ಗೆಲುವಿನ ಅಂತರದ ಬಗ್ಗೆ ಮೊದಲ ಬಾರಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಏನಂದ್ರು?

BY-Vijayendra-BJP-MLA-Shikaripura

SHIVAMOGGA LIVE NEWS | 15 MAY 2023 SHIKARIPURA : ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆ ಬಿ.ವೈ.ವಿಜಯೇಂದ್ರ ಅವರು ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರ  (Party Workers) ಸಭೆ ನಡೆಸಿದರು. ವಿಜಯೇಂದ್ರ ಏನೇನು ಹೇಳಿದರು? ಬಿಜೆಪಿ ಕಾರ್ಯಕರ್ತರ ಶ್ರಮದಿಂದಾಗಿ ತಾನು ವಿಧಾನಸೌಧದ ಮೆಟ್ಟಿಲು ಹತ್ತುವ ಅವಕಾಶ ಸಿಕ್ಕಿದೆ. ಎಲ್ಲ ಜಾತಿ, ಧರ್ಮದವರು ಮತ ನೀಡಿದ್ದಾರೆ. ಹಾಗಾಗಿ ಚುನಾವಣೆ ಫಲಿತಾಂಶವನ್ನು ಜಾತಿಯ ಮಾನದಂಡದಲ್ಲಿ ಅಳೆಯಬಾರದು. ತಾಲೂಕಿನಲ್ಲಿ ಹೇರಳವಾಗಿ ಅಭಿವೃದ್ಧಿಯಾಗಿದೆ. ಅದಕ್ಕೆ ತಕ್ಕಂತೆ ತಾವು ನಿರೀಕ್ಷೆ ಮಾಡಿದಷ್ಟು ಮತಗಳ … Read more

ಬಿಳಕಿ ಕ್ರಾಸ್‌ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್‌ ಸವಾರ ಬಲಿ

ACCIDENT-NEWS-GENERAL-IMAGE.

SHIVAMOGGA LIVE NEWS | 15 MAY 2023 SHIMOGA : ಸ್ಕೂಟಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಮಧ್ಯೆ ಅಪಘಾತ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದಾರೆ. ಸ್ಕೂಟಿ (Scooty) ಸವಾರ ಗಿರೀಶ್‌ ಮೃತ ವ್ಯಕ್ತಿ. ಇದನ್ನೂ ಓದಿ – ಶಿವಮೊಗ್ಗದ ಸ್ನೇಕ್‌ ಕಿರಣ್‌ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌, ಶಿವಮೊಗ್ಗ ಕಡೆಗೆ ಬರುತ್ತಿದ್ದ ಸ್ಕೂಟಿಗೆ (Scooty) ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಗಿರೀಶ್‌ ಮೃತಪಟ್ಟಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. WATCH VIDEO

ದಿನ ಭವಿಷ್ಯ : ಸೋಮವಾರ, ಮೇ 15, 2023 | ಯಾವ್ಯಾವ ರಾಶಿಯವರಿಗೆ ಹೇಗಿದೆ ಇವತ್ತು?

DINA-BHAVISHYA

ಮೇಷ ಎದುರಾಗುವ ಕಷ್ಟಗಳಿಂದ ಪಾರಾಗುವಿರಿ. ಆತ್ಮೀಯರೊಬ್ಬರು ಈ ದಿನ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ. ವೃಷಭ ಇವತ್ತು ಖರ್ಚುಗಳು ಹೆಚ್ಚುತ್ತವೆ. ಸಂಗಾತಿಯು ಹಣದ ಸಹಾಯ ಮಾಡುತ್ತಾರೆ. ಮಿಥುನ ಇಚ್ಚೆಯಂತೆ ಕೆಲಸ ಕಾರ್ಯ ನಡೆಯುತ್ತವೆ. ಉದ್ಯೋಗದಲ್ಲಿ ಲಾಭದಾಯಕ ಬದಲಾವಣೆ ಸಿಗುತ್ತವೆ. ಕರ್ಕಾಟಕ ಒಳ್ಳೆಯ ಕೆಲಸಕ್ಕೆ ಹಣ ಖರ್ಚು. ಹೊಸ ವಾಹನ ಖರೀದಿ ಭಾಗ್ಯ. ಮನೆ ರಿಪೇರಿ ಕೆಲಸಕ್ಕೆ ಮುಂದಾಗುವಿರಿ. ಸಿಂಹ ಸಂತಸದಿಂದ ಕ್ಷಣಗಳನ್ನು ಕಳೆಯುವಿರಿ. ರಾಜಕೀಯದಲ್ಲಿ ವಿಶೇಷ ಗೌರವ ದೊರೆಯಲಿದೆ. ಕನ್ಯಾ ಜಾರಿ ಬೀಳುವ ಸಾಧ್ಯತೆ ಇದೆ. ಆದ್ದರಿಂದ ಎಚ್ಚರಿಕೆ … Read more

ಆಯನೂರು ಬಳಿ ಅಪಘಾತ, ಯುವಕನ ಪಾಲಿಗೆ ಯಮ ಸ್ವರೂಪಿಯಾದ ಆಂಬುಲೆನ್ಸ್‌

Ambulance-hits-bike-at-ayanuru

SHIVAMOGGA LIVE NEWS | 14 MAY 2023 SHIMOGA : ಬೈಕ್‌ಗೆ ಆಂಬುಲೆನ್ಸ್‌ (Ambulance) ಡಿಕ್ಕಿಯಾಗಿ ಯುವಕ ಮೃತಪಟ್ಟಿದ್ದಾನೆ. ಶಿವಮೊಗ್ಗದ ಆಯನೂರಿನ ಚನ್ನಳ್ಳಿ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. WATCH VIDEO ಬೆಳಗುತ್ತಿಯ ಪುನೀತ್‌ ಎಂಬಾತ ಮೃತ ವ್ಯಕ್ತಿ. ಪುನೀತ್‌ ಬೈಕಿನಲ್ಲಿ ಶಿವಮೊಗ್ಗದಿಂದ ಬೆಳಗುತ್ತಿ ಕಡೆಗೆ ತೆರಳುತ್ತಿದ್ದರು. ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಆಂಬುಲೆನ್ಸ್‌ (Ambulance) ಪುನಿತ್‌ ಬೈಕಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಪುನಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬೈಕ್‌ ನಜ್ಜುಗುಜ್ಜಾಗಿದೆ. ಕುಂಸಿ ಪೊಲೀಸ್‌ ಠಾಣೆ … Read more

RESULT LIVE 11.30 REPORT- ಶಿವಮೊಗ್ಗ ಜಿಲ್ಲೆಯಲ್ಲಿ ಯಾರೆಲ್ಲ ಎಷ್ಟು ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ?

eading-Report-11.30-am

SHIVAMOGGA LIVE NEWS | 13 MAY 2023 SHIMOGA : ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಬಿರುಸುನಿಂದ ನಡೆಯುತ್ತಿದೆ. ಬೆಳಗ್ಗೆ 11.30ರ ಹೊತ್ತಿಗೆ ಏಳು ಕ್ಷೇತ್ರಗಳಲ್ಲಿ ಯಾರೆಲ್ಲ ಮುನ್ನಡೆಯಲ್ಲಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ. ಶಿವಮೊಗ್ಗ ಗ್ರಾಮಾಂತರ – ಶಾರದಾ ಪೂರ್ಯಾನಾಯ್ಕ್‌ (ಜೆಡಿಎಸ್)‌ – 6576 ಮತಗಳ ಅಂತರದಲ್ಲಿ ಮುನ್ನಡೆ ಭದ್ರಾವತಿ  – ಬಿ.ಕೆ.ಸಂಗಮೇಶ್ವರ (ಕಾಂಗ್ರೆಸ್)‌ – 4376 ಮತಗಳ ಅಂತರದಲ್ಲಿ ಮುನ್ನಡೆ ಇದನ್ನೂ ಓದಿ – RESULT LIVE – ಶಿವಮೊಗ್ಗ, ಶಿಕಾರಿಪುರ, … Read more

ಒಂದೊಂದು ಸುದ್ದಿ ವಾಹಿನಿಯಲ್ಲಿ ಒಬ್ಬೊಬ್ಬ ಅಭ್ಯರ್ಥಿ ಮುನ್ನಡೆ, ವಾಸ್ತವ ಏನು?

Shimoga-Election-News-General-Image

SHIVAMOGGA LIVE NEWS | 13 MAY 2023 SHIMOGA : ಎಣಿಕೆ ಕಾರ್ಯ ಆರಂಭಕ್ಕೂ ಮೊದಲೆ ಸುದ್ದಿ ವಾಹಿನಿಗಳಲ್ಲಿ (News Channel) ಅಭ್ಯರ್ಥಿಗಳು ಮುನ್ನಡೆ, ಹಿನ್ನಡೆ ಪ್ರಕಟಿಸಿ ಪಕ್ಷಗಳ ಕಾರ್ಯಕರ್ತರು, ಜನರಲ್ಲಿ ಗೊಂದಲ ಮೂಡಿದೆ. ಪೋಸ್ಟಲ್‌ ಬ್ಯಾಲೆಟ್‌ ಮತಗಳ ಎಣಿಕೆ ಕಾರ್ಯ ಆರಂಭವಾಗುತ್ತಿದ್ದಂತೆ ಮುನ್ನಡೆ, ಹಿನ್ನಡೆಯನ್ನು ಪ್ರಕಟಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಅರಂಭವಾಗಿದೆ. ಆದರೆ 8 ಗಂಟೆ ಹೊತ್ತಿಗೆ ಸುದ್ದಿ ವಾಹಿನಿಗಳಲ್ಲಿ (News Channel) ಅಭ್ಯರ್ಥಿಗಳ ಮುನ್ನಡೆ, ಹಿನ್ನಡೆ ಎಂದು ಪ್ರಕಟಿಸಲಾಗಿದೆ. … Read more

LIVE UPDATE | ಶಿವಮೊಗ್ಗದಲ್ಲಿ ಮತ ಎಣಿಕೆ ಆರಂಭ, ಮೊದಲಿಗೆ ಪೋಸ್ಟಲ್‌ ಬ್ಯಾಲೆಟ್‌ಗಳು ಎಣಿಕೆ

Counting-Centre-Shimoga-Sahyadri-College.

SHIVAMOGGA LIVE NEWS | 13 MAY 2023 SHIMOGA : ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮೊದಲಿಗೆ ಪೋಸ್ಟಲ್‌ ಬ್ಯಾಲೆಟ್‌ಗಳ (Postal Ballot) ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಸಲಾಗುತ್ತಿದೆ. ಮೊದಲಿಗೆ ಪೋಸ್ಟಲ್‌ ಬ್ಯಾಲೆಟ್‌ಗಳ ಎಣಿಕೆ ನಡೆಯುತ್ತಿದೆ. ಏನಿದು ಪೋಸ್ಟಲ್‌ ಬ್ಯಾಲೆಟ್?‌ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ ಪೋಸ್ಟಲ್‌ ಬ್ಯಾಲೆಟ್‌ ಮೂಲಕ ತಮ್ಮ ಹಕ್ಕು ಚಲಾಯಿಸಲು … Read more

ಶಿವಮೊಗ್ಗ ಜಿಲ್ಲೆಯ ಟಾಪ್‌ 10 ನ್ಯೂಸ್‌ | 12 ಮೇ 2023

Shivamogga Live Today News

TODAY NEWS | SHIVAMOGGA LIVE | 12 MAY 2023 ಚೋರಡಿ ಬಳಿ ಭೀಕರ ಅಪಘಾತ, ಪ್ರತ್ಯಕ್ಷದರ್ಶಿ ಹೇಳಿದ್ದೇನು? ಹೇಗಾಯ್ತ ಆಕ್ಸಿಡೆಂಟ್‌? ಚೋರಡಿ ಅಪಘಾತ ಕೇಸ್‌, ಆಸ್ಪತ್ರೆಗೆ ಸಂಸದ, ಡಿಸಿ, ಎಸ್‌ಪಿ, ಅಭ್ಯರ್ಥಿಗಳು ದೌಡು, ಯಾರೆಲ್ಲ ಏನೇನು ಹೇಳಿದರು? ಚೋರಡಿಯಲ್ಲಿ ಭೀಕರ ಅಪಘಾತ ಕೇಸ್‌, ಮೃತರ ಗುರುತು ಪತ್ತೆ, ಮೆಗ್ಗಾನ್‌ಗೆ ದಾಖಲಾದ ಗಾಯಾಳುಗಳೆಷ್ಟು? ಜನ, ಜನಪ್ರತಿನಿಧಿಗಳು, ಮೆಗ್ಗಾನ್‌ ಸಿಬ್ಬಂದಿ, ಪೊಲೀಸರಿಂದಾಗಿ ಉಳಿಯಿತು ಹಲವರ ಪ್ರಾಣ, ಸಿಕ್ತು ಸೂಕ್ತ ಚಿಕಿತ್ಸೆ, ಹೇಗದು? ಶಿವಮೊಗ್ಗ ಜಿಲ್ಲೆಯ ಮತ ಯಂತ್ರಗಳು … Read more

ಜನ, ಜನಪ್ರತಿನಿಧಿಗಳು, ಮೆಗ್ಗಾನ್‌ ಸಿಬ್ಬಂದಿ, ಪೊಲೀಸರಿಂದಾಗಿ ಉಳಿಯಿತು ಹಲವರ ಪ್ರಾಣ, ಸಿಕ್ತು ಸೂಕ್ತ ಚಿಕಿತ್ಸೆ, ಹೇಗದು?

Injured-admitted-to-Mc-Gann-Hospital-after-choradi-mishap

SHIVAMOGGA LIVE NEWS | 12 MAY 2023 SHIMOGA : ಚೋರಡಿಯ ಕುಮದ್ವತಿ ಸೇತುವೆ ಮೇಲೆ ಭೀಕರ ಅಪಘಾತ (Mishap) ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಘಟನೆಯ ಮಾಹಿತಿ ಲಭಿಸುತ್ತಿದ್ದಂತೆ ಜನರು, ಜನಪ್ರತಿನಿಧಿಗಳು, ಆಸ್ಪತ್ರೆ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆ ಹಲವರ ಪ್ರಾಣ ಉಳಿಸಿದೆ. ಸೂಕ್ತ ಸಮಯಕ್ಕೆ ಸಮರ್ಪಕ ಚಿಕಿತ್ಸೆ ಸಿಗುವಂತೆ ಮಾಡಿದೆ. ಯಾರೆಲ್ಲ ಹೇಗೆಲ್ಲ ನೆರವಾದರು? ಅಪಘಾತದಲ್ಲಿ (Mishap) ಗಾಯಗೊಂಡವರಿಗೆ ಸ್ಥಳೀಯರು, ಜನ ಪ್ರತಿನಿಧಿಗಳು, ಅಧಿಕಾರಿಗಳು, ಮೆಗ್ಗಾನ್‌ … Read more

ಚೋರಡಿಯಲ್ಲಿ ಭೀಕರ ಅಪಘಾತ ಕೇಸ್‌, ಮೃತರ ಗುರುತು ಪತ್ತೆ, ಮೆಗ್ಗಾನ್‌ಗೆ ದಾಖಲಾದ ಗಾಯಾಳುಗಳೆಷ್ಟು?

Collision-Between-bUses-at-Choradi-in-Shimoga

SHIVAMOGGA LIVE NEWS | 12 MAY 2023 SHIMOGA : ಚೋರಡಿಯಲ್ಲಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು (Identity) ಪತ್ತೆಯಾಗಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾಳಪ್ಪ ಬಸ್ಸಿನ ಚಾಲಕ, ಶಿಕಾರಿಪುರ ತಾಲೂಕು ಗಾಮ ಗ್ರಾಮದ ಅರುಣ್‌ ಕುಮಾರ್‌ (40) ಮತ್ತು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತಿಪ್ಪೇಸ್ವಾಮಿ (50) ಮೃತರು. WATCH VIDEO ಅಪಘಾತದ ಬಳಿಕ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ 34 ಮಂದಿ ದಾಖಲಾಗಿದ್ದಾರೆ. ಕೆಲವರಿಗೆ ಗಾಯಗಳಾಗಿವೆ. ನಾಲ್ವರಿಗೆ ಗಂಭೀರ ಸ್ವರೂಪದ … Read more