ಶಿವಮೊಗ್ಗದಲ್ಲಿ ಹೆಂಡತಿ ಜೊತೆ ಲಾಡ್ಜ್‌ಗೆ ಬಂದ ವ್ಯಕ್ತಿ, ಬಾತ್‌ ರೂಂಗೆ ಹೋಗಿ ಹೊರ ಬಂದಾಗ ಕಾದಿತ್ತು ಶಾಕ್‌

Crime-News-General-Image

SHIVAMOGGA LIVE NEWS | 27 APRIL 2023 SHIMOGA : ಲಾಡ್ಜ್‌ ರೂಂನಲ್ಲಿ (Lodge Room) ಪತಿಯನ್ನು ಲಾಕ್‌ ಮಾಡಿ, ಆತನ ಮೊಬೈಲ್‌ ಫೋನ್‌, ಪರ್ಸ್‌, ಬಟ್ಟೆ ಬ್ಯಾಗ್‌ ಸಹಿತ ಪತ್ನಿ ನಾಪತ್ತೆಯಾಗಿದ್ದಾಳೆ. ಪತ್ನಿಯನ್ನು ಹುಡುಕಿ ಕೊಡುವಂತೆ ಪತಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾನೆ. ಶಿವಮೊಗ್ಗ ಬಸ್‌ ನಿಲ್ದಾಣದ ಎದುರಿನ ಅಶೋಕ ಲಾಡ್ಜ್‌ನಲ್ಲಿ ಘಟನೆ ಸಂಭವಿಸಿದೆ. ಹಾವೇರಿ ಜಿಲ್ಲೆಯ ಶ್ರೀಕಾಂತ ಎಂಬುವವರು ತಮ್ಮ ಪತ್ನಿಯೊಂದಿಗೆ ಲಾಡ್ಜ್‌ನಲ್ಲಿ ರೂಂ (Lodge Room) ಮಾಡಿದ್ದಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ … Read more

ಶಿವಮೊಗ್ಗಕ್ಕೆ ನಾಳೆ ವಿಶೇಷ ವಿಮಾನ, ಹೆಲಿಕಾಪ್ಟರ್‌ನಲ್ಲಿ ನಾಯಕರ ಭೇಟಿ, 45 ನಿಮಿಷ ಮಹತ್ವದ ಮೀಟಿಂಗ್

Shimoga-Airport-General-Image

SHIVAMOGGA LIVE NEWS | 26 APRIL 2023 SHIMOGA : ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಏ.27ರಂದು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ರಾಹುಲ್‌ ಗಾಂಧಿ ಅವರು ವಿಶೇಷ ವಿಮಾನದ (Special Flight) ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಹೆಲಿಕಾಪ್ಟರ್‌ ಮೂಲಕ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಎಸ್.ಸುಂದರೇಶ್‌, ರಾಹುಲ್‌ ಗಾಂಧಿ ಅವರು ದೆಹಲಿಯಿಂದ ವಿಶೇಷ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಏ.28ಕ್ಕೆ ಬರಲಿದೆ ವಿಶೇಷ ವಿಮಾನ, ಬರ್ತಿರೋದ್ಯಾರು?

Shimoga-Airport-Terminal-Building-Sogane

SHIVAMOGGA LIVE NEWS | 26 APRIL 2023 SHIMOGA : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಏ.28ರಂದು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಆಗಮಿಸುತ್ತಿದ್ದಾರೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿವಿಧೆಡೆ ಪ್ರಚಾರ ಮತ್ತು ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಏ.28ರಂದು ಬೆಳಗ್ಗೆ ವಿಶೇಷ ವಿಮಾನದ ಮೂಲಕ ನವದೆಹಲಿಯಿಂದ ಹೊರಟು ಬೆಳಗ್ಗೆ 11.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ತಲುಪಲಿದ್ದಾರೆ. ಇಲ್ಲಿಂದ ಹೆಲಿಕಾಪ್ಟರ್‌ ಮೂಲಕ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಪ್ರಚಾರಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 2 … Read more

ಸೊಳ್ಳೆ ಬತ್ತಿ ತರಲು ಹೋಗಿದ್ದಾಗ ಕಿರಿಕ್‌, ಯುವಕನ ಕೈಗೆ ಚಾಕುವಿನಿಂದ ಹಲ್ಲೆ ಆರೋಪ, ದೂರು, ಪ್ರತಿದೂರು ದಾಖಲು

Bhadravathi-Old-Town-Police-Station

SHIVAMOGGA LIVE NEWS | 26 APRIL 2023 BHADRAVATHI : ಕ್ಷುಲಕ ವಿಚಾರಕ್ಕೆ ಯುವಕರ ಮಧ್ಯೆ ಗಲಾಟೆಯಾಗಿದ್ದು ಭದ್ರಾವತಿಯಲ್ಲಿ ದೂರು ಪ್ರತಿದೂರು (Counter Complaint) ದಾಖಲಾಗಿದೆ. ಓರ್ವ ಯುವಕನಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದ್ದು, ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಭದ್ರಾವತಿಯ ಭೂತನಗುಡಿ ನೇತಾಜಿ ಆಟೋ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಜಬಿ ಮತ್ತು ಸಂಜಯ್‌ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಫೋಟೊಗ್ರಾಫರ್‌ ಕೃಷ್ಣಮೂರ್ತಿ ಎಂಬಾತ ದೂರು ನೀಡಿದ್ದಾರೆ. ರಾತ್ರಿ 11.30ಕ್ಕೆ ಆಟೋ ನಿಲ್ದಾಣದ … Read more

ಅಡಕೆ ಧಾರಣೆ | 26 ಏಪ್ರಿಲ್‌ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 26 APRIL 2023 SHIMOGA : ಶಿವಮೊಗ್ಗ, ಸೊರಬ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ರೇಟ್‌ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 21991 33909 ಬೆಟ್ಟೆ 46569 53000 ರಾಶಿ 30179 47899 ಸರಕು 53000 79496 ಸೊರಬ ಮಾರುಕಟ್ಟೆ ಕೋಕ 22099 22989 ಚಾಲಿ 31099 34299 ರಾಶಿ 36009 46899 ಸಿಪ್ಪೆಗೋಟು 1199 10199 ಬಂಟ್ವಾಳ ಮಾರುಕಟ್ಟೆ ಕೋಕ 12500 25000 ನ್ಯೂ ವೆರೈಟಿ … Read more

ಶಿವಮೊಗ್ಗ ನಗರದಲ್ಲಿ ಒಂದು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಯಾವಾಗ? ಕಾರಣವೇನು?

Water Tap image

SHIVAMOGGA LIVE NEWS | 26 APRIL 2023 SHIMOGA : ಗಾಜನೂರು ಮೂಲ ಸ್ಥಾವರ ಮತ್ತು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ  ಏ.27ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಅಧಿಕಾರಿಗಳ ಬಳಿ ಸಿಕ್ಕ ಆಸ್ತಿ, ಚಿನ್ನಾಭರಣ, ವಾಹನಗಳೆಷ್ಟು?

ಶಿವಮೊಗ್ಗ ಸಿಟಿಯ ಹಲವು ಕಡೆ ಏ.27ರಂದು ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 26 APRIL 2023 SHIMOGA : ಆಲ್ಕೊಳ ವಿದ್ಯುತ್‌ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ ಎ.ಎಫ್‌.11 ಮಾರ್ಗಗಳಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದ ಕೆಲವು ಬಡಾವಣೆಗಳಲ್ಲಿ ಏ.27ರಂದು ವಿದ್ಯುತ್‌ ಸರಬರಾಜು (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಪೊಲೀಸ್ ಚೌಕಿ, ಶಿವಾಲಯ ಹಿಂಭಾಗ ಮತ್ತು ಮುಂಭಾಗ, ಮೇಧಾರ್ ಕೇರಿ, ಲಕ್ಷ್ಮೀ ಟಾಕೀಸ್ ಎದುರು, ಡಿ.ವಿ.ಎಸ್.ಶಾಲೆ, ಬೊಮ್ಮನಕಟ್ಟೆ ರಸ್ತೆ, ವಿನೋಬನಗರ 100 ಅಡಿರಸ್ತೆ ಮತ್ತು … Read more

ಅಪಘಾತದಿಂದ ಮಿದುಳು ನಿಷ್ಕ್ರಿಯ, ಭದ್ರಾವತಿ ಯುವಕನ ಹೃದಯ, ಶ್ವಾಸಕೋಶ, ಮೂತ್ರಪಿಂಡ ಸೇರಿ ಅಂಗಾಂಗ ದಾನ

Bhadravathi News Graphics

SHIVAMOGGA LIVE NEWS | 26 APRIL 2023 BHADRAVATHI / UDUPI : ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಿದುಳು (Brain) ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಲು ಕುಟುಂಬದವರು ನಿರ್ಧರಸಿದ್ದಾರೆ. ಏಳು ಮಂದಿಗೆ ಅಂಗಾಂಗ ದಾನ ಮಾಡಲಾಗಿದೆ. ಭದ್ರಾವತಿ ತಾಲೂಕು ಕೆಂಚನಹಳ್ಳಿ ಗ್ರಾಮದ ನೀರಗುಂಡಿ ರಾಜಪ್ಪ ಎಂಬುವವರ ಮಗ ಉಲ್ಲಾಸ್‌.ಆರ್‌ (21) ಅವರ ಅಂಗಾಂಗ ದಾನ ಮಾಡಲಾಗಿದೆ. ಏ.22ರಂದು ಉಲ್ಲಾಸ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಏ.23ರಂದು ಆತನನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ … Read more

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಅಧಿಕಾರಿಗಳ ಬಳಿ ಸಿಕ್ಕ ಆಸ್ತಿ, ಚಿನ್ನಾಭರಣ, ವಾಹನಗಳೆಷ್ಟು?

Lokayuktha-Raid-on-Retired-Forest-Officer-House

SHIVAMOGGA LIVE NEWS | 26 APRIL 2023 SHIMOGA : ನಿವೃತ್ತ ಅರಣ್ಯಾಧಿಕಾರಿ ಮತ್ತು ಶಿವಮೊಗ್ಗದ ಹಿಂದಿನ ತಹಶೀಲ್ದಾರ್‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayuktha Raid) ನಡೆಸಿ ಆದಾಯಕ್ಕು ಮೀರಿದ ಆಸ್ತಿ ಪತ್ತೆ ಹಚ್ಚಿದ್ದಾರೆ. ಏ.24ರಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಶಿವಮೊಗ್ಗದ ಯಾವ್ಯಾವ ಅಧಿಕಾರಿ ಬಳಿ ಏನೇನು ಸಿಕ್ಕಿದೆ. ಐ.ಎಂ.ನಾಗರಾಜ್‌, ನಿವೃತ್ತ ಡಿಸಿಎಫ್‌ ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್‌ ಆಗಿ ನಿವೃತ್ತರಾಗಿರುವ ಐ.ಎಂ.ನಾಗರಾಜ್‌ ಅವರಿಗೆ ಸಂಬಂಧಿಸಿದ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು … Read more

ಚುನಾವಣೆ ಹೊತ್ತಲ್ಲಿ ಕುತೂಹಲ ಮೂಡಿಸಿದ ಹರಿಗೆ ಕಾರ್ಪೊರೇಟರ್‌ ನಡೆ, ಪಕ್ಷದ ಜವಾಬ್ದಾರಿಗೆ ಗುಡ್‌ ಬೈ

Harige-Corporator-Resigns-from-JDS-Position.j

SHIVAMOGGA LIVE NEWS | 26 APRIL 2023 SHIMOGA : ಹರಿಗೆಯ ಮಹಾನಗರ ಪಾಲಿಕೆ ಸದಸ್ಯ ಆರ್.ಎಸ್.ಸತ್ಯನಾರಾಯಣ ಅವರು ಜೆಡಿಎಸ್‌ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿದ್ದಾರೆ. ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಎಸ್.ಸತ್ಯನಾರಾಯಣ, ಜೆಡಿಎಸ್‌ ಪಕ್ಷ ನನಗೆ ಪಾಲಿಕೆ ಸದಸ್ಯನಾಗುವ ಅವಕಾಶ ಕಲ್ಪಿಸಿದೆ. ಈಗ ಪಕ್ಷದ ಅಭ್ಯರ್ಥಿ ಶಿವಮೊಗ್ಗದಲ್ಲಿ ಶಾಂತಿ ನೆಲಸಬೇಕು ಎಂದು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದಕ್ಕೆ ತಮ್ಮ ಅಪಸ್ವರವಿಲ್ಲ. ಆದರೆ ವೈಯಕ್ತಿಕ ಕಾರಣಕ್ಕೆ … Read more