ಭದ್ರಾ ಜಲಾಶಯದಿಂದ ಏ.27ರಿಂದ ಪ್ರತಿದಿನ ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ, ಎಷ್ಟು ದಿನ? ಕಾರಣವೇನು?

Bhadra-Dam-General-Image

SHIVAMOGGA LIVE NEWS | 26 APRIL 2023 BHADRAVATHI : ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ (Bhadra Dam) ತುಂಗಾ-ಭದ್ರಾ ನದಿಗೆ 1 ಟಿ.ಎಂ.ಸಿ. ನೀರನ್ನು ಹರಿಸಲು ಆದೇಶಿಲಾಗಿದೆ. ಪ್ರಾದೇಶಿಕ ಆಯುಕ್ತರ ಅದೇಶದನ್ವಯ ಏ.27 ರ ಸಂಜೆ 6 ರಿಂದ ಮೇ 9ರ ಬೆಳಗ್ಗೆ 6 ರವರೆಗೆ ಪ್ರತಿ ದಿನ 1 ಸಾವಿರ ಕ್ಯೂಸೆಕ್‌ನಂತೆ ಒಟ್ಟು 11,574 ಕ್ಯೂಸೆಕ್‌ … Read more

ಹೊಳೆ ಬಸ್‌ ಸ್ಟಾಪ್‌, ಸಹ್ಯಾದ್ರಿ ಕಾಲೇಜು ಸುತ್ತಮುತ್ತ ಅಧಿಕಾರಿಗಳು, ಪೊಲೀಸರಿಂದ ದಾಳಿ, 19 ಕೇಸ್‌ ದಾಖಲು

Cotpa-Act-Raid-in-Shimoga-Hole-bus-stop-and-near-sahyadri-college

SHIVAMOGGA LIVE NEWS | 26 APRIL 2023 SHIMOGA : ಕೋಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಿವಿಧೆಡೆ ಪೊಲೀಸರು ಮತ್ತು ಅಧಿಕಾರಿಗಳು ದಾಳಿ (Cotpa Raid) ನಡೆಸಿ 19 ಪ್ರಕರಣಗಳನ್ನು ದಾಖಲಿಸಿ 2500 ರೂ. ದಂಡ ವಿಧಿಸಿದ್ದಾರೆ. ಹೊಳೆ ಬಸ್‌ ನಿಲ್ದಾಣ ಮತ್ತು ಸಹ್ಯಾದ್ರಿ ಕಾಲೆಜು ಸುತ್ತಮುತ್ತ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳು, ಗೂಡಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ಕೋಟ್ಪಾ (Cotpa Raid) ಕಾಯ್ದೆ ಉಲ್ಲಂಘನೆ ಮಾಡಿದ್ದಕ್ಕೆ 19 ಪ್ರಕರಣ ದಾಖಲಿಸಿ 2500 ರೂ. ದಂಡ … Read more

ಶಿವಮೊಗ್ಗ ಚುನಾವಣೆ, ಗೆಲುವಿಗೆ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಲೆಕ್ಕಾಚಾರ ಹೇಗಿದೆ?

Shimoga-Election-News-General-Image

SHIVAMOGGA LIVE NEWS | 26 APRIL 2023 ELECTION NEWS : ಶಿವಮೊಗ್ಗ ವಿಧಾನಸಭೆ ಚುನಾವಣಾ ಕಣ ದಿನಕ್ಕೊಂದು ಅಚ್ಚರಿಯ ತಿರುವು ಪಡೆಯುತ್ತಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ, ಆಯನೂರು ಮಂಜುನಾಥ್‌ ಮತ್ತು ಕೆ.ಬಿ.ಪ್ರಸನ್ನ ಕುಮಾರ್‌ ಅವರು ಜೆಡಿಎಸ್‌ ಸೇರ್ಪಡೆಯಾಗಿರುವುದು, ಇಬ್ಬರು ಪಾಲಿಕೆ ಸದಸ್ಯರು ಪ್ರಮುಖ ಪಕ್ಷಗಳ ಹುರಿಯಾಳುಗಳಾಗಿರುವುದು ಅಖಾಡವನ್ನು ರಂಗೇರಿಸಿದೆ. ಹಿಂದುತ್ವದ ಪ್ರಯೋಗ ಶಾಲೆ ಶಿವಮೊಗ್ಗ ಕ್ಷೇತ್ರ ಹಿಂದುತ್ವದ ಪ್ರಯೋಗ ಶಾಲೆ ಎಂದನಿಸಿಕೊಂಡಿತ್ತು. ಬಿಜೆಪಿ ಕ್ಲೀನ್‌ ಸ್ವೀಪ್‌ ಮಾಡಬಹುದಾಗಿದ್ದ ಕ್ಷೇತ್ರ ಎಂದು … Read more

ಶಿವಮೊಗ್ಗದಲ್ಲಿ ಪ್ರಿಂಟಿಂಗ್‌ ಪ್ರೆಸ್‌ ಮೇಲೆ ದಾಳಿ, ಭದ್ರಾವತಿ ಜೆಡಿಎಸ್‌ ಅಭ್ಯರ್ಥಿ, ಪ್ರಿಂಟಿಂಗ್‌ ಪ್ರೆಸ್‌ ಮಾಲೀಕನ ವಿರುದ್ಧ ಕೇಸ್‌

200123 Police Jeep With Light jpg

SHIVAMOGGA LIVE NEWS | 26 APRIL 2023 SHIMOGA : ಚುನಾವಣಾಧಿಕಾರಿ ಅನುಮತಿ ಪಡೆಯದೆ ಪಕ್ಷವೊಂದರ ಕರಪತ್ರ ಮುದ್ರಣ ಮಾಡುತ್ತಿದ್ದ ಖಚಿತ ಮಾಹಿತಿ ಹಿನ್ನೆಲೆ ಪೊಲೀಸರೊಂದಿಗೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಸ್ಟರ್‌ ಪ್ರಿಂಟ್‌ ಮತ್ತು ಮುದ್ರಿತ ಕೆಲವು ಕರಪತ್ರಗಳನ್ನು (Pamphlet) ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಕೆ.ಆರ್.ಪುರಂನಲ್ಲಿರುವ ಪ್ರಿಂಟಿಂಗ್‌ ಪ್ರೆಸ್‌ ಮೇಲೆ ದಾಳಿ ನಡೆಸಲಾಗಿದೆ. ಪ್ರಿಂಟಿಂಗ್‌ ಪ್ರೆಸ್‌ನಲ್ಲಿ ಭದ್ರಾವತಿ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಅವರ ಕರಪತ್ರ ಮುದ್ರಣವಾಗಿತ್ತು. ಆದರೆ ಕರಪತ್ರ ಮುದ್ರಣಕ್ಕೆ ಪ್ರಿಂಟಿಂಗ್‌ ಪ್ರೆಸ್‌ … Read more

ಪೊಲೀಸ್‌ ಕಂಡು ಮರೆಯಾಗಲು ಯತ್ನ, ವಿಚಾರಣೆ ವೇಳೆ ಕ್ಷಣಕ್ಕೊಂದು ಹೆಸರು ಹೇಳಿದ, ಕೇಸ್‌ ದಾಖಲು

Vidyanagara-Smart-city-board

SHIVAMOGGA LIVE NEWS | 26 APRIL 2023 SHIMOGA : ಬೀಗ ಹಾಕಿದ್ದ ಮನೆಯೊಂದರ ಮುಂದೆ ಅನುಮಾನಾಸ್ಪದವಾಗಿ (Suspect) ನಿಂತಿದ್ದ ವ್ಯಕ್ತಿಯೊಬ್ಬನನ್ನು ರಾತ್ರಿ ಗಸ್ತು ಪೊಲೀಸರು ವಿಚಾರಣೆ ಮಾಡಿ, ಬಂಧಿಸಿದ್ದಾರೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ. ವಿದ್ಯಾನಗರದ 2ನೇ ಅಡ್ಡರಸ್ತೆಯಲ್ಲಿ ಕೋಟೆ ಠಾಣೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಮನೆಯೊಂದರ ಮುಂದೆ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ (Suspect) ನಿಂತಿದ್ದ. ಪೊಲೀಸರನ್ನು ಕಂಡ ಕೂಡಲೆ ಮರೆಯಾಗಲು ಯತ್ನಿಸಿದ್ದಾನೆ. ಪೊಲೀಸರು ಆತನನ್ನು ಹಿಡಿದು ವಿಚಾರಣೆ ಮಾಡಿದಾಗ ಸ್ಪಷ್ಟ ಉತ್ತರ … Read more

ಆಲ್ಕೊಳ ಸರ್ಕಲ್‌ ಬಳಿ ಬೈಕಿಗೆ ಟ್ಯಾಂಕರ್‌ ಲಾರಿ ಡಿಕ್ಕಿ, ಮಹಾವೀರ ವೃತ್ತದಲ್ಲಿ ಆಟೋಗೆ ಗುದ್ದಿದ ಕಾರು

ACCIDENT-NEWS-GENERAL-IMAGE.

SHIVAMOGGA LIVE NEWS | 26 APRIL 2023 SHIMOGA : ಚಲಿಸುತ್ತಿದ್ದ ಬೈಕಿಗೆ ಟ್ಯಾಂಕರ್‌ ಲಾರಿಯೊಂದು (Tanker) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಬೈಕ್‌ ಸವಾರನಿಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗದ ಆಲ್ಕೊಳ ಸರ್ಕಲ್‌ ಬಳಿ ಘಟನೆ ಸಂಭವಿಸಿದೆ. ಆಕಾಶ್‌ (18) ಗಾಯಾಳು. ಗಾಡಿಕೊಪ್ಪದಿಂದ ಆಲ್ಕೊಳ ಮೂಲಕ ಲಕ್ಷ್ಮೀ ಟಾಕೀಸ್‌ ಬಳಿ ಇರುವ ಸ್ನೇಹಿತನ ಭೇಟಿಗೆ ಆಕಾಶ್‌ ಬೈಕಿನಲ್ಲಿ ತೆರಳುತ್ತಿದ್ದ. ಈ ವೇಳೆ ಆಲ್ಕೊಳ ಸರ್ಕಲ್‌ ಬಳಿ ಬೈಕಿನ ಹಿಂಬದಿಯಲ್ಲಿ ಬರುತ್ತಿದ್ದ ಟ್ಯಾಂಕರ್‌ (Tanker) ಲಾರಿ ಡಿಕ್ಕಿ ಹೊಡೆದಿದೆ. … Read more

ಅಡಕೆ ಧಾರಣೆ | 25 ಏಪ್ರಿಲ್‌ 2023 | ಶಿವಮೊಗ್ಗ ಸೇರಿ ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 25 APRIL 2023 SHIMOGA : ಶಿವಮೊಗ್ಗ, ಸಾಗರ, ಚನ್ನಗಿರಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18009 35009 ಬೆಟ್ಟೆ 37769 52200 ರಾಶಿ 30009 48009 ಸರಕು 48019 81400 ಸಾಗರ ಮಾರುಕಟ್ಟೆ ಕೆಂಪುಗೋಟು 31299 35599 ಕೋಕ 24099 33299 ಚಾಲಿ 32599 36689 ಬಿಳೆ ಗೋಟು 17869 30699 ರಾಶಿ 45399 47669 ಸಿಪ್ಪೆಗೋಟು 18569 … Read more

ಶಿವಮೊಗ್ಗದಲ್ಲಿ ಪ್ರಚಾರಕ್ಕೆ ತೆರಳಿದ್ದ ಗೃಹ ಸಚಿವರಿಗೆ ಘೆರಾವ್‌, ತಾಂಡಾ ನಿವಾಸಿಗಳಿಂದ ಘೋಷಣೆ

Gherao-For-Home-Minister-Araga-Jnanendra-at-Mandenakoppa-Tanda-in-Shimoga

SHIVAMOGGA LIVE NEWS | 25 APRIL 2023 SHIMOGA : ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರಿಗೆ ಮಂಡೆನಕೊಪ್ಪ ತಾಂಡಾದಲ್ಲಿ (Tanda) ಪ್ರತಿಭಟನೆಯ ಬಿಸಿ ತಟ್ಟಿದೆ. ಪ್ರಚಾರ ಭಾಷಣ ಮಾಡದೆಯೆ ಗೃಹ ಸಚಿವರು ಹಿಂತಿರುಗುವಂತಾಯಿತು. ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ ತಾಲೂಕಿನ ಮಂಡನೆಕೊಪ್ಪ ತಾಂಡಾದಲ್ಲಿ (Tanda) ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಚಾರಕ್ಕೆ ತೆರಳಿದ್ದರು. ಗ್ರಾಮದ ದುರ್ಗಾದೇವಿ ದೇವಸ್ಥಾನದ ಬಳಿ ಆರಗ ಜ್ಞಾನೇಂದ್ರ ಅವರಿಗೆ ಮುತ್ತಿಗೆ ಹಾಕಿದ ಯುವಕರು ಘೋಷಣೆಗಳನ್ನು … Read more

ಶಿವಮೊಗ್ಗದಲ್ಲಿ ಬೈಕ್‌ ವೀಲಿಂಗ್‌ ವಿಡಿಯೋ ವೈರಲ್, ಡೇಂಜರಸ್‌ ಸ್ಟಂಟ್‌ ಮಾಡಿದವನಿಗೆ ಪೊಲೀಸ್‌ ವಾರ್ನಿಂಗ್

Bike-Wheeling-in-Shimoga-MRS-Voddinakoppa-Road

SHIVAMOGGA LIVE NEWS | 25 APRIL 2023 SHIMOGA : ಯುವಕನೊಬ್ಬ ಶಿವಮೊಗ್ಗದಲ್ಲಿ ಬೈಕ್‌ ವೀಲಿಂಗ್‌ (Wheeling) ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದನ್ನು ಗಮನಿಸಿದ ಸಂಚಾರ ಠಾಣೆ ಪೊಲೀಸರು ಯುವಕನನ್ನು ಪತ್ತೆ ಮಾಡಿ ದಂಡ ವಿಧಿಸಿದ್ದಾರೆ. ಅಲ್ಲದೆ ಇನ್ಮುಂದೆ ಹೀಗೆ ಮಾಡದಂತೆ ವಾರ್ನಿಂಗ್‌ ನೀಡಿದ್ದಾರೆ. ಜುಲ್ಫು ಎಂಬಾತ ಶಿವಮೊಗ್ಗದ ಒಡ್ಡಿನಕೊಪ್ಪ ಸಮೀಪ ರಸ್ತೆಯಲ್ಲಿ ವೀಲಿಂಗ್‌ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಹೆಲ್ಮೆಟ್‌ ಧರಿಸದೆ ಬೈಕ್‌ ಚಾಲನೆ ಮಾಡುತ್ತಿರುವುದು ವಿಡಿಯೋದಲ್ಲಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ನಾಮಪತ್ರ ಹಿಂಪಡೆದ 10 ಅಭ್ಯರ್ಥಿಗಳು, ಯಾವ್ಯಾವ ಕ್ಷೇತ್ರದಲ್ಲಿ ಯಾರೆಲ್ಲ ಕಣದಿಂದ ಹಿಂದೆ ಸರಿದಿದ್ದಾರೆ?

Shimoga-Election-News-General-Image

SHIVAMOGGA LIVE NEWS | 24 APRIL 2023 SHIMOGA : ವಿಧಾನಸಭೆ ಚುನಾವಣೆ ನಾಮಪತ್ರ ಹಿಂಪಡೆಯಲು (withdraw) ಇವತ್ತು ಕೊನೆಯ ದಿನವಾಗಿತ್ತು. ಶಿವಮೊಗ್ಗ ನಗರ ಮತ್ತು ಸೊರಬ ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಹತ್ತು ಅಭ್ಯರ್ಥಿಗಳು ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಯಾವ್ಯಾವ ಕ್ಷೇತ್ರದಲ್ಲಿ ಯಾರೆಲ್ಲ ಹಿಂದೆ ಸರಿದಿದ್ದಾರೆ? ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಮೂವರು ನಾಮಪತ್ರ ಹಿಂಪಡೆದಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳಾದ ಎಸ್.ಕೃಷ್ಣ, ಎಸ್.ರವಿಕುಮಾರ್‌, ವಿ.ನಾರಾಯಣ ಸ್ವಾಮಿ ಅವರು ನಾಮಪತ್ರ ಹಿಂದಕ್ಕೆ (withdraw) ಪಡೆದಿದ್ದಾರೆ. ಭದ್ರಾವತಿ ಕ್ಷೇತ್ರದಲ್ಲಿ ಇಬ್ಬರು … Read more