ಸಿಗಂದೂರು ಲಾಂಚ್‌, ಇನ್ನೊಂದು ವಾರದಲ್ಲಿ ಸ್ಥಗಿತ ಸಾಧ್ಯತೆ, ಕಾರಣವೇನು?

Sigandur-Launch-in-Sharavathi-River

SHIVAMOGGA LIVE | 12 JUNE 2023 TUMARI : ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರಿಂದ ಸಿಗಂದೂರು ಲಾಂಚ್‌ (Sigandur Launch) ಸೇವೆ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. 18 ವರ್ಷದ ಹಿಂದಿನ ಪರಿಸ್ಥಿತಿ ಮರುಕಳಿಸುವ ಆತಂಕ ಸೃಷ್ಟಿಯಾಗಿದೆ. ಈ ಬಾರಿ ನಿಗದಿಯಂತೆ ಮಳೆಯಾಗದೆ, ಬಿಸಿಲಿನ ಝಳ ಹೆಚ್ಚಿದ್ದರಿಂದ ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಸಂಪೂರ್ಣ ಇಳಿಕೆಯಾಗಿದೆ. ಹೊಳೆಯ ಆಳದಲ್ಲಿದ್ದ ಮರಗಳು ಮೇಲೆ ಕಾಣಿಸುತ್ತಿವೆ. ಲಾಂಚ್‌ ಸೇವೆ ಸ್ಥಗಿತದ ಭೀತಿ … Read more

ಶಿವಮೊಗ್ಗ ಜನ ಶತಾಬ್ದಿ, ಭಾನುವಾರ ರಾತ್ರಿ ಪ್ರಯಾಣಿಕರು ಕಕ್ಕಾಬಿಕ್ಕಿ, ಸೋಮವಾರ ಬೆಳಗ್ಗೆನು ಗೊಂದಲ, ಏನಾಯ್ತು?

Shimoga-Jan-Shatabdi-Train-Engine-Technical-Issue

SHIVAMOGGA LIVE | 12 JUNE 2023 SHIMOGA : ತಾಂತ್ರಿಕ ಸಮಸ್ಯೆಯಿಂದ ಜನಶತಾಬ್ದಿ ರೈಲು (Jan Shatabdi Train) ಪುನಃ ಎರಡು ಗಂಟೆ ವಿಳಂಬವಾಗಿ ಶಿವಮೊಗ್ಗ ನಿಲ್ದಾಣ ತಲುಪಿದೆ. ಇನ್ನೊಂದೆಡೆ ಸೋಮವಾರ ರೈಲಿನಲ್ಲಿ ಮತ್ತೆ ತಾಂತ್ರಿಕ ದೋಷ ಉಂಟಾಗಿದೆ. ಇದರಿಂದ ರೈಲು ಅರ್ಧ ಗಂಟೆಗೂ ಹೆಚ್ಚು ಕಾಲ ತಡವಾಗಿ ಪ್ರಯಾಣ ಆರಂಭಿಸಿದೆ. ರಾತ್ರಿ 2 ಗಂಟೆ ಲೇಟ್‌ ಜನ ಶತಾಬ್ದಿ ರೈಲು ಭಾನುವಾರ ರಾತ್ರಿ ಎರಡು ಗಂಟೆ ತಡವಾಗಿ ಶಿವಮೊಗ್ಗ ತಲುಪಿದೆ. ಸಂಜೆ 5.15ಕ್ಕೆ ಬೆಂಗಳೂರಿನಿಂದ … Read more

ದಿನ ಭವಿಷ್ಯ | 12 ಜೂನ್‌ 2023 | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ ಭವಿಷ್ಯ?

DINA-BHAVISHYA

ಮೇಷ ತುಂಬಾ ದಣಿದಿದ್ದೀರ. ವಿಶ್ರಾಂತಿ ಪಡೆಯಿರಿ. ಅನ್ಯರ ದೋಷ ಕಂಡು ಹಿಡಿಯಲು ಹೋಗಬೇಡಿ. ವಾದ, ಜಗಳಕ್ಕೆ ಮುಂದಾಗಬೇಡಿ. ನಿರೀಕ್ಷೆಯಂತೆ ಕೆಲಸಗಳು ಆಗದಿರುವುದರಿಂದ ಅಸಮಾಧಾನ. ವೃಷಭ ಆಹಾರದ ಮೇಲೆ ನಿಗಾ ಇರಲಿ. ಪ್ರೀತಿ ಪಾತ್ರರಿಂದ ಉಡುಗೊರೆ ಲಭಿಸಲಿದೆ. ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ದುರಭ್ಯಾಸಗಳಿಂದ ದೂರವಿರಿ. ಮಿಥುನ ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕೆ ಕೈಗೊಂಡ ಪ್ರವಾಸದಿಂದ ಲಾಭವಾಗಲಿದೆ. ಯೋಗ, ಧ್ಯಾನದಿಂದ ಇನ್ನಷ್ಟು ಕ್ರಿಯಾಶೀಲವಾಗಿ ಕೆಲಸ ನಿರ್ವಹಿಸುತ್ತೀರಿ. ಕರ್ಕಾಟಕ ಕುಟುಂಬದೊಂದಿಗೆ ಸಮಯ ಕಳೆಯುವುದು ಉಚಿತ. ಒತ್ತಡ ನಿವಾರಣೆಯಾಗಲಿದೆ. ಸಂಗಾತಿಯೊಂದಿಗೆ … Read more

ದಿನ ಭವಿಷ್ಯ | 11 ಜೂನ್‌ 2023 | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ ಭವಿಷ್ಯ?

DINA-BHAVISHYA

SHIVAMOGGA LIVE | 11 JUNE 2023 | DINA BHAVISHYA ಮೇಷ ತಂದೆಯ ಸಲಹೆ ಪಡೆದು ಮುಂದುವರೆದರೆ ಲಾಭ. ಅನುಭವಿಗಳ ಜೊತೆಗಿನ ಒಡನಾಟದಿಂದ ಅನುಕೂಲಕರ. ವೈವಾಹಿಕ ಜೀವನದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು. ವೃಷಭ ಉದ್ಯಮಿಗಳು ಹಣ ಹೂಡಿಕೆ ಮಾಡುವ ಮುನ್ನ ಹಲವು ಬಾರಿ ಯೋಚಿಸಬೇಕಿದೆ. ನಿಮ್ಮ ಖ್ಯಾತಿ ನಾಶವಾಗುವ ಸಾಧ್ಯತೆ ಇದೆ. ದುಂದುವೆಚ್ಚ ಆಗಲಿದೆ. ನಿಮ್ಮ ಉತ್ತಮ ಕಾರ್ಯಕ್ಕೆ ಕೆಲಸದ ಸ್ಥಳದಲ್ಲಿ ಸನ್ಮಾನ ಸಿಗಲಿದೆ. ಮಿಥುನ ಅಕ್ಕಪಕ್ಕದ ಮನೆಯವರ ಜೊತೆಗೆ ಜಗಳ ಸಾಧ್ಯತೆ. ಕೆಲಸದಲ್ಲಿ ಉತ್ತಮ … Read more

ಶಿವಮೊಗ್ಗದ 10 ಫಟಾಫಟ್‌ ನ್ಯೂಸ್‌ | ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

FATAFAT-NEWS-GENERAL-IMAGE.jpg

SHIVAMOGGA LIVE | 10 JUNE 2023 | Fatafat News ನೂತನ ಉಸ್ತುವಾರಿ ಸಚಿವರಿಗೆ ಕಿಮ್ಮನೆ ಅಭಿನಂದನೆ BENGALURU : ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌. ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಕೆಲವು ಹೊತ್ತು ಸಚಿವ ಮಧು ಬಂಗಾರಪ್ಪ ಮತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಚರ್ಚೆ ನಡೆಸಿದರು. ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು AYANUR … Read more

ಅರ್ಧಕ್ಕರ್ಧ ಶಿವಮೊಗ್ಗ ತಾಲೂಕಿನಲ್ಲಿ ಜೂ.11ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE | 9 JUNE 2023 SHIMOGA : ಜೂ.11ರಂದು ನಗರ ಮತ್ತು ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ರಿಪೇರಿ 1 – ಮಂಡ್ಲಿ ನಗರ ಉಪ ವಿಭಾಗ-2ರ ಘಟಕ-2,5,6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ನಡೆಯಲಿದೆ. ಅಲ್ಲದೆ ಸ್ಮಾರ್ಟ್‍ಸಿಟಿ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ … Read more

ಆಯನೂರು ಹತ್ಯೆ ಕೇಸ್‌, ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು, ಕಾರಣವೇನು?

Bar-Casher-Attacked-Ayanuru-Navarathna-bar

SHIVAMOGGA LIVE | 10 JUNE 2023 AYANUR : ಬಾರ್‌ ಕ್ಯಾಶಿಯರ್‌ ಸಚಿನ್‌ ಹತ್ಯೆ ಪ್ರಕರಣದ ಹಿನ್ನೆಲೆ 112 ಇಆರ್‌ಎಸ್‌ ವಾಹನದ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು (Suspended) ಮಾಡಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಆದೇಶಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಗಲಾಟೆಯಾಗಿ ಹತ್ಯ ನಡೆದಿತ್ತು. ಘಟನೆ ತಪ್ಪಿಸುವ ಅವಕಾಶವಿದ್ದರು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣಕ್ಕೆ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ – ಆಯನೂರು ಕೊಲೆ ಪ್ರಕರಣ, 3 ಪ್ರತ್ಯೇಕ ಕೇಸ್‌ ದಾಖಲು, ಯಾವ್ಯಾವ ಪ್ರಕರಣದಲ್ಲಿ ಏನೇನಿದೆ? … Read more

ಶಿವಮೊಗ್ಗದ ಈ ಹೆದ್ದಾರಿಗೆ ಇನ್ನೆಷ್ಟು ಬಲಿ ಬೇಕು? ಇನ್ನಾದರೂ ಎಚ್ಚೆತ್ತುಕೊಳ್ತಾರಾ ಅಧಿಕಾರಿಗಳು?

Shimoga-Sagara-BH-Road-Highway-near-Srirampura

SHIVAMOGGA LIVE | 7 JUNE 2023 ಘಟನೆ 1 : ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿ ವಿನೋಬನಗರದ ಜೈ ಪ್ರಕಾಶ್‌ ಮಲ್ನಾಡ್‌ ಎಂಬುವವರು ರಸ್ತೆಯ (Highway) ಎಡಬದಿಯಲ್ಲಿ ನಡೆದು ಹೋಗುತ್ತಿದ್ದರು. ಹಿಂದಿನಿಂದ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಜೈ ಪ್ರಕಾಶ ಮಲ್ನಾಡ್‌ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬಸ್‌ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಜೂ.8ರಂದು ಶ್ರೀರಾಂಪುರ ಬಳಿ ರಾತ್ರಿ ಈ ಘಟನೆ ಸಂಭವಿಸಿದೆ. ಘಟನೆ 2 : ರಾಂಗ್‌ … Read more

ಅಡಿಕೆ ರೇಟ್‌ | 9 ಜೂನ್‌ 2023 | ಬೆಟ್ಟೆ ಅಡಿಕೆ ರೇಟ್‌ ತುಸು ಹೆಚ್ಚಳ, ರಾಶಿ ಧಾರಣೆ ಇವತ್ತು ಎಷ್ಟಿದೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 9 JUNE 2023 SHIMOGA : ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 17001 37258 ಬೆಟ್ಟೆ 45000 54550 ರಾಶಿ 35499 50258 ಸರಕು 52233 83540 ಭದ್ರಾವತಿ ಮಾರುಕಟ್ಟೆ ರಾಶಿ 44199 50469 ಶಿರಸಿ ಮಾರುಕಟ್ಟೆ ಕೆಂಪುಗೋಟು 26296 36099 ಚಾಲಿ 35098 38201 ಬೆಟ್ಟೆ 35199 46899 ಬಿಳೆ ಗೋಟು 23699 32933 ರಾಶಿ 45499 … Read more

ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ, ಶಿವಮೊಗ್ಗದ ಉಸ್ತುವಾರಿ ಯಾರಿಗೆ?

VIDHANA-SOUDHA-GENERAL-IMAGE.jpg

SHIVAMOGGA LIVE | 7 JUNE 2023 BENGALURU : ರಾಜ್ಯ ಸರ್ಕಾರ ಜಿಲ್ಲಾ ಉಸ್ತುವಾರಿ (Incharge Ministers) ಸಚಿವರುಗಳನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ವಹಿಸಲಾಗಿದೆ. ಯಾವ್ಯಾವ ಜಿಲ್ಲೆಗೆ ಯಾರು ಮಿನಿಸ್ಟರ್‌ ಡಿ.ಕೆ.ಶಿವಕುಮಾರ್‌ ಬೆಂಗಳೂರು ನಗರ ಡಾ.ಜಿ.ಪರಮೇಶ್ವರ ತುಮಕೂರು ಹೆಚ್.ಕೆ.ಪಾಟೀಲ್ ಗದಗ ಕೆ.ಹೆಚ್.‌ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ರಾಮಲಿಂಗಾ ರೆಡ್ಡಿ ರಾಮನಗರ ಕೆ.ಜೆ.ಜಾರ್ಜ್‌ ಚಿಕ್ಕಮಗಳೂರು ಎಂ.ಬಿ.ಪಾಟೀಲ್ ವಿಜಯಪುರ ದಿನೇಶ ಗುಂಡೂರಾವ್ … Read more