ಶಿವಮೊಗ್ಗದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರೋಡ್‌ ಶೋ, ಹೇಗಿತ್ತು ಮೆರವಣಿಗೆ?

Amith-Shah-road-show-in-Shimoga-Nehru-Road

SHIVAMOGGA LIVE NEWS | 2 MAY 2023 SHIMOGA : ಬಿಜೆಪಿ ಅಭ್ಯರ್ಥಿ ಎಸ್‌.ಎನ್.ಚನ್ನಬಸಪ್ಪ  ಅವರ ಪರವಾಗಿ ಪ್ರಚಾರ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ರೋಡ್‌ ಶೋ (Road Show) ನಡೆಸಿದರು. ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಲಕ್ಷ್ಮೀ ಟಾಕೀಸ್‌ ವರೆಗೆ ಮೆರವಣಿಗೆ ನಡೆಯಿತು. ಶಿವಪ್ಪನಾಯಕನ ಪ್ರತಿಮೆಗೆ ನಮನ ಸಲ್ಲಿಸಿ ಅಮಿತ್‌ ಶಾ ಅವರು ರೋಡ್‌ ಶೋಗೆ (Road Show) ಚಾಲನೆ ನೀಡಿದರು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತೆ ಮೆರವಣಿಗೆಯಲ್ಲಿ … Read more

40 ವರ್ಷದಿಂದ ಈಡೇರದ ಬೇಡಿಕೆ, ನೀರಿನ ಟ್ಯಾಂಕ್‌ ಏರಿ ಆತ್ಮಹತ್ಯೆಯ ಬೆದರಿಕೆ, ಮುಂದೇನಾಯ್ತು? ಡಿಮಾಂಡ್‌ ಏನು?

Sagara-Protest-on-top-a-over-head-tank

SHIVAMOGGA LIVE NEWS | 2 MAY 2023 SAGARA : ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡದ್ದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬರು ಟ್ಯಾಂಕ್‌ (Water Tank) ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸವಿತಾ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ 40 ವರ್ಷದಿಂದ ನಿವೇಶನ ನೀಡಿಲ್ಲ ಎಂದು ಆರೋಪಿಸಿ ಈಶ್ವರ್‌ ಎಂಬಾತ ಟ್ಯಾಂಕ್‌ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದರು. ವರದಳ್ಳಿ ರಸ್ತೆಯಲ್ಲಿರುವ ನೀರಿನ ಟ್ಯಾಂಕ್‌ (Water Tank) ಏರಿದ್ದ ಈಶ್ವರ್‌, ತಮ್ಮ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಕೂಡಲೆ … Read more

ಶಿವಮೊಗ್ಗದ ಪ್ರಮುಖ ರಸ್ತೆಗಳು ಬಂದ್‌, ಎಲ್ಲೆಲ್ಲೂ ಬ್ಯಾರಿಕೇಡ್‌, ಭದ್ರತಾ ಸಿಬ್ಬಂದಿ ನಿಯೋಜನೆ

Barricade-in-Shimoga-Jail-road-ahead-of-Amith-Shah-visit

SHIVAMOGGA LIVE NEWS | 1 MAY 2023 SHIMOGA : ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರು ಬಿಜೆಪಿ ಅಭ್ಯರ್ಥಿ ಎಸ್.ಎನ್.ಚನ್ನಬಸಪ್ಪ ಅವರು ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ರೋಡ್‌ ಶೋ (Road Show) ನಡೆಯಲಿದೆ. ಈ ಹಿನ್ನೆಲೆ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಲಾಗಿದೆ. ಎಲ್ಲಿಂದ ಎಲ್ಲಿವರೆಗೆ ರೋಡ್‌ ಶೋ? ನಗರದ ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಅಮಿತ್‌ ಷಾ ಅವರ ರೋಡ್‌ ಶೋ ಆರಂಭವಾಗಲಿದೆ. ಅಮೀರ್‌ ಅಹಮದ್‌ ಸರ್ಕಲ್‌, ನೆಹರು ರಸ್ತೆ, … Read more

ಶಿವಮೊಗ್ಗ ವಿದ್ಯಾನಗರ ಬಳಿ ಅಪಘಾತ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ

Car-accident-at-vidyanagara-in-NCC-office

SHIVAMOGGA LIVE NEWS | 29 APRIL 2023 SHIMOGA : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ (Car Collision).  ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದ ವಿದ್ಯಾನಗರದ ಬಳಿ ಘಟನೆ ಸಂಭವಿಸಿಲ್ಲ. ವಿದ್ಯಾನಗರ ಸಮೀಪ ಎನ್‌ಸಿಸಿ ಕಚೇರಿ ಮುಂಭಾಗ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾಗಿ ಕಾರು ಪಲ್ಟಿಯಾಗಿದ್ದು (Car Collision), ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ಸ್ಥಳೀಯರು ಐವರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು … Read more

ಲೈಂಗಿಕ ಕಿರುಕುಳ ಆರೋಪ ಸಾಬೀತು, ಯುವಕನಿಗೆ ಜೈಲು, ದಂಡ, ಎಷ್ಟು ವರ್ಷ ಜೈಲು ಶಿಕ್ಷೆ? ದಂಡ ಎಷ್ಟು?

Crime-News-General-Image

SHIVAMOGGA LIVE NEWS | 29 APRIL 2023 SHIMOGA : ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸಾಬೀತಾದ ಹಿನ್ನೆಲೆ ಯುವಕನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ಕು ವರ್ಷ ಸಾದಾ ಶಿಕ್ಷೆ (Imprisonment) ಮತ್ತು 20 ಸಾವಿರ ರೂ. ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲನಾದರೆ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಏನಿದು ಪ್ರಕರಣ? 2020ರಲ್ಲಿ ತೀರ್ಥಹಳ್ಳಿ ತಾಲೂಕಿನ 20 ವರ್ಷದ ಯುವತಿಗೆ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದ. … Read more

ಶಿವಮೊಗ್ಗದ ಕೃಷಿ ನಗರದಲ್ಲಿ ಪಿಗ್ಮಿ ಕಲೆಕ್ಟರ್‌ ನೇಣು ಬಿಗಿದು ಆತ್ಮಹತ್ಯೆ, ಡೆತ್‌ ನೋಟ್‌ ಪತ್ತೆ

crime name image

SHIVAMOGGA LIVE NEWS | 29 APRIL 2023 SHIMOGA : ಅನಾರೋಗ್ಯದ ಹಿನ್ನೆಲೆ ಪಿಗ್ಮಿ ಕಲೆಕ್ಟರ್‌ (Pigmy Collector) ಒಬ್ಬರು ಕೃಷಿ ನಗರದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಿಲ್‌ (52) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದ ಹಿನ್ನೆಲೆ ಅನಿಲ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನೆಯಲ್ಲಿ ಡೆತ್‌ ನೋಟ್‌ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಅನಿಲ್‌, ಕುರುಬರ ಸೊಸೈಟಿಯಲ್ಲಿ ಪಿಗ್ಮಿ ಕಲೆಕ್ಟರ್‌ ಆಗಿದ್ದಾರೆ. ಇವರ ಸಹೋದರ ಎಸ್‌.ಜ್ಞಾನೇಶ್ವರ್‌ ಅವರು ಮಹಾನಗರ ಪಾಲಿಕೆ ಆಡಳಿತ ಪಕ್ಷದ … Read more

ಮನೆಯಿಂದಲೇ ಮತದಾನ ಆರಂಭ, ಸೊರಬದಲ್ಲಿ ಹಕ್ಕು ಚಲಾಯಿಸಿದ ಹಿರಿಯ ನಾಗರಿಕ, ಹೇಗಿತ್ತು ವ್ಯವಸ್ಥೆ?

Voting-from-home-Soraba

SHIVAMOGGA LIVE NEWS | 29 APRIL 2023 SORABA : ಮತಗಟ್ಟೆಗೆ ಬಂದು ಮತ ಚಲಾಯಿಸಲು ಸಾಧ್ಯವಾಗದವರಿಗೆ ಮನೆಯಿಂದಲೆ ಮತದಾನ (Vote from Home) ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಈ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಸೊರಬದ ಚಿಕ್ಕಪೇಟೆ ನಿವಾಸಿ ಕೃಷ್ಣಭಟ್‌ ಗೋಖಲೆ ಮೊದಲ ಮತ ಚಲಾಯಿಸಿದರು. ಈ ಕುರಿತು ಚುನಾವಣಾಧಿಕಾರಿ ಪ್ರವೀಣ್ ಜೈನ್ ಮಾಹಿತಿ ನೀಡಿ, ಕ್ಷೇತ್ರದ 10 ಮಾರ್ಗಗಳನ್ನು ಗುರುತಿಸಲಾಗಿದೆ. 162 ಮಂದಿ 80 ವರ್ಷ ಮೇಲ್ಪಟ್ಟವರು ಮತ್ತು  82 ಮಂದಿ … Read more

ಶಿವಮೊಗ್ಗ ಜೈಲಿನ ಸೆಲ್‌ನಲ್ಲಿ ನೇಣು ಬಿಗಿದುಕೊಂಡ ಕೈದಿ, ಯಾರದು? ಜೈಲಿಗೆ ಹೋಗಿದ್ದೇಕೆ?

Shimoga-Central-Jail-Building

SHIVAMOGGA LIVE NEWS | 29 APRIL 2023 SHIMOGA : ಕೇಂದ್ರ ಕಾರಾಗೃಹದಲ್ಲಿ (Jail) ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ನಾನ ಮಾಡುವ ನಾರನ್ನು ಹಗ್ಗವಾಗಿ ಮಾಡಿಕೊಂಡು ಸೆಲ್‌ ಒಳಗೆ ನೇಣು ಬಿಗಿದುಕೊಂಡಿದ್ದಾನೆ. ಕೂಡಲೆ ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾನೆ. ಉಡುಪಿ ಜಿಲ್ಲೆ ಕುಂದಾಪುರ ಸಮೀಪದ ದುಗ್ಗದಮನೆ ನಿವಾಸಿ ಕರುಣಾಕರ ದೇವಾಡಿಗ (24) ಆತ್ಮಹತ್ಯೆ ಮಾಡಿಕೊಂಡ ಕೈದಿ. ಬೆಳಗ್ಗೆ ಸಹ ಕೈದಿಗಳು ಉಪಾಹಾರ ತರಲು ಹೋಗಿದ್ದ ವೇಳೆ ಕರುಣಾಕರ … Read more

ಅಡಕೆ ಧಾರಣೆ | 28 ಏಪ್ರಿಲ್‌ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 28 APRIL 2023 SHIMOGA : ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 18009 34299 ಬೆಟ್ಟೆ 48629 52199 ರಾಶಿ 38019 47559 ಸರಕು 58669 79896 ಭದ್ರಾವತಿ ಮಾರುಕಟ್ಟೆ ರಾಶಿ 36739 47909 ಶಿರಸಿ ಮಾರುಕಟ್ಟೆ ಕೆಂಪುಗೋಟು 22189 32600 ಚಾಲಿ 33809 37208 ಬೆಟ್ಟೆ 35899 43899 ಬಿಳೆ ಗೋಟು 23899 33969 ರಾಶಿ … Read more

ಹೊನ್ನವಿಲೆಯಲ್ಲಿ ರಸ್ತೆ ದಾಟುತ್ತಿದ್ದ ಬಾಲಕಿಗೆ ಬೊಲೇರೋ ಪಿಕಪ್‌ ಡಿಕ್ಕಿ

crime name image

SHIVAMOGGA LIVE NEWS | 28 APRIL 2023 SHIMOGA : ರಸ್ತೆ ದಾಟುತ್ತಿದ್ದಾಗ ಬೊಲೇರೋ ಪಿಕಪ್‌ ವಾಹನ ಡಿಕ್ಕಿಯಾಗಿ ಬಾಲಕಿ (Girl) ತಲೆ, ಕಾಲಿಗೆ ಗಾಯವಾಗಿದೆ. ಬಾಲಕಿಯನ್ನು ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನಡೆಯುತ್ತಿದೆ. ಹೊನ್ನವಿಲೆಯ ಭೂಮಿಕಾ (6) ಗಾಯಗೊಂಡಿದ್ದಾಳೆ. ಸಂಬಂಧಿ ಮಂಜುಳಾ ಅವರ ಜೊತೆ ಭೂಮಿಕಾ ಊರಿನ ಚಾನಲ್‌ ಬಳಿ ಹೋಗಿ ಹಿಂತಿರುಗುತ್ತಿದ್ದಳು. ರಸ್ತೆ ದಾಟುವಾಗ ಜಯಂತಿ ಗ್ರಾಮದ ಕಡೆಯಿಂದ ವೇಗವಾಗಿ ಬಂದ ಬೊಲೇರೋ ಪಿಕಪ್‌ ವಾಹನ ಡಿಕ್ಕಿ ಹೊಡೆದಿದೆ. ಭೂಮಿಕಾಳ ತಲೆ, … Read more