BREAKING NEWS – ಜೋರು ಗಾಳಿಗೆ ಮ್ಯಾಕ್ಸ್‌ ಆಸ್ಪತ್ರೆ ಬಳಿ ತೆಂಗಿನ ಮರ ಬಿದ್ದು ಕಾರುಗಳು ಜಖಂ, ಟ್ರಾಫಿಕ್‌ ಜಾಮ್

Tree-Fall-on-Cars-at-Shimoga-near-Maxx-Hospital

SHIVAMOGGA LIVE | 29 MAY 2023 SHIMOGA : ನಗರದ ವಿವಿಧೆಡೆ ಸಂಜೆ ವೇಳೆ ಜೋರು ಗಾಳಿ ಮತ್ತು ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಗಾಳಿಯ ರಭಸಕ್ಕೆ ಹಲವು ಕಡೆ ಮರಗಳು (tree) ಧರೆಗುರುಳಿವೆ. ವಾಹನಗಳಿಗೆ ಹಾನಿಯಾಗಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ತೆಂಗಿನ ಮರ (tree) ಧರೆಗುರುಳಿದೆ. ಸಾಧನಾ ಕಣ್ಣಿನ ಆಸ್ಪತ್ರೆ ರಸ್ತೆಯಲ್ಲಿ ನಿಂತಿದ್ದ ಎರಡು ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದ್ದರಿಂದ ಕಾರುಗಳು ಜಖಂ ಆಗಿವೆ. ಇದನ್ನೂ ಓದಿ … Read more

ಕೊಟ್ಟ ಸಾಲದ ಹಣ ಮರಳಿ ಕೇಳಿದ್ದಕ್ಕೆ ಕಾರಿನಲ್ಲಿ ಕರೆದೊಯ್ದು ಮುಖಕ್ಕೆ ಗುದ್ದಿ ಹಲ್ಲೆ

Crime-News-General-Image

SHIVAMOGGA LIVE | 29 MAY 2023 SHIMOGA : ಕೊಟ್ಟ ಸಾಲದ ಹಣ (Money) ಮರಳಿ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಕೂರಿಸಿಕೊಂಡು ವಿವಿಧೆಡೆ ಕರೆದೊಯ್ದು ಮುಖಕ್ಕೆ ಗುದ್ದಿ ಹಲ್ಲೆ ನಡೆಸಲಾಗಿದೆ. ಸೋಮಿನಕೊಪ್ಪದ ಇಮ್ರಾನ್‌ ಎಂಬುವವರ ಮೇಲೆ ಹಲ್ಲೆಯಾಗಿದ್ದು, ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗೋವಿಂದ ಎಂಬಾತನು ಸೇರಿ ನಾಲ್ವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಗೋವಿಂದ ಎಂಬಾತನಿಗೆ ಸಾಲ (Money) ನೀಡಿದ್ದ ಇಮ್ರಾನ್‌ ಹಣ ಹಿಂತಿರುಗಿಸುವಂತೆ ಕೇಳಿದ್ದರು. ಹಣ ಕೊಡುವುದಾಗಿ ಫೋನ್‌ ಮಾಡಿದ್ದ ಆತ ಶಿವಮೊಗ್ಗದ … Read more

ವಾಟ್ಸಪ್‌ ಬಳಸುವಾಗ ಹುಷಾರ್‌, ಶಿವಮೊಗ್ಗದ ಮಹಿಳೆ ಪೊಲೀಸ್‌ ಠಾಣೆ ಮೆಟ್ಟಿಲೇರುವಂತೆ ಮಾಡಿತು ಮೆಸೇಜ್‌, ಏನಿದು ಕೇಸ್?

Online-Fraud-In-Shimoga

SHIVAMOGGA LIVE | 29 MAY 2023 SHIMOGA : ವ್ಯಾಪಾರದಲ್ಲಿ ಒಳ್ಳೆಯ ಲಾಭವಾಗಿದೆ. ಆದ್ದರಿಂದ ಬಂಗಾರ ಮತ್ತು ಹಣವನ್ನು ಗಿಫ್ಟ್‌ ‍(Gift) ರೂಪದಲ್ಲಿ ನಿಮ್ಮ ವಿಳಾಸಕ್ಕೆ ಕಳುಹಿಸುತ್ತೇನೆ ಎಂದು ನಂಬಿಸಿ ಶಿವಮೊಗ್ಗದ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ಹಣ ವಂಚಿಸಲಾಗಿದೆ. ವಾಟ್ಸಪ್‌ನಲ್ಲಿ ಅನಾಮಧೇಯ ಮೆಸೇಜ್‌ ಶಿವಮೊಗ್ಗದ ಮಹಿಳೆಯೊಬ್ಬರಿಗೆ (ಹೆಸರು ಗೌಪ್ಯ) ಏ.8ರಂದ ಅನಾಮಧೇಯ ನಂಬರ್‌ ಒಂದರಿಂದ ವಾಟ್ಸಪ್‌ ಮೆಸೇಜ್‌ ಬಂದಿತ್ತು. ಬಳಿಕ ಮಹಿಳೆಯು ಮೆಸೇಜ್‌ ಮಾಡಿದ ವ್ಯಕ್ತಿಯನ್ನು ವಾಟ್ಸಪ್‌ ಮೂಲಕವೆ ಪರಿಚಯ ಮಾಡಿಕೊಂಡಿದ್ದಾರೆ. ಮೆಸೇಜ್‌ ಮಾಡಿದಾತ, ʼನನಗೆ … Read more

ರಾಷ್ಟ್ರೀಯ ತನಿಖಾ ಸಂಸ್ಥೆ ವಿಚಾರಣೆಗೆ ಹಾಜರಾದ ಮರುದಿನವೇ ಮೊಬೈಲ್‌ ಬಿಟ್ಟು ಶಿವಮೊಗ್ಗದಲ್ಲಿ ಯುವಕ ನಾಪತ್ತೆ

Shimoga-City-NIA-Team

SHIVAMOGGA LIVE | 29 MAY 2023 SHIMOGA : ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಚಾರಣೆಗೆ ಹಾಜರಾಗಬೇಕಿದ್ದ ಯುವಕನೊಬ್ಬ ಶಿವಮೊಗ್ಗದಲ್ಲಿ ನಾಪತ್ತೆಯಾಗಿದ್ದಾನೆ. ಮೊಬೈಲ್‌, ಬೈಕನ್ನು ಮನೆಯಲಿಯೇ ಬಿಟ್ಟು ಕಾಣೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಮೇ 24ರಂದು ಮನೆಯಿಂದ ಯುವಕ ನಾಪತ್ತೆಯಾಗಿದ್ದಾನೆ ಎಂದು ಆತನ ಕುಟುಂಬದವರು ದೂರು ನೀಡಿದ್ದಾರೆ. ಎನ್‌ಐಎ ವಿಚಾರಣೆ ಮುಗಿಸಿ ಮನೆಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಯುವಕನ ಮೊಬೈಲ್‌ಗೆ ನೊಟೀಸ್‌ ಜಾರಿ ಮಾಡಲಾಗಿತ್ತು. ಮೇ 23ರಂದು ಎನ್‌ಐಎ ಕಚೇರಿಗೆ … Read more

ಶಿವಮೊಗ್ಗ ಜಿಲ್ಲೆಯ 10 ಫಟಾಫಟ್‌ ನ್ಯೂಸ್‌ | ಎಲ್ಲೆಲ್ಲಿ ಏನೇನಾಯ್ತು? ಯಾರೆಲ್ಲ ಏನೇನು ಹೇಳಿದರು?

Fatafat-Morning-8-am-update

SHIVAMOGGA LIVE | 29 MAY 2023 | FATAFAT NEWS ಶಿವಮೊಗ್ಗ ಎಂಎಲ್‌ಎ ಕಚೇರಿ ಉದ್ಘಾಟನೆ SHIMOGA : ನೆಹರೂ ರಸ್ತೆಯ ಶಿವಪ್ಪನಾಯಕ ಮಾರುಕಟ್ಟೆ ಕಟ್ಟಡದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ ಕಚೇರಿ (MLA Office) ಉದ್ಘಾಟಿಸಲಾಯಿತು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌, ಮೇಯರ್‌ ಶಿವಕುಮಾರ್‌, ಉಪ ಮೇಯರ್‌ ಲಕ್ಷ್ಮಿ ಶಂಕರ ನಾಯಕ್‌, ಪ್ರಮುಖರಾದ ಎಂ.ಬಿ.ಭಾನುಪ್ರಕಾಶ್‌, ಗಿರೀಶ್‌ ಪಟೇಲ್‌ ಇದ್ದರು. ಈ ಹಿಂದೆ ಇಲ್ಲಿಯೇ ಶಾಸಕ ಕೆ.ಎಸ್.ಈ‍ಶ್ವರಪ್ಪ ಅವರ … Read more

ಮಗಳ ಹುಟ್ಟುಹಬ್ಬಕ್ಕೆ ಆಹ್ವಾನ ಪತ್ರಿಕೆ ಬದಲು ಸುತ್ತೋಲೆ ಹೊರಡಿಸಿದ ಕುಲಪತಿ, ಏನಿದು ಪ್ರಕರಣ?

VC-Prof-Veerabhadrappa-circular-about-daughter-Birthday

SHIVAMOGGA LIVE | 28 MAY 2023 SHIMOGA : ಪ್ರಮುಖ ಸೂಚನೆಗಳನ್ನು ಸಿಬ್ಬಂದಿಗೆ ನೀಡಲು ವಿವಿಧ ಇಲಾಖೆ, ಸರ್ಕಾರಿ ಸಂಸ್ಥೆಗಳಲ್ಲಿ ಪ್ರತಿದಿನ ಒಂದಿಲ್ಲೊಂದು ಸುತ್ತೋಲೆ (Circular) ಹೊರಡಿಸಲಾಗುತ್ತದೆ. ಅದರೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ತಮ್ಮ ಮಗಳ ಹುಟ್ಟಹಬ್ಬದ ಔತಣಕೂಟಕ್ಕೆ ಸುತ್ತೋಲೆ ಹೊರಡಿಸಿದ್ದಾರೆ. ಇದು ಚರ್ಚೆಗೆ ಕಾರಣವಾಗಿದೆ. ಪ್ರೊ. ಬಿ.ಪಿ.ವೀರಭದ್ರಪ್ಪ ಅವರ ಮಗಳ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ವಿವಿಯ ಅಧ್ಯಾಪಕರು, ಅಧ್ಯಾಪಕೇತರ ನೌಕರರು, ಅತಿಥಿ ಉಪನ್ಯಾಸಕರು, ಏಜೆನ್ಸಿ ನೌಕರರನ್ನು ಆಹ್ವಾನಿಸಿದ್ದಾರೆ. ಇದಕ್ಕಾಗಿ ಆಮಂತ್ರಣ ಪತ್ರಿಕೆ ಬದಲು ಸುತ್ತೋಲೆ … Read more

ಶಿವಮೊಗ್ಗದ ಸೆಂಟ್ರಲ್‌ ಜೈಲ್‌ ಮೇಲೆ ದಿಢೀರ್‌ ದಾಳಿ ನಡೆಸಿದ ಪೊಲೀಸರು

Police-Raid-on-Shimoga-Central-Jail-in-Sogane

SHIVAMOGGA LIVE | 28 MAY 2023 SHIMOGA : ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರು ದಿಢೀರ್‌ ದಾಳಿ (Raid On Jail) ನಡೆಸಿದರು. ಕೇಂದ್ರ ಕಾರಾಗೃಹದ ಪ್ರತಿ ಸೆಲ್‌ನಲ್ಲಿಯು ಪರಿಶೀಲನೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು. ‍ಶ್ವಾನ ದಳ ಮತ್ತು ಎಎಸ್‌ಸಿ ತಂಡವನ್ನು ದಾಳಿ (Raid On Jail) ವೇಳೆ ಹಾಜರಿದ್ದವು. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, … Read more

ಶಿಕಾರಿಪುರದಲ್ಲಿ ನಾಗರಾಜ ಗೌಡಗೆ ಸನ್ಮಾನ, ಮಹತ್ವದ ಘೋಷಣೆ

Shikaripura-Nagaraja-Gowda-felicitation-by-followers

SHIVAMOGGA LIVE | 28 MAY 2023 SHIKARIPURA : ಜನರ ಆಶೀರ್ವಾದದಿಂದ 71 ಸಾವಿರ ಮತಗಳನ್ನು ಪಡೆದಿದ್ದೇನೆ. ಸೋಲು – ಗೆಲುವು ಮುಖ್ಯವಲ್ಲ. ನಾನು ಸದಾ ನಿಮ್ಮೆಲ್ಲರ ಜೊತೆಗೆ ಇರುತ್ತೇನೆ ಎಂದು ಶಿಕಾರಿಪುರ ಕ್ಷೇತ್ರದ ಪರಾಜಿತ ಪಕ್ಷೇತರ (Independent) ಅಭ್ಯರ್ಥಿ ನಾಗರಾಜ ಗೌಡ ಘೋಷಿಸಿದರು. ಸ್ವಾಭಿಮಾನಿ ಬಳಗದ ವತಿಯಿಂದ ತರಳಬಾಳು ಭವನದಲ್ಲಿ ಆಯೋಜಿಸಿದ್ದ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ನಾಗರಾಜ ಗೌಡ, ಸದಾ ಜನರೊಂದಿಗೆ ಇದ್ದು ನೋವು, ನಲಿವುಗಳಿಗೆ ಸ್ಪಂದಿಸುತ್ತೇನೆ. ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, … Read more

ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಧಾನಿ ಮೋದಿಯನ್ನು ಟ್ಯಾಗ್‌ ಮಾಡಿ ಪ್ರಶ್ನಿಸಿದ ನೆಟ್ಟಿಗರು, ಏನೇನು ಪ್ರಶ್ನೆ ಕೇಳಿದ್ದಾರೆ?

Shimoga-Airport-Terminal-Building-Sogane

SHIVAMOGGA LIVE | 28 MAY 2023 SHIMOGA : ಉದ್ಘಾಟನೆಯಾಗಿ ಮೂರು ತಿಂಗಳಾದರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ (Flight) ಆರಂಭಾಗದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್‌ ಮಾಡಿ ಹಲವರು ಪ್ರಶ್ನೆ ಕೇಳಿದ್ದಾರೆ. ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಈ ಕುರಿತು ಮೊದಲು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಎತ್ತಿದ್ದಾರೆ. ಇದರ ಬೆನ್ನಿಗೆ ಹಲವರು ಇದೆ ಮಾದರಿಯ ಪ್ರಶ್ನೆಗಳನ್ನು ಕೇಳಿ ಟ್ವೀಟ್‌ ಮಾಡಿದ್ದಾರೆ. ಫೆ.27ರಂದು ಪ್ರಧಾನಿ ನರೇಂದ್ರ ಮೋದಿ … Read more

ಹೈಕಮಾಂಡ್‌ ವಿರುದ್ಧ ಭದ್ರಾವತಿ ಕೈ ಕಾರ್ಯಕರ್ತರು ಗರಂ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶದ ಪೋಸ್ಟ್, ಕಾರಣವೇನು?

BK-Sangameshwara-In-Shimoga-Protest-March.

SHIVAMOGGA LIVE | 28 MAY 2023 BHADRAVATHI : ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು ಗರಂ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ (Social Media) ಆಕ್ರೋಶ ಹೊರ ಹಾಕಿದ್ದಾರೆ. ಹೈ ಕಮಾಂಡ್‌ ವಿರುದ್ಧ ಪೋಸ್ಟ್‌ಗಳನ್ನು ಪ್ರಕಟಿಸಿದ್ದಾರೆ. ಬಿ.ಕೆ.ಸಂಗಮೇಶ್ವರ ಅವರು ಭದ್ರಾವತಿಯಲ್ಲಿ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ. ಈ ಹಿಂದೆ ಅವರು ಸಚಿವರಾಗುವ ಅವಕಾಶ ಕೈ ತಪ್ಪಿತ್ತು. ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯ ಅವರು, ಸಂಗಮೇಶ್ವರ್‌ ಅವರಿಗೆ … Read more