ಸಭೆಗಳು ನಡೆಯುವುದು ಕಾಫಿ, ಟೀ ಕುಡಿಯಲು ಅಲ್ಲ, ನೀರಿನ ಸಮಸ್ಯೆ ಬಗೆಹರಿಯದಿದ್ದರೆ ಕಚೇರಿಗೆ ಜನ ಕಳುಹಿಸುವೆ

Shimoga-Rural-MLA-held-KDP-Meeting-at-Taluk-Panchayath

SHIVAMOGGA LIVE | 29 JUNE 2023 SHIMOGA : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ (Drinking Water) ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ. ಎಲ್ಲೆಲ್ಲಿ ಕುಡಿಯುವ ನೀರಿನ ಅಗತ್ಯವಿದೆಯೋ ಅಲ್ಲೆಲ್ಲ ಜಲಜೀವನ ಮಿಷನ್‌ ಮತ್ತು 15ನೇ ಹಣಕಾಸು ಯೋಜನೆ ಅನುದಾನದಲ್ಲಿ ಕೊಳವೆ ಬಾವಿ ಕೊರೆಸುವಂತೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅಧಿಕಾರಿಗಳಿಗೆ ಸೂಚಿಸಿದರು. ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕಿ, ಕುಡಿಯುವ ನೀರಿಗಾಗಿ (Drinking Water) ಟಾಸ್ಕ್‌ ಫೋರ್ಸ್‌ ಬಿಡುಗಡೆ … Read more

ಇಂಡಿಗೊ ವಿಮಾನಯಾನ ಸಂಸ್ಥೆ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದ ಹೆಸರು | ಶಿವಮೊಗ್ಗ FMನಲ್ಲಿ ಶಾಸಕರ ಜೊತೆ ಫೋನ್‌ ಇನ್

Shimoga-Destination-on-Indigo-Airlines-website

SHIVAMOGGA LIVE | 29 JUNE 2023 | FATAFAT NEWS ಇಂಡಿಗೋ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದ ಹೆಸರು SHIMOGA : ಆ.11ರಿಂದ ಶಿವಮೊಗ್ಗ – ಬೆಂಗಳೂರು ಮಧ್ಯೆ ವಿಮಾನಯಾನ (Flight) ಸೇವೆ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಈ ಮಧ್ಯೆ ಇಂಡಿಗೋ ಏರ್‌ಲೈನ್ಸ್‌ ತನ್ನ ವೆಬ್‌ಸೈಟ್‌ನ‌ ಡೆಸ್ಟಿನೇಷನ್‌ ಕಾಲಂನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ಪ್ರಕಟಿಸಿದೆ. ಆದರೆ (Flight) ಟಿಕೆಟ್‌ ಬುಕ್ಕಿಂಗ್‌ ವ್ಯವಸ್ಥೆ ಇನ್ನು ಆರಂಭವಾಗಿಲ್ಲ. ಫೆ.27ರಂದು ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಯಾಗಿತ್ತು. ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಇಂಜಿನಿಯರ್‌ ಪತ್ನಿ ಕೊಲೆ ಕೇಸ್‌, ಕಾರು ಚಾಲಕ ಸೇರಿ ಆರು ಮಂದಿ ಅರೆಸ್ಟ್

Arrest News Graphics

SHIVAMOGGA LIVE | 28 JUNE 2023 SHIMOGA : ಇಂಜಿನಿಯರ್‌ ಪತ್ನಿ ಹತ್ಯೆ ಕೇಸ್‌ನ ಪ್ರಮುಖ ಆರೋಪಿ ಕಾರು ಚಾಲಕ (Car Driver) ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಜೂ.17ರಂದು ಶಿವಮೊಗ್ಗದ ವಿಜಯನಗರದಲ್ಲಿ ಒಂಟಿ ಮಹಿಳೆಯ ಹತ್ಯೆ ಮಾಡಿ, 35 ಲಕ್ಷ ರೂ. ಹಣ ದೋಚಿದ್ದರು. ಪ್ರಕರಣದ ಪ್ರಮುಖ ಆರೋಪಿ ಕಾರು ಚಾಲಕ ಹನುಮಂತ ನಾಯ್ಕ ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಇವತ್ತು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ  ಇದೆ. ಇದನ್ನೂ … Read more

ಅಡಿಕೆ ರೇಟ್‌ | 28 ಜೂನ್‌ 2023 | ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 28 JUNE 2023 SHIMOGA : ಶಿವಮೊಗ್ಗ, ಹೊನ್ನಾಳಿ, ಶಿರಸಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18009 39559 ಬೆಟ್ಟೆ 47299 54599 ರಾಶಿ 38389 53211 ಸರಕು 49100 81900 ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 41500 ವೋಲ್ಡ್ ವೆರೈಟಿ 40000 50000 ಕುಮಟ ಮಾರುಕಟ್ಟೆ ಕೋಕ 20199 32899 ಚಿಪ್ಪು 29999 33019 ಫ್ಯಾಕ್ಟರಿ 14509 22749 … Read more

ಶಿವಮೊಗ್ಗ ಗಾಂಧಿ ಪಾರ್ಕ್‌ನಲ್ಲಿ ಮಾಜಿ ಸಚಿವರಿಂದ ಉಪವಾಸ ಸತ್ಯಾಗ್ರಹ, ಕಾರಣವೇನು? ಯಾವಾಗ?

Kimmane-Rathnakar-General-Image

SHIVAMOGGA LIVE | 28 JUNE 2023 SHIMOGA : ಸುಳ್ಳು ಭರವಸೆಗಳನ್ನು ನೀಡಿರುವ ಕೇಂದ್ರ ಸರ್ಕಾರದ ವಿರುದ್ಧ ಜುಲೈ 3ರಂದು ಉಪವಾಸ ಸತ್ಯಾಗ್ರಹ (Satyagraha) ನಡೆಸುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಘೋಷಿಸಿದ್ದಾರೆ. ಶಿವಮೊಗ್ಗದ ಗಾಂಧಿ ಪಾರ್ಕ್‌ನಲ್ಲಿ ಗಾಂಧಿ ಪ್ರತಿಮೆ ಮುಂಭಾಗ ಉಪವಾಸ ಸತ್ಯಾಗ್ರಹ (Satyagraha) ನಡೆಸಲು ತೀರ್ಮಾನಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್‌, 9 ವರ್ಷದ ಹಿಂದೆ ಬಿಜೆಪಿ ಹಲವು ಭರವಸೆ ನೀಡಿತ್ತು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರ ಬ್ಯಾಂಕ್‌ ಖಾತೆಗೆ … Read more

ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕರೆಂಟ್‌ ಶಾಕ್‌, ಇಬ್ಬರು ಸ್ಥಳದಲೇ ಸಾವು

Electrocution-incident-Two-Workers-Succumbed-at-Shimoga-Bypass-road

SHIVAMOGGA LIVE | 28 JUNE 2023 SHIMOGA : ವಿದ್ಯುತ್‌ ತಂತಿ ತಗುಲಿ (Electric Shock) ಇಬ್ಬರು ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಡಾ. ಅಂಬೇಡ್ಕರ್‌ ಭವನದ ಮುಂಭಾಗ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ಸಂಭವಿಸಿದೆ. ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೇಗಾಯ್ತು ಘಟನೆ? ತಗಡಿನ ಶೀಟ್‌ಗಳನ್ನು ನಿರ್ಮಾಣ ಹಂತದ ಕಟ್ಟಡದ ಮೇಲ್ಭಾಗಕ್ಕೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ವಿದ್ಯುತ್‌ ಕಂಬಿಗಳಿಗೆ ತಗಡಿನ … Read more

ಮದುವೆ ಮನೆಯಲ್ಲಿ ಸೂತಕದ ಛಾಯೆ, ಮರುಗಿದ ಜನತೆ, ಆಗಿದ್ದೇನು?

ACCIDENT-NEWS-GENERAL-IMAGE.

SHIVAMOGGA LIVE | 28 JUNE 2023 ANANDAPURA : ಇಬ್ಬರು ಹೆಣ್ಮಕ್ಕಳ ಮದುವೆಗೆ (Marriage) ಅಂತಿಮ ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮದುವೆ ಹಿಂದಿನ ದಿನ ಘಟನೆ ಸಂಭವಿಸಿದ್ದು, ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸೂತಕ ಆವರಿಸಿದೆ. ಬನವಾಸಿ ನಿವಾಸಿ ಮಂಜುನಾಥ ಗೌಡ (58) ಮೃತ ದುರ್ದೈವಿ. ಆನಂದಪುರ ಸಮೀಪದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದು ಹೋಗುತ್ತಿದ್ದಾಗ ಮಂಜುನಾಥ ಗೌಡ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ … Read more

ಭದ್ರಾವತಿಯ ಯುವಕನಿಗೆ 3 ವರ್ಷ ಜೈಲು, 2.88 ಲಕ್ಷ ರೂ. ದಂಡ, ಕಾರಣವೇನು?

Shimoga District Court

SHIVAMOGGA LIVE | 28 JUNE 2023 SHIMOGA : ಹನ್ನೊಂದು ವರ್ಷದ ಬಾಲಕಿಗೆ ಲೈಂಗಿಕ ಕಿರಿಕುಳ ನೀಡಿದ ವ್ಯಕ್ತಿಗೆ ನ್ಯಾಯಾಲಯವು 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ (Imprisonment) ಮತ್ತು 2.80 ಲಕ್ಷ ರೂ. ದಂಡ ವಿಧಿಸಿದೆ. 2019ರಲ್ಲಿ ಭದ್ರಾವತಿಯಲ್ಲಿ 23 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ದೂರು ನೀಡಿದ್ದಳು. ಭದ್ರಾವತಿ ಓಲ್ಡ್‌ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿ ಎನ್‌.ನಂಜಪ್ಪ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ … Read more

ಲಂಚದ ಹಣ ಪಡೆಯುತ್ತಿದ್ದಾಗ ಮಹಿಳಾ ಅಧಿಕಾರಿ ಎದುರಿಗೆ ಲೋಕಾಯುಕ್ತ ಪೊಲೀಸರು ಪ್ರತ್ಯಕ್ಷ

Lokayuktha-Raid-General-Image

SHIVAMOGGA LIVE|27 JUNE 2023 SORABA : ನಿವೇಶನವನ್ನು ಪುರಸಭೆ ವ್ಯಾಪ್ತಿಗೆ ಸೇರಿಸಿ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಕೇಸ್‌ ವರ್ಕರ್‌ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದಾರೆ. 15 ಸಾವಿರ ರೂ. ಲಂಚ ಹಣವನ್ನು ವಶಕ್ಕೆ ಪಡೆಯಲಾಗಿದೆ. ಸೊರಬ ಪುರಸಭೆಯಲ್ಲಿ ದಾಳಿ ನಡೆಸಿ ಕೇಸ್‌ ವರ್ಕರ್‌ ಚಂದ್ರಕಲಾ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಏನಿದು ಪ್ರಕರಣ? ಲಂಚ ಪಡೆದಿದ್ದೇಕೆ? ಮಂಜುನಾಥ ಎಂಬುವವರ ಸಹೋದರನ ನಿವೇಶನವು ಹಳೆ ಸೊರಬ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದೆ. ಈಗ … Read more

ಶಿವಮೊಗ್ಗದಿಂದ ವಿಮಾನ ಹಾರಾಟಕ್ಕೆ ದಿನಾಂಕ ಫಿಕ್ಸ್‌, ಜಿಲ್ಲೆಯಾದ್ಯಂತ ಮೊಬೈಲ್‌ ನೆಟ್‌ವರ್ಕ್‌ ವಿಸ್ತರಣೆಗೆ ಗುಡುವು ನಿಗದಿ

BY-Raghavendra-in-Kempegowda-Jayanthi-in-Shimoga.

SHIVAMOGGA LIVE | 27 JUNE 2023 SHIMOGA : ಜಿಲ್ಲೆಯ ವಿಮಾನ ನಿಲ್ದಾಣದಿಂದ ಆಗಸ್ಟ್‌ 11ರಿಂದ ವಿಮಾನಯಾನ ಸೇವೆ ಆರಂಭವಾಗಲಿದೆ. ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ (Airport) ರಾಷ್ಟ್ರಕವಿ ಕುವೆಂಪು ಅವರ ಹೆಸರು ನಾಮಕರಣ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಶಿಫಾರಸು ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಒಕ್ಕಲಿಗರ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಸಂಸದ … Read more