ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಯಡಿಯೂರಪ್ಪ 3 ಪ್ರಮುಖ ಕಿವಿ ಮಾತು, ಏನದು?

Yedyurappa-Speaks-to-party-workers-in-PES-Prerana-Sabhangana

SHIVAMOGGA LIVE | 18 JUNE 2023 SHIMOGA : ಈ ಸರ್ಕಾರ ಬಹಳ ಕಾಲ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರು (BJP Workers) ಶಕ್ತಿ ಮೀರಿ ಹೋರಾಟ ಮಾಡಿ, ಪಕ್ಷವನ್ನು ಪುನಃ ಅಧಿಕಾರಕ್ಕೆ ತರಬೇಕಿದೆ ಎಂದು ಸಲಹೆ ನೀಡಿದರು. ಶಿವಮೊಗ್ಗದ ಪಿಇಎಸ್‌ ಕಾಲೇಜು ಆವರಣದ ಪ್ರೇರಣಾ ಸಭಾಂಗಣದಲ್ಲಿ ನಡೆದ ಮೋದಿ ಸರ್ಕಾರದ 9 ವರ್ಷದ ಸಾಧನೆ ಸಾರ್ವಜನಿಕ ಸಭೆ ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು. ಮಾಜಿ ಸಿಎಂ ಹೇಳಿದ 3 … Read more

ಆಗುಂಬೆ ಘಾಟಿಯಲ್ಲಿ ಅಪಘಾತ, ರಸ್ತೆಯಲ್ಲಿ ಹರಿದ ನೆತ್ತರು, ಯುವಕ ಸಾವು, ಯುವತಿ ಸ್ಥಿತಿ ಗಂಭೀರ

Head-on-between-bus-and-KTM-Bike-in-Agumbe-ghat

SHIVAMOGGA LIVE | 18 JUNE 2023 AGUMBE : ಬೈಕ್‌ ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಗುಂಬೆ ಘಾಟಿಯಲ್ಲಿ (Agumbe Ghat) ಘಟನೆ ಸಂಭವಿಸಿದೆ. ಉಡುಪಿ ಜಿಲ್ಲೆ ಬಾರ್ಕೂರು ಮೂಲದ ಶಶಾಂಕ್‌ ಮೃತ ಯುವಕ. ನಿರ್ಮಿತಾ ಎಂಬಾಕೆಗೆ ಗಂಭೀರ ಗಾಯವಾಗಿದೆ. ಹೇಗಾಯ್ತು ಅಪಘಾತ? ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ಶಶಾಂಕ್‌ ಮತ್ತು ನಿರ್ಮಿತಾ ಕೆಟಿಎಂ ಬೈಕಿನಲ್ಲಿ ತೆರಳುತ್ತಿದ್ದರು. ಖಾಸಗಿ ಬಸ್‌ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. … Read more

ತುಂಗಾ ನದಿಗೆ ಇಳಿದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನಾಪತ್ತೆ

Thirthahalli-Tunga-Bridge

SHIVAMOGGA LIVE | 18 JUNE 2023 THIRTHAHALLI : ತುಂಗಾ ನದಿಯಲ್ಲಿ (Tunga River) ಈಜಲು ತೆರಳಿದ್ದ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದಾರೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ. ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ (Tunga River) ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು. … Read more

ಶಿವಮೊಗ್ಗದ ಮನೆಯಲ್ಲಿ ಇಂಜಿನಿಯರ್‌ ಪತ್ನಿಯ ಮೃತದೇಹ, ಪೊಲೀಸ್‌, ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಸ್ಥಳಕ್ಕೆ ದೌಡು

Kamalamma-Killed-in-Vijayanagara-in-Shimoga

SHIVAMOGGA LIVE | 18 JUNE 2023 SHIMOGA : ಎಕ್ಸಿಕ್ಯೂಟಿವ್‌ ಇಂಜಿನಿಯರ್‌ (Engineer) ಒಬ್ಬರ ಪತ್ನಿಯ ಮೃತದೇಹ ಶಿವಮೊಗ್ಗದ ಮನೆಯಲ್ಲಿ ಪತ್ತೆಯಾಗಿದೆ. ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ – ಅಶ್ಲೀಲ ವಿಡಿಯೋ ವೈರಲ್‌ ಕೇಸ್‌, ತೀರ್ಥಹಳ್ಳಿ ಯುವಕ ಪೊಲೀಸ್‌ ವಶಕ್ಕೆ, ವಾಟ್ಸಪ್‌ ಬಳಕೆದಾರರಿಗೆ ಖಾಕಿ ವಾರ್ನಿಂಗ್‌ ಕಮಲಮ್ಮ (54) ಕೊಲೆಯಾದ ಮಹಿಳೆ. ವಿಜಯನಗರ ಎರಡನೇ ತಿರುವಿನಲ್ಲಿರುವ ಮನೆಯಲ್ಲಿ ಘಟನೆ ಸಂಭವಿಸಿದೆ. ಕಮಲಮ್ಮ ಅವರ ಪತಿ ಮಲ್ಲಿಕಾರ್ಜುನ ಅವರು ಮನೆಯಲ್ಲಿ ಇಲ್ಲದ ವೇಳೆ … Read more

ಅಶ್ಲೀಲ ವಿಡಿಯೋ ವೈರಲ್‌ ಕೇಸ್‌, ತೀರ್ಥಹಳ್ಳಿ ಯುವಕ ಪೊಲೀಸ್‌ ವಶಕ್ಕೆ, ವಾಟ್ಸಪ್‌ ಬಳಕೆದಾರರಿಗೆ ಖಾಕಿ ವಾರ್ನಿಂಗ್‌

THIRTHAHALLI-BREAKING-NEWS

SHIVAMOGGA LIVE | 18 JUNE 2023 THIRTHAHALLI : ಹಲವು ಯುವತಿಯರ ಜೊತೆಗೆ ಸಲುಗೆಯಿಂದ ಇದ್ದು, ವಿಡಿಯೋಗಳನ್ನು ರೆಕಾರ್ಡ್‌ ಮಾಡಿ ವೈರಲ್‌ (video viral) ಮಾಡಿದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗುತ್ತಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಕೆಲವು ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ವೈರಲ್‌ (video viral) ಆಗಿತ್ತು. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ … Read more

ಮಳೆಗಾಗಿ ವಿಶೇಷ ಪೂಜೆ ಮೊರೆ ಹೋದ ಜನ | ಕಚೇರಿಯಲ್ಲೇ ಅಧಿಕಾರಿಗಳಿಗೆ ಯೋಗ | ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕಿನ 10 ಫಟಾಫಟ್‌ ನ್ಯೂಸ್‌

fatafat-nammuru-shivamogga-live

SHIVAMOGGA LIVE|18 JUNE 2023 | FATAFAT NEWS ಗೆದ್ದಿರುವುದು ಕಾಂಗ್ರೆಸ್‌ ಅಲ್ಲ, ಗ್ಯಾರಂಟಿ‌ ಕಾರ್ಡ್ THIRTHAHALLI : ಚುನಾವಣೆ ಸಂದರ್ಭ ಕಾಂಗ್ರೆಸ್‌ ಪಕ್ಷ ನೀಡಿದ್ದ ಗ್ಯಾರಂಟಿ ಆಶ್ವಾಸನೆ ಈಡೇರಿಸಲು ವಿಫಲವಾಗಿದೆ. ಇದನ್ನು ಖಂಡಿಸಿ ಬಿಜೆಪಿ ವತಿಯಿಂದ ತೀರ್ಥಹಳ್ಳಿಯಲ್ಲಿ ಪ್ರತಿಭಟನಾ ಸಭೆ ಮತ್ತು ಮೆರವಣಿಗೆ ಹಮ್ಮಿಕೊಂಡಿದ್ದೇವೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದಿದೆ ಅನ್ನುವುದಕ್ಕಿಂತಲು ಅವರ ಗ್ಯಾರಂಟಿ ಕಾರ್ಡ್‌ ಗೆದ್ದಿದೆ. ಅಮಾಯಕ ಜನರಿಗೆ ಆಮಿಷವೊಡ್ಡಿ ಚುನಾವಣೆಯಲ್ಲಿ ಮತ ಗಳಿಕೆ ಮಾಡಿದ್ದಾರೆ. ಅಧಿಕಾರಕ್ಕೆ ಬಂದು ತಿಂಗಳಾದರು ಆಶ್ವಾಸನೆ ಈಡೇರಿಲು ಕಾಂಗ್ರೆಸ್‌ … Read more

ಅಡಿಕೆ ರೇಟ್‌ | 17 ಜೂನ್‌ 2023 | ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 17 JUNE 2023 SHIMOGA : ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 40500 ವೋಲ್ಡ್ ವೆರೈಟಿ 40000 51500 ಚನ್ನಗಿರಿ ಮರುಕಟ್ಟೆ ರಾಶಿ 52299 53269 ತುಮಕೂರು ಮಾರುಕಟ್ಟೆ ರಾಶಿ 51000 52100 ದಾವಣಗೆರೆ ಮಾರುಕಟ್ಟೆ ರಾಶಿ 40569 52869 ಪುತ್ತೂರು ಮಾರುಕಟ್ಟೆ ಕೋಕ 11000 25000 ನ್ಯೂ ವೆರೈಟಿ 33500 40500 ಬೆಂಗಳೂರು ಮಾರುಕಟ್ಟೆ ಇತರೆ 55000 60000 … Read more

ತೀರ್ಥಹಳ್ಳಿಯಲ್ಲಿ ಅಶ್ಲೀಲ ವಿಡಿಯೋಗಳು ವೈರಲ್‌, ವಿದ್ಯಾರ್ಥಿ ಸಂಘಟನೆ ನಾಯಕನ ವಿರುದ್ಧ ತನಿಖೆಗೆ ಒತ್ತಾಯ

Thirthahalli-Police-Station

SHIVAMOGGA LIVE | 17 JUNE 2023 THIRTHAHALLI : ವಿದ್ಯಾರ್ಥಿ ಸಂಘಟನೆಯ ಮುಖಂಡನೊಬ್ಬ ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) ಆಗಿದೆ. ಈ ಮಧ್ಯೆ ವಿದ್ಯಾರ್ಥಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ಸಂಘಟನೆ ತೀರ್ಥಹಳ್ಳಿ ಪೊಲೀಸರಿಗೆ ಮನವಿ ಮಾಡಿದೆ. ತೀರ್ಥಹಳ್ಳಿಯ ಕಾಲೇಜು ಒಂದರ ವಿದ್ಯಾರ್ಥಿಯಾಗಿರುವ ಈತ, ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ತೊಡಗಿಸಿಕೊಂಡಿದ್ದ. ಕೆಲವು ಯುವತಿಯರ ಜೊತೆಗೆ ಈತ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) … Read more

ಶಿವಮೊಗ್ಗದಲ್ಲಿ ಸಾವಿರ ಸಾವಿರ ವಿದ್ಯಾರ್ಥಿಗಳಿಂದ ಅಮೃತ ನಡಿಗೆ, ಹೇಗಿತ್ತು? ನಡಿಗೆಗೆ ಕಾರಣವೇನು?

NES-Armutha-Nadige-In-Shimoga-city

SHIVAMOGGA LIVE | 17 JUNE 2023 SHIMOGA : ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಅಮೃತ ನಡಿಗೆ (Amurtha Nadige) ಆಯೋಜಿಸಲಾಗಿತ್ತು. ನಗರದ ಆರು ಕಡೆಯಿಂದ ಆರು ಪ್ರತ್ಯೇಕ ತಂಡವಾಗಿ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಆರು ತಂಡಗಳು ಗೋಪಿ ವೃತ್ತದಲ್ಲಿ ಒಗ್ಗೂಡಿ ಎನ್‌ಇಎಸ್‌ ಮೈದಾನದವರೆಗೆ ಮೆರವಣಿಗೆ (Amurtha Nadige) ನಡೆಸಿದರು. ಶಿಕ್ಷಣ ಸಂಸ್ಥೆ ಪರವಾಗಿ ಘೋಷಣೆ ಕೂಗುತ್ತ, ಸಾಮೂಹಿಕವಾಗಿ ವಿವಿಧ ಹಾಡುಗಳನ್ನು ಹೇಳುತ್ತ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು. ರಾಷ್ಟ್ರೀಯ ಶಿಕ್ಷಣ … Read more

ಶಿವಮೊಗ್ಗ ಪೊಲೀಸರಿಂದ ನಟಿ ಬಂಧನ, ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ, ಏನಿದು ಕೇಸ್‌?

Actress-Usha-R-Arrested-by-Shimoga-vinobanagara-police

SHIVAMOGGA LIVE | 16 JUNE 2023 SHIMOGA : ವಿಚಾರಣೆಗೆ ಹಾಜರಾಗದ ಹಿನ್ನೆಲೆ ಸಿನಿಮಾ ನಟಿಯೊಬ್ಬಳ (Actress) ವಿರುದ್ಧ ಶಿವಮೊಗ್ಗ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಿತ್ತು. ಈ ಹಿನ್ನಲೆ ವಿನೋಬನಗರ ಠಾಣೆ ಪೊಲೀಸರು ನಟಿಯನ್ನು ಬಂಧಿಸಿ ಇವತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನಟಿ ಉಷಾ ಎಂಬಾಕೆ ವಿರುದ್ಧ ವಾರೆಂಟ್‌ ಜಾರಿಯಾಗಿತ್ತು. ಬೆಂಗಳೂರಿನಲ್ಲಿ ನಟಿ (Actress) ಉಷಾಳನ್ನು ಬಂಧಿಸಿದ್ದ ವಿನೋಬನಗರ ಠಾಣೆ ಪೊಲೀಸರು, ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಬಳಿಕ ನ್ಯಾಯಾಧೀಶರ … Read more