ಶಿವಮೊಗ್ಗ ವಿಮಾನ ನಿಲ್ದಾಣ, ಇಂಡಿಗೋ ಸಂಸ್ಥೆಗೆ ವಾರ್ನಿಂಗ್‌ ನೀಡಿದ ಎಂಪಿ, ವಿಳಂಬಕ್ಕೆ ಕಾರಣ ಬಯಲು, ಏನದು?

MP-BY-raghavendra-about-Shimoga-Airport-Flight

SHIVAMOGGA LIVE | 9 JUNE 2023 SHIMOGA : ವಿಮಾನ ನಿಲ್ದಾಣ (Airport) ಉದ್ಘಾಟನೆಯಾಗಿ ಮೂರು ತಿಂಗಳಾದರು ವಿಮಾನ ಹಾರಾಟ ಆರಂಭವಾಗಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜನರು ಅಸಹನೆ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಇಂಡಿಗೋ ಸಂಸ್ಥೆಯ ವಿಳಂಬ ಧೋರಣೆ ವಿರುದ್ಧ ಸಂಸದ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ವಿಮಾನಯಾನ ಸಂಸ್ಥೆಗೆ ವಾರ್ನಿಂಗ್‌ ನೀಡಿರುವುದಾಗಿ ತಿಳಿಸಿದರು. ಕುವೆಂಪು ರಂಗಮಂದಿರದಲ್ಲಿ ನೆಹರು ಯುವ ಕೇಂದ್ರ, ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ, ಎಟಿಎನ್‌ಸಿ ಕಾಲೇಜು ವತಿಯಿಂದ ಆಯೋಜಿಸಿದ್ದ … Read more

ದಿನ ಭವಿಷ್ಯ | 9 ಜೂನ್‌ 2023 | ಯಾವ್ಯಾವ ರಾಶಿಗೆ ಇವತ್ತು ಹೇಗಿದೆ?

DINA-BHAVISHYA

ಮೇಷ ಹೂಡಿಕೆ ಮಾಡಲು ಆರಂಭ ಮಾಡಿ. ಸಮಯವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿರಿ. ಪ್ರೀತಿಪಾತ್ರರಿಂದ ಖುಷಿ, ನೆಮ್ಮದಿ. ಭಯ, ಹಿಂಜರಿಕೆ ತೊರೆದು ಮುಂದೆ ಹೆಜ್ಜೆ ಇಡುವುದು ಒಳ್ಳೆಯದು. ವೃಷಭ ಪ್ರವಾಸದಿಂದ ಆಯಾಸ. ಪ್ರಮುಖ ವ್ಯಕ್ತಿಯೊಬ್ಬರ ಭೇಟಿ. ಆದಾಯಕ್ಕೆ ಹೊಸ ಮೂಲ ಕಂಡುಕೊಳ್ಳುವಿರಿ. ವೈಯಕ್ತಿಕ ಸಮಸ್ಯೆಗಳ ಪರಿಹಾರ. ಮಿಥುನ ಬೆಲೆ ಬಾಳುವ ವಸ್ತು ಕಳೆದುಕೊಳ್ಳುತ್ತೀರಿ. ಮದ್ಯ, ಮಾದಕ ವಸ್ತುಗಳಿಂದ ದೂರವಿರಿ. ಸಂಬಂಧಿಯಿಂದ ನೆರವು. ಕೆಲಸದ ಸ್ಥಳದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಪ್ರಶಂಸೆ ಲಭಿಸಲಿದೆ. ಕರ್ಕಾಟಕ ವ್ಯವಹಾರದಲ್ಲಿ ನಿಮ್ಮ ಹಿತಾಸಕ್ತಿ ಬಗ್ಗೆ ಹೆಚ್ಚಿನ … Read more

ಅಡಿಕೆ ರೇಟ್‌ | 8 ಜೂನ್‌ 2023 | 50 ಸಾವಿರ ದಾಟಿದ ರಾಶಿ, ಬೆಟ್ಟೆ, ಎಲ್ಲೆಲ್ಲಿ ಎಷ್ಟಿದೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 8 JUNE 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 18009 36669 ಬೆಟ್ಟೆ 46569 53120 ರಾಶಿ 34711 50199 ಸರಕು 50000 81689 ಸಾಗರ ಮಾರುಕಟ್ಟೆ ಕೆಂಪುಗೋಟು 29399 38929 ಕೋಕ 26899 35300 ಚಾಲಿ 34699 37619 ಬಿಳೆ ಗೋಟು 29099 34699 ರಾಶಿ 34699 49999 ಸಿಪ್ಪೆಗೋಟು 4651 21300 ಶಿರಸಿ … Read more

ಶಿವಮೊಗ್ಗದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ, ತಾಲೂಕುವಾರು ಸಭೆ, ಡೇಟ್‌ ಫಿಕ್ಸ್‌

shimoga dc office

SHIVAMOGGA LIVE | 8 JUNE 2023 SHIMOGA : ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಎರಡನೇ ಅವಧಿಗೆ ಮೀಸಲಾತಿ (Reservation) ನಿಗದಿಗೆ ದಿನಾಂಕ ಪ್ರಕಟಿಸಲಾಗಿದೆ. ತಾಲೂಕು ಕೇಂದ್ರಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಸಭೆ ನಿಗದಿ ಮಾಡಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶಿವಮೊಗ್ಗ ತಾಲೂಕು ಸಭೆ : ಜೂನ್‌ 19ರಂದು ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರ. ತೀರ್ಥಹಳ್ಳಿ ತಾಲೂಕು ಸಭೆ : ಜೂನ್‌ 20ರಂದು ಬೆಳಗ್ಗೆ 10.30ಕ್ಕೆ ಗೋಪಾಲಗೌಡ ರಂಗಮಂದಿರ. ಹೊಸನಗರ ತಾಲೂಕು ಸಭೆ : … Read more

ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಸಂಭವಿಸಿದ ಕಾರು ಅಪಘಾತಕ್ಕೆ ಕಾರಣ ಬಯಲು

KIA-car-Accident-near-Holehonnuru-in-Shimoga-taluk

SHIVAMOGGA LIVE | 7 JUNE 2023 SHIMOGA : ಹೊನ್ನಾಳಿ ರಸ್ತೆಯಲ್ಲಿ (Road) ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತಕ್ಕೆ ಕಾರಣ ಬಯಲಾಗಿದೆ. ರಸ್ತೆಯಲ್ಲಿ ದನ ಅಡ್ಡ ಬಂದಿದ್ದರಿಂದ ಘಟನೆ ಸಂಭವಿಸಿದೆ ಎಂದು ಎಫ್‌ಐಅರ್‌ನಲ್ಲಿ ತಿಳಿಸಲಾಗಿದೆ. ಜೂ.5ರಂದು ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ (Road) ಕಾರು ಮರಕ್ಕೆ ಡಿಕ್ಕಿಯಾಗಿ ಚಾಲಕ ಶರತ್‌ ಕುಮಾರ್‌ (34) ಮೃತಪಟ್ಟಿದ್ದರು. ಕಾರಿನಲ್ಲಿದ್ದ ಅವರ ಪತ್ನಿ ಪ್ರೀತಿ ಮತ್ತು ನಾಲ್ಕು ವರ್ಷ ಮಗ ಕುಶಾಲ್‌ಗೆ ಸಣ್ಣಪುಟ್ಟ ಗಾಯವಾಗಿತ್ತು. ಇದನ್ನೂ ಓದಿ – ಶಿವಮೊಗ್ಗ … Read more

ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಇನ್ನೋವಾ‌, ಬೈಕ್ ಮುಖಾಮುಖಿ ಡಿಕ್ಕಿ, ಸಿಸಿಟಿವಿ ದೃಶ್ಯ ಹೇಳಿತು ಸಾಕ್ಷಿ

Bike-Car-Collision-at-Shimoga-Sagara-Road

SHIVAMOGGA LIVE | 8 JUNE 2023 SHIMOGA : ರಾಂಗ್‌ ಸೈಡ್‌ನಲ್ಲಿ (Wrong Side) ಬೈಕ್‌ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದ ಇಬ್ಬರು ಬೈಕ್‌ ಸವಾರರು ಗಾಯಗೊಂಡಿದ್ದಾರೆ. ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್‌ ಆಗಿದೆ. ಶಿವಮೊಗ್ಗ – ಸಾಗರ ರಸ್ತೆಯ ಪೆಸೆಟ್‌ ಕಾಲೇಜು ಮುಂಭಾಗ ಜೂ.5ರ ರಾತ್ರಿ ಘಟನೆ ಸಂಭವಿಸಿದೆ. ಬೈಕ್‌ ಸವಾರರಾದ ಸಾಗರ ತಾಲೂಕು ಕುಂಬ್ರಿ ಗ್ರಾಮದ ರಘು (28) ಮತ್ತು ಸಂದೀಪ (29) ಗಾಯಗೊಂಡಿದ್ದಾರೆ. ಇದನ್ನೂ ಓದಿ – ಸಿಟಿ ಬಸ್‌ ಡಿಕ್ಕಿಯಾಗಿ ಪ್ರಜ್ಞಾಹೀನ … Read more

ಆಯನೂರು ಕೊಲೆ ಪ್ರಕರಣ, 3 ಪ್ರತ್ಯೇಕ ಕೇಸ್‌ ದಾಖಲು, ಯಾವ್ಯಾವ ಪ್ರಕರಣದಲ್ಲಿ ಏನೇನಿದೆ?

Bar-Casher-Attacked-Ayanuru-Navarathna-bar

SHIVAMOGGA LIVE | 8 JUNE 2023 AYANURU : ಬಾರ್‌ ಕ್ಯಾಶಿಯರ್‌ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಕುಂಸಿ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ (Cases) ದಾಖಲಾಗಿದೆ. ಎರಡು ಪ್ರಕರಣಗಳಲ್ಲಿ ಮೂವರು ಆರೋಪಿಗಳಿದ್ದಾರೆ. ಆರೋಪಿ ಸತೀಶ್‌ ವಿರುದ್ಧ ಪ್ರತ್ಯೇಕವಾಗಿ ಒಂದು ಪ್ರಕರಣ ದಾಖಲಾಗಿದೆ. ಜೂ.4ರ ರಾತ್ರಿ ಆಯನೂರಿನ ನವರತ್ನ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಕ್ಯಾಶಿಯರ್‌ ಸಚಿನ್‌ ಹತ್ಯೆ ಮಾಡಲಾಗಿತ್ತು. ಬಾರ್‌ ಬಂದ್‌ ಮಾಡುವ ಸಮಯವಾಗಿದೆ ಎಂದು ತಿಳಿಸಿದ್ದಕ್ಕೆ ಆಯನೂರು ಕೋಟೆಯ ನಿರಂಜನ, ಸತೀಶ ಮತ್ತು ಅಶೋಕ … Read more

ಶಿವಮೊಗ್ಗದಲ್ಲಿ ಸೌದಿ ಅರೇಬಿಯಾದ ಕರೆನ್ಸಿ ನೋಟುಗಳು ಕಳ್ಳತನ, ಹೇಗಾಯ್ತು?

House-Theft-in-Shimoga.

SHIVAMOGGA LIVE | 8 JUNE 2023 SHIMOGA : ಯಾರೂ ಇಲ್ಲದ ವೇಳೆ ಮನೆ ಬಾಗಿಲಿನ ಇಂಟರ್‌ ಲಾಕ್‌ ಮುರಿದು ಒಂದು ಲಕ್ಷ ರೂ. ಮೌಲ್ಯದ ಸೌದಿ ಅರೇಬಿಯಾ ದೇಶದ ಕರೆನ್ಸಿ (Currency) ಕಳ್ಳತನ ಮಾಡಲಾಗಿದೆ. ಒಂದು ವರ್ಷದ ಬಳಿಕ ಮನೆಯವರು ಸೌದಿ ಅರೇಬಿಯಾ ದೇಶದಿಂದ ಶಿವಮೊಗ್ಗದ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಆರ್‌ಎಂಎಲ್‌ ನಗರದ ಸಲ್ಮಾ ಖಾನಂ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಸಲ್ಮಾ ಖಾನಂ ಅವರ ಪತಿ ಸೌದಿ ಅರೇಬಿಯಾ ದೇಶದಲ್ಲಿ ಉದ್ಯೋಗದಲ್ಲಿದ್ದಾರೆ. … Read more

ಶಿವಮೊಗ್ಗ ಜನಶತಾಬ್ದಿ, ಯಶವಂತಪುರ ಎಕ್ಸ್‌ಪ್ರೆಸ್‌ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌, ರೈಲ್ವೆ ಇಲಾಖೆಯಿಂದ ಆದೇಶ

Electric-Locomotive-train-for-Shimoga

SHIVAMOGGA LIVE | 8 JUNE 2023 SHIMOGA : ಜನಶತಾಬ್ದಿ ಸೇರಿದಂತೆ ಶಿವಮೊಗ್ಗದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಎರಡು ರೈಲುಗಳ ಇಂಜಿನ್‌ (Engine) ಪರಿವರ್ತನೆಯಾಗಲಿದೆ. ಈವರೆಗೂ ಇವೆರಡೂ ರೈಲುಗಳಿಗೆ ಡಿಸೇಲ್‌ ಇಂಜಿನ್‌ ಬಳಕೆಯಾಗುತ್ತಿತ್ತು. ಜೂ. 17ರಿಂದ ಈ ರೈಲುಗಳು ಎಲೆಕ್ಟ್ರಿಕ್ ಇಂಜಿನ್‌ನೊಂದಿಗೆ ಚಲಿಸಲಿವೆ. ಈ ಕುರಿತು ಆದೇಶ ಹೊರಡಿಸಿರುವ ನೈಋತ್ಯ ರೈಲ್ವೆ ಎರಡು ರೈಲುಗಳ ಇಂಜಿನ್‌ ಪರಿವರ್ತಿಸಲು ಸೂಚಿಸಿದೆ. ಯಾವ್ಯಾವ ರೈಲಿಗೆ ಎಲೆಕ್ಟ್ರಿಕ್‌ ಇಂಜಿನ್‌? ಶಿವಮೊಗ್ಗ – ಬೆಂಗಳೂರು ಜನ ಶತಾಬ್ದಿ ರೈಲಿಗೆ ಈತನಕ ಡಿಸೇಲ್‌ … Read more

ಸಿಟಿ ಬಸ್‌ ಡಿಕ್ಕಿಯಾಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ವ್ಯಕ್ತಿ 18 ದಿನದ ಬಳಿಕ ಸಾವು, ಮೈ ಜುಮ್‌ ಅನಿಸುತ್ತೆ ಸಿಸಿಟಿವಿ ದೃಶ್ಯ

Bus-hits-bike-at-Mahaveera-Circle-in-Shimoga

SHIVAMOGGA LIVE | 6 JUNE 2023 SHIMOGA : ಸಿಟಿ ಬಸ್‌ (city bus) ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ 18 ದಿನದ ಬಳಿಕ ಸಾವನ್ನಪ್ಪಿದ್ದಾರೆ. ಕೋಮಾ ಸ್ಥಿತಿಗೆ ತಲುಪಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಟ್ಯಾಂಕ್‌ ಮೊಹಲ್ಲಾ ನಿವಾಸಿ ಸಿ.ಎಸ್.ಇಕ್ಬಾಲ್‌ ಅಹಮದ್‌ (69) ಮೃತ ದುರ್ದೈವಿ. ಮೇ 16ರಂದು ಮಹಾವೀರ ವೃತ್ತದಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಇಕ್ಬಾಲ್‌ ಅಹಮದ್‌ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ‌ ಹೇಗಾಗಿತ್ತು ಅಪಘಾತ? ಮಹಾವೀರ ವೃತ್ತದಲ್ಲಿ ಸಂಭವಿಸಿದ್ದ … Read more