಿ ಎಂಬಾತ ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತ ಬಸ್‌ ಚಾಲನೆ ಮಾಡಿದ್ದ. ಪ್ರಯಾಣಿಕರೊಬ್ಬರು ಇದನ್ನು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿ, ಸಂಚಾರ ಠಾಣೆ ಪೊಲೀಸರಿಗೆ ರವಾನಿಸಿ ಕ್ರಮಕ್ಕೆ ಆಗ್ರಹಿಸಿದ್ದರು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ … Read more

ಶಾಲೆಗಳಿಗೆ ರಜೆ ವಿಚಾರ, ವೈರಲ್‌ ಆಯ್ತು ತಪ್ಪು ಸಂದೇಶ, ವಾಸ್ತವದಲ್ಲಿ ಶಿಕ್ಷಣ ಇಲಾಖೆ ಘೋಷಿಸಿದ್ದೇನು?

Maxx-Hospital-lady-Staff-walking-holding-umbrella-in-Rain

SHIVAMOGGA LIVE | 7 JULY 2023 SAGARA / HOSANAGARA : ವ್ಯಾಪಕ ಮಳೆಯಾಗುತ್ತಿರುವ ಪ್ರದೇಶದಲ್ಲಿ ಸ್ಥಳೀಯ ಶಾಲಾಭಿವೃದ್ಧಿ ಸಮಿತಿ ಮತ್ತು ಆಡಳಿತ ಮಂಡಳಿ ತೀರ್ಮಾನದಂತೆ ರಜೆ (Holiday) ಘೋಷಿಸಲು ಶಿಕ್ಷಣ ಇಲಾಖೆ ಮೌಖಿಕವಾಗಿ ಆದೇಶಿಸಿದೆ. ಈ ಮಧ್ಯೆ ಶಾಲೆಗಳಿಗೆ ರಜೆ ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಗೊಂದಲ ಸೃಷ್ಟಿಯಾಗಿತ್ತು. ಸಾಗರದ ಕರೂರು ಹೋಬಳಿ ಸಾಗರ ತಾಲೂಕು ಕರೂರು ಹೋಬಳಿಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 82.4 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಧಿಕ … Read more

ಶಿವಮೊಗ್ಗದಲ್ಲಿ ಬೈಕ್ ಸವಾರನ ಕಾಲುಗಳ ಮೇಲೆ ಹರಿದ KSRTC ಬಸ್‌

KSRTC-Bus-hits-bike-at-Sangolli-Rayanna-Cirlce-in-Shimoga.

SHIVAMOGGA LIVE | 7 JULY 2023 SHIMOGA : ದ್ವಿಚಕ್ರ ವಾಹನ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಮಧ್ಯೆ ಅಪಘಾತ ಸಂಭವಿಸಿದ್ದು, ಸವಾರನ (Bike Rider) ಎರಡು ಕಾಲಿಗೆ ಗಂಭೀರ ಗಾಯವಾಗಿದೆ. ಸ್ಥಳೀಯರ ನೆರವಿನೊಂದಿಗೆ ಆಂಬುಲೆನ್ಸ್‌ ಮೂಲಕ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿದೆ. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹೊನ್ನಾಳಿ ಫ್ಲೈಓವರ್‌ ಕೆಳಗೆ ಘಟನೆ ಸಂಭವಿಸಿದೆ. ಕೆಎಸ್‌ಆರ್‌ಟಿಸ್‌ ಬಸ್‌ ಅಡಿಗೆ ಬೈಕ್‌ ಸಿಲುಸಿತ್ತು. ಸವಾರ ಖಲೀದ್‌ ಪಾಷಾ ಅವರ ಕಾಲಿನ ಮೇಲೆ ಬಸ್ಸಿನ ಚಕ್ರಗಳು ಹತ್ತಿದ್ದು, … Read more

ಶಂಕರಘಟ್ಟದ ಕುವೆಂಪು ವಿವಿ ಕ್ಯಾಂಪಸ್‌ನಲ್ಲಿ ಮತ್ತೆ ಪ್ರತಿಭಟನೆ, ಕುಲಪತಿಗೆ ಮುತ್ತಿಗೆ ಯತ್ನ, ಕಾರಣವೇನು?

NSUI-held-protest-in-Kuvempu-University-Shankaraghattta

SHIVAMOGGA LIVE | 7 JULY 2023 SHANKARAGHATTA : ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮದ ತನಿಖೆ, ವಿದ್ಯಾರ್ಥಿ ವೇತನ ಬಿಡುಗಡೆಯಾಗದಿರುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಸಂಘಟನೆ ನೇತೃತ್ವದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದರು. ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲದಯ ಆಡಳಿತ ಭವನದ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದರು. ವಿದ್ಯಾರ್ಥಿಗಳ ಡಿಮಾಂಡ್‌ ಏನು? ಅತಿಥಿ ಉಪನ್ಯಾಸಕರ ನೇಮಕಾತಿ ವೇಳೆ ನಿಯಮಗಳನ್ನು ಗಾಳಿಗೆ ತೂರಲಾಗಿದ್ದು, ತನಿಖೆ ನಡೆಸಬೇಕು. ವಿದ್ಯಾರ್ಥಿ … Read more

ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕು, ಹೋಬಳಿಯಲ್ಲಿ ಎಷ್ಟು ಮಳೆಯಾಗಿದೆ? ಕಳೆದ 24 ಗಂಟೆಯ ಕಂಪ್ಲೀಟ್‌ ರಿಪೋರ್ಟ್‌

Rain-in-Shimoga-city-Kuvempu-Road

SHIVAMOGGA LIVE | 7 JULY 2023 SHIMOGA : ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಒಟ್ಟು 197.90 ಮಿಮಿ ಮಳೆಯಾಗಿದ್ದು, ಸರಾಸರಿ 28.27 ಮಿಮಿ ಮಳೆ ದಾಖಲಾಗಿದೆ (Rain Report).  ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ  137.80 ಮಿಮಿ ಮಳೆ ದಾಖಲಾಗಿದೆ. ತಾಲೂಕುವಾರು ಮಳೆ ಪ್ರಮಾಣ ಶಿವಮೊಗ್ಗ 10.60 ಮಿಮಿ., ಭದ್ರಾವತಿ 07.80 ಮಿಮಿ., ತೀರ್ಥಹಳ್ಳಿ 41.90 ಮಿಮಿ., ಸಾಗರ 55.30 ಮಿಮಿ., … Read more

ಶಿವಮೊಗ್ಗದಲ್ಲಿ ಮುಕ್ಕಾಲು ಮುಳುಗಿದ ಮಂಟಪ, ಹತ್ತಿರ ಹೋಗಿ ನೋಡಲು ಜನರಿಗಿಲ್ಲ ಅವಕಾಶ, ಕಾರಣವೇನು?

Korpalayya-Mantapa-Drowned-in-Shimoga-city

SHIVAMOGGA LIVE | 7 JULY 2023 SHIMOGA : ತುಂಗಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಕೋರ್ಪಲಯ್ಯ ಛತ್ರ ಮಂಟಪದ (Mantapa) ಬಹುಭಾಗ ಮುಳುಗಿದೆ. ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು ಜಲಾಶಯದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಆದ್ದರಿಂದ ಶಿವಮೊಗ್ಗದ ತುಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಂಟಪ ಮುಳುಗಲು ಮೂರಡಿ ಬಾಕಿ ತುಂಗಾ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾದ ಟಾಪ್‌ 10 ಜಾಗಗಳು ಇಲ್ಲಿದೆ – ಕಳೆದ 24 ಗಂಟೆಯ ರಿಪೋರ್ಟ್‌

Shivamogga-Rain-General-Image

SHIVAMOGGA LIVE | 7 JULY 2023 SHIMOGA : ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಹಲವು ಕಡೆ ಸಾಧಾರಣದಿಂದ ಭಾರೀ ಪ್ರಮಾಣದ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಅತಿ ಹೆಚ್ಚು ಮಳೆಯಾದ ಟಾಪ್‌ 10 ಜಾಗಗಳು (Top 10) ಇಲ್ಲಿದೆ. ಟಾಪ್‌ 1 : ತೀರ್ಥಹಳ್ಳಿಯ ಹೊನ್ನೇತಾಳು – 91.5 ಮಿ.ಮೀ ಟಾಪ್‌ 2 : ತೀರ್ಥಹಳ್ಳಿಯ ಬಿದರಗೋಡು – 78 ಮಿ.ಮೀ ಟಾಪ್‌ 3 : ಹೊಸನಗರದ … Read more

ಶಿವಮೊಗ್ಗ ಸೇರಿ 6 ಜಿಲ್ಲೆಗಳಿಗೆ ಮತ್ತೆ ಆರೆಂಜ್‌ ಅಲರ್ಟ್‌, ಬೆಳಗ್ಗೆಯಿಂದಲೇ ಜಿಲ್ಲೆಯ ವಿವಿಧೆಡೆ ಮಳೆ ಅಬ್ಬರ

Rain-General-Image-youth-With-an-Umbrella

SHIVAMOGGA LIVE | 7 JULY 2023 | ORANGE ALERT SHIMOGA : ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದೆ. ತೀರ್ಥಹಳ್ಳಿ, ಹೊಸನಗರ ತಾಲೂಕಿನ ವಿವಿಧೆಡೆ ಬೆಳಗ್ಗೆಯಿಂದ ಜೋರು ಮಳೆಯಾಗುತ್ತಿರುವುದಾಗಿ ವರದಿಯಾಗಿದೆ. ಉಳಿದೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. (ORANGE ALERT) ತೀರ್ಥಹಳ್ಳಿಯ ತೀರ್ಥ ಮತ್ತೂರು ಮತ್ತು ಹೊಸನಗರದ ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನು, ತೀರ್ಥಹಳ್ಳಿಯ ಹಿರೇಕೋಡಿಗೆ, ಕಮ್ಮರಡಿ, ಅರೇಹಳ್ಳಿ, ಹೊನ್ನೇತಾಳು, ಬಿದರಗೋಡು, ಭಾಂಡ್ಯ ಕುಕ್ಕೆ, ಕುಡುಮಲ್ಲಿಗೆ, ಬೆಜ್ಜವಳ್ಳಿ, ಮಂಡಗದ್ದೆ, ಸಾಲ್ಗುಡಿ, ಆರಗ, ಹೊಸಹಳ್ಳಿ, ತ್ರಯಂಬಕಪುರ, ನೊಣಬೂರಿನಲ್ಲಿ ಸಾಧಾರಣ … Read more

ಕೂಡ್ಲಿಗೆರೆಯಲ್ಲಿ ವ್ಯಕ್ತಿ ಮೇಲೆ ಹರಿದ ಖಾಸಗಿ ಶಾಲೆ ಬಸ್‌

Person-Succumbed-near-Kudligere-to-School-Bus-BDVT

SHIVAMOGGA LIVE | 7 JULY 2023 HOLEHONNURU : ಖಾಸಗಿ ಶಾಲೆ ಬಸ್‌ ಹರಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ (Succumbed). ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕಚೇರಿ ಬಳಿ ಘಟನೆ ಸಂಭವಿಸಿದೆ. ಹಾವೇರಿ ಜಿಲ್ಲೆ ಬೆಳವಗಿ ಗ್ರಾಮದ ವಿಶ್ವನಾಥ ಕೊಟ್ರಪ್ಪ ಬಾಜಿಗುಂಡಿ (35) ಎಂಬಾತನ ಮೃತ (Succumbed) ವ್ಯಕ್ತಿ. ಖಾಸಗಿ ಶಾಲೆಯ ಬಸ್ಸು ಕಲ್ಪನಹಳ್ಳಿ ಕಡೆಯಿಂದ ಕೂಡ್ಲಿಗೆರೆಗೆ ಬರುವಾಗ ಘಟನೆ ಸಂಭವಿಸಿದೆ. ಚಾಲಕ ಬಸ್ಸನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ … Read more