ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಪ್ರವಾಸ ದಿಢೀರ್ ರದ್ದು, ಕಾರಣವೇನು? ಅಭಿಮಾನಿಗಳಿಗೆ ನಿರಾಸೆ
SHIVAMOGGA LIVE | 30 MAY 2023 SHIMOGA : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಶಿವಮೊಗ್ಗ ಭೇಟಿ ರದ್ದಾಗಿದೆ (Cancelled). ಈ ಹಿನ್ನೆಲೆ ಮೇ 31ರಂದು ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳು, ಸಭೆಗಳನ್ನು ರದ್ದುಗೊಳಿಸಲಾಗಿದೆ. ಸಚಿವರಾದ ಮೇಲೆ ಮಧು ಬಂಗಾರಪ್ಪ ಅವರು ಮೇ 31ರಂದು ಮೊದಲ ಬಾರಿ ಜಿಲ್ಲೆಗೆ ಆಗಮಿಸಬೇಕಿತ್ತು. ಹಾಗಾಗಿ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ, ಅಭಿನಂದನಾ ಸಮಾರಂಭ ಆಯೋಜಿಸಿದ್ದರು. ಇದಕ್ಕಾಗಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದವು. ಇದನ್ನೂ ಓದಿ … Read more