ಭದ್ರಾ ಜಲಾಶಯದಿಂದ ಏ.27ರಿಂದ ಪ್ರತಿದಿನ ಸಾವಿರ ಕ್ಯೂಸೆಕ್ ನೀರು ಹೊರಕ್ಕೆ, ಎಷ್ಟು ದಿನ? ಕಾರಣವೇನು?
SHIVAMOGGA LIVE NEWS | 26 APRIL 2023 BHADRAVATHI : ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ (Bhadra Dam) ತುಂಗಾ-ಭದ್ರಾ ನದಿಗೆ 1 ಟಿ.ಎಂ.ಸಿ. ನೀರನ್ನು ಹರಿಸಲು ಆದೇಶಿಲಾಗಿದೆ. ಪ್ರಾದೇಶಿಕ ಆಯುಕ್ತರ ಅದೇಶದನ್ವಯ ಏ.27 ರ ಸಂಜೆ 6 ರಿಂದ ಮೇ 9ರ ಬೆಳಗ್ಗೆ 6 ರವರೆಗೆ ಪ್ರತಿ ದಿನ 1 ಸಾವಿರ ಕ್ಯೂಸೆಕ್ನಂತೆ ಒಟ್ಟು 11,574 ಕ್ಯೂಸೆಕ್ … Read more