ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟವನ ವಿರುದ್ಧ ಶಿವಮೊಗ್ಗದಲ್ಲಿ ಕೇಸ್, ಏನಿದು ಪ್ರಕರಣ? ಯಾರು ಈತ?

Mangalore-Airport-Bomb-Planter-Aditya-Rao-in-Shimoga-jail

SHIVAMOGGA LIVE | 2 JUNE 2023 SHIMOGA : ಮಂಗಳೂರು ವಿಮಾನ ನಿಲ್ದಾಣಕ್ಕೆ (Airport) ಬಾಂಬ್‌ ಇಟ್ಟ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಆದಿತ್ಯ ರಾವ್‌ ವಿರುದ್ಧ ಶಿವಮೊಗ್ಗದ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟು ಮಾಡಿದ ಆರೋಪದ ಹಿನ್ನೆಲೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ಚೀಫ್‌ ಸೂಪರಿಂಟೆಂಡೆಂಟ್‌ ಅವರು ದೂರು ನೀಡಿದ್ದಾರೆ. ಏನಿದು ಪ್ರಕರಣ? ಶಿವಮೊಗ್ಗ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಆದಿತ್ಯ ರಾವ್‌ ಮೇ 31ರಂದು ಮಧ್ಯಾಹ್ನ ಜೈಲಿನ ವಿಡಿಯೋ ಕಾನ್ಫರೆನ್ಸ್‌ … Read more

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮೊಬೈಲ್‌ ಮಾಯ, ಸ್ವಲ್ಪ ಹೊತ್ತಿನಲ್ಲೇ ಕಾದಿತ್ತು ಮತ್ತೊಂದು ಶಾಕ್

Online-Fraud-Case-image

SHIVAMOGGA LIVE | 2 JUNE 2023 SHIMOGA : ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ವ್ಯಕ್ತಿಯೊಬ್ಬರು ಮೊಬೈಲ್‌ (Mobile) ಕಳೆದುಕೊಂಡಿದ್ದಾರೆ. ಅದೆ ದಿನ ಅವರ ಮೊಬೈಲ್‌ ಫೋನ್‌ನಲ್ಲಿರುವ ಫೋನ್‌ ಪೇ ಮೂಲಕ ಹಣ ಡ್ರಾ ಆಗಿದೆ. ಒಟ್ಟು 1.38 ಲಕ್ಷ ರೂ. ಹಣ ಡ್ರಾ ಆಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗದ ಮಹಿಳೆಗೆ ಇಂಗ್ಲೆಂಡ್‌ನಿಂದ ಫ್ರೆಂಡ್‌ ರಿಕ್ವೆಸ್ಟ್‌, ಏರ್‌ಪೋರ್ಟ್‌ನಿಂದ ಫೋನ್‌, ಕೊನೆಗೆ ಕಾದಿತ್ತು ಶಾಕ್ ನಿವೃತ್ತ ಉದ್ಯೋಗಿ ರಾಮಪ್ಪ ಎಂಬುವವರು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮೊಬೈಲ್‌ … Read more

ದಿನ ಭವಿಷ್ಯ | 2 ಜೂನ್‌ 2023 | ಯಾವ್ಯಾವ ರಾಶಿಯವರಿಗೆ ಇವತ್ತು ಹೇಗಿದೆ?

DINA-BHAVISHYA

ಮೇಷ ದೀರ್ಘ ಪ್ರಯಾಣ ಸಂಭವ. ಹಣಕಾಸು ಹೂಡಿಕೆಯತ್ತ ಗಮನ ಕೊಡಿ. ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ ಸರಿಯಾದ ಗೌರವ ಸಿಗುತ್ತಿಲ್ಲ. ಗಟ್ಟಿಯಾಗಿ ಮಾತನಾಡಿದರಷ್ಟೆ ನಿಮ್ಮ ಕೆಲಸಕ್ಕೆ ಗೌರವ ಲಭಿಸಲಿದೆ. ವೃಷಭ ಆರೋಗ್ಯ ಕುರಿತು ಗಮನ ವಹಿಸಿ. ಜೀವನ ಶೈಲಿ ಬದಲಾಯಿಸಿಕೊಳ್ಳುವತ್ತ ಗಂಭೀರ ಚಿಂತನೆ. ಹೆಚ್ಚು ಪ್ರಸನ್ನರಾಗಿರುತ್ತೀರ. ಕೆಲಸ ಕಾರ್ಯಗಳು ಸುಲಭವಾಗಿ ಸಾಗಲಿವೆ. ಮಿಥುನ ಸೇವಿಸುವ ಆಹಾರದ ಮೇಲೆ ನಿಗಾ ಇರಲಿ. ಒತ್ತಡದ ದಿನದ ಕಾರಣಕ್ಕೆ ಕುಟುಂಬದವರ ಮೇಲೆ ಸಿಡುಕು. ಸಾಲಗಾರರ ಕಾಟ. ಸಾಲ ತೀರಿಸುವ ಅವಕಾಶ. ಹಣಕಾಸು ವಿಚಾರದಲ್ಲಿ … Read more

ಶಿವಮೊಗ್ಗದಲ್ಲಿ ಮತ್ತೊಂದು ಕೇಸ್‌ ದಾಖಲು, ನಡೆದು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್‌ ಕಸಿದು ಪರಾರಿಯಾದ ಕಳ್ಳರು

Doddapete-Police-Station.

SHIVAMOGGA LIVE | 1 JUNE 2023 SHIMOGA : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲನ್ನು (Mobile Phone) ಕಳ್ಳರು ಕಸಿದುಕೊಂಡು ಪರಾರಿಯಾದ ಮತ್ತೊಂದು ಪ್ರಕರಣ ವರದಿಯಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಮಂಜುನಾಥ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ನಿವೃತ್ತ ಉದ್ಯೋಗಿ ಮಹಾಲಿಂಗ ಗೌಡ ಅವರು ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ಎದುರು ಫೋನಿನಲ್ಲಿ ಮಾತನಾಡಿಕೊಂಡು ನಡೆದು ಹೋಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಮೂವರು ಯುವಕರು ಮೊಬೈಲ್‌ (Mobile Phone)  ಕಸಿದುಕೊಂಡು ವೇಗವಾಗಿ ಪರಾರಿಯಾಗಿದ್ದಾರೆ … Read more

ನರ್ಸ್‌ಗೆ ಫೇಸ್‌ಬುಕ್‌ ಸ್ನೇಹಿತ ಕೊಟ್ಟ ಶಾಕ್‌, ಕಂಗಾಲಾಗಿ ಪೊಲೀಸ್‌ ಠಾಣೆಗೆ ದೌಡು

facebook-fraud-in-Shimoga

SHIVAMOGGA LIVE | 1 JUNE 2023 SHIMOGA : ಫೇಸ್‌ಬುಕ್‌ನಲ್ಲಿ ಫ್ರೆಂಡ್‌ಶಿಪ್‌ ರಿಕ್ವೆಸ್ಟ್‌ (Facebook Friend) ಕಳುಹಿಸಿದ್ದ ವ್ಯಕ್ತಿಯೊಬ್ಬ ಮಹಿಳೆಗೆ 16 ಲಕ್ಷ ರೂ. ವಂಚನೆ ಮಾಡಿದ್ದಾನೆ. ಉಡುಗೊರೆ ಕಳುಹಿಸುವ ನೆಪದಲ್ಲಿ ಹಣ ವಂಚನೆ ಮಾಡಿರುವ ಮತ್ತೊಂದು ಪ್ರಕರಣ ಇದಾಗಿದೆ. ಹೊಸನಗರ ತಾಲೂಕಿನ ನರ್ಸ್‌ ಒಬ್ಬರಿಗೆ MARK DEEP ಎಂಬಾತ ಫೇಸ್‌ಬುಕ್‌ನಲ್ಲಿ (Facebook Friend) ಪರಿಚಯವಾಗಿದ್ದ. ಮೇ ತಿಂಗಳ ಮೊದಲ ವಾರದಲ್ಲಿ ಆತ ನರ್ಸ್‌ಗೆ ಉಡುಗೊರೆ ಮತ್ತು ಡಾಲರ್‌ ಕಳುಹಿಸುವುದಾಗಿ ತಿಳಿಸಿ ವಿಳಾಸ ಪಡೆದುಕೊಂಡಿದ್ದ. ನಂತರ … Read more

ಅಡಿಕೆ ರೇಟ್‌ | 1 ಜೂನ್‌ 2023 | ಯಾವ್ಯಾವ ಮಾರಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 1 JUNE 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 18000 36300 ಬೆಟ್ಟೆ 46000 54699 ರಾಶಿ 33419 50099 ಸರಕು 50000 82503 ಸಾಗರ ಮಾರುಕಟ್ಟೆ ಕೆಂಪುಗೋಟು 22569 35629 ಕೋಕ 22012 34989 ಚಾಲಿ 31299 37039 ಬಿಳೆ ಗೋಟು 29281 32499 ರಾಶಿ 43299 49919 ಸಿಪ್ಪೆಗೋಟು 4281 21495 ಶಿರಸಿ … Read more

ಆರ್‌.ಎಂ.ಮಂಜುನಾಥ ಗೌಡಗೆ ಮಹತ್ವದ ಜವಾಬ್ದಾರಿ, ಉಪ ಮುಖ್ಯಮಂತ್ರಿಯಿಂದ ಪತ್ರ, ಏನಿದೆ ಲೆಟರ್‌ನಲ್ಲಿ?

RM-Manjunatha-Gowda

SHIVAMOGGA LIVE | 1 JUNE 2023 SHIMOGA : ರಾಜ್ಯ ಕಾಂಗ್ರೆಸ್‌ ವತಿಯಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಪೂರ್ಯ ತಯಾರಿಗೆ ಸಮಿತಿ ರಚಿಸಲಾಗಿದೆ. ಕಾಂಗ್ರೆಸ್‌ ಮುಖಂಡ ಆರ್.ಎಂ.ಮಂಜುನಾಥ ಗೌಡ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ. ಈ ಸಂಬಂಧ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ‌ ಡಿ.ಕೆ.ಶಿವಕುಮಾರ್‌ ಅವರು ಮಂಜುನಾಥ ಗೌಡ ಅವರಿಗೆ ಪತ್ರ (Letter) ಬರೆದಿದ್ದಾರೆ. ಪತ್ರದಲ್ಲಿ ಏನಿದೆ? ಸರ್ಕಾರ ರಚನೆಯಾಗಿ ಕಾರ್ಯನಿರ್ವಹಿಸಲು ಸಜ್ಜಾಗುತ್ತಿದ್ದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಎದುರಾಗಿದೆ. ಈ … Read more

ಹುಡುಗಿ ವಿಚಾರಕ್ಕೆ ಮಾರಕಾಸ್ತ್ರ ಸಹಿತ ಯುವಕನ ಮನೆಗೆ ನುಗ್ಗಿ ದಾಂಧಲೆ, ಕಿಟಕಿ ಗಾಜು, ತೊಟ್ಟಿಲು ಪೀಸ್‌ ಪೀಸ್

CRIME-NEWS-SHIVAMOGGA-LIVE-NEWS

SHIVAMOGGA LIVE | 1 JUNE 2023 SHIMOGA : ಯುವತಿಯೊಬ್ಬಳ ವಿಚಾರವಾಗಿ ಯುವಕನ ಮನೆಗೆ ಮಾರಕಾಸ್ತ್ರ (Lethal Weapon) ಸಹಿತ ನುಗ್ಗಿದ ಗುಂಪೊಂದು ದಾಂಧಲೆ ನಡೆಸಿದೆ. ಮನೆಯಲ್ಲಿರುವ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ನವುಲೆಯ ತ್ರಿಮೂರ್ತಿನಗರದ ನಿವಾಸಿ ಧೀಮಂತ್‌ ಎಂಬಾತನ ಮನೆಗೆ ಯುವಕರ ಗುಂಪು ನುಗ್ಗಿ ದಾಂಧಲೆ ಮಾಡಿದೆ. ಏನಿದು ಪ್ರಕರಣ? ಧೀಮಂತ್‌ ಎಂಬಾತನ ಸ್ನೇಹಿತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ನವುಲೆಯ ಕೆಲವು ಯುವಕರು ಈ ವಿಚಾರವಾಗಿ ಧೀಮಂತನ ಸ್ನೇಹಿತನೊಂದಿಗೆ ಪದೇ ಪದೇ ಜಗಳವಾಡುತ್ತಿದ್ದರು. ಬೊಮ್ಮನಕಟ್ಟೆಯಲ್ಲಿ … Read more

ಶಿವಮೊಗ್ಗದಲ್ಲಿ ಹಣ್ಣು, ತರಕಾರಿ, ಧಾನ್ಯಗಳ ರೇಟ್‌ | 1 ಜೂನ್‌ 2023 | ಯಾವ್ಯಾವ ತರಕಾರಿ, ಧಾನ್ಯಕ್ಕೆ ಎಷ್ಟಿದೆ ರೇಟ್?

SHIMOGA-MARKET-PRICE

SHIVAMOGGA LIVE | 1 JUNE 2023 SHIMOGA : ಶಿವಮೊಗ್ಗ ನಗರದ ಮಾರುಕಟ್ಟೆಯಲ್ಲಿ (MARKET PRICE) ಇವತ್ತು ಹಣ್ಣು, ತರಕಾರಿ, ದವಸ ಧಾನ್ಯಗಳ ಧಾರಣೆ. ಕ್ವಿಂಟಾಲ್‌ ಲೆಕ್ಕದ ಧಾರಣೆ. ಕನಿಷ್ಠ ದರ ಗರಿಷ್ಠ ದರ ಹುರುಳಿಕಾಯಿ 5800 6000 ಬೀಟ್ರೂಟ್ 1400 1600 ಕಡಲೆಬೇಳೆ 6200 6700 ಕಡಲೆಕಾಳು 5800 6000 ಉದ್ದಿನಬೇಳೆ 9800 11800 ಬದನೆಕಾಯಿ 1800 2000 ಎಲೆಕೋಸು 2800 3000 ಕ್ಯಾರೆಟ್ 4800 5000 ಹೂಕೋಸು 2800 3000 ಧನಿಯಾ (ಕೊತ್ತಂಬರಿ … Read more

ಮನೆಯಲ್ಲಿ ಚಿನ್ನಾಭರಣ, ಹಣ ಕಳ್ಳತನ, ಪೊಲೀಸರ ಬಲೆಗೆ ಬಿದ್ದಳು ಸೊಸೆ, ಸ್ನೇಹಿತನು ಅರೆಸ್ಟ್‌

Daughter-In-Law-arrest-over-theft-case-in-Malalakoppa-in-Shimoga

SHIVAMOGGA LIVE | 31 MAY 2023 SHIMOGA : ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ, ನಗದು ಕಳ್ಳತನ ಪ್ರಕರಣನ್ನು ಭೇದಿಸಿರುವ ಪೊಲೀಸರು, ದೂರು ಕೊಟಿದ್ದ ಮಹಿಳೆಯ ಸೊಸೆ (Daughter In Law) ಮತ್ತು ಆಕೆಯ ಪರಿಚಯಸ್ಥನನ್ನು ಬಂಧಿಸಿದ್ದಾರೆ. ಅವರಿಂದ ಚಿನ್ನಾಭರಣ, ನಗದು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ತಾಲೂಕು ಮಳಲಕೊಪ್ಪದ ಹೇಮಾವತಿ (23) ಮತ್ತು ಆಕೆಯ ಪರಿಚಯಸ್ಥ ಸತೀಶ್‌ (22) ಎಂಬುವವರನ್ನು ಬಂಧಿಸಲಾಗಿದೆ. ಮಳಲಕೊಪ್ಪದ ರೇಣುಕಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು ಎಂದು ತುಂಗಾ ನಗರ ಠಾಣೆಯಲ್ಲಿ ಪ್ರಕರಣ … Read more