ಶಿವಮೊಗ್ಗದಲ್ಲಿ ಕೆಲ ಹೊತ್ತು ಕೈಗಾರಿಕೆಗಳು ಬಂದ್‌, MRS ಸರ್ಕಲ್‌ನಲ್ಲಿ ಉದ್ಯಮಿಗಳು, ನೌಕರರ ಹೋರಾಟ, ಕಾರಣವೇನು?

Industrialists-held-protest-in-Shimoga-MRS-Against-Power-price-hike

SHIVAMOGGA LIVE | 22 JUNE 2023 SHIMOGA : ವಿದ್ಯುತ್‌ ದರ (Electricity Price) ಅವೈಜ್ಞಾನಿಕವಾಗಿ ಹೆಚ್ಚಳ ಮಾಡಲಾಗಿದೆ. ಈ ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ಉದ್ಯಮಿಗಳು, ನೌಕರರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು. ಎಂಆರ್‌ಎಸ್‌ ಸರ್ಕಲ್‌ನಲ್ಲಿ ಭಿತ್ತಿ ಪತ್ರ ಹಿಡಿದು ರಾಜ್ಯ ಸರ್ಕಾರ ಮತ್ತು ಕರ್ನಾಟಕ ವಿದ್ಯುಶಕ್ತಿ ನಿಯಂತ್ರಣ ಆಯೋಗದ ವಿರುದ್ಧ ಘೋಷಣೆ ಕೂಗಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿವಿಧ ಇಂಡಸ್ಟ್ರಿಯಲ್‌ ಏರಿಯಾ, ಕೈಗಾರಿಕೆ ಸಂಘಟನೆಗಳ ಪ್ರದಾಧಿಕಾರಿಗಳು … Read more

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ದಿಢೀರ್‌ ಕೆಳಗೆ ಬಿದ್ದ ಬೃಹತ್‌ ರಾಷ್ಟ್ರಧ್ವಜ, ಆಟೋ ಚಾಲಕರಿಂದ ತ್ರಿವರ್ಣಕ್ಕೆ ಗೌರವ

National-Flag-fell-from-pole-in-Shimoga-Railway-Station-Auto-Driver

SHIVAMOGGA LIVE | 22 JUNE 2023 SHIMOGA : ರೈಲ್ವೆ ನಿಲ್ದಾಣದ ಮುಂಭಾಗ ಇದ್ದ ಬೃಹತ್‌ ರಾಷ್ಟ್ರಧ್ವಜವು (Indian Flag) ಧ್ವಜಸ್ತಂಭದಿಂದ ಕೆಳಗೆ ಬಿದ್ದಿದೆ. ನಿಲ್ದಾಣದ ಬಳಿ ಇರುವ ಆಟೋ ಚಾಲಕರೆ ಧ್ವಜನ್ನು ರಕ್ಷಿಸಿ, ಮಡಚಿ ರೈಲ್ವೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳೆದ ರಾತ್ರಿ 7.45ರ ಹೊತ್ತಿಗೆ ಬೃಹತ್‌ ರಾಷ್ಟ್ರಧ್ವಜ ಧ್ವಜಸ್ತಂಭದಿಂದ ಕೆಳಗೆ ಬಿದ್ದಿದೆ. ಧ್ವಜಸ್ತಂಭದಲ್ಲಿನ ಹುಕ್‌ ತುಂಡಾಗಿದ್ದರಿಂದ ಘಟನೆ ಸಂಭವಿಸಿದೆ. ವಿಡಿಯೋ ಲಿಂಕ್‌ ಧ್ವಜ (Indian Flag) ಕೆಳಗೆ ಬೀಳುತ್ತಿದ್ದಂತೆ ಆಟೋ ಚಾಲಕರು ಅದನ್ನು ಮಡಚಿದ್ದಾರೆ. … Read more

ವಿದ್ಯಾನಗರ ರೈಲ್ವೆ ಮೇಲ್ಸೇತುವೆ, ಹೇಗಾಗಿದೆ ಕೆಲಸ? ಮೇಲ್ಭಾಗದಲ್ಲಿ ಹೇಗೆ ಕಾಣುತ್ತೆ? ಇಲ್ಲಿದೆ ಸೇತುವೆಯ 8 ವಿಶೇಷತೆ

Railway-Over-Bridge-Work-at-Vidyanagara-in-Shivamogga-city.

SHIVAMOGGA LIVE | 22 JUNE 2023 SHIMOGA : ವಿದ್ಯಾನಗರದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ (Railway Over Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ರಾಜ್ಯದ ಅತ್ಯಾಧುನಿಕ ವಾಯ್ಡೆಡ್‌ ಸ್ಲಾಬ್‌ ಇರುವ ಗಟ್ಟಿಮುಟ್ಟು ಮೇಲ್ಸೇತುವೆ ಇದಾಗಿದೆ. ರೈಲು ಬಂದು ಹೋಗುವಾಗಲೆಲ್ಲ ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ವಾಹನ ಸವಾರರು ಬಹು ಹೊತ್ತು ಕಾಯಬೇಕಾಗುತ್ತಿದೆ. ಕಾಯುವಿಕೆಗೆ ಕೊನೆ ಹಾಡಲು ರೈಲ್ವೆ ಮೇಲ್ಸೇತುವೆ (Railway Over Bridge) ನಿರ್ಮಾಣ ಮಾಡಲಾಗುತ್ತಿದೆ. ಮೇಲ್ಸೇತುವೆಯ 8 ವಿಶೇಷತೆಗಳೇನು? ಶಿವಮೊಗ್ಗ – ಹೊಳೆಹೊನ್ನೂರು … Read more

ಅಡಿಕೆ ರೇಟ್‌ | 21 ಜೂನ್‌ 2023 | ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 21 JUNE 2023 SHIMOGA : ಶಿವಮೊಗ್ಗ, ಸಾಗರ, ಸೊರಬ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ರೇಟ್‌ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17009 39926 ಬೆಟ್ಟೆ 48499 55100 ರಾಶಿ 37499 53999 ಸಾಗರ ಮಾರುಕಟ್ಟೆ ಸಿಪ್ಪೆಗೋಟು 15500 15600 ಸೊರಬ ಮಾರುಕಟ್ಟೆ ಬಿಳೆ ಗೋಟು 30499 30499 ರಾಶಿ 48709 51099 ಸಿಪ್ಪೆಗೋಟು 18600 20313 ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 41000 ವೋಲ್ಡ್ ವೆರೈಟಿ … Read more

ಮಳೆಗಾಗಿ ಪೂಜೆ ಸಲ್ಲಿಸುತ್ತಿದ್ದಾಗಲೆ ವರುಣ ಪ್ರತ್ಯಕ್ಷ, ಶಿವಮೊಗ್ಗದಲ್ಲಿ ಕಪಿಲೇಶ್ವರನ ಪವಾಡ

210623 Rain During Hanasavadi Kapileshwara Temple Pooje

SHIVAMOGGA LIVE | 21 JUNE 2023 SHIMOGA : ರೈತರು ಮಳೆಗಾಗಿ ಪ್ರಾರ್ಥನೆ (Rain) ಮಾಡಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದ ವೇಳೆ ವರುಣ ಪ್ರತ್ಯಕ್ಷವಾಗಿದ್ದಾನೆ. ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಿದೆ. ಇದರಿಂದ ಪುಳಕಿತರಾದ ಭಕ್ತರು ದೇವಸ್ಥಾನದ ಗಂಟೆ ಬಾರಿಸುತ್ತ ಸಂಭ್ರಮಿಸಿದರು. ಶಿವಮೊಗ್ಗ ತಾಲೂಕಿನ ಮೇಲಿನ ಹನಸವಾಡಿ ಗ್ರಾಮದ ಶ್ರೀ ಕಪಿಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರು ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಏನೇನೆಲ್ಲ ಪೂಜೆ ಸಲ್ಲಿಸಲಾಯಿತು? ಮುಂಗಾರು ವಿಳಂಬದಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹಾಗಾಗಿ ಕೃಪೆ ತೋರುವಂತೆ ಈ … Read more

ಶಿವಮೊಗ್ಗದಲ್ಲಿ ಮಲೆನಾಡ ವೈಭವ, ಬಗೆ ಬಗೆ ವಸ್ತು, ಆಭರಣ ಪ್ರದರ್ಶನ, ವಿವಿಧ ಖಾದ್ಯ ಸವಿದು ಬಾಯಿ ಚಪ್ಪರಿಸಿದ ವಿದ್ಯಾರ್ಥಿಗಳು

Malenada-Vaibhava-in-Shimoga-NES-Amrutha-Mahotsava

SHIVAMOGGA LIVE | 21 JUNE 2023 SHIMOGA : ರಾಷ್ಟ್ರೀಯ ಶಿಕ್ಷಣ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಮಲೆನಾಡ ವೈಭವ (Malenadu) ವಸ್ತು ಪ್ರದರ್ಶನ ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳ ಗಮನ ಸೆಳೆಯಿತು. ಮಲೆನಾಡಿನ ವೈಭವ ಕಂಡು, ವಿವಿಧ ಖಾದ್ಯಗಳನ್ನು ಸವಿದು ಖುಷಿಪಟ್ಟರು. ನಗರದ ಎನ್‌ಇಎಸ್‌ ಮೈದಾನದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಇಲ್ಲಿ ಮಲೆನಾಡ ವೈಭವ ಪ್ರದರ್ಶಿನಿ ಆಯೋಜಿಸಲಾಗಿದೆ. ಪ್ರದರ್ಶಿನಿಯಲ್ಲಿ ಏನೇನೆಲ್ಲ ಇದೆ? ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳಿಗೆ ಮಲೆನಾಡಿನ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಮಲೆನಾಡ (Malenadu) … Read more

ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮತ್ತೆ ಸಂಕಷ್ಟ, ತಲೆ ಮೇಲೆ ಕೈ ಹೊತ್ತ ಜನ, ಅಧಿಕಾರಿಗಳ ವಿರು‍ದ್ಧ ಆಕ್ರೋಶ

Hosamane-flooded-with-drainage-water-due-to-rain

SHIVAMOGGA LIVE | 20 JUNE 2023 SHIMOGA : ಒಂದು ಗಂಟೆ ಸುರಿದ ಮಳೆಗೆ ಪುನಃ ಹೊಸಮನೆ ಬಡಾವಣೆಯಲ್ಲಿ ರಾಜ ಕಾಲುವೆ ಉಕ್ಕಿ ಹರಿದಿದೆ. ರಸ್ತೆ ಮೇಲೆ ನೀರು ಹರಿದು, ಮನೆಗಳಿಗೆ ನುಗ್ಗಿದೆ (Flooded). ಇದರಿಂದ ಮನೆಯಲ್ಲಿದ್ದ ಹಲವು ವಸ್ತುಗಳು ಹಾನಿಗೀಡಾಗಿವೆ. ಇವತ್ತು ಮಧ್ಯಾಹ್ನ ಶಿವಮೊಗ್ಗದಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಈ ವೇಳೆ ಹೊಸಮನೆ ಬಡಾವಣೆಯಲ್ಲಿ ಹಾದು ಹೋಗುವ ರಾಜ ಕಾಲುವೆ ತುಂಬಿ ಹರಿದಿದೆ (Flooded). ಇದರಿಂದ ಚರಂಡಿ ನೀರು ರಾಜಕಾಲುವೆಗೆ … Read more

ಅಪ್ರಾಪ್ತನಿಗೆ ಬೈಕ್‌ ಕೊಟ್ಟ ಮಾಲೀಕನಿಗೆ ಎದುರಾಯ್ತು ಸಂಕಷ್ಟ, ಏನಾಯ್ತು?

Thirthahalli-Police-Station

SHIVAMOGGA LIVE | 20 JUNE 2023 THIRTHAHALLI : ಅಪ್ರಾಪ್ತನಿಗೆ ಬೈಕ್‌ (Bike) ಚಲಾಯಿಸಲು ಕೊಟ್ಟ ಮಾಲೀಕನಿಗೆ ನ್ಯಾಯಾಲಯ ದಂಡ ವಿಧಿಸಿದೆ. ತೀರ್ಥಹಳ್ಳಿಯಲ್ಲಿ ವಾಹನ ತಪಾಸಣೆ ವೇಳೆ ಬೈಕ್‌ ಚಲಾಯಿಸಿಕೊಂಡು ಬಂದಿದ್ದ ಅಪ್ರಾಪ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಜೂ.19ರಂದು ಕುಶಾವತಿ ಬಳಿ ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಹೆಲ್ಮೆಟ್‌ ಧರಿಸದೆ ಬೈಕ್‌ ಚಲಾಯಿಸುತ್ತಿದ್ದ ಯುವಕನ್ನು ತಡೆದು ವಿಚಾರಣೆ ಮಾಡಿದಾಗ ಅಪ್ರಾಪ್ತ ಎಂದು ಗೊತ್ತಾಗಿದೆ. ಅಪ್ರಾಪ್ತನ ಕೈಗೆ ಬೈಕ್‌ … Read more

ಅಡಿಕೆ ರೇಟ್‌ | 20 ಜೂನ್‌ 2023 | ಸರಕು ಅಡಿಕೆ ದುಬಾರಿ, ರಾಶಿ ರೇಟ್‌ ಎಷ್ಟಿದೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 20 JUNE 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 18009 40100 ರಾಶಿ 35000 53899 ಸರಕು 52399 86400 ಸಾಗರ ಮಾರುಕಟ್ಟೆ ಕೆಂಪುಗೋಟು 30099 37599 ಕೋಕ 21199 36837 ಚಾಲಿ 37099 39529 ಬಿಳೆ ಗೋಟು 31509 33729 ರಾಶಿ 41899 52399 ಸಿಪ್ಪೆಗೋಟು 8219 22033 ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ … Read more

‘ಅವರ ಅಪ್ಪನ ಮನೆಯ ಅಕ್ಕಿ ಕೇಳುತ್ತಿಲ್ಲ, ಕೇಂದ್ರದ ಅಕ್ಕಿ ಅಂದರೆ ಬಿಜೆಪಿಯ ಅಕ್ಕಿಯಲ್ಲ’

Congress-Protest-in-Shimoga-against-central-government

SHIVAMOGGA LIVE | 20 JUNE 2023 SHIMOGA : ಕೇಂದ್ರದ ಅಕ್ಕಿ (Rice) ಅಂದರೆ ಅದು ಬಿಜೆಪಿಯ ಅಕ್ಕಿಯಲ್ಲ. ಅವರ ಅಪ್ಪನ ಮನೆಯದ್ದು ಅಲ್ಲ. ಅದರಲ್ಲಿ ನಮ್ಮ ಹಣವು ಇದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತನ್ನ ಬಳಿ ದಾಸ್ತಾನು ಇರುವ ಅಕ್ಕಿಯನ್ನು (Rice) ಕೊಡಲು ನಿರಾಕರಿಸಿದ್ದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕಿಮ್ಮನೆ ರತ್ನಾಕರ್‌, ಕೇಂದ್ರ … Read more