ʼಬಿಜೆಪಿಗೆ ಮತ ನೀಡಿದ್ದಕ್ಕೆ ಹಲ್ಲೆ ಮಾಡಿದರುʼ ಅಂದವನು ಕೊನೆಗೆ ಹೇಳಿದ್ದೇ ಬೇರೆ, ಅಷ್ಟಕ್ಕು ಆಗಿದ್ದೇನು?

Auto-Glass-Break-Sominakoppa-in-Shimoga

SHIVAMOGGA LIVE NEWS | 16 MAY 2023 SHIMOGA : ಬಿಜೆಪಿಗೆ ಮತ ನೀಡಿದೆ ಎಂದು ಹೇಳಿದ್ದಕ್ಕೆ ಮುಸ್ಲಿಂ ಯುವಕರು ತನ್ನ ಮೇಲೆ ಹಲ್ಲೆ ಮಾಡಿ, ಆಟೋ (Auto) ಗಾಜು ಒಡೆದಿದ್ದಾರೆ ಎಂದು ಆರೋಪಿಸಿದ್ದ ಆಟೋ ಚಾಲಕ ಉಲ್ಟಾ ಹೊಡೆದಿದ್ದಾನೆ. ಆತನ ಮಾತು ನಂಬಿ ಬೆಂಬಲಕ್ಕೆ ನಿಂತಿದ್ದ ಬಿಜೆಪಿ ಮುಖಂಡರು ಮುಜುಗರಕ್ಕೀಡಾಗಿದ್ದಾರೆ. ಬೆಳಗ್ಗೆ ಎಸ್ಪಿ ಕಚೇರಿಯಲ್ಲಿ ಹೈಡ್ರಾಮಾ ಹಾನಿಯಾಗಿದ್ದ ಗಾಜು, ಹರಿದ ಟಾಪ್‌ನೊಂದಿಗೆ ಹರೀಶ್‌ ರಾವ್‌ ಎಂಬ ಚಾಲಕ ತನ್ನ ಆಟೋವನ್ನು (Auto) ಸೋಮವಾರ ಬೆಳಗ್ಗೆ … Read more

ಯಡಿಯೂರಪ್ಪ ತೋಟದ ಪಕ್ಕದಲ್ಲಿ ಪುನುಗು ಬೆಕ್ಕು ಬಲಿ ಕೊಟ್ಟು ಮಾಟ ಮಂತ್ರ, ಸಂಸದ ರಾಘವೇಂದ್ರ ಹೇಳಿದ್ದೇನು?

Black-Magic-Against-Yedyurappa-Family

SHIVAMOGGA LIVE NEWS | 16 MAY 2023 SHIKARIPURA : ಬಿ.ವೈ.ವಿಜಯೇಂದ್ರ ಅವರು ಚುನಾವಣೆಯಲ್ಲಿ ಗೆಲ್ಲಬಾರದು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬದ ರಾಜಕೀಯ ಏಳಿಗೆ ಸಹಿಸಲಾಗದೆ ಪುನುಗು ಬೆಕ್ಕು ಬಲಿ ಕೊಟ್ಟು ಮಾಟ (Maata Mantra) ಮಾಡಿಸಲಾಗಿದೆ. ಇದರಿಂದ ತಮ್ಮ ಕುಟುಂಬದ ಮೇಲೆ ಪರಿಣಾಮ ಉಂಟಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ. ಶಿಕಾರಿಪುರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಶಿಕಾರಿಪುರ ತಾಲೂಕಿನ ಬಂಡಿಬೈರನಹಳ್ಳಿ ಮಜಿರೆ ಸಿದ್ದಾಪುರ ಗ್ರಾಮದಲ್ಲಿರುವ ತೋಟದಲ್ಲಿ … Read more

ಕಾಗೋಡು ಕುಟುಂಬದ ಸಂಸ್ಥೆಯ ಹಿಂಬಾಗಿಲಿನ ಬೀಗಿ ಮುರಿದ ಕಳ್ಳರು, ಸಾಕ್ಷಿ ನಾಶಕ್ಕೆ ಸಿಸಿಟಿವಿಯನ್ನೂ ಹೊತ್ತೊಯ್ದರು

Theft-at-United-Company-owned-by-Kagodu-Thimmappa-family

SHIVAMOGGA LIVE NEWS | 16 MAY 2023 SAGARA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಕುಟುಂಬಕ್ಕೆ ಸೇರಿದ ಸಂಸ್ಥೆಯೊಂದರ ಕಟ್ಟಡದ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಕೃತ್ಯ ಎಸಗಿದವರು ಸುಳಿವು ಸಿಗಬಾರದು ಎಂದು ಸಿಸಿಟಿವಿ (CCTV) ಕ್ಯಾಮರಾ ಮತ್ತು ಡಿವಿಆರ್‌ಗಳನ್ನೂ ಕದ್ದೊಯ್ದಿದ್ದಾರೆ. ಸಾಗರದ ಮಾರುಕಟ್ಟೆ ರಸ್ತೆಯ ಸೊರಬ ಸರ್ಕಲ್‌ನಲ್ಲಿರುವ ಯುನೈಟೆಡ್‌ ಟ್ರೇಡಿಂಗ್‌ ಕಂಪನಿ ಕಟ್ಟಡದ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. 17 ಲಕ್ಷ ರೂ. ಮೌಲ್ಯದ ಸಿಗರೇಟ್‌ ಪೆಟ್ಟಿಗೆಗಳನ್ನು ಕಳವು … Read more

ಅರಸಾಳು ಗ್ರಾಮದಲ್ಲಿ ಮಾಜಿ ಶಾಸಕ ನಿಧನ, ಮುಖಂಡರ ಸಂತಾಪ

Former-MLA-Umakanth-Borker-No-more

SHIVAMOGGA LIVE NEWS | 16 MAY 2023 SORABA : ಮಾಜಿ ಶಾಸಕ (Former MLA) ಉಮಾಕಾಂತ್‌ ಬೋರ್ಕರ್‌ (84) ಅವರು ಹೊಸನಗರ ತಾಲೂಕು ಅರಸಾಳು ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ. ಸೋಮವಾರ ಅವರ ಅಂತ್ಯಕ್ರಿಯೆ ನೆರವೇರಿತು. ಉಮಾಕಾಂತ್‌ ಬೋರ್ಕರ್‌ ಅವರು 1978ರಲ್ಲಿ ಶಿರಸಿಯ ಶಾಸಕರಾಗಿದ್ದರು. ಬಹು ವರ್ಷದಿಂದ ಅರಸಾಳು ಗ್ರಾಮದಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. 1978ರಲ್ಲಿ ಶಿರಸಿಯಲ್ಲಿ ಕಾಂಗ್ರೆಸ್‌ ಪಕ್ಷದ ಶಂಕರ ಪುರುಷೋತ್ತಮ ಅವರ ವಿರುದ್ದ ಜನತಾ ಪಕ್ಷದ ಉಮಾಕಾಂತ್‌ ಬೋರ್ಕರ್‌ ಸ್ಪರ್ಧೆ ಮಾಡಿ 2713 ಮತಗಳ ಅಂತರದಲ್ಲಿ … Read more

ಅಡಕೆ ಧಾರಣೆ | 15 ಮೇ 2023 | ಶಿವಮೊಗ್ಗ, ಸಾಗರ ಸೇರಿದಂತೆ ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 15 MAY 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18000 34669 ಬೆಟ್ಟೆ 48509 52700 ರಾಶಿ 34009 48599 ಸರಕು 50569 80696 ಸಾಗರ ಮಾರುಕಟ್ಟೆ ಕೆಂಪುಗೋಟು 20289 34699 ಕೋಕ 22099 32289 ಚಾಲಿ 30490 36999 ಬಿಳೆ ಗೋಟು 21299 31150 ರಾಶಿ 34699 48609 ಸಿಪ್ಪೆಗೋಟು 6300 21070 … Read more

APP LOKA | ಈ ಉಚಿತ ಆ್ಯಪ್‌ನಲ್ಲಿ ಸಿಗಲಿದೆ ಪ್ರತಿದಿನದ ಅಡಕೆ ರೇಟ್‌, ಧಾರಣೆಯ ವಿಶ್ಲೇಷಣೆ, ಯಾವುದದು?

SHIVAMOGGA LIVE NEWS APP LOKA : ಅಡಕೆ ಧಾರಣೆಯಲ್ಲಿ (Adike Price) ದಿನೇ ದಿನೆ ವ್ಯತ್ಯಾಸವಾಗುತ್ತದೆ. ಪ್ರತಿ ದಿನ ಅಡಕೆ ರೇಟ್‌ ಎಷ್ಟಾಯ್ತು ಎಂದು ತಿಳಿಯಲು ಬೆಳಗಾರರು ಹರಸಾಹಸ ಪಡುತ್ತಾರೆ. ಮಾರುಕಟ್ಟೆ ಜೊತೆಗೆ ಸಂಪರ್ಕ ಹೊಂದಿರುವ ದೊಡ್ಡ ರೈತರಿಗೆ ಧಾರಣೆ ತಿಳಿಯುವುದು ಸುಲಭ. ಸಣ್ಣಪುಟ್ಟ ರೈತರಿಗೆ ದರ ಗೊತ್ತಾಗುವುದು ಕಷ್ಟ. ಬೆಳೆಗಾರರಿಗೆ ಅಡಕೆ ಧಾರಣೆಯ ಮಾಹಿತಿ ತಿಳಿಸಲೆಂದೇ ಆ್ಯಪ್‌ಗಳು ಗೂಗಲ್‌ ಪ್ಲೇ ಸ್ಟೋರ್‌ನಲ್ಲಿವೆ. ಯಾವೆಲ್ಲ ಆ್ಯಪ್‌ಗಳಿವೆ? Adike Price ಎಂಬ ಆ್ಯಪ್‌ನಲ್ಲಿ ರಾಜ್ಯದ ವಿವಿಧ ಮಾರುಕಟ್ಟೆಯ ಅಡಕೆ ಧಾರಣೆ … Read more

ಚೋರಡಿ ಅಪಘಾತ ಕೇಸ್‌, ಮೃತರ ಮನೆಗೆ ವಿಜಯೇಂದ್ರ ಭೇಟಿ, ಗಾಯಾಳುಗಳ ಪರಿಸ್ಥಿತಿ ಹೇಗಿದೆ?

BY-Vijayendra-Visit-deceased-houses-of-choradi-mishap

SHIVAMOGGA LIVE NEWS | 15 MAY 2023 SHIMOGA : ಚೋರಡಿ ಸಮೀಪ ಖಾಸಗಿ ಬಸ್‌ಗಳು (BUS) ಡಿಕ್ಕಿಯಾಗಿ ಗಾಯಗೊಂಡಿದ್ದ ಬಹುತೇಕರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇತ್ತ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೇ 11ರಂದು ಶಿವಮೊಗ್ಗ ತಾಲೂಕು ಚೋರಡಿ ಸಮೀಪ ಎರಡು ಖಾಸಗಿ ಬಸ್‌ಗಳು (BUS) ಡಿಕ್ಕಿಯಾಗಿತ್ತು. ಅದೇ ದಿನ ಶಿಕಾರಿಪುರ ತಾಲೂಕು ಈಸೂರು ಗ್ರಾಮದ ಅರುಣ್‌ ಕುಮಾರ್‌ (40) ಮತ್ತು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ … Read more

ಉಂಬ್ಳೆಬೈಲು ಸಮೀಪ ಬೈಕ್‌, ಬೊಲೇರೋ ಮುಖಾಮುಖಿ ಡಿಕ್ಕಿ

ACCIDENT-NEWS-GENERAL-IMAGE.

SHIVAMOGGA LIVE NEWS | 15 MAY 2023 SHIMOGA : ಬೊಲೇರೋ ವಾಹನ ಡಿಕ್ಕಿಯಾಗಿ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ (Hospital) ಬೈಕ್‌ ಸವಾರನಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದನ್ನೂ ಓದಿ – ಆಯನೂರು ಬಳಿ ಅಪಘಾತ, ಯುವಕನ ಪಾಲಿಗೆ ಯಮ ಸ್ವರೂಪಿಯಾದ ಆಂಬುಲೆನ್ಸ್‌ ಶಿವಮೊಗ್ಗದ ಯೋಗರಾಜ್‌ (32) ಗಾಯಗೊಂಡಿದ್ದಾರೆ. ಉಂಬ್ಳೆಬೈಲು ಲಿಂಗಾಪುರದ ಬಳಿ ಘಟನೆ ಸಂಭವಿಸಿದೆ. ಎನ್‌.ಆರ್.‌ಪುರ ಕಡೆಯಿಂದ ಬಂದ ಬೊಲೇರೋ ವಾಹನ, ಎದುರಿನಿಂದ ಬರುತ್ತಿದ್ದ ಯೋಗರಾಜ್‌ ಅವರ ಬೈಕ್‌ಗೆ ಡಿಕ್ಕಿ ಹೊಡದಿದೆ. … Read more

ಶಿವಮೊಗ್ಗದ 7 ಕ್ಷೇತ್ರದ ಚುನಾವಣೆ ಫಲಿತಾಂಶ, ತಿಳಿಯಬೇಕಾದ 5 ವಿಚಾರಗಳು ಇಲ್ಲಿವೆ

Shimoga-Election-News-General-Image

SHIVAMOGGA LIVE NEWS | 15 MAY 2023 SHIMOGA : ವಿಧಾನಸಭೆ ಚುನಾವಣೆ ಫಲಿತಾಂಶ (Election Result) ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಕಾಂಗ್ರೆಸ್‌, ಬಿಜೆಪಿ ಪಾರಮ್ಯ ಮೆರೆದಿವೆ. ಜೆಡಿಎಸ್‌ ಪಕ್ಷ ಕೂಡ ತನ್ನ ಇರುವಿಕೆಯನ್ನು ಸೂಚಿಸಿದೆ. ಈ ಫಲಿತಾಂಶದಲ್ಲಿ ಗಮನಿಸಬೇಕಾದ ವಿಚಾರಗಳು ಇಲ್ಲಿವೆ. ಪ್ರಮುಖಾಂಶ 1 : ಈ ಬಾರಿ ಇಬ್ಬರು ಹೊಸಬರು ವಿಧಾನಸಭೆ ಪ್ರವೇಶಿಸುತ್ತಿದ್ದಾರೆ. ಶಿವಮೊಗ್ಗ ನಗರದ ಬಿಜೆಪಿ ಅಭ್ಯರ್ಥಿ ಎಸ್‌.ಎನ್.ಚನ್ನಬಸಪ್ಪ, ಶಿಕಾರಿಪುರ ಕ್ಷೇತ್ರದ ಬಿ.ವೈ.ವಿಜಯೇಂದ್ರ ಇದೇ ಮೊದಲು ವಿಧಾನಸಭೆಗೆ ತೆರಳುತ್ತಿದ್ದಾರೆ. ಇಬ್ಬರು ಒಂದೇ ಪಕ್ಷದವರು … Read more

ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬಂದು ಗುದ್ದಿದ ಬೈಕ್

crime name image

SHIVAMOGGA LIVE NEWS | 15 MAY 2023 SHIMOGA : ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬೈಕ್‌ (Bike) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಾಯಾಳುವನ್ನು ಸುಬ್ಬಯ್ಯ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಲಾಗಿದೆ. ಇದನ್ನೂ ಓದಿ – ಶಿವಮೊಗ್ಗದ ಸ್ನೇಕ್‌ ಕಿರಣ್‌ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ ಹೊಳೆಹನಸವಾಡಿ ನಿವಾಸಿ ಆರ್.ಸಿ.ಮಂಜುನಾಥ್‌ (34) ಗಾಯಾಳು. ರಾತ್ರಿ 10.30ರ ಹೊತ್ತಿಗೆ  ಹೊಳೆಬೆನವಳ್ಳಿ ಕ್ಯಾಂಪಿನಲ್ಲಿರುವ ಅಂಗಡಿಯೊಂದಕ್ಕೆ ಹೋಗಿದ್ದರು. ಮರಳಿ ಮನೆಗೆ ರಸ್ತೆ ಬದಿಯಲ್ಲಿ ನಡೆದು ಬರುವಾಗ … Read more