ಸೊರಬ ತಾಲೂಕಿನ ವಿವಿಧೆಡೆ ಮಳಿಗೆಗಳಲ್ಲಿ ಅಧಿಕಾರಿಗಳಿಂದ ದಿಢೀರ್‌ ತಪಾಸಣೆ, ಒಂದು ಕೇಸ್‌ ದಾಖಲು

Child-Labour-rescued-at-Soraba-Anavatti

SHIVAMOGGA LIVE NEWS | 23 MAY 2023 SORABA : ತಾಲೂಕಿನ ವಿವಿಧ ಮಳಿಗೆಗಳಲ್ಲಿ ಕಾರ್ಮಿಕ ಇಲಾಖೆ (labour department) ಅಧಿಕಾರಿಗಳು ದಿಢೀರ್‌ ತಪಾಸಣೆ ನಡೆಸಿದರು. ಈ ವೇಳೆ ಮಳಿಗೆಯೊಂದರಲ್ಲಿ ಬಾಲ ಕಾರ್ಮಿಕ ಪತ್ತೆಯಾಗಿದ್ದು, ಪ್ರಕರಣ ದಾಖಲು ಮಾಡಲಾಗಿದೆ. ಕಾರ್ಮಿಕ ನೀರಿಕ್ಷಕರಾದ ಶಿಲ್ಪಾ, ಯೋಜನಾ ನಿರ್ದೇಶಕ ರಘುನಾಥ ಹಾಗೂ ಪೊಲೀಸ್ ಸಿಬ್ಬಂದಿ ರವಿ ಅವರು ವಿವಿಧ ತಪಾಸಣೆ ನಡೆಸಿದರು. ಈ ವೇಳೆ ಮಳಿಗೆಯೊಂದರಲ್ಲಿ ಬಾಲ ಕಾರ್ಮಿಕ ಪತ್ತೆಯಾಗಿದ್ದಾನೆ. ಆನವಟ್ಟಿ ಠಾಣೆಯಲ್ಲಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ … Read more

ಭದ್ರಾ ನಾಲೆಯಲ್ಲಿ ಮುಂದುವರೆದ ಸರ್ಚ್‌ ಆಪರೇಷನ್‌, ಇಬ್ಬರ ಮೃತದೇಹ ಪತ್ತೆ, ಹೇಗಾಯ್ತು ಘಟನೆ?

Three-Drowned-in-Bhadra-Canal-in-Lakkavalli-in-Chikkamagaluru

SHIVAMOGGA LIVE NEWS | 23 MAY 2023 LAKKAVALLI : ಭದ್ರಾ ನಾಲೆಯಲ್ಲಿ (Bhadra Canal) ನೀರು ಪಾಲಾಗಿದ್ದ ಮೂವರ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಮತ್ತೊಬ್ಬ ಯುವತಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮನೆ ಮಕ್ಕಳನ್ನು ಕಳೆದುಕೊಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲಿ ಸೂತಕ ಆವರಿಸಿದೆ. ಲಕ್ಕವಳ್ಳಿ ಸಮೀಪ ಭದ್ರಾ ಬಲದಂಡೆ ನಾಲೆಯಲ್ಲಿ (Bhadra Canal) ಭಾನುವಾರ ಸಂಜೆ ನಂಜನಗೂಡಿನ ಶಾಮವೇಣಿ (16), ಶಿವಮೊಗ್ಗದ ಸೋಮಿನಕೊಪ್ಪದ ಅನನ್ಯಾ (16) ಮತ್ತು ಲಕ್ಕವಳ್ಳಿಯ … Read more

ಹೈವೆ ರಸ್ತೆಯಲ್ಲಿ ಪೆಟ್ರೋಲ್ ಟ್ಯಾಂಕರ್‌ ಪಲ್ಟಿ

Petrol-Tanker-Upside-at-nagara-in-Hosanagara

SHIVAMOGGA LIVE NEWS | 23 MAY 2023 HOSANAGARA : ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್‌ ಟ್ಯಾಂಕರ್‌ (Petrol Tanker) ಲಾರಿ ಪಲ್ಟಿಯಾಗಿದೆ. ಇದರಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೊಸನಗರ ತಾಲೂಕಿನ ನಗರದ ದರ್ಗಾ ಕ್ರಾಸ್‌ ಬಳಿ ಘಟನೆ ಸಂಭವಿಸಿತ್ತು. ಮಂಗಳೂರಿನಿಂದ ಪೆಟ್ರೋಲ್‌ ತುಂಬಿಕೊಂಡು ಶಿವಮೊಗ್ಗಕ್ಕೆ ತೆರಳುತ್ತಿದ್ದ ಟ್ಯಾಂಕರ್‌ (Petrol Tanker) ಲಾರಿ ಅಪಘಾತಕ್ಕೀಡಾಗಿತ್ತು. ರಸ್ತೆ ಪಕ್ಕದಲ್ಲಿ ಟ್ಯಾಂಕರ್‌ ಪಲ್ಟಿಯಾಗಿತ್ತು. ಇದರಿಂದ ಪೆಟ್ರೋಲ್‌ ಸೋರಿಕೆಯಾಗುತ್ತಿತ್ತು. ಇದನ್ನೂ ಓದಿ – ಫಟಾಫಟ್‌ ನ್ಯೂಸ್‌ 8 AM … Read more

ಭದ್ರಾ ನಾಲೆಯಲ್ಲಿ ಕೊಚ್ಚಿ ಹೋದ ಮೂವರು, ಯುವತಿ ಮೃತದೇಹ ಪತ್ತೆ, ಮತ್ತಿಬ್ಬರಿಗೆ ಶೋಧ

Chikkamagaluru-SP-Uma-Prashanath-Visit-Bhadra-Canal-at-Lakkavalli

SHIVAMOGGA LIVE NEWS | 22 MAY 2023 LAKKAVALLI : ಈಜಲು ತೆರಳಿದ್ದಾಗ ಭದ್ರಾ ನಾಲೆಯಲ್ಲಿ ಮೂವರು ಕೊಚ್ಚಿ (Drowned) ಹೋಗಿದ್ದಾರೆ. ಓರ್ವ ಯುವತಿಯ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ – ಸಂಜೆ 7 ಗಂಟೆಗೆ ಬಂದ ಮೆಸೇಜ್‌ನಿಂದ ಫಜೀತಿಗೆ ಸಿಲುಕಿದ ರೈತ, ಶಿವಮೊಗ್ಗದ ಪೊಲೀಸ್‌ ಠಾಣೆಗೆ ದೌಡು ಲಕ್ಕವಳ್ಳಿ ಗ್ರಾಮದಲ್ಲಿ ಭಾನುವಾರ ಘಟನೆ ಸಂಭವಿಸಿದೆ. ಅನನ್ಯಾ (19), ಶಾಮ ಶಾಂಭವಿ (15) ಮತ್ತು ಸೋದರ ಮಾವ ರವಿ (34) ನಾಲೆಯಲ್ಲಿ … Read more

ತೀರ್ಥಹಳ್ಳಿಯಲ್ಲಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು

Car-hits-electric-pole-at-Taluve-village-in-Thirthahalli-Taluk

SHIVAMOGGA LIVE NEWS | 22 MAY 2023 THIRTHAHALLI : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್‌  ಕಂಬಕ್ಕೆ (Electric Pole) ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾರಿಗೂ ತೊಂದರೆಯಾಗಿಲ್ಲ. ಇದನ್ನೂ ಓದಿ – ಜೈಲ್‌ ಸರ್ಕಲ್‌ನಲ್ಲಿ ದಿಢೀರ್‌ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಸ್ಮಾರ್ಟ್‌ ಸಿಟಿ ಅಧಿಕಾರಿಗಳ ವಿರುದ್ಧ ಘೋಷಣೆ, ಆಗಿದ್ದೇನು? ತೀರ್ಥಹಳ್ಳಿ ತಾಲೂಕು ತಳುವೆಯ ಶಾಲೆ ಸಮೀಪ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದರು ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯಿಂದ ಕೊಪ್ಪ ಕಡೆಗೆ ತೆರಳುತ್ತಿದ್ದಾಗ … Read more

ಅಡಕೆ ಧಾರಣೆ | 22 ಮೇ 2023 | ಯಾವ ಅಡಕೆಗೆ ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್?

Areca Price in Shimoga APMC

SHIVAMOGGA LIVE NEWS | 22 MAY 2023 SHIMOGA : ಶಿವಮೊಗ್ಗ, ಸಾಗರ, ಶಿರಸಿ, ಹೊನ್ನಾಳಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17001 35009 ಬೆಟ್ಟೆ 43599 53672 ರಾಶಿ 36500 48709 ಸರಕು 42009 76240 ಸಾಗರ ಮಾರುಕಟ್ಟೆ ಕೆಂಪುಗೋಟು 26599 35500 ಕೋಕ 19799 33899 ಚಾಲಿ 31699 36889 ಬಿಳೆ ಗೋಟು 16811 32299 ರಾಶಿ 34699 48629 ಸಿಪ್ಪೆಗೋಟು … Read more

ಶಿವಮೊಗ್ಗದ MRS ಸರ್ಕಲ್‌ನಲ್ಲಿ ಕ್ಯಾಂಟೀನ್‌ಗೆ ಹೋಗಿ ಹೊರಬಂದಾಗ ಭದ್ರಾವತಿ ಯುವಕನಿಗೆ ಕಾದಿತ್ತು ಶಾಕ್

Shimoga-City-MRS-Drone-Shot

SHIVAMOGGA LIVE NEWS | 22 MAY 2023 SHIMOGA : ಎಂಆರ್‌ಎಸ್‌ ಸರ್ಕಲ್‌ನಲ್ಲಿ ಬೈಕ್‌ ನಿಲ್ಲಿಸಿ ಕ್ಯಾಂಟೀನ್‌ಗೆ (Canteen) ಹೋಗಿ ಬರುವಷ್ಟರಲ್ಲಿ ಆರ್.ಎಕ್ಸ್‌ 135 ಬೈಕ್‌ ಕಳ್ಳತನವಾಗಿದೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ನೀವು ಇನ್ನೂ ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿಲ್ಲವಾ? ಈಗಲೆ ಇಲ್ಲಿ ಕ್ಲಿಕ್‌ ಮಾಡಿ ಭದ್ರಾವತಿ ಹೊಸ ಸಿದ್ದಾಪುರದ ಮನೋಜ್‌ ಎಂಬುವವರಿಗೆ ಸೇರಿದ ಬೈಕ್‌ ಕಳ್ಳತನವಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಮನೋಜ್‌ ಅವರು ಶಿವಮೊಗ್ಗದ … Read more

ದಿನ ಭವಿಷ್ಯ | ಈ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಗೌರವ, ಉಡುಗೊರೆಗಳು ಸಿಗಲಿದೆ, ಯಾವ್ಯಾವ ರಾಶಿಗೆ ಹೇಗಿದೆ ಇವತ್ತು?

DINA-BHAVISHYA

ಮೇಷ ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಖರ್ಚು ವೆಚ್ಚಗಳ ಮೇಳೆ ನಿಗಾ ಇರಲಿ. ನೆರೆಹೊರೆಯವರೊಂದಿಗೆ ಜಗಳ ಸಾಧ್ಯತೆ. ಸಂಗಾತಿ ಜೊತೆಗೆ ಹೆಚ್ಚು ಸಮಯ ಕಳೆಯಿರಿ. ವೃಷಭ ಸ್ನೇಹಿತರೊಂದಿಗೆ ಸುತ್ತಾಟ. ಹಣದ ಖರ್ಚಿನ ಮೇಲೆ ನಿಗಾ ಇರಲಿ. ಸಂಬಂಧಿಕರು ಮನೆಗೆ ಬರುವ ಸಾಧ್ಯತೆ. ಯೋಜನೆಗಳು ತಲೆಕೆಳಗಾಗಬಹುದು ಎಚ್ಚರ. ಮಿಥುನ ಹಠಾತ್‌ ಪ್ರವಾಸ ಕೈಗೊಳ್ಳಬೇಕಾಗುತ್ತದೆ. ವ್ಯಾಪಾರ, ವ್ಯವಹಾರದ ಉದ್ದೇಶಕ್ಕೆ ಹೆಚ್ಚು ಸುತ್ತಾಡಬೇಕಾಗುತ್ತದೆ. ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗುವುದಿಲ್ಲ. ಕರ್ಕಾಟಕ ಸಾಲ ಸಿಗಲಿದೆ. ಯಾವುದೆ ಕೆಲಸಕ್ಕೆ ಮುನ್ನ ಪೋಷಕರ ಆಶೀರ್ವಾದ ಅಗತ್ಯ. … Read more

ನೀವು ಇನ್ನೂ ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿಲ್ಲವಾ? ಈಗಲೆ ಇಲ್ಲಿ ಕ್ಲಿಕ್‌ ಮಾಡಿ

Whatsapp-General-Image

ನೀವು ಎಲ್ಲೆ ಇದ್ದರು, ಯಾವುದೆ ಕೆಲಸದಲ್ಲಿ ಇದ್ದರು ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಫಟಾಫಟ್‌ ಓದಬಹುದು. ಕೆಳಗಿರುವ ನಮ್ಮ ವಾಟ್ಸಪ್‌ ಕಮ್ಯೂನಿಟಿ ಸೇರಿರಿ. ನೀವು ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿದ್ದು ಯಾರಿಗೂ ಗೊತ್ತಾಗಲ್ಲ. ನಿಮ್ಮ ಮೊಬೈಲ್‌ ನಂಬರ್‌ ಯಾರೂ ದುರ್ಬಳಕೆ ಮಾಡಲು ಸಾಧ್ಯವಿಲ್ಲ. ನಮ್ಮ ವಾಟ್ಸಪ್‌ ಕಮ್ಯೂನಿಟಿ ಸೇರಲು ಕೆಳಗಿರುವ ಬಟನ್‌ ಕ್ಲಿಕ್‌ ಮಾಡಿ.

BREAKING NEWS | ಶಿವಮೊಗ್ಗದಲ್ಲಿ ಗುಡುಗು, ಮಿಂಚು ಸಹಿತ ಜೋರು ಮಳೆ, ಕರೆಂಟ್‌ ಕಣ್ಮರೆ

080822 Night Rain in Shimoga1

SHIVAMOGGA LIVE NEWS | 21 MAY 2023 SHIMOGA : ಬಿಸಿಲಿನ ಧಗೆಯಿಂದ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗದಲ್ಲಿ ವರುಣ ಪ್ರತ್ಯಕ್ಷವಾಗಿದ್ದಾನೆ. ಗುಡುಗು, ಮಿಂಚು, ಗಾಳಿ ಸಹಿತ ಜೋರು ಮಳೆ (thunder rain) ಆರಂಭವಾಗಿದೆ. ಇದರಿಂದಾಗಿ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಿದೆ. ರಾತ್ರಿ 7.45ರ ಹೊತ್ತಿಗೆ ಗುಡುಗು, ಗಾಳಿ, ಮಿಂಚು ಆರಂಭವಾಗಿದೆ. ಏಕಾಏಕಿ ಮಳೆ ಸುರಿಯಲು ಆರಂಭವಾಗಿದೆ. ಕಳೆದ ಕೆಲವು ದಿನದಿಂದ ಬಾರಿ ಬಿಸಿಲಿನಿಂದ ಶಿವಮೊಗ್ಗದ ಜನ ಬಸವಳಿದಿದ್ದರು. ತಾಪಮಾನ 35 ಡಿಗ್ರಿವರೆಗೆ ಏರಿಕೆಯಾಗಿತ್ತು. ಇದನ್ನೂ ಓದಿ … Read more