ಭದ್ರಾವತಿ ನಗರಸಭೆಗೆ ನೂತನ ಅಧ್ಯಕ್ಷೆ, ಸದಸ್ಯರಾಗಿ ಮೊದಲ ಅವಧಿಯಲ್ಲೆ ಒಲಿದ ಮಹತ್ವದ ಹುದ್ದೆ

New-President-to-Bhadravathi-Nagarasabhe

SHIVAMOGGA LIVE | 4 JULY 2023 BHADRAVATHI : ನಗರಸಭೆ ಅಧ್ಯಕ್ಷೆಯಾಗಿ (President) 30ನೇ ವಾರ್ಡ್‌ ಸದಸ್ಯೆ ಶ್ರುತಿ ವಂಸತಕುಮಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷೆಗೆ ಶಾಸಕ ಬಿ.ಕೆ.ಸಂಗಮೇಶ್ವರ್‌ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು, ನಗರಸಭೆ ಸದಸ್ಯರು ಶುಭ ಕೋರಿದರು. ತೆರವಾಗಿದ್ದ ನಗರಸಭೆ ಅಧ್ಯಕ್ಷ (President) ಸ್ಥಾನಕ್ಕೆ ಚುನಾವಣೆಗೆ ಶ್ರುತಿ ವಸಂತಕುಮಾರ್‌ ಅವರ ಹೊರತು ಮತ್ತಿನ್ಯಾರು ನಾಮಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆ ಚುನಾವಣಾಧಿಕಾರಿಯಾದ ಉಪ ವಿಭಾಗಾಧಿಕಾರಿ ರವಿಚಂದ್ರ ನಾಯಕ್‌ ಅವರು, ಶ್ರುತಿ ವಸಂತ ಕುಮಾರ್‌ … Read more

ಸಿನಿಮಾ ನಟಿ ಮೇಲೆ ಸಾಗರದಲ್ಲಿ ಹಲ್ಲೆ ಆರೋಪ, ಆಸ್ಪತ್ರೆಗೆ ದಾಖಲು, ಏನಿದು ಕೇಸ್?

Actress-Anitha-Gowda-attacked-in-Sagara.

SHIVAMOGGA LIVE | 4 JULY 2023 ANANDAPURA : ಭೂ ವಿವಾದ ಸಂಬಂಧ ಸಿನಿಮಾ ನಟಿ (Actress) ಮತ್ತು ಆಕೆಯ ತಂದೆಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಟಿ ಚಿಕಿತ್ಸೆ ಪಡೆದಿದ್ದಾರೆ. ನಟಿ ಅನಿತಾ ಗೌಡ ಮತ್ತು ಆಕೆಯ ತಂದೆ ಶ್ರೀನಿವಾಸ ಗೌಡ ಅವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಏನಿದು ಪ್ರಕರಣ? ಸಾಗರ ತಾಲೂಕು ಕಾಸ್ಪಾಡಿ ಗ್ರಾಮದ … Read more

ಶಿವಮೊಗ್ಗ ಗಾಂಧಿ ಪಾರ್ಕ್‌ನಲ್ಲಿ ಇಡೀ ದಿನ ಉಪವಾಸ ಸತ್ಯಾಗ್ರಹ ನಡೆಸಿದ ಮಾಜಿ ಮಿನಿಸ್ಟರ್‌

Former Minister Kimmane Rathnakar Held Sathyagraha in Gandhi Park.

SHIVAMOGGA LIVE | 3 JULY 2023 SHIMOGA : ಒಂಭತ್ತು ವರ್ಷ ಕಳೆದರು ಕೊಟ್ಟ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಉಪವಾಸ ಸತ್ಯಾಗ್ರಹ (Sathyagraha) ನಡೆಸಿದರು. ಜಿಲ್ಲಾ ಕಾಂಗ್ರೆಸ್‌ನ ಪ್ರಮುಖರು ಅವರಿಗೆ ಬೆಂಬಲವಾಗಿ ಧರಣಿ ನಡೆಸಿದರು. ಶಿವಮೊಗ್ಗದ ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಅವರು ಇಡೀ ದಿನ ಉಪವಾಸ ಸತ್ಯಾಗ್ರಹ ಮಾಡಿದರು. ಏನೆಲ್ಲ ಹೇಳಿದರು ಮಾಜಿ ಮಿನಿಸ್ಟರ್?‌ ಧರಣಿ ನಡೆಸಿದ … Read more

ಚಂದ್ರಗುತ್ತಿ ದೇವಸ್ಥಾನಕ್ಕೆ ಸಾವಿರ ಸಾವಿರ ಭಕ್ತರು, ವಿಶೇಷ ಪೂಜೆ, ಹೇಗಿತ್ತು ಪೂಜೆ ವೈಭವ?

Chandragutti-Temple-Soraba.

SHIVAMOGGA LIVE | 3 JULY 2023 SORABA : ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ (Chandragutti) ಗುರುಪೂರ್ಣಿಮೆ ಹುಣ್ಣಿಮೆಯ  ಪ್ರಯುಕ್ತ ಸಾವಿರಾರು ಭಕ್ತರು ಸೋಮವಾರ  ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್‌, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಶಿವಮೊಗ್ಗ,  ಸೇರಿದಂತೆ ವಿವಿಧ ಭಾಗಗಳಿಂದ  ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮಳೆಯನ್ನು ಲೆಕ್ಕಿಸದೇ ಆಗಮಿಸಿ ಮಲೆನಾಡಿನ ಆರಾಧ್ಯ ದೇವಿ  ರೇಣುಕಾದೇವಿಯ ದರ್ಶನ ಪಡೆದು ಉದೋ … Read more

ಅಡಿಕೆ ರೇಟ್‌ | 3 ಜುಲೈ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 3 JULY 2023 SHIMOGA : ಶಿವಮೊಗ್ಗ, ಹೊನ್ನಾಳಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 41500 ವೋಲ್ಡ್ ವೆರೈಟಿ 40000 50000 ಕುಮಟ ಮಾರುಕಟ್ಟೆ ಕೋಕ 21609 32899 ಚಿಪ್ಪು 28960 32290 ಫ್ಯಾಕ್ಟರಿ 28960 32290 ಹಳೆ ಚಾಲಿ 37399 40679 ಹೊಸ ಚಾಲಿ 35819 38205 ಪುತ್ತೂರು ಮಾರುಕಟ್ಟೆ ನ್ಯೂ ವೆರೈಟಿ 34000 41500 ಬಂಟ್ವಾಳ … Read more

ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು, ಯಾರದು ಆರೋಪಿ? ಗುಂಡು ಹಾರಿಸಿದ್ದೇಕೆ?

Police-Van-Jeep-at-Shimoga-Nehru-Road

SHIVAMOGGA LIVE | 3 JULY 2023 SHIMOGA : ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು (BULLET) ಹಾರಿಸಿದ್ದಾರೆ. ಬಂಧಿಸಲು ತೆರಳಿದ್ದ ವೇಳೆ ಪೊಲೀಸ್‌ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಪೊಲೀಸರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಸೈಫುಲ್ಲಾ ಖಾನ್‌ ಅಲಿಯಾಸ್‌ ಸೈಫು ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಆಯನೂರು ಸಮೀಪದ ದೊಡ್ಡದಾನವಂದಿ ಗ್ರಾಮದಲ್ಲಿ ಸೈಫುನನ್ನು ಬಂಧಿಸಲು ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಆಸ್ಪತ್ರೆಗೆ ಆರೋಪಿ ಶಿಫ್ಟ್‌ … Read more

ಮುಂಗಾರು ಚುರುಕು, ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳಲ್ಲಿ ಎಷ್ಟು ನೀರಿದೆ?

Two-Young-Ladies-walk-holding-umbreall-in-Rain

SHIVAMOGGA LIVE | 3 JULY 2023 SHIMOGA : ರಾಜ್ಯಾದ್ಯಂತ ಮುಂಗಾರು ಇವತ್ತಿನಿಂದ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಯಲ್ಲಿಯೂ ಅಲ್ಲಲ್ಲಿ ಮಳೆಯಾಗುತ್ತಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬದಲ್ಲಿ ಮುಂಗಾರು ನಿಧಾನಕ್ಕೆ ಅಬ್ಬರಿಸಲು ಆರಂಭವಾಗಿದೆ. ಕಳೆದ ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 110.20 ಮಿ.ಮಿ ಮಳೆಯಾಗಿದೆ (Rain Report). ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ ತಾಲೂಕಿನಲ್ಲಿ 4.50 ಮಿಮಿ. ಮಳೆಯಾಗಿದೆ. ಭದ್ರಾವತಿ 4.20 ಮಿಮಿ., ತೀರ್ಥಹಳ್ಳಿ 21.10 ಮಿಮಿ., ಸಾಗರ … Read more

ಶಾಸಕಿ ಶಾರದಾ ಪೂರ್ಯಾನಾಯ್ಕ್‌ಗೆ ವಿಧಾನಸಭೆಯಲ್ಲಿ ಮಹತ್ವದ ಜವಾಬ್ದಾರಿ ವಹಿಸಿದ ಜೆಡಿಎಸ್‌

Sharadha-Puryanaik-Shivamogga-Rural-MLA

SHIVAMOGGA LIVE | 3 JULY 2023 SHIMOGA : ಜೆಡಿಎಸ್‌ನ ಶಾಸಕಾಂಗ ಪಕ್ಷದ (Legislative Party) ನಾಯಕರಾಗಿ ಹೆಚ್‌.ಡಿ.ಕುಮಾರಸ್ವಾಮಿ, ಉಪ ನಾಯಕಿಯಾಗಿ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಆಯ್ಕೆಯಾಗಿದ್ದಾರೆ. ಈ ಸಂಬಂಧ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ವಿಧಾನಸಭೆ ಅಧ್ಯಕ್ಷರಿಗೆ ಪತ್ರ ರವಾನಿಸಿದ್ದಾರೆ. ಒಲಿದ ಮಹತ್ವದ ಜವಾಬ್ದಾರಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರಿಗೆ ಜೆಡಿಎಸ್‌ ಪಕ್ಷ ಮಹತ್ವದ ಜವಾಬ್ದಾರಿ ವಹಿಸಿದೆ. ವಿಧಾನಸಭೆಯಲ್ಲಿ ಶಾಸಕಾಂಗ ಪಕ್ಷದ (Legislative Party) ನಾಯಕ, ಉಪ ನಾಯಕ ಹುದ್ದೆ ಅತ್ಯಂತ … Read more

ಶಿವಮೊಗ್ಗ ಶಾಸಕರ ಕಚೇರಿಯಲ್ಲೇ ಸಭೆ ಮಧ್ಯೆ ವ್ಯಕ್ತಿ ಮೇಲೆ ಹಲ್ಲೆ

Police-General-Image

SHIVAMOGGA LIVE | 3 JULY 2023 SHIMOGA : ನಗರದ ಹಸರೀಕರಣದ ಕುರಿತು ಶಿವಮೊಗ್ಗ ಶಾಸಕರ ಕಚೇರಿಯಲ್ಲಿ (MLA Office) ಕರೆದಿದ್ದ ಸಭೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಸಭೆಗೆ ಬಂದಿದ್ದ ಮತ್ತೊಬ್ಬ ವ್ಯಕ್ತಿ ಹಲ್ಲೆ ನಡೆಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆ ದಾಳಿ ಮಾಡಲಾಗಿದೆ ಎಂದ ಆರೋಪಿಸಿ ನ್ಯಾಯಾಲಯಕ್ಕೆ ದೂರು ನೀಡಲಾಗಿತ್ತು. ನ್ಯಾಯಾಲಯದ ಸೂಚನೆ ಮೇರೆಗೆ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕರ ಕಚೇರಿಯಲ್ಲೇ ಹಲ್ಲೆ ಶಿವಮೊಗ್ಗ ನಗರದ ಹಸರೀಕರಣದ ಕುರಿತು ಜೂ.21ರಂದು ಶಿವಮೊಗ್ಗ ಶಾಸಕರ ಕಚೇರಿಯಲ್ಲಿ … Read more

ಶಿವಮೊಗ್ಗದ ಪಾನಿಪೂರಿ ಸ್ಟಾಲ್‌ಗೆ ಸಿನಿಮಾ ನಟ | ಭದ್ರಾವತಿಯಲ್ಲಿ ಶಾಸಕಿಯ ಕಚೇರಿ | ಮತ್ತಷ್ಟು ಸುದ್ದಿಗಳು

Daredevil-Mustafa-Actor-in-Shimoga

SHIVAMOGGA LIVE | 3 ಜುಲೈ 2023 ಶಿವಮೊಗ್ಗದ ಪಾನಿ ಪೂರಿ ಅಂಗಡಿಯಲ್ಲಿ ನಟ SHIMOGA : ಚಲನಚಿತ್ರ (Actor) ನಟ ಆದಿತ್ಯ ಆಶ್ರೀ ಜೊತೆಗೆ ಜನರು ಸೆಲ್ಫಿ, ಫೋಟೊಗೆ ಮುಗಿಬಿದ್ದರು. ವೆಂಕಟೇಶ ನಗರದ ಎಎನ್‌ಕೆ ರಸ್ತೆಯಲ್ಲಿರುವ ಮಂಜುನಾಥ ಚಾಟ್ಸ್‌ ಸೆಂಟರ್‌ಗೆ ನಟ ಆದಿತ್ಯ ಶ್ರೀ ಕುಟುಂಬದೊಂದಿಗೆ ಭೇಟಿ ನೀಡಿದ್ದರು. ನಟನನ್ನು ಕಂಡು ಚಾಟ್ಸ್‌ ಸೆಂಟರ್‌ ಬಳ ಜನರು ಸೆಲ್ಫಿ, ಫೋಟೊಗೆ ಜನ ಸೇರಿದರು. ಇತ್ತೀಚೆಗೆ ಬಿಡುಗಡೆಯಾದ ಡೇರ್‌ ಡೆವಿಲ್‌ ಮುಸ್ತಫಾ ಸಿನಿಮಾದಲ್ಲಿ ಆದಿತ್ಯ ಆಶ್ರೀ ರಾಮಾನುಜ … Read more