ಶಿವಮೊಗ್ಗದಲ್ಲಿ 2 ಕಡೆ ಹಲ್ಲೆ, ಹಿಂದೂ ಕಾರ್ಯಕರ್ತರು ಆಸ್ಪತ್ರೆಗೆ ದೌಡು

7-am-fatafat-attack-case-against-hindu-youths-in-Shimoga

SHIVAMOGGA LIVE | 26 JUNE 2023 ಕ್ಷುಲಕ ವಿಚಾರಕ್ಕೆ ಕಿರಿಕ್‌ SHIMOGA : ಕ್ಷುಲಕ ವಿಚಾರಕ್ಕೆ ಎರಡು ಕೋಮಿನ ಯುವಕರ (Youths) ಮಧ್ಯೆ ಟಿಪ್ಪು ನಗರದಲ್ಲಿ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಘಟನೆ ಕೋಮು ಸ್ವರೂಪ ಪಡೆದಿತ್ತು. ರಸ್ತೆಯಲ್ಲಿ ಹೋಗುವಾಗ ಬೈಕ್‌ ಮತ್ತು ಆಟೋ ತಾಗಿವೆ. ಇದೆ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಸಂದೇಶ್‌ ಎಂಬಾತನ ಕಣ್ಣಿನ ಬಳಿ ಗಾಯವಾಗಿದೆ. … Read more

ಆಗುಂಬೆಯಲ್ಲಿ ಎಷ್ಟಾಗಿದೆ ಮಳೆ? | ಸೊರಬ, ತೀರ್ಥಹಳ್ಳಿ ಮಿನಿಸ್ಟರ್‌ ಭೇಟಿ | ರೈತ ಆತ್ಮಹತ್ಯೆ | ಮತ್ತಷ್ಟು ಫಟಾಫಟ್‌ ಸುದ್ದಿ

250623 Rain At agumbe Madhu Bangarappa to visit soraba thirthahalli

SHIVAMOGGA LIVE | 25 JUNE 2023 ಆಗುಂಬೆಯಲ್ಲಿ ಅತಿ ಹೆಚ್ಚು ಮಳೆ AGUMBE : ಶಿವಮೊಗ್ಗ ಜಿಲ್ಲೆಯಲ್ಲಿ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದೆ (Monsoon Rain). ಕಳೆದ 24 ಗಂಟೆ ಅವಧಿಯಲ್ಲಿ 57.50 ಮಿ.ಮೀ ಮಳೆಯಾಗಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಆಗುಂಬೆಯಲ್ಲಿ ಅತಿ ಹೆಚ್ಚು ಮಳೆಯಾಗುವ  (Monsoon Rain) ಕಾರಣ ಇದನ್ನು ದಕ್ಷಿಣ ಭಾರತದ ಚಿರಾಪೂಂಜಿ ಎಂದು ಕರೆಯಲಾಗುತ್ತದೆ. ಆದರೆ ವರ್ಷದಿಂದ ವರ್ಷಕ್ಕೆ ಆಗುಂಬೆಯಲ್ಲಿ ಮಳೆ ಪ್ರಮಾಣ ಕ್ಷೀಣವಾಗುತ್ತಿದೆ … Read more

IMPACT | ಶಿವಮೊಗ್ಗ ಲೈವ್.ಕಾಂ ವರದಿ ಬಳಿಕ ಜೈಲ್‌ ಸರ್ಕಲ್‌ಗೆ ಹೊಸ ಲುಕ್‌, ಏನೇನಾಗಿದೆ ಈಗ?

Jail-Circle-Smart-work-completed-in-Shimoga

SHIVAMOGGA LIVE | 25 JUNE 2023 SHIMOGA : ಶಿವಮೊಗ್ಗ ಲೈವ್.ಕಾಂ ವರದಿ ಹಿನ್ನೆಲೆ ಜೈಲ್‌ ಸರ್ಕಲ್‌ನಲ್ಲಿ ಸ್ಮಾರ್ಟ್‌ ಸಿಟಿ (Smart City) ಕಾಮಗಾರಿ ಪೂರ್ಣಗೊಂಡಿದೆ. ಡಾ. ಅಂಬೇಡ್ಕರ್‌ ಅವರ ಹೆಸರು ಇರುವ ಬೋರ್ಡ್‌ಗೆ ಹೊಸ ರೂಪ ನೀಡಲಾಗಿದೆ. ಜೈಲ್‌ ವೃತ್ತದಲ್ಲಿ ಸ್ಮಾರ್ಟ್‌ ಸಟಿ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇದರಿಂದ ವಾಹನ ಸವಾರರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿತ್ತು. ಇನ್ನು, ಡಾ. ಬಿ.ಆರ್.ಅಂಬೇಡ್ಕರ್‌ ವೃತ್ತದ ನಾಮಫಲಕವನ್ನು ಚರಂಡಿಗೆ ಹಾಕಲಾಗಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಆ … Read more

ಹಗಲು ಹೊತ್ತಲ್ಲೂ ಬೀದಿ ದೀಪ ಆನ್‌| ಶಿವಮೊಗ್ಗದಲ್ಲಿ ಎಷ್ಟು ಮಳೆಯಾಗಿದೆ? | ಮತ್ತಷ್ಟು ಸುದ್ದಿಗಳು ಫಟಾಫಟ್‌

Street-lights-on-during-day-time-in-Shimoga-city-5pm-fatafat

SHIVAMOGGA LIVE | 25 JUNE 2023 ಹಗಲು ಹೊತ್ತಿನಲ್ಲೂ ಉರಿಯುತ್ತಿವೆ ಬೀದಿ ದೀಪ SHIMOGA : ನಗರದ ವಿವಿಧ ಬಡಾವಣೆಗಳಲ್ಲಿ ಹಗಲು ಹೊತ್ತಿನಲ್ಲಿಯು ಬೀದಿ ದೀಪಗಳು (Street Lights) ಉರಿಯುತ್ತಿವೆ. ಶಿವಮೊಗ್ಗದ ಅಚ್ಚುತರಾವ್‌ ಬಡಾವಣೆ, ವೆಂಕಟೇಶನಗರ, ಗಾಂಧಿ ನಾಗರದ ಕೆಲವು ರಸ್ತೆಗಳಲ್ಲಿ ಮೂರ್ನಾಲ್ಕು ದಿನ, ಹಗಲು ಮತ್ತು ರಾತ್ರಿ ವಿದ್ಯುತ್‌ ದೀಪಗಳು (Street Lights) ನಿರಂತರವಾಗಿ ಉರಿಯುತ್ತಿವೆ. ರಾಜ್ಯದಲ್ಲಿ ವಿದ್ಯುತ್‌ ಅಭಾವ ಉಂಟಾಗಿದೆ. ಇಂತಹ ಸಂದರ್ಭದಲ್ಲಿಯು ಹಗಲು ಹೊತ್ತಿನಲ್ಲಿಯು ವಿದ್ಯುತ್‌ ದೀಪ ಉರಿಸುತ್ತಿರುವುದಕ್ಕೆ ಜನರು ಆಕ್ರೋಶ … Read more

ಕಳ್ಳತನ ಮಾಡುವಾಗ ಊರವರಿಗೆ ಸಿಕ್ಕಿಬಿದ್ದ ಕಳ್ಳ | ಪ್ರಯಾಣಿಕನಿಗೆ ಹೃದಯಾಘಾತ | ಇಲ್ಲಿದೆ ಮತ್ತಷ್ಟು ಸುದ್ದಿಗಳು

Cardiac-arrest-in-a-bus-at-Thirthahalli-Man-rescued-1pm-fatafat

SHIVAMOGGA LIVE| 25 JUNE 2023 ಕರ್ತವ್ಯ ಪ್ರಜ್ಞೆ ಮೆರೆದ ಬಸ್‌ ಸಿಬ್ಬಂದಿ, ಪ್ರಯಾಣಿಕ ಸೇಫ್ THIRTHAHALLI : ಶಿವಮೊಗ್ಗ – ಮಂಗಳೂರು (Mangalore) ರೂಟ್‌ನ ಖಾಸಗಿ ಬಸ್ಸಿನಲ್ಲಿ (Private Bus) ತೆರಳುತ್ತಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತ ಸಂಭವಿಸಿದೆ. ದುರ್ಗಾಂಬ (Durgamba) ಬಸ್ಸಿನಲ್ಲಿ ತೆರಳುತ್ತಿದ್ದಾಗ ತೀರ್ಥಹಳ್ಳಿ ಸಮೀಪ ಘಟನೆ ಸಂಭವಿಸಿದೆ. ದುರ್ಗಾಂಬ ಬಸ್‌ ಕಂಡಕ್ಟರ್‌, ಡ್ರೈವರ್‌ ಪ್ರಯಾಣಿಕನನ್ನು ಕೂಡಲೆ ತೀರ್ಥಹಳ್ಳಿ ಜೆ.ಸಿ.ಆಸ್ಪತ್ರೆಗೆ ದಾಖಲಿಸಿ ಕರ್ತವ್ಯ ಪ್ರಜ್ಞೆ ಮರೆದಿದ್ದಾರೆ. ಇನ್ನು, ತೀರ್ಥಹಳ್ಳಿ ಪ್ರಾಥಮಿಕ ಚಿಕಿತ್ಸೆ ಪಡೆದ ಪ್ರಯಾಣಿಕನನ್ನು ಶಿವಮೊಗ್ಗದ ಆಸ್ಪತ್ರೆ … Read more

ಮಧ್ಯರಾತ್ರಿ ಶಿವಮೊಗ್ಗ KSRTC ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಶಾಕ್‌, ಕಂತೆ ಕಂತೆ ಹಣದ ಬ್ಯಾಗ್‌ ಮಿಸ್ಸಿಂಗ್

KSRTC-Bus-Stand-In-Shimoga

SHIVAMOGGA LIVE| 24 JUNE 2023 SHIMOGA : ಚಿನ್ನಾಭರಣ ಖರೀದಿಗೆ ತೆರಳುತ್ತಿದ್ದಾಗ (Gold Smith) ಲಕ್ಷಾಂತರ ರೂ. ಹಣವಿದ್ದ ಬ್ಯಾಗ್‌ ಕಳ್ಳತನವಾಗಿದೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಹೇಗಾಯ್ತು ಕಳ್ಳತನ? ದಾವಣಗೆರೆಯ ಚಿನ್ನಾಭರಣ ವ್ಯಾಪಾರಿ (Gold Smith) ಗೌರೀಶ್‌ ವರ್ಣೇಕರ್‌ ಎಂಬುವವರು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದರು. ಅಲ್ಲಿ ಚಿನ್ನಾಭರಣ ಖರೀದಿಸಲು 30 ಲಕ್ಷ ರೂ. ಹಣವನ್ನು ಬ್ಯಾಗಿನಲ್ಲಿ ಇಟ್ಟುಕೊಂಡಿದ್ದರು. ಮಧ್ಯರಾತ್ರಿ 1 ಗಂಟೆ ಹೊತ್ತಿಗೆ ಶಿವಮೊಗ್ಗ ನಿಲ್ದಾಣಕ್ಕೆ ಬಸ್‌ … Read more

ಅಡಿಕೆ ರೇಟ್‌ | 23 ಜೂನ್‌ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 23 JUNE 2023 SHIMOGA : ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ರೇಟ್‌ (Adike Rate) ಕುಮಟ ಮಾರುಕಟ್ಟೆ ಕೋಕ 21019 33019 ಚಿಪ್ಪು 29999 33099 ಫ್ಯಾಕ್ಟರಿ 14609 22529 ಹಳೆ ಚಾಲಿ 37899 39899 ಹೊಸ ಚಾಲಿ 36899 39312 ತುಮಕೂರು ಮಾರುಕಟ್ಟೆ ರಾಶಿ 42400 43100 ಬಂಟ್ವಾಳ ಮಾರುಕಟ್ಟೆ ಕೋಕ 12500 25000 ನ್ಯೂ ವೆರೈಟಿ 27500 41500 ವೋಲ್ಡ್ ವೆರೈಟಿ … Read more

ಹೊಳೆಹಟ್ಟಿ ಬಳಿ ಕೆಎಸ್‌ಆರ್‌ಟಿಸಿ ಬಸ್‌, ಬೈಕ್‌ ಡಿಕ್ಕಿ, ಸವಾರ ಸಾವು

ACCIDENT-NEWS-GENERAL-IMAGE.

SHIVAMOGGA LIVE | 23 JUNE 2023 HOLEHONNURU : ಬೈಕ್‌ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಮಧ್ಯೆ ಅಪಘಾತ (Mishap) ಸಂಭವಿಸಿದ್ದು, ಸವಾರ ಸಾವನ್ನಪ್ಪಿದ್ದಾನೆ. ಹೊಳೆಹಟ್ಟಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ – ವೇಶ್ಯಾವಾಟಿಕೆ ಆರೋಪ, ಮನೆ ಮೇಲೆ ಪೊಲೀಸರ ದಾಳಿ, ಮೂವರು ಮಹಿಳೆಯರ ರಕ್ಷಣೆ, ಇಬ್ಬರು ಅರೆಸ್ಟ್‌ ಹಸೂಡಿ ಗ್ರಾಮದ ಮಂಜುನಾಥ (45) ಮೃತ ದುರ್ದೈವಿ. ಬೆಳಗಾವಿಯಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಬಸ್‌ ಮತ್ತು ಬೈಕ್‌ ಮಧ್ಯೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಮಂಜುನಾಥ ಮೃತಪಟ್ಟಿದ್ದಾರೆ. … Read more

ವೇಶ್ಯಾವಾಟಿಕೆ ಆರೋಪ, ಮನೆ ಮೇಲೆ ಪೊಲೀಸರ ದಾಳಿ, ಮೂವರು ಮಹಿಳೆಯರ ರಕ್ಷಣೆ, ಇಬ್ಬರು ಅರೆಸ್ಟ್‌

Police-Jeep-at-Shimoga-General-Image

SHIVAMOGGA LIVE | 23 JUNE 2023 THIRTHAHALLI : ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮನೆಯೊಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದರು. ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ. ಇಬ್ಬರು ಯುವಕರನ್ನು ಬಂಧಿಸಲಾಗಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ ದಾಳಿ ನಡೆಸಿದ ಪೊಲೀಸರು ಕಮ್ಮರಡಿಯ ಜೆ.ಪಿ.ನಗರ ನಿವಾಸಿ ಪ್ರಶಾಂತ್‌.ಕೆ.ಎಸ್‌ (33) ಮತ್ತು ಮೇಲಿನ ಕುರುವಳ್ಳಿಯ ಮಂಜುನಾಥ.ಎಂ (37) ಎಂಬುವನನ್ನು ಬಂಧಿಸಲಾಗಿದೆ. ಮೂವರು ಮಹಿಳೆಯರ ರಕ್ಷಣೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಪೊಲೀಸರು … Read more

ಅಡಿಕೆ ರೇಟ್‌ | 22 ಜೂನ್‌ 2023 | ಬೆಟ್ಟೆ, ರಾಶಿ ಅಡಿಕೆ ಧಾರಣೆ ಎಷ್ಟಿದೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 22 ಜೂನ್‌ 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18001 40069 ಬೆಟ್ಟೆ 46666 54369 ರಾಶಿ 36066 53999 ಸರಕು 47000 86100 ಸಾಗರ ಮಾರುಕಟ್ಟೆ ಕೆಂಪುಗೋಟು 31599 39109 ಕೋಕ 21290 36599 ಚಾಲಿ 34270 39601 ಬಿಳೆ ಗೋಟು 23069 33299 ರಾಶಿ 36099 52319 ಸಿಪ್ಪೆಗೋಟು 12345 22599 ಕುಮಟ … Read more