ಭದ್ರಾವತಿಯ ಮಹಿಳೆಗೆ 10 ತಿಂಗಳು ಜೈಲು, ಕಾರಣವಾಯ್ತು ಸಾಮಾಜಿಕ ಜಾಲತಾಣದ ಪೋಸ್ಟ್‌, ಏನಿದು ಪ್ರಕರಣ?

200123 Police Jeep With Light jpg

SHIVAMOGGA LIVE NEWS | 20 MAY 2023 SHIMOGA : ಫೋಟೊಗಳ ಮೇಲೆ ಅಶ್ಲೀಲವಾಗಿ ಬರೆದು ಸಾಮಾಜಿಕ ಜಾಲತಾಣಗಳಲ್ಲಿ (Social Media) ಪೋಸ್ಟ್‌ ಮಾಡಿದ್ದ ಮಹಿಳೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಭದ್ರಾವತಿಯ ಮಹಿಳೆಗೆ ಶಿಕ್ಷೆ ಹಳೆ ದ್ವೇಷದ ಹಿನ್ನೆಲೆ ಭದ್ರಾವತಿಯ 30 ವರ್ಷದ ಮಹಿಳೆಯೊಬ್ಬಳು 6 ವರ್ಷದ ಬಾಲಕಿ, ಆಕೆಯ ಕಟುಂಬದ ಫೋಟೊಗಳ ಮೇಲೆ ಅಶ್ಲೀಲವಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್‌ ಪ್ರಕಟಿಸಿದ್ದಳು. ಈ ಸಂಬಂಧ ಬಾಲಕಿಯ ತಾಯಿ ಭದ್ರಾವತಿಯ … Read more

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ, ಪತಿಯ ವಿಚಾರಣೆ

Thirthahalli-Kuruvalli-Shruthi-body-found-in-lake

SHIVAMOGGA LIVE NEWS | 20 MAY 2023 THIRTHAHALLI : ಕಲ್ಲು ಗಣಿ ಕ್ವಾರೆಯಲ್ಲಿದ್ದ ಹೊಂಡದ ಕೆರೆಯಲ್ಲಿ (Lake) ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತೂರು ಹೋಬಳಿ ಸೇವಾ ಪ್ರತಿನಿಧಿ ಶೃತಿ (31) ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮೇಶ್ವರ ಮಜರೆ ಗ್ರಾಮದ ಕಲ್ಲು ಗಣಿ ಕ್ವಾರೆಯ ಹೊಂಡದ ಕೆರೆಯಲ್ಲಿ (Lake) ಶೃತಿ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಶೃತಿಯ ಪತಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ … Read more

ಈ ರಾಶಿಯವರಿಗೆ ಇವತ್ತು ಗೌರವ, ಮನ್ನಣೆ ಹೆಚ್ಚಾಗುತ್ತದೆ | ದಿನ ಭವಿಷ್ಯ | 20 ಮೇ 2023

DINA-BHAVISHYA

ಮೇಷ ಕುಟುಂಬದಲ್ಲಿ ಅಸಮಾಧಾನ ಉಂಟಾಗಬಹುದು. ತಾಳ್ಮೆ ಇದ್ದರೆ ಪರಿಸ್ಥಿತಿ ಬದಲಾಗಬಹುದು. ಕಾನೂನು ಬಾಹಿರ ಚಟುವಟಿಕೆಯಿಂದ ದೂರವಿರಿ. ವೃಷಭ ಬಿಡುವಿಲ್ಲದ ದಿನಚರಿ ಇರುತ್ತದೆ. ನಿಮ್ಮ ಸಾಮರ್ಥ್ಯದಿಂದ ಯಾವುದೆ ಸಾಧನೆ ಸಾಧಿಸುವಿರಿ. ಮಿಥುನ ನಿಮ್ಮ ಭಾವನೆಯನ್ನು ನಿಯಂತ್ರಣದಲ್ಲಿ ಇಡಿ. ನಿಮ್ಮ ನಿರ್ಧಾರ ಪದೇ ಪದೆ ಬದಲಾಗಬಹುದು. ಚಡಪಡಿಕೆ ಹೆಚ್ಚಾಗುತ್ತದೆ. ಕರ್ಕಾಟಕ ನಿಮ್ಮ ಗೌರವ ಮತ್ತು ಮನ್ನಣೆ ಹೆಚ್ಚಾಗುತ್ತದೆ. ಸ್ನೇಹಿತರೊಂದಿಗೆ ವಾದ ಮಾಡಬೇಡಿ. ಪರಿಸ್ಥಿತಿ ನಿಮ್ಮ ಮನಸ್ಸಿನ ವಿರುದ್ಧವಾಗಿರುತ್ತದೆ. ಸಿಂಹ ಇಂದು ಪರಿಸ್ಥಿತಿಯನ್ನು ಸಕಾರಾತ್ಮಕವಾಗಿ ಪ್ರಯತ್ನಿಸಿ. ನಿಮ್ಮ ಸಾಮರ್ಥ್ಯಕ್ಕಿಂತಲು ಹೆಚ್ಚಿನ ಕೆಲಸ … Read more

ಅಡಕೆ ಧಾರಣೆ | ಗೊರಬಲು ದರ ತುಸು ಹೆಚ್ಚಳ, ಬೆಟ್ಟೆ, ರಾಶಿ ರೇಟ್‌ ಸ್ವಲ್ಪ ಕುಸಿತ, ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?‌

Areca Price in Shimoga APMC

SHIVAMOGGA LIVE NEWS | 19 MAY 2023 SHIMOGA : ಶಿವಮೊಗ್ಗ, ಹೊನ್ನಾಳಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತಿನ ಅಡಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 18100 35050 ಬೆಟ್ಟೆ 45000 53330 ರಾಶಿ 36216 48099 ಸರಕು 54169 80696 ಹೊನ್ನಾಳಿ ಮಾರುಕಟ್ಟೆ ರಾಶಿ 47899 47899 ಶಿರಸಿ ಮಾರುಕಟ್ಟೆ ಕೆಂಪುಗೋಟು 28139 36709 ಚಾಲಿ 34499 38309 ಬೆಟ್ಟೆ 37319 43399 ಬಿಳೆ ಗೋಟು 24999 33699 ರಾಶಿ … Read more

ತೀರ್ಥಹಳ್ಳಿ ಜೋಡಿ ಕೋಲೆ, ಕಾರಣ ಬಾಯಿಬಿಟ್ಟ ಆರೋಪಿ, ಇಡ್ಲಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ, ಆಗಿದ್ದೇನು?

Two-Killed-in-Vishwakarma-Samudaya-Bhavana

SHIVAMOGGA LIVE NEWS | 19 MAY 2023 THIRTHAHALLI : ಸಮುದಾಯ ಭವನದಲ್ಲಿ (Community Hall) ನಡೆದ ಜೋಡಿ ಕೊಲೆ ಆರೋಪಿ ರಾಜಣ್ಣ ಎಂಬಾತನನ್ನು ಬಂಧಿಸಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಇಬ್ಬರ ಹತ್ಯೆಗೆ ರಾಜಣ್ಣ ಕಾರಣ ಬಾಯಿ ಬಿಟ್ಟಿದ್ದಾನೆ. ಇಡ್ಲಿ ವಿಚಾರಕ್ಕೆ ನಡೆದ ಕಿರಿಕ್‌ ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕುರುವಳ್ಳಿ ವಿಶ್ವಕರ್ಮ ಸಮುದಾಯ ಭವನದಲ್ಲಿ ಟೈಲ್ಸ್‌ ಕೆಲಸಕ್ಕಾಗಿ 12 ದಿನದ ಹಿಂದೆ ದಾವಣಗೆರೆಯಿಂದ ಐವರು ಕಾರ್ಮಿಕರು … Read more

ಭದ್ರಾವತಿಯ ಪ್ರಮುಖ ಬೀದಿಗಳಲ್ಲಿ ದಿಂಡಿ ಉತ್ಸವದ ವೈಭವದ ಮೆರವಣಿಗೆ, ಮೂರು ದಿನದ ಉತ್ಸವ ಹೇಗಿತ್ತು?

Bhavasara-Kshatirya-Samaja-Bhadravathi-Dindi-Utsava

SHIVAMOGGA LIVE NEWS | 19 MAY 2023 BHADRAVATHI : ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ದಿಂಡಿ ಉತ್ಸವ ಅಂಗವಾಗಿ ಭದ್ರಾವತಿ ಪಟ್ಟಣದಲ್ಲಿ ರಾಜಬೀದಿ ಮೆರವಣಿಗೆ (Procession) ನಡೆಯಿತು. ಸಮಾಜದವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಶ್ರೀ ಕೃಷ್ಣ ರುಕ್ಮಿಣಿಯರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕಾರದ ವಾಹನದಲ್ಲಿ ಇರಿಸಿ ನಗರದ ಪ್ರಮುಖ ಬೀದಿಗಳಲ್ಲಿ ಮೆರಣಿಗೆ ನಡೆಸಲಾಯಿತು. ವಾದ್ಯ ತಂಡಗಳೊಂದಿಗೆ ದೇವರ ನಾಮ ಜಪಿಸುತ್ತ ಭಕ್ತರು ಹೆಜ್ಜೆ ಹಾಕಿದರು. ನಂತರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ನಡೆಸಲಾಯಿತು. WATCH VIDEO … Read more

ಪ್ರಥಮ ಪಿಯುಸಿಗೆ ಉಚಿತ ಪ್ರವೇಶಾತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಮಾನದಂಡವೇನು?

HIVAMOGGA-NEWS- map

SHIVAMOGGA LIVE NEWS | 19 MAY 2023 SHIMOGA : ಮೇಲಿನ ಹನಸವಾಡಿಯಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್‌ ಕಲಾಂ ಹೆಣ್ಣು ಮಕ್ಕಳ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ಉಚಿತ ಪ್ರವೇಶಾತಿಗೆ (Admission) ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿನ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ಕೆಳಕಂಡ ಮಾನದಂಡಗಳಿಗೆ ಅನುಗುಣವಾಗಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಾಖಲೆಗಳ ಸಹಿತ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜಿಗೆ ತೆರಳಿ ಪ್ರಾಂಶುಪಾಲರ ಮೂಲಕ  ಮೇ 25ರೊಳಗೆ ಉಚಿತವಾಗಿ ಅರ್ಜಿ ಸಲ್ಲಿಸಬೇಕು. ಪ್ರವೇಶಾತಿಯಲ್ಲಿ … Read more

ಮನೆಯಲ್ಲಿ ಶೌಚಾಲಯಕ್ಕೆ ಹೋಗಿ ಹೊರ ಬಂದ ಕಾಂಗ್ರೆಸ್‌ ಹಿರಿಯ ನಾಯಕಿಗೆ ಕಾದಿತ್ತು ಶಾಕ್‌

Crime-News-General-Image

SHIVAMOGGA LIVE NEWS | 19 MAY 2023 SHIMOGA : ಮನೆ ಒಳಗಡೆ ಇಟ್ಟಿದ್ದ ವ್ಯಾನಿಟಿ ಬ್ಯಾಗ್‌ (Vanity Bag), ಚಿನ್ನಾಭರಣ, ನಗದು ಕಳ್ಳತನವಾಗಿದೆ. ಪಾರಿವಾಳ ಮಾರಾಟಕ್ಕೆ ಬಂದವರೆ ಈ ಕೃತ್ಯ ಎಸಗಿರುವ ಶಂಕೆ ಇದೆ ಎಂದು ಶಿವಮೊಗ್ಗದ ಕಾಂಗ್ರೆಸ್‌ ನಾಯಕಿಯೊಬ್ಬರು ದೂರು ನೀಡಿದ್ದಾರೆ. ಕಾಂಗ್ರೆಸ್‌ ನಾಯಕಿ ಫಾತೀಮಾ ಬೇಗಂ ಅವರ ಬುದ್ದಾ ನಗರದ ಮನೆಯಲ್ಲಿ ವ್ಯಾನಿಟಿ ಬ್ಯಾಗಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದೆ. ಚುನಾವಣೆ ಹಿನ್ನೆಲೆ ಫಾತೀಮಾ ಬೇಗಂ ಅವರು ಪ್ರಚಾರ ಕಾರ್ಯದಲ್ಲಿ ತೊಡಿಗಿಸಿಕೊಂಡಿದ್ದರು. ಏ.29ರಂದು … Read more

ಈ ರಾಶಿಯವರು ತಮ್ಮ ಜೊತೆ ಕೆಲಸ ಮಾಡುವವರ ಬಗ್ಗೆ ಎಚ್ಚರ ವಹಿಸಬೇಕು | ದಿನ ಭವಿಷ್ಯ | 19 ಮೇ 2023

DINA-BHAVISHYA

ಮೇಷ ಮಂಗಳ 3ನೇ ಮನೆಯಲ್ಲಿದ್ದಾನೆ. ಸೂರ್ಯ ನಿಮಗೆ ಬರಬಹುದಾದ ಕಷ್ಟಗಳನ್ನು ತಡೆದು ಒಳ್ಳೆಯ ಕೆಲಸಗಳನ್ನು ನಿಮ್ಮಿಂದ ಮಾಡಿಸುತ್ತಾನೆ. ವೃಷಭ ತುಂಬಾ ಉತ್ಸಾಹದಿಂದ ಒಳ್ಳೆಯ ಕೆಲಸಗಳು ನಿಮ್ಮಿಂದ ಆಗುತ್ತದೆ. ವಿದ್ಯಾರ್ಥಿಗಳಲ್ಲಿ ಉತ್ತಮ ಬೆಳವಣಿಗೆ ಕಾಣುತ್ತೀರಿ. ಮಿಥುನ ನಿಮ್ಮ ರಾಶಿಯವರಿಗೆ ಈ ದಿನ ಉತ್ತಮವಾಗಿರುತ್ತದೆ. ಬುದ್ಧಿವಂತಿಕೆ, ಕೆಲಸದ ಮೇಲಿನ ‍ಶ್ರದ್ಧೆ ನಿಮ್ಮನ್ನು ಉತ್ತಮ ಮಟ್ಟಕ್ಕೆ ಕೊಂಡೊಯ್ಯುತ್ತದೆ. ಕರ್ಕಾಟಕ ನೀವು ಯಾವುದೆ ಕೆಲಸ ಮಾಡಿದರು ದೃಢ ಮನಸ್ಸಿನಿಂದ ಪ್ರಾರಂಭಿಸಿ. ಆರ್ಥಿಕವಾಗಿ ದೃಢಗೊಳ್ಳುತ್ತೀರಿ. ಸಿಂಹ ಕಠಿಣವಾಗಿರುವ ಕೆಲಸವನ್ನು ಅತಿ ಸುಲಭವಾಗಿ ಮಾಡುತ್ತೀರಿ. ಕೈಗೊಂಡ … Read more

ತೀರ್ಥಹಳ್ಳಿ ಜೋಡಿ ಕೊಲೆ ಆರೋಪಿ ಅರೆಸ್ಟ್‌, ಯಾರಾತ? ಹತ್ಯೆಗೇನು ಕಾರಣ?

Two-Killed-in-Vishwakarma-Samudaya-Bhavana

SHIVAMOGGA LIVE NEWS | 18 MAY 2023 THIRTHAHALLI : ಸಮುದಾಯ ಭವನದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (ARREST). ಬಂಧಿತನನ್ನು ರಾಜಣ್ಣ (58) ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಕುರುವಳ್ಳಿ ಸಮೀಪ ನಿರ್ಮಾಣ ಹಂತದ ವಿಶ್ವಕರ್ಮ ಸಮುದಾಯ ಭವನದಲ್ಲಿ ಜೋಡಿ ಕೊಲೆಯಾಗಿತ್ತು. ಮೃತರನ್ನು  ಆರ್.ಬೀರೇಶ್‌ (35) ಮತ್ತು ಮಂಜ (46) ಎಂದು ಗುರುತಿಸಲಾಗಿದೆ. ಸಮುದಾಯ ಭವನ ನಿರ್ಮಾಣ ಕಾರ್ಯದಲ್ಲಿ ಮೂವರು ಕೆಲಸಗಾರರಾಗಿದ್ದರು. ಕಳೆದ ರಾತ್ರಿ ಮೂವರ ಮಧ್ಯೆ ಜಗಳವಾಗಿದ್ದು, ರಾಜಣ್ಣ, ಇಬ್ಬರನ್ನು … Read more