ಗಾಜನೂರು ತುಂಗಾ ಡ್ಯಾಂನ 12 ಗೇಟ್‌ ಓಪನ್‌, ಒಳ ಹರಿವು ಎಷ್ಟಿದೆ? ಹೊರ ಹೋಗುತ್ತಿರುವ ನೀರೆಷ್ಟು?

Gajanur-Tunga-Dam-2023-12-gates-opened.

SHIVAMOGGA LIVE | 7 JULY 2023 GAJANURU : ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾದ ಹಿನ್ನೆಲೆ ತುಂಗಾ ಜಲಾಶಯಕ್ಕೆ (Tunga Dam) ಒಳ ಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂನ 12 ಗೇಟ್‌ಗಳನ್ನು ಮೇಲೆತ್ತಲಾಗಿದೆ. ಒಳ, ಹೊರ ಹರಿವು ಎಷ್ಟಿದೆ? ಗಾಜನೂರಿನ ತುಂಗಾ ಜಲಾಶಯಕ್ಕೆ (Tunga Dam) ಪ್ರಸ್ತುತ 25,971 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೇ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಿರುವುದರಿಂದ ಹೆಚ್ಚುವರಿ ನೀರನ್ನು … Read more

ಶಿವಮೊಗ್ಗದಲ್ಲಿ ಹಾಡಹಗಲೆ ನಡುರಸ್ತೆಯಲ್ಲೇ ಕೊಲೆ ಕೇಸ್‌, ನಾಲ್ವರಿಗೆ ಶಿಕ್ಷೆ, ಎಷ್ಟು ವರ್ಷ ಜೈಲು? ದಂಡ ಎಷ್ಟು?

Life-Time-Imprisonment-four-accused-in-Shimoga-Tippunagara

SHIVAMOGGA LIVE | 6 JULY 2023 SHIMOGA : ಕೊಲೆ ಪ್ರಕರಣವೊಂದರ ನಾಲ್ವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯವು ಜೀವಾವಧಿ ಶಿಕ್ಷೆ (Life Time Imprisonment) ಮತ್ತು ತಲಾ 50 ಸಾವಿರ ರೂ. ದಂಡ ವಿಧಿಸಿದೆ. ಅಣ್ಣಾನಗರ ಮುಖ್ಯರಸ್ತೆಯಲ್ಲಿ 2017ರಲ್ಲಿ ಹಯಾತುಲ್ಲಾಖಾನ್‌ ಎಂಬಾತನ ಹತ್ಯೆ ಮಾಡಲಾಗಿತ್ತು. ಅರ್ಬಾಜ್‌, ಶಾರುಕ್‌ ಖಾನ್‌, ಸದಾಬ್‌, ಅಲ್ಯಾಜ್‌ ಅಶುಗೆ ಜೀವಾವಧಿ ಶಿಕ್ಷೆಯಾಗಿದೆ. ಏನಿದು ಪ್ರಕರಣ? ಹತ್ಯೆಗೇನು ಕಾರಣ? ಅಣ್ಣಾನಗರ ವಾಸಿ ಹಯಾತುಲ್ಲಾಖಾನ್‌ ಅಲಿಯಾಸ್‌ ಬಚ್ಚಾ (19) ಗ್ಯಾಂಗ್‌ ಮತ್ತು ಟಿಪ್ಪು ನಗರ … Read more

ಅಡಿಕೆ ರೇಟ್‌ | 6 ಜುಲೈ 2023 | ಯಾವ್ಯಾವ ಮಾರುಕಟ್ಟೆಗಳಲ್ಲಿ ಇವತ್ತು ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 6 JULY 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17629 43599 ಬೆಟ್ಟೆ 48009 56000 ರಾಶಿ 37179 56396 ಸಾಗರ ಮಾರುಕಟ್ಟೆ ಕೆಂಪುಗೋಟು 31099 42899 ಕೋಕ 21009 36699 ಚಾಲಿ 34010 39339 ಬಿಳೆ ಗೋಟು 30109 35099 ರಾಶಿ 35899 55599 ಸಿಪ್ಪೆಗೋಟು 12510 22059 ಕುಮಟ ಮಾರುಕಟ್ಟೆ ಕೋಕ 18181 … Read more

ಶಿವಮೊಗ್ಗದಲ್ಲಿ ವಿವಿಧ ಮೋರ್ಚಾ ಸಮಾವೇಶ, ಕಾರ್ಯಕರ್ತರಿಗೆ ಸಂಸದ ರಾಘವೇಂದ್ರ 3 ಪ್ರಮುಖ ಸಂದೇಶ, ಏನದು?

MP-BY-Raghavendra-at-Shubhamangala-Kalyana-Mantapa-BJP-Morcha-Samavesha

SHIVAMOGGA LIVE | 6 JULY 2023 SHIMOGA : ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಜೆಪಿ ವತಿಯಿಂದ ವಿವಿಧ ಮೋರ್ಚಾಗಳ ಸಂಯುಕ್ತ ಸಮಾವೇಶ (convention) ಆಯೋಜಿಸಲಾಗಿತ್ತು. ಶುಭಮಂಗಳ ಕಲ್ಯಾಣ ಮಂಟಪದಲ್ಲಿ ನಡೆದ ಸಮಾವೇಶಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ಸಂಸದರು ಹೇಳಿದ ಮೂರು ಪ್ರಮುಖಾಂಶ ಸಮಾವೇಶವನ್ನು (convention)  ಉದ್ದೇಶಿಸಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ಕಾರ್ಯಕರ್ತರಿಗೆ ಅವರು ತಿಳಿಸಿದ ಮೂರು ಪ್ರಮುಖಾಂಶ ಇಲ್ಲಿದೆ. ಪಾಯಿಂಟ್‌ 1 – ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ. ಸುಳ್ಳನ್ನು ನೂರು … Read more

ವಿನೋಬನಗರದಲ್ಲಿರುವ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸಿಗರು ಪೊಲೀಸ್‌ ವಶಕ್ಕೆ

Youth-Congress-Protest-in-Shimoga

SHIVAMOGGA LIVE | 6 JULY 2023 SHIMOGA : ಕೇಂದ್ರ ಬಿಜೆಪಿ ಸರ್ಕಾರ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ (Youth Congress) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿನೋಬನಗರದಲ್ಲಿ ಇರುವ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು  ಯತ್ನಿಸಿದರು. ಯುವ ಕಾಂಗ್ರೆಸಿಗರ ಆರೋಪಗಳೇನು? ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸುತ್ತಿದೆ. ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಿರುವ ಜಿಎಸ್‌ಟಿ ಸೇರಿದಂತೆ ವಿವಿಧ ಅನುದಾನ ನೀಡುತ್ತಿಲ್ಲ. ರಾಜ್ಯದ … Read more

ಎರಡು ಊರಿನ ಮಧ್ಯೆ ಅಪಘಾತ, ಮೃತ ವ್ಯಕ್ತಿ ಬಳಿ ಇದ್ದ ಹಣ ನಾಪತ್ತೆ ಆರೋಪ, ಏನಿದು ಪ್ರಕರಣ?

Crime-News-General-Image

SHIVAMOGGA LIVE | 6 JULY 2023 HOLEHONNURU : ಜಾತ್ರೆಗೆ ಶಾಮಿಯಾನ (Shamiana) ಹಾಕಲು ಹಣ ಪಡೆದು ಬರುವುದಾಗಿ ತಿಳಿಸಿ ಹೋಗಿದ್ದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ನಂತರ ಮೃತ ವ್ಯಕ್ತಿಯ ಬಳಿ ಮೊಬೈಲ್‌ ಮಾತ್ರ ಇದ್ದು ಹಣ ಸಿಕ್ಕಿಲ್ಲ ಎಂದು ಕುಟುಂಬದವರು ಆಪಾದಿಸಿದ್ದಾರೆ. ಏನಿದು ಪ್ರಕರಣ? ಹಾರೊಬೆನವಳ್ಳಿ ನಿವಾಸಿ ಮಂಜನಾಯ್ಕ (40) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತಮ್ಮ ಬೈಕಿನಲ್ಲಿ ಬಿ.ಬೀರನಹಳ್ಳಿಯಿಂದ ಹಾರೊಬೆನವಳ್ಳಿಗೆ ಬರುತ್ತಿದ್ದಾಗ ಅಪಘಾತವಾಗಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಇದನ್ನೂ ಓದಿ … Read more

ಮಾಜಿ ಸಚಿವರ ಪುತ್ರಿ, ಮಾಜಿ ಜಿಲ್ಲಾಧ್ಯಕ್ಷ ಸೇರಿ 13 ಮಂದಿ ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆ, ಕಾರಣವೇನು?

Dr-Rajanandini-Kagodu-Daughter-of-Kagodu-Thimmappa

SHIVAMOGGA LIVE | 6 JULY 2023 SHIMOGA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಸೇರಿದಂತೆ 13 ಮಂದಿಯನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಉಚ್ಚಾಟನೆ (Expelled) ಮಾಡಲಾಗಿದೆ. ಈ ಸಂಬಂಧ ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್‌ ಆದೇಶ ಹೊರಡಿಸಿದ್ದಾರೆ. ಉಚ್ಚಾಟನೆಗೆ ಕಾರಣವೇನು? ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ತೊರೆದ ಮತ್ತು ಪಕ್ಷದಲ್ಲಿ ಇದ್ದುಕೊಂಡು ಚುನಾವಣೆ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಮೇಲೆ 13 ಮಂದಿಯನ್ನು ಉಚ್ಚಾಟನೆ (Expelled) … Read more

ಶಿವಮೊಗ್ಗ ಸೇತುವೆ ಬಳಿ ಮೈದುಂಬಿದ ತುಂಗಾ ನದಿ, ಜಿಲ್ಲೆಯ ಜಲಾಶಯಗಳಿಗೆ ಒಳ ಹರಿವು ಹೆಚ್ಚಳ, ಎಷ್ಟಿದೆ?

Water-Released-from-tunga-dam-tunga-river-in-Shimoga-city

SHIVAMOGGA LIVE | 6 JULY 2023 SHIMOGA : ತೀರ್ಥಹಳ್ಳಿ ತಾಲೂಕು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾದ (Rain) ಹಿನ್ನೆಲೆ ತುಂಗಾ ಜಲಾಶಯ ಭರ್ತಿಯಾಗಿದೆ (inflow). ಎರಡು ಕ್ರಸ್ಟ್‌ ಗೇಟ್‌ ತೆಗೆದು ಹೆಚ್ಚುವರಿ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಡ್ಯಾಂನಿಂದ ನೀರು ಹೊರಗೆ ಬಿಡುತ್ತಿರುವುದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶಿವಮೊಗ್ಗ ನಗರದ ಸೇತುವೆ ಬಳಿ ನೀರಿನ ಮಟ್ಟ ಹೆಚ್ಚಳವಾಗಿದೆ. ಜನರು ಸೇತುವೆ ಬಳಿಕ ವಾಹನಗಳನ್ನು ನಿಲ್ಲಿಸಿ, ತುಂಗಾ ನದಿ ತುಂಬಿ ಹರಿಯುತ್ತಿರುವುದನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಜಲಾಶಯಗಳ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಜೋರು, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

Rain-At-Shimoga-City

SHIVAMOGGA LIVE | 6 JULY 2023 SHIMOGA : ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಉತ್ತಮ ಮಳೆಯಾಗಿದೆ (Rain Report). ಸರಾಸರಿ 36.40 ಮಿ.ಮೀ ಸುರಿದಿದೆ. ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಕಡಿಮೆ ಮಳೆಯಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 11.80 ಮಿ.ಮಿ, ಭದ್ರಾವತಿ 10.10 ಮಿ.ಮಿ., ತೀರ್ಥಹಳ್ಳಿ 50.40 ಮಿ.ಮಿ., ಸಾಗರ 80.80 ಮಿ.ಮಿ., ಶಿಕಾರಿಪುರ 18.90 ಮಿ.ಮಿ., ಸೊರಬ 28.20 ಮಿ.ಮಿ. ಹಾಗೂ ಹೊಸನಗರ 54.60 … Read more

ಶಂಕರಘಟ್ಟದಲ್ಲಿ ಮಳೆಯಲ್ಲು ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆ, 2 ಬೇಡಿಕೆ ಈಡೇರಿಸುವಂತೆ ಪಟ್ಟು

Kuvempu-University-Students-Protest-in-Shankaraghatta

SHIVAMOGGA LIVE | 6 JULY 2023 SHANKARAGHATTA : ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು (Students) ಪ್ರತಿಭಟನೆ ನಡೆಸಿದರು. ತರಗತಿಗಳನ್ನು ಬಹಿಷ್ಕರಿಸಿ ಸುರಿವ ಮಳೆಯನ್ನು ಲೆಕ್ಕಿಸದೆ ಮೆರವಣಿಗೆ ನಡೆಸಿದರು. ವಿದ್ಯಾರ್ಥಿಗಳದ್ದು ಎರಡು ಬೇಡಿಕೆ ಬೇಡಿಕೆ 1 : ವಿದ್ಯಾರ್ಥಿ ವೇತನದ ವ್ಯವಸ್ಥೆಯಲ್ಲಿ ಹಲವು ದೋಷಗಳಾಗಿವೆ. ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು ಯುಯುಸಿಎಂಎಸ್‌ ವಿಳಂಬ ಮಾಡಿದೆ. ಇದೆ ಕಾರಣಕ್ಕೆ ತಾಂತ್ರಿಕ ದೋಷದಿಂದಾಗಿ ಪ್ರಥಮ ವರ್ಷದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. … Read more