ಆಯನೂರು ಹತ್ಯೆ ಕೇಸ್‌, ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ? ಸತೀಶನ ಕಾಲಿಗೆ ಗುಂಡು ಹಾರಿಸಿದ್ದೇಕೆ? ಕಂಪ್ಲೀಟ್‌ ಮಾಹಿತಿ

Ayanuru-Murder-Case-three-arrest

SHIVAMOGGA LIVE | 6 JUNE 2023 SHIMOGA : ಆಯನೂರಿನ ಬಾರ್‌ ಕ್ಯಾಶಿಯರ್‌ ಸಚಿನ್‌ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ (Arrest). ಪ್ರಮುಖ ಆರೋಪಿ ಸತೀಶ್‌ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯು ಸಮೀಪದ ಕಾಡಿನಲ್ಲಿ ಅವಿತುಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಬಂಧಿಸಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆಯೆ ದಾಳಿ ನಡೆಸಿದ್ದ. ಮೂವರು ಆರೋಪಿಗಳು ಅರೆಸ್ಟ್‌ ಬಾರ್‌ ಕ್ಯಾಶಿಯರ್‌ ಸಚಿನ್‌ (27) ಹತ್ಯೆ ಪ್ರಕರಣದ ಆರೋಪಿಗಳಾದ ಸತೀಶ್‌, ಅಶೋಕ್‌ … Read more

ದಿನ ಭವಿಷ್ಯ | 6 ಜೂನ್‌ 2023 | ಯಾವ್ಯಾವ ರಾಶಿಯವರಿಗೆ ಈ ದಿನ ಹೇಗಿದೆ?

DINA-BHAVISHYA

ಮೇಷ ಸ್ನೇಹಿತನಿಂದ ವ್ಯಾಪಾರದಲ್ಲಿ ಅನುಕೂಲ. ಬಿಡುವಿಲ್ಲದ ಕೆಲಸದ ನಡುವೆಯು ನಿಮಗಾಗಿ ಸಮಯ ಹೊಂದಿಸಿಕೊಳ್ಳುವುದು ಉಚಿತ. ಹಣದಿಂದ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸಂಗಾತಿಯೊಂದಿಗೆ ಮುನಿಸು. ವೃಷಭ ಮನಸಿನ ಶಾಂತಿಗಾಗಿ ಆಧ್ಯಾತ್ಮದ ಮೊರೆ ಹೋಗಿ. ಭೂಮಿ ಮಾರಾಟ ಸಫಲ. ನಿರೀಕ್ಷೆಗಿಂತಲು ಹೆಚ್ಚು ಲಾಭ. ಪಾಲುದಾರಿಕೆ ವ್ಯವಹಾರದಲ್ಲಿ ಸ್ವಲ್ಪ ಕಸಿವಿಸಿ. ಸಂಗಾತಿಗೆ ಅನಾರೋಗ್ಯ. ಮಿಥುನ ಧಾರ್ಮಿಕ ಚುಟುವಟಿಕೆಯಲ್ಲಿ ಭಾಗಿ. ಸ್ನೇಹಿತರೊಂದಿಗೆ ಸಮಯ ಕಳೆಯುತ್ತೀರಿ. ಅಪವ್ಯಯದ ಕುರಿತು ಎಚ್ಚರವಿರಲಿ. ವಿದ್ಯಾರ್ಥಿಗಳು ಓದಿನೆಡೆ ಇನ್ನಷ್ಟು ಹೆಚ್ಚು ಗಮನ ಹರಿಸಬೇಕು. ಕರ್ಕಾಟಕ ಹೂಡಿಕೆ ಮಾಡಲು … Read more

ಅಡಿಕೆ ಧಾರಣೆ | 5 ಜೂನ್‌ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 5 JUNE 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 18000 37009 ಬೆಟ್ಟೆ 48099 53560 ರಾಶಿ 37500 50369 ಸರಕು 56100 83296 ಸಾಗರ ಮಾರುಕಟ್ಟೆ ಕೆಂಪುಗೋಟು 28111 36379 ಕೋಕ 23989 34499 ಚಾಲಿ 34299 37699 ಬಿಳೆ ಗೋಟು 26199 33099 ರಾಶಿ 37866 49909 ಸಿಪ್ಪೆಗೋಟು 5786 21599 ಶಿರಸಿ … Read more

BREAKING NEWS – ಆಯನೂರಿನಲ್ಲಿ ಕೊಲೆ, ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸ್‌, ಹೇಗಾಯ್ತು ಘಟನೆ?

Breaking News Plate

SHIVAMOGGA LIVE | 5 JUNE 2023 SHIMOGA : ಕೊಲೆ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆಯಾಗಿದೆ. ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು (Fired) ಹಾರಿಸಿದ್ದು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಯನೂರು ಬಾರ್‌ನಲ್ಲಿ ಕಳೆದ ರಾತ್ರಿ ಕ್ಯಾಶಿಯರ್‌ಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸತೀಶ್‌ ಎಂಬಾತನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್‌ ಅವರು … Read more

ಮತ್ತೊಂದು ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ನಿರಾಸೆ, ಸ್ಥಗಿತಕ್ಕೆ ಕಾರಣವೇನು?

Hasirumakki-Launch-Hasrirumakki-Kolluru-Route

SHIVAMOGGA LIVE | 4 JUNE 2023 SAGARA : ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆ ಶರಾವತಿ ಹಿನ್ನೀರು (Sharavati back water) ಭಾಗದ ಮತ್ತೊಂದು ಲಾಂಚ್‌ ಸೇವೆ ಸ್ಥಗಿತಗೊಂಡಿದೆ. ಹಸಿರುಮಕ್ಕಿ ಲಾಂಚ್‌ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೇಸಿಗೆ ಕಾರಣಕ್ಕೆ ಶರಾವತಿ ಹಿನ್ನೀರು (Sharavati back water) ಭಾಗದಲ್ಲಿ ನೀರಿನ ಮಟ್ಟ ಕುಸಿತವಾಗಿದೆ. ನೀರಿನ ಆಳದಲ್ಲಿದ್ದ ಮರದ ದಿಮ್ಮಿಗಳು ಮೇಲೆ ಬರಲು ಆರಂಭವಿಸಿವೆ. ಇವುಗಳು ಲಾಂಚ್‌ಗೆ ತಾಗಿ ಹಾನಿ ಉಂಟು ಮಾಡಲಿವೆ. ಈ ಹಿನ್ನೆಲೆ ಲಾಂಚ್‌ ಸೇವೆಯನ್ನು … Read more

‘ಕಾರು, ಬೈಕ್‌ ಬದಲು ಮಕ್ಕಳನ್ನು ಸಾರ್ವಜನಿಕ ಸಾರಿಗೆಯಲ್ಲಿ ಕಳುಹಿಸಿʼ, ಸಾಹಿತಿ ಜಯಂತ್‌ ಕಾಯ್ಕಿಣಿ ಅಭಿಮತ, ಕಾರಣವೇನು?

Na-Kandante-Tejaswi-Shamanna-Kadidal-Prakash-Book-release

SHIVAMOGGA LIVE | 4 JUNE 2023 SHIMOGA : ಬಸ್ಸು, ರೈಲಿನಲ್ಲಿ ಪ್ರಯಾಣದ ವೇಳೆ ಪದೇ ಪದೆ ಜೇಬಿನಲ್ಲಿರುವ ಪರ್ಸ್‌ ಮುಟ್ಟಿ ನೋಡುತ್ತೇವೆ. ಅದೆ ರೀತಿ ಕುವೆಂಪು, ತೇಜಸ್ವಿ (Tejaswi), ಶಾಮಣ್ಣನವರ ಬದುಕಿನ ಮೌಲ್ಯಗಳನ್ನು ಓದಿ ಪುನಶ್ಚೇತನ ಮಾಡಬೇಕು ಎಂದು ಸಾಹಿತಿ ಜಯಂತ್‌ ಕಾಯ್ಕಿಣಿ ತಿಳಿಸಿದರು. ಕುವೆಂಪು ರಂಗಮಂದಿರಲ್ಲಿ ಬಹುಮುಖಿ ವೇದಿಕೆ ಸಹಯೋಗದಲ್ಲಿ ಲೇಖಕ ಕಡಿದಾಳ್‌ ಪ್ರಕಾಶ್‌ ಅವರ ನಾ ಕಂಡಂತೆ ತೇಜಸ್ವಿ – ಶಾಮಣ್ಣ ಪುಸ್ತಕ (Tejaswi) ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು … Read more

ಕೋಳಿ ಫಾರಂ ತೆರವು ಕಾರ್ಯಾಚರಣೆ ವೇಳೆ ಅವಘಡ, ಕಾರ್ಮಿಕನ ಎದೆ, ಬೆನ್ನು ಮೂಳೆ ಮುರಿತ, ಆಗಿದ್ದೇನು?

Crime-News-General-Image

SHIVAMOGGA LIVE | 4 JUNE 2023 SHIMOGA : ಕೋಳಿ ಫಾರಂ ತೆರವು ಕಾರ್ಯಾಚರಣೆ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕನೊಬ್ಬ (Labor) ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆನ್ನು ಮೂಳೆ, ಎದೆ ಭಾಗದ ಕೆಲವು ಮೂಳೆಗಳು ಮುರಿದಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿಯ ಮತ್ತಿಘಟ್ಟದ ಮಂಜುನಾಥ, ಗಾಯಗೊಂಡ ಕಾರ್ಮಿಕ (Labor). ಶಿವಮೊಗ್ಗ ತಾಲೂಕು ಗೆಜ್ಜೇನಹಳ್ಳಿಯಲ್ಲಿ ಕೋಳಿ ಫಾರಂ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಘಟನೆ ಸಂಭವಿಸಿದೆ. ಕಟ್ಟಡ ತೆರವು ಮಾಡಲು ಮೇಲೆ ಹತ್ತಿದ್ದಾಗ ಸಿಮೆಂಟ್‌ ಶೀಟ್‌ … Read more

ಒತ್ತುವರಿ ತೆರವು ನೆಪದಲ್ಲಿ ಲಕ್ಷ ಲಕ್ಷ ಮೌಲ್ಯದ ಶುಂಠಿ ಬೆಳೆ ನಾಶ, ಮಾಜಿ ಸಚಿವರುಗಳ ನೇತೃತ್ವದಲ್ಲಿ ಹೋರಾಟ

Former-Ministers-Araga-Jnanendra-Haratalu-Halappa-protest-at-Hosanagara

SHIVAMOGGA LIVE | 4 JUNE 2023 HOSANAGARA : ಕಂದಾಯ ಭೂಮಿಯಲ್ಲಿ ಬೆಳೆದಿದ್ದ ಲಕ್ಷಾಂತರ ಮೌಲ್ಯದ ಶುಂಠಿಯನ್ನ ಅಧಿಕಾರಿಗಳು ನಾಶಪಡಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವರಾದ (Former Ministers) ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ದಿಢೀರ್‌ ಪ್ರತಿಭಟನೆ ನಡೆಸಿದರು. ಹೊಸನಗರ ತಾಲೂಕು ಕಚೇರಿ ಮುಂಭಾಗ ಮಾಜಿ ಸಚಿವರುಗಳ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ಏನಿದು ಪ್ರಕರಣ? ಕಚ್ಚಿಗೆಬೈಲು ಗ್ರಾಮದ ಮಹಿಳೆಯೊಬ್ಬರು ತಮ್ಮ ಖಾತೆ ಜಾಮೀನಿನ ಪಕ್ಕದ ಕಂದಾಯ ಭೂಮಿಯಲ್ಲಿ ಶುಂಠಿ ಬೆಳೆದಿದ್ದರು. ಒತ್ತುವರಿ ತೆರವು ನೆಪದಲ್ಲಿ … Read more

ಶಿವಮೊಗ್ಗದಲ್ಲಿ ತರಕಾರಿ, ಧಾನ್ಯಗಳ ರೇಟ್‌ ಎಷ್ಟಿದೆ? | 3 ಜೂನ್‌ 2023 | ಮಾರುಕಟ್ಟೆ ಧಾರಣೆ

SHIMOGA-MARKET-PRICE

SHIVAMOGGA LIVE | 3 JUNE 2023 SHIMOGA :  ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಹಣ್ಣು, ತರಕಾರಿ, ಧಾನ್ಯಗಳ ಧಾರಣೆ. (ಕ್ವಿಂಟಾಲ್‌ನಲ್ಲಿ ಧಾರಣೆ) ಕಡಲೆಬೇಳೆ 6200 6700 ಕಡಲೆಕಾಳು 5800 6000 ಉದ್ದಿನಬೇಳೆ 9800 11800 ಕೆಂಪು ಮೆಣಸಿನಕಾಯಿ 6299 44099 ಧನಿಯಾ (ಕೊತ್ತಂಬರಿ ಬೀಜ) 9000 12000 ಹೆಸರುಬೇಳೆ 10800 11200 ಹೆಸರುಕಾಳು 9800 11500 ಜೋಳ 3000 4500 ರಾಗಿ 2800 3200 ಅಕ್ಕಿ 1900 2700 ಅಕ್ಕಿ 3600 6500 ಅಕ್ಕಿ 2800 … Read more

ಗಂಭೀರ ಸ್ಥಿತಿಗೆ ತಲುಪಿದ್ದ ಶಿವಮೊಗ್ಗದ ಸ್ನೇಕ್‌ ಕಿರಣ್‌ ಈಗ ಹೇಗಿದ್ದಾರೆ? ಆ ದಿನ ಹಾವು ಕಚ್ಚಿದ್ದು ಹೇಗೆ?

Snake-Kiran-Admitted-to-Nanjappa-Hospital

SHIVAMOGGA LIVE | 3 JUNE 2023 SHIMOGA : ಕೊಳಕ ಮಂಡಲ ಹಾವು ಕಚ್ಚಿ(Snake Bite) ಗಂಭೀರ ಸ್ಥಿತಿಗೆ ತಲುಪಿದ್ದ ಉರಗ ರಕ್ಷಕ ಸ್ನೇಕ್‌ ಕಿರಣ್‌ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ವೈದ್ಯರು ಮೂರ್ನಾಲ್ಕು ತಿಂಗಳು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಈ ನಡುವೆ ವೈದ್ಯಕೀಯ ವೆಚ್ಚ ಭರಿಸಲು, ಜೀವನ ನಿರ್ವಹಣೆಗೆ ಕಷ್ಟವಾಗಿದ್ದು ಸ್ನೇಕ್‌ ಕಿರಣ್‌ ಜನರ ನೆರವು ಕೇಳಿದ್ದಾರೆ. ಶಿವಮೊಗ್ಗ ತಾಲೂಕು ಚಟ್ನಹಳ್ಳಿ ಬಳಿ ಹಾವು ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಕರೆ ಮಾಡಿದ್ದರು. ಸ್ಥಳಕ್ಕೆ ತೆರಳಿದ ಸ್ನೇಕ್‌ … Read more