ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟವನ ವಿರುದ್ಧ ಶಿವಮೊಗ್ಗದಲ್ಲಿ ಕೇಸ್, ಏನಿದು ಪ್ರಕರಣ? ಯಾರು ಈತ?
SHIVAMOGGA LIVE | 2 JUNE 2023 SHIMOGA : ಮಂಗಳೂರು ವಿಮಾನ ನಿಲ್ದಾಣಕ್ಕೆ (Airport) ಬಾಂಬ್ ಇಟ್ಟ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಆದಿತ್ಯ ರಾವ್ ವಿರುದ್ಧ ಶಿವಮೊಗ್ಗದ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟು ಮಾಡಿದ ಆರೋಪದ ಹಿನ್ನೆಲೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ಚೀಫ್ ಸೂಪರಿಂಟೆಂಡೆಂಟ್ ಅವರು ದೂರು ನೀಡಿದ್ದಾರೆ. ಏನಿದು ಪ್ರಕರಣ? ಶಿವಮೊಗ್ಗ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಆದಿತ್ಯ ರಾವ್ ಮೇ 31ರಂದು ಮಧ್ಯಾಹ್ನ ಜೈಲಿನ ವಿಡಿಯೋ ಕಾನ್ಫರೆನ್ಸ್ … Read more