ಹೊಂಬುಜ ಮಠದಲ್ಲಿ ವಾರ್ಷಿಕ ಪೂಜಾ ಮಹೋತ್ಸವ, 108 ಕಳಾಶಾಭಿಷೇಕ

Devendra-Keerthi-Bhattaraka-Swamiji-Hombuja-Jain-temple-pooja

SHIVAMOGGA LIVE NEWS | 28 APRIL 2023 RIPPONPETE : ಹೊಂಬುಜ ಮಠದ (Hombuja) ಗುಡ್ಡದ ಬಸದಿ ತ್ರಿಕೂಟ ಜಿನಾಲಯದಲ್ಲಿ ವಾರ್ಷಿಕ ಪೂಜಾ ಮಹೋತ್ಸವ ನೆರವೇರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪಾರ್ಶ್ವನಾಥ ಸ್ವಾಮಿ, ಶಾಂತಿನಾಥ ಸ್ವಾಮಿ, ಬಹುಬಲಿ ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು 108 ಕಳಶಾಭಿಷೇಕ ನಡೆಯಿತು. ಇದೇ ವೇಳೆ ಧರಣೇಂದ್ರ ಯಕ್ಷ ಮತ್ತು ಪದ್ಮಾವತಿ ದೇವಿಯ ವಿಶೇಷ ಪೂಜೆ ನೆರವೇರಿಸಲಾಯಿತು. ಸಾನ್ನಿಧ್ಯ ವಹಿಸಿದ್ದ ಹೊಂಬುಜ (Hombuja) ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ … Read more

ಪುರಸಭೆ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ

Soraba-Purasabhe-building

SHIVAMOGGA LIVE NEWS | 28 APRIL 2023 SORABA : ಪುರಸಭೆ ವ್ಯಾಪ್ತಿಯಲ್ಲಿ ಚಿರತೆ (Cheetah) ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಜನರು ಒಬ್ಬೊಬ್ಬರೆ ಓಡಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಸೊರಬದ ಚಿಕ್ಕಶಕುನ ಮತ್ತು ಸೀಗೆಹಳ್ಳಿ ಗ್ರಾಮಗಳಲ್ಲಿ ಕಳೆದ ಮೂರು ದಿನದಿಂದ ಚಿರತೆ (Cheetah)  ಕಾಣಿಸಿಕೊಂಡಿದೆ. ಇದರಿಂದ ಸ್ಥಳೀಯರು ಜಮೀನಿಗೆ ಹೋಗಲು ಹೆದರುವಂತಾಗಿದೆ. ಇನ್ನು, ಈ ಕುರಿತು ವಲಯ ಅರಣ್ಯಾಧಿಕಾರಿ ಜಾವೇದ್‌ ಬಾಷಾ ಅವರು ಜನರಿಗೆ ಎಚ್ಚರಿಕೆ ನೀಡಿದ್ದು, ಜನರು ಒಬ್ಬೊಂಟಿಯಾಗಿ … Read more

ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ದಂಗಾದ ವ್ಯಕ್ತಿ, ದೂರು ದಾಖಲು

Shimoga-Railway-Station-Board

SHIVAMOGGA LIVE NEWS | 28 APRIL 2023 SHIMOGA : ರೈಲ್ವೆ ನಿಲ್ದಾಣದ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ (Bike Theft) ಕಳ್ಳತನವಾಗಿದೆ. ಕಳ್ಳಹಳ್ಳಿಯ ನಿವೃತ್ತ ನೌಕರ ಶೇಖರಪ್ಪ ಎಂಬುವವರು ಬೈಕ್‌ ನಿಲ್ಲಿಸಿ ಬೆಂಗಳೂರಿಗೆ ಹೋಗಿ ರಾತ್ರಿ ಹಿಂತಿರುಗಿದಾಗ ಬೈಕ್‌ ನಾಪತ್ತೆಯಾಗಿತ್ತು. ಶೇಖರಪ್ಪ ಅವರು ಜನಶತಾಬ್ದಿ ರೈಲಿಗೆ ಬೆಂಗಳೂರಿಗೆ ತೆರಳಿದ್ದರು. ತಮ್ಮ  ಬೈಕನ್ನು ರೈಲ್ವೆ ನಿಲ್ದಾಣದ ಮುಂದಿರುವ ಆಸ್ಪತ್ರೆಯ ತಡೆಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದರು. ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಹಿಂತಿರುಗಿದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ … Read more

ಮಾಚೇನಹಳ್ಳಿಯಲ್ಲಿ ಅಪಘಾತ, ಪ್ರಜ್ಞೆ ಕಳೆದುಕೊಂಡ ವ್ಯಕ್ತಿ, ಮಲವಗೊಪ್ಪದಲ್ಲಿ ರಾಂಗ್‌ ಸೈಡಲ್ಲಿ ಬಂದು ಯುವತಿಗೆ ಬೈಕ್ ಡಿಕ್ಕಿ

ACCIDENT-NEWS-GENERAL-IMAGE.

SHIVAMOGGA LIVE NEWS | 28 APRIL 2023 SHIMOGA : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕ್‌ ಡಿಕ್ಕಿ ಹೊಡೆದು ತಲೆ, ಭುಜ, ಕಾಲಿಗೆ ಗಾಯವಾಗಿದು ಪ್ರಜ್ಞಾಹೀನ (Unconscious) ಸ್ಥಿತಿಗೆ ತಲುಪಿದ್ದರು. ಸುಬ್ಬಯ್ಯ ಆಸ್ಪತ್ರೆಗೆ ದಾಖಲಿಸಿದ್ದು ಗಾಯಾಳು ಚೇತರಿಸಿಕೊಳ್ಳುತ್ತಿದ್ದಾರೆ. ಶಿವಮೊಗ್ಗದ ಮಾಚೇನಹಳ್ಳಿ ಐಟಿ ಪಾರ್ಕ್‌ ಮುಂಭಾಗ ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿ ನಾಗೇಂದ್ರ ಗಾಯಗೊಂಡವರು. ತಮ್ಮ ಪತ್ನಿ ಮಣಿಪಾಲಕ್ಕೆ ತೆರಳಬೇಕಿದ್ದರಿಂದ ನಾಗೇಂದ್ರ ಅವರು ಮಾಚೇನಹಳ್ಳಿಯಲ್ಲಿ ಬಸ್‌ ಹತ್ತಿಸಿ, ಮನೆಗೆ ಹಿಂತಿರುಗುತ್ತಿದ್ದರು. ಐಟಿ … Read more

ಅಡಕೆ ಧಾರಣೆ | 27 ಏಪ್ರಿಲ್‌ 2023 | ಶಿವಮೊಗ್ಗ ಸೇರಿ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 27 APRIL 2023‌ SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧೆಡೆಯ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE) ಶಿವಮೊಗ್ಗ ಮಾರುಕಟ್ಟೆ ಗೊರಬಲು 20199 34258 ಬೆಟ್ಟೆ 40799 52869 ರಾಶಿ 30661 47699 ಸರಕು 45099 82240 ಸಾಗರ ಮಾರುಕಟ್ಟೆ ಕೆಂಪುಗೋಟು 27689 34119 ಕೋಕ 21119 33899 ಚಾಲಿ 31899 37009 ಬಿಳೆ ಗೋಟು 21319 30899 ರಾಶಿ 32009 47529 ಸಿಪ್ಪೆಗೋಟು 4878 21199 … Read more

ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ, ವಿಮಾನ ನಿಲ್ದಾಣದಲ್ಲಿ ಅಭ್ಯರ್ಥಿಗಳ ಜೊತೆ ಮಹತ್ವದ ಮೀಟಿಂಗ್‌

Rahul-Gandhi-visits-Shimoga-in-Special-flight

SHIVAMOGGA LIVE NEWS | 27 APRIL 2023 SHIMOGA : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ವಿಶೇಷ ವಿಮಾನದ (Special Flight) ಮೂಲಕ ಇವತ್ತು ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಿಲ್ಲಾ ಕಾಂಗ್ರೆಸ್‌ ಮುಖಂಡರು, ಅಭ್ಯರ್ಥಿಗಳನ್ನು ಭೇಟಿಯಾಗಿ ಚುನಾವಣೆ ಸಿದ್ಧತೆ ಕುರಿತು ಮಾಹಿತಿ ಪಡೆದರು. ಅಭ್ಯರ್ಥಿಗಳ ಜೊತೆಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದರು. ಎರಡು ವಿಶೇಷ ವಿಮಾನ ರಾಹುಲ್‌ ಗಾಂಧಿ ಅವರು ಮಧ್ಯಾಹ್ನ ನವದೆಹಲಿಯಿಂದ ವಿಶೇಷ ವಿಮಾನದಲ್ಲಿ (Special Flight) ಶಿವಮೊಗ್ಗಕ್ಕೆ ಆಗಮಿಸಿದರು. ರಾಹುಲ್‌ ಗಾಂಧಿ ಮತ್ತು ಅವರ … Read more

ಶಿವಮೊಗ್ಗ – ಬೆಂಗಳೂರು ವಿಮಾನ, ಸಂಸದ ರಾಘವೇಂದ್ರ ಹೇಳಿದ್ದೇನು? ಯಾವಾಗ ಶುರುವಾಗುತ್ತೆ ಹಾರಾಟ?

MP-BY-raghavendra-about-Shimoga-Airport-Flight

SHIVAMOGGA LIVE NEWS | 27 APRIL 2023 SHIMOGA : ಸದ್ಯದಲ್ಲೇ ಶಿವಮೊಗ್ಗ ಬೆಂಗಳೂರು ವಿಮಾನ (Flight) ಹಾರಾಟ ಆರಂಭವಾಗಲಿದೆ. ಇದಕ್ಕೆ ಬೇಕಾದ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಚುನಾವಣೆ ಮೊದಲೆ ವಿಮಾನ ಹಾರಾಟ ಶುರುವಾಗಬಹುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಇನ್ನೊಂದು ವಾರದಲ್ಲಿ ವಿಮಾನ (Flight) ಹಾರಾಟ ಆರಂಭವಾಗಲಿದೆ ಎಂದು ಈ ಹಿಂದೆ ತಿಳಿಸಿದ್ದೆ. ಒಂದು ವಾರದ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಇಂಡಿಗೋ ವಿಮಾನಯಾನ ಸಂಸ್ಥೆಯವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ … Read more

ಶಿವಮೊಗ್ಗದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡು ನಾಡಗೀತೆ

Tamil-Anthem-Played-in-BJP-samavesha-at-Shimoga

SHIVAMOGGA LIVE NEWS | 27 APRIL 2023 ELECTION NEWS : ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ (State Anthem) ಪ್ರಸಾರ ಮಾಡಲಾಗಿದೆ. ಕೂಡಲೆ ಮಧ್ಯೆ ಪ್ರವೇಶಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮಿಳುನಾಡು ನಾಡಗೀತೆಯನ್ನು ಅರ್ಧಕ್ಕೆ ನಿಲ್ಲಿಸಿದರು. ಶಿವಮೊಗ್ಗದ ಎನ್‌ಇಎಸ್‌ ಮೈದಾದನಲ್ಲಿ  ತಮಿಳು ಸಮುದಾಯದ ಸಮಾವೇಶ ಆಯೋಜಿಸಲಾಗಿತ್ತು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಸಾಮಾವೇಶ ಆರಂಭವಾಗುತ್ತಿದ್ದಂತೆ ತಮಿಳುನಾಡು ನಾಡಗೀತೆ (State Anthem) ಪ್ರಸಾರ ಮಾಡಲಾಯಿತು. ಅರ್ಧಕ್ಕೆ ತಡೆದ ಈ‍ಶ್ವರಪ್ಪ ಸಮಾವೇಶ … Read more

ಸಾಗರ ಗೌತಮಪುರ ಬಳಿ ಅಪಘಾತ, ಕಾರು ಚಾಲಕ ಸಾವು

Car-Accident-near-Gouthampura-in-Sagara.

SHIVAMOGGA LIVE NEWS | 27 APRIL 2023 SAGARA : ಕಾಂಪೌಂಡ್‌ಗೆ ಓಮ್ನಿ ಕಾರು (Omni Car) ಡಿಕ್ಕಿಯಾಗಿ ಚಾಲಕ ಮೃತಪಟ್ಟಿದ್ದಾನೆ. ಮೃತನನ್ನು ಪ್ರಜ್ವಲ್‌ ಎಂದು ಗುರುತಿಸಲಾಗಿದೆ. ಸಾಗರ ತಾಲೂಕು ಗೌತಮಪುರ ಬಳಿ ಘಟನೆ ಸಂಭವಿಸಿದೆ. ಗೌತಮಪುರದಿಂದ ಕೋಟೆ ಕೊಪ್ಪಕ್ಕೆ ಹೋಗುತ್ತಿದ್ದಾಗ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು (Omni Car) ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಚಾಲಕ ಪ್ರಜ್ವಲ್‌ ಗಂಭೀರವಾಗಿ ಗಾಯಗೊಂಡಿದ್ದು, ಮೃತಪಟ್ಟಿದ್ದಾನೆ. ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

ಸಿಗಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಪಲ್ಟಿ, ಅಪಘಾತಕ್ಕೆ ಕಾರಣವೇನು?

270423 Sigandur Tourst Bus Accident at Shimoga Bhadravathi road

SHIVAMOGGA LIVE NEWS | 27 APRIL 2023 SHIMOGA : ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಬಸ್‌ (Private Bus) ಶಿವಮೊಗ್ಗದ ನಿದಿಗೆ ಬಳಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್‌ ಪ್ರಯಾಣಿಕರು ಪರಾಗಿದ್ದಾರೆ. ಚಾಲಕನ ಅಜಾಗರೂಕತೆಯ ಚಾಲನೆಯೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ನಿದಿಗೆ ಕೆರೆ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದೆ. ವೇಗವಾಗಿ ಬಂದ ಖಾಸಗಿ ಬಸ್‌ (Private Bus), ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಬೆಳಗಿನ ಜಾವ ಘಟನೆ ಸಂಭವಿಸಿದೆ. ಕೂಡಲೆ ಬಸ್ಸಿನಲ್ಲಿದ್ದ 45 ಪ್ರಯಾಣಿಕರನ್ನು ರಕ್ಷಣೆ … Read more