ದಿನ ಭವಿಷ್ಯ | ಯಾವ್ಯಾವ ರಾಶಿಗೆ ಇವತ್ತು ಹೇಗಿದೆ?

DINA-BHAVISHYA

SHIVAMOGGA LIVE | 28 MAY 2023 ಮೇಷ ಅನಗತ್ಯ ಆಲೋಚನೆಗಳಿಂದ ಸಮಯ ವ್ಯರ್ಥ. ಪ್ರಮುಖ ಪ್ರಕರಣಗಳಲ್ಲಿ ಜಯ ಸಿಗಲಿದೆ. ಮಾತಿನ ಮೇಲೆ ನಿಗಾ ಇರಲಿ. ತಾಳ್ಮೆಯಿಂದ ಇರುವುದು ಉಚಿತ. ವೃಷಭ ವ್ಯಾಪಾರ ಉದ್ದೇಶಕ್ಕೆ ದೂರ ಪ್ರಯಾಣ. ದೀರ್ಘಾವಧಿ ಲಾಭ ದೊರೆಯಲಿದೆ. ಇಂದಿನಿಂದಲೆ ಹಣ ಕೂಡಿಡುವುದನ್ನು ಆರಂಭಿಸಿ. ಭವಿಷ್ಯದಲ್ಲಿ ಉಪಯೋಗಕ್ಕೆ ಬರಲಿದೆ. ಮಿಥುನ ಸಂಜೆ ವೇಳೆಗೆ ಶುಭ ಸುದ್ದಿ ಸಿಗಲಿದೆ. ಕುಟುಂಬದವರಿಗಾಗಿ ವಿಶೇಷ ಯೋಜನೆ ರೂಪಿಸುತ್ತೀರಿ. ಮನೆಯಲ್ಲಿ ನಿಮ್ಮ ಗುಣಗಳ ಬಗ್ಗೆ ಚರ್ಚೆಯಾಗಲಿದೆ. ನೆಮ್ಮದಿ ಇರಲಿದೆ. ಕರ್ಕಾಟಕ … Read more

ಬೈಪಾಸ್‌ ರಸ್ತೆಯಲ್ಲಿ ಹಿಟ್‌ ಅಂಡ್‌ ರನ್‌ ಅಪಘಾತ, ತಪ್ಪಿದ ಭಾರಿ ಅನಾಹುತ, ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

Hit-and-Run-at-Bhadravathi-Bypass-Dash-Cam-photo-grab

SHIVAMOGGA LIVE | 27 MAY 2023 BHADRAVATHI : ಓವರ್‌ ಟೇಕ್‌ ಸಂದರ್ಭ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಬೈಕ್‌ ಸವಾರರಿಬ್ಬರು ಪಾರಾಗಿದ್ದಾರೆ. ಈ ಹಿಟ್‌ ಅಂಡ್‌ ರನ್‌ ಅಪಘಾತದ ದೃಶ್ಯವು ಮತ್ತೊಂದು ಕಾರಿನ ಡ್ಯಾಶ್‌ ಬೋರ್ಡ್‌ ಕ್ಯಾಮರಾದಲ್ಲಿ (dash cam) ಸೆರೆಯಾಗಿದೆ. ಹೇಗಾಯ್ತು ಘಟನೆ? ಕೃಷ್ಣ ಮೂರ್ತಿ ಮತ್ತು ಸಂತೋಷ್‌ ಎಂಬುವವರು ಶಿವಮೊಗ್ಗದಿಂದ ತರೀಕೆರೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಭದ್ರಾವತಿ ಬೈಪಾಸ್‌ ರಸ್ತೆಯ ಸಿದ್ಧಾಪುರದ ಬಳಿ ಓಮ್ನಿ ಕಾರನ್ನು ಬೈಕ್‌ ಓವರ್‌ಟೇಕ್‌ ಮಾಡುತ್ತಿತ್ತು. ಇದೇ … Read more

ಸಚಿವ ಸಂಪುಟದಲ್ಲಿ ಶಿವಮೊಗ್ಗಕ್ಕೆ ಸಿಕ್ತು ಪ್ರಾತಿನಿಧ್ಯ, ಮಧು ಬಂಗಾರಪ್ಪಗೆ ಯಾವ ಖಾತೆ ಸಿಗಲಿದೆ?

Madhu-Bangarappa-General-Image1

SHIVAMOGGA LIVE | 27 MAY 2023 BANGALORE : ರಾಜ್ಯದ ನೂತನ ಸಚಿವರ (Minister) ಪಟ್ಟಿಯನ್ನು ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿದೆ. 24 ಹೊಸ ಸಚಿವರು ಇವತ್ತು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿದೆ. ಸೊರಬ ಶಾಸಕ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಲಭಿಸಿದೆ. ನಿರೀಕ್ಷೆಯಂತೆ ಸೊರಬ ಶಾಸಕ ಮಧು ಬಂಗಾರಪ್ಪ ಅವರಿಗೆ ಸಂಪುಟದಲ್ಲಿ ಸ್ಥಾನ ದಕ್ಕಿದೆ. ಇವತ್ತು ಬೆಳಗ್ಗೆ 11.45ಕ್ಕೆ ನೂತನ ಸಚಿವರಿಗೆ ರಾಜ್ಯಪಾಲ ಥಾವರ್‌ … Read more

ಶಿವಮೊಗ್ಗ – ಭದ್ರಾವತಿ ಮಧ್ಯೆ ಚಲಿಸುವಾಗಲೆ ಬೇರೆ ಬೇರೆಯಾದ ಇಂಟರ್‌ಸಿಟಿ ರೈಲಿನ ಇಂಜಿನ್‌, ಬೋಗಿಗಳು

Railway-Engine-Boggie-Dislocated-enroute-to-Bengaluru-from-Shimoga-at-Bidare.

SHIVAMOGGA LIVE NEWS | 26 MAY 2023 SHIMOGA : ಚಲಿಸುತ್ತಿದ್ದ ರೈಲಿನ ಇಂಜಿನ್‌ ಮತ್ತು ಬೋಗಿಗಳು ಬೇರ್ಪಟ್ಟಿವೆ. ಘಟನೆಯಿಂದಾಗಿ ಪ್ರಯಾಣಿಕರು ಆತಂಕ ಮತ್ತು ಗೊಂದಲಕ್ಕೀಡಾದರು. ತಾಳಗುಪ್ಪ – ಬೆಂಗಳೂರು ಇಂಟರ್‌ಸಿಟಿ ರೈಲಿನಲ್ಲಿ (Intercity Rail) ಘಟನೆ ಸಂಭವಿಸಿದೆ. ಶಿವಮೊಗ್ಗ – ಭದ್ರಾವತಿ (Intercity Rail) ಮಧ್ಯೆ ಘಟನೆ ಸಂಭವಿಸಿದೆ. ಬಿಳಕಿ ಬಳಿ ರೈಲಿನ ಇಂಜಿನ್‌ ಮತ್ತು ಬೋಗಿಗಳು ಬೇರ್ಪಟ್ಟಿವೆ. ಪ್ರತ್ಯೇಕಗೊಂಡ ಇಂಜಿನ್‌, ಎಲ್ಲಾ ಬೋಗಿಗಳನ್ನು ಹಿಂದೆ ಬಿಟ್ಟು ಸುಮಾರು 100 ಮೀಟರ್‌ ಮುಂದೆ ಹೋಗಿತ್ತು. … Read more

ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಅಪಘಾತ, ರಸ್ತೆ ಪಕ್ಕದ ರೇಲಿಂಗ್‌ ಹತ್ತಿ ನಿಂತ ಕಾರು, ಹೇಗಾಯ್ತು ಘಟನೆ?

Car-Hits-Diversion-Barricade-near-Malavagoppa

SHIVAMOGGA LIVE NEWS | 25 MAY 2023 SHIMOGA : ತಾತ್ಕಾಲಿಕ ತಡೆಗೋಡೆಗೆ (Diversion Barricade) ಕಾರು ಡಿಕ್ಕಿಯಾಗಿದ್ದು ಚಾಲಕ ಗಾಯಗೊಂಡಿದ್ದಾನೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದಲ್ಲಿ ಅಳವಡಿಸಿರುವ ರೇಲಿಂಗ್‌ ಮೇಲೆ ಹತ್ತಿ ನಿಂತಿದೆ. ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಮಲವಗೊಪ್ಪದ ಬಳಿ ಘಟನೆ ಸಂಭವಿಸಿದೆ. ಮಲವಗೊಪ್ಪ ಮತ್ತು ಹರಿಗೆ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ವಾಹನಗಳು ರಸ್ತೆಯ ಒಂದೇ ಬದಿಯಲ್ಲಿ ಸಂಚರಿಸುವಂತೆ ಕಾಂಕ್ರೀಟ್‌ ಬ್ಯಾರಿಕೇಡ್‌ (Diversion Barricade) ಬ್ಲಾಕ್‌ಗಳನ್ನು ನಡು ರಸ್ತೆಯಲ್ಲಿ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಮೂರು ವರ್ಷದ ಬಳಿಕ ಮಂಜುನಾಥ ಗೌಡ ಎಂಟ್ರಿ, ನಿರ್ದೇಶಕ ಸ್ಥಾನ ಊರ್ಜಿತ, ಏನಿದು ಪ್ರಕರಣ?

RM-Manjunatha-Gowda-Press-Meet

SHIVAMOGGA LIVE NEWS | 25 MAY 2023 SHIMOGA : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC BANK)‌ ನಿರ್ದೇಶಕ ಸ್ಥಾನದಿಂದ ಡಾ. ಆರ್‌.ಎಂ.ಮಂಜುನಾಥ ಗೌಡ ಅವರನ್ನು ವಜಾಗೊಳಿಸಿದ್ದ ಸಹಕಾರ ಇಲಾಖೆ ಜಂಟಿ ನಿಬಂಧಕರ ಆದೇಶವನ್ನು ಸಹಕಾರ ಸಂಘಗಳ ಅಪರ ನಿಬಂಧಕರ ನ್ಯಾಯಾಲಯ ವಜಾಗೊಳಿಸಿದೆ. ಈ ಆದೇಶದಿಂದ ಡಾ. ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನ ಪುನಃ ದಕ್ಕಿದಂತಾಗಿದೆ. ನಿರ್ದೇಶಕರ ಸ್ಥಾನ ವಜಾ ಆಗಿದ್ದೇಕೆ? DCC BANKನ ಮುಖ್ಯ ಶಾಖೆಯಲ್ಲಿ ನಕಲಿ ಬಂಗಾರ … Read more

ವಾಟ್ಸಪ್‌ನಲ್ಲಿ ಶಿವಮೊಗ್ಗದ ಮಹಿಳೆಯ ಅಶ್ಲೀಲ ಚಿತ್ರ ಹಾಕಿದ ವ್ಯಕ್ತಿ, ಆರೋಪ ಸಾಬೀತಾದರೆ ವರ್ಷಗಟ್ಟಲೆ ಜೈಲು, ಲಕ್ಷಗಟ್ಟಲೆ ಫೈನ್‌

whatsapp-general-image

SHIVAMOGGA LIVE NEWS | 25 MAY 2023 SHIMOGA : ಸಂಬಂಧಿಕರು, ಸ್ನೇಹಿತರಿಗೆ ಮಹಿಳೆಯೊಬ್ಬರ ಅಶ್ಲೀಲ ಪೋಟೊಗಳನ್ನು ವಾಟ್ಸಪ್‌ (Whatsapp) ಮೂಲಕ ಕಳುಹಿಸಿ ಮಾನಸಿಕ ಹಿಂಸೆ ನೀಡಿದ ಆರೋಪದ ಹಿನ್ನೆಲೆ ವ್ಯಕ್ತಿಯೊಬ್ಬನ ವಿರುದ್ಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಕೇಸ್?‌ ಮಹಿಳೆಯೊಬ್ಬರು ಬೆಂಗಳೂರಿನಲ್ಲಿ ಕೆಲಸ ಮಾಡುವಾಗ ವ್ಯಕ್ತಿಯೊಬ್ಬ ಪರಿಚಯವಾಗಿದ್ದ. ಆಕೆಗೆ ಗೊತ್ತಿಲ್ಲದಂತೆ ಅಶ್ಲೀಲ ಫೋಟೊಗಳನ್ನು ತೆಗೆದುಕೊಂಡಿದ್ದ. (ಗೌಪ್ಯತೆ ಕಾರಣಕ್ಕೆ ಮಹಿಳೆ ಮತ್ತು ವ್ಯಕ್ತಿಯ ಹೆಸರು ಪ್ರಕಟಿಸುತ್ತಿಲ್ಲ). ಮಹಿಳೆ ಬೆಂಗಳೂರು ತೊರೆದು ಶಿವಮೊಗ್ಗಕ್ಕೆ … Read more

ದಿನ ಭವಿಷ್ಯ | ಈ ರಾಶಿಯವರಿಗೆ ಇವತ್ತು ಆರ್ಥಿಕ ಲಾಭವಾಗಲಿದೆ, ಯಾವ್ಯಾವ ರಾಶಿಗೆ ಹೇಗಿದೆ ಈ ದಿನ?

DINA-BHAVISHYA

ಮೇಷ ಸಕಾರಾತ್ಮಕ ಯೋಚನೆ ಮಾಡಿ. ನಿಮ್ಮ ಸಮಯ ಮತ್ತು ಹಣವನ್ನು ಅಪವ್ಯಯ ಮಾಡುವವರಿಂದ ದೂರವಿರಿ. ಮಕ್ಕಳ ಆರೋಗ್ಯದ ಕಡೆಗೆ ಗಮನವಿರಲಿ. ಹೊಸ ವಿಚಾರ ಕಲಿಕೆಗೆ ಸೂಕ್ತ ಸಮಯ. ವೃಷಭ ಕೆಲಸದಲ್ಲಿ ಪ್ರಮುಖ ಯೋಜನೆಗಳು ಕಾರ್ಯಗತವಾಲಿದೆ. ಇದರಿಂದ ಆರ್ಥಿಕ ಲಾಭ ಉಂಟಾಗಲಿದೆ. ಯಾರ ಕೆಲಸದಲ್ಲಿಯು ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ವ್ಯವಹಾರದ ಪಾಲುದಾರರೊಂದಿಗೆ ಉತ್ತಮ ಬಾಂಧವ್ಯವಿರಲಿ. ಮಿಥುನ ಕೆಲವರು ನಿಮ್ಮನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ. ಆದ್ದರಿಂದ ನಿಮ್ಮ ಮೇಲೆ ನಿಮಗೆ ಕೋಪ ಬರಲಿದೆ. ಸಹಭಾಗಿತ್ವ ವ್ಯವಹಾರ ಮತ್ತು ಯೋಜನೆಗಳಲ್ಲಿ ಲಾಭವಿಲ್ಲ. ಕರ್ಕಾಟಕ … Read more

ಶಿವಮೊಗ್ಗದ ಫಟಾಫಟ್‌ ಸುದ್ದಿಗಳು, ಇವತ್ತು ಎಲ್ಲೆಲ್ಲಿ ಏನೇನಾಯ್ತು? 3 ನಿಮಿಷದಲ್ಲಿ 10 ಸುದ್ದಿಗಳನ್ನು ಓದಿ

Fatafat-News-Update-Shimoga-Live

FATAFAT NEWS ಡಿಸಿಸಿ ಬ್ಯಾಂಕಿಗೆ ಮಂಜುನಾಥಗೌಡ ರೀ ಎಂಟ್ರಿ SHIMOGA : ಆರ್.ಎಂ.ಮಂಜುನಾಥಗೌಡ ಅವರನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿದ್ದ ಜಂಟಿ ನಿಬಂಧಕರ ಅದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಇವತ್ತು ನ್ಯಾಯಾಲಯದ ಆದೇಶದ ಪ್ರತಿಯನ್ನು ಆರ್.ಎಂ.ಮಂಜುನಾಥ ಗೌಡ ಅವರು ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕರಿಗೆ ತಲುಪಿಸಿದರು. ಈ ಮೂಲಕ ತಾವು ಪುನಃ ನಿರ್ದೇಶಕರಾಗಿ ಮುಂದುವರೆಯುವುದಾಗಿ ತಿಳಿಸಿದರು. ಇದೆ ವೇಳೆ ಹಲವರು ಆರ್.ಎಂ.ಮಂಜುನಾಥಗೌಡ ಅವರಿಗೆ ಅಭಿನಂದನೆ ಸಲ್ಲಿಸಿದರು. ಕಾರು ಡಿಕ್ಕಿ ಹೊಡೆದು ಆಟೋ ಪಲ್ಟಿ SHIMOGA : ಕಾರು … Read more

ಶಿವಮೊಗ್ಗ – ಬೆಂಗಳೂರು ಮಧ್ಯೆ ಸಂಚರಿಸುತ್ತಾ ವಂದೇ ಭಾರತ್‌ ರೈಲು? ಸಂಸದ ರಾಘವೇಂದ್ರ ಮೀಟಿಂಗ್‌, ಏನೇನು ಚರ್ಚೆಯಾಯ್ತು?

MP-BY-Raghavendra-urges-for-Vande-Bharat-Express

SHIVAMOGGA LIVE NEWS | 24 MAY 2023 HUBBALLI : ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ರೈಲ್ವೆ ಯೋಜನೆಗಳ (Railway Projects) ಕುರಿತು ಸಂಸದ ಬಿ.ವೈ.ರಾಘವೇಂದ್ರ ಹುಬ್ಬಳ್ಳಿಯ ನೈಋತ್ಯ ರೈಲ್ವೆ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು. ನೈಋತ್ಯ ರೈಲ್ವೆಯ ಮಹಾ ಪ್ರಬಂಧಕ ಸಂಜೀವ್‌ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಏನೇನೆಲ್ಲ ಚರ್ಚೆಯಾಯ್ತು? ನೂರು ಕೋಟಿ ರೂ. ಅನುದಾನ ತಾಳಗುಪ್ಪ, ಶಿವಮೊಗ್ಗ ನಗರ, ಸಾಗರ ರೈಲ್ವೆ ನಿಲ್ದಾಣಗಳ ಆಧುನೀಕರಣಕ್ಕೆ ಸಂಸದ ರಾಘವೇಂದ್ರ ಒತ್ತಾಯಿಸಿದ್ದರು. ಇದರ ಫಲವಾಗಿ … Read more