ಅಡಕೆ ಧಾರಣೆ | 24 ಏಪ್ರಿಲ್‌ 2023 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 24 APRIL 2023 SHIMOGA : ಶಿವಮೊಗ್ಗ, ಸಾಗರ, ಚನ್ನಗಿರಿ, ಹೊನ್ನಾಳಿ, ತುಮಕೂರು ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 20000 34599 ಬೆಟ್ಟೆ 45000 52898 ರಾಶಿ 32569 48009 ಸರಕು 58000 79900 ಸಾಗರ ಮಾರುಕಟ್ಟೆ ಕೆಂಪುಗೋಟು 26389 34699 ಕೋಕ 14699 34299 ಚಾಲಿ 29099 37000 ಬಿಳೆ ಗೋಟು 15211 31855 ರಾಶಿ 31099 48199 … Read more

BREAKING NEWS – ಶಿವಮೊಗ್ಗ ಗ್ರಾಮಾಂತರದಲ್ಲಿ ನಾಮಪತ್ರ ಹಿಂಪಡೆದ ಮೂವರು ಅಭ್ಯರ್ಥಿಗಳು

lection-Breaking-News-Plate.

SHIVAMOGGA LIVE NEWS | 18 APRIL 2023 SHIMOGA : ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಎದುರಾಗಿದ್ದ ಸಂಕಷ್ಟ ನಿವಾರಣೆಯಾಗಿದೆ. ಬಂಡಾಯ ಅಭ್ಯರ್ಥಿಗಳು ಸೇರಿ ಮೂವರು ಅಭ್ಯರ್ಥಿಗಳು ನಾಮಪತ್ರ (Nomination) ಹಿಂದಕ್ಕೆ ಪಡೆದಿದ್ದಾರೆ. ಯಾರೆಲ್ಲ ನಾಮಪತ್ರ ಹಿಂಪಡೆದಿದ್ದಾರೆ? ಕಾಂಗ್ರೆಸ್‌ ಪಕ್ಷದಲ್ಲಿ ಟಿಕೆಟ್‌ ಸಿಗದೆ ಇದ್ದಿದ್ದರಿಂದ ವಿ.ನಾರಾಯಣ ಸ್ವಾಮಿ ಮತ್ತು ಎಸ್‌.ರವಿಕುಮಾರ್‌ ಅವರು ಬಂಡಾಯವೆದ್ದಿದ್ದರು. ಸ್ವತಂತ್ರವಾಗಿ ಸ್ಪರ್ಧಿಸಲು ಇಬ್ಬರು ನಾಮಪತ್ರ (Nomination) ಸಲ್ಲಿಸಿದ್ದರು. ಆದರೆ ಮುಖಂಡರು ಮನವೊಲಿಸಿದ್ದರಿಂದ ಇಬ್ಬರು ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಇದರಿಂದ … Read more

ಸಿಗಂದೂರಿಗೆ ತೆರಳುತ್ತಿದ್ದ ಬಸ್‌ ಪಲ್ಟಿ, ಮಹಿಳೆ ಸಾವು, ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್‌

240423 Tourist Bus Accident near Sigandur in Sagara

SHIVAMOGGA LIVE NEWS | 24 APRIL 2023 SHIMOGA : ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಮಿನಿ ಬಸ್‌ (Mini Bus) ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಬ್ಯಾಕೋಡು ಸಮೀಪದ ಹೊಸಕೊಪ್ಪ ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ. ಕೊಲ್ಲೂರಿನಿಂದ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ. ರಸ್ತೆ ಪಕ್ಕದ ಇಳಿ ಜಾರಿನಲ್ಲಿದ್ದ ತೋಟಕ್ಕೆ ಬಸ್‌ ಪಲ್ಟಿ ಹೊಡೆದಿದೆ. ಹೇಗಾಯ್ತು ಘಟನೆ? ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳು ವಿವಿಧೆಡೆ ಪ್ರವಾಸಕ್ಕೆ ಆಗಮಿಸಿದ್ದರು. ಕೊಲ್ಲೂರಿನಲ್ಲಿ … Read more

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ನಿವೃತ್ತ ಅರಣ್ಯಾಧಿಕಾರಿ, ಹಿಂದಿನ ತಹಶೀಲ್ದಾರ್‌ ಸಂಬಂಧಿ ಮನೆಯಲ್ಲಿ ಶೋಧ

Lokayuktha-Raid-on-Retired-Forest-Officer-House

SHIVAMOGGA LIVE NEWS | 24 APRIL 2023 SHIMOGA : ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayuktha Raid) ನಡೆಸಿದ್ದಾರೆ. ಶಿವಮೊಗ್ಗದಲ್ಲಿಯು ನಿವೃತ್ತ ಅರಣ್ಯಾಧಿಕಾರಿ ಮತ್ತು ಶಿವಮೊಗ್ಗದ ಹಿಂದಿನ ತಹಶೀಲ್ದಾರ್‌ ಮನೆ ಮೇಲೆ ದಾಳಿ ಮಾಡಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯಾಧಿಕಾರಿ ಮನೆ ಮೇಲೆ ದಾಳಿ ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಎಫ್‌ಓ ಆಗಿದ್ದ ಐ.ಎಂ.ನಾಗರಾಜ್‌ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ನಗರದ ಗೋಪಾಲಗೌಡ ಬಡಾವಣೆಯಲ್ಲಿರುವ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayuktha Raid) … Read more

ಶಿವಮೊಗ್ಗ ಜೈಲಿನ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಕುಟುಂಬದವರ ಅನುಮಾನ

Shimoga-Central-Jail-Building

SHIVAMOGGA LIVE NEWS | 24 APRIL 2023 SHIMOGA : ಕೇಂದ್ರ ಕಾರಾಗೃಹದ ಕೈದಿಯೊಬ್ಬ(Prisoner) ಅನಾರೋಗ್ಯದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆದರೆ ಇದು ಕೊಲೆ ಎಂದು ಆತನ ಕುಟುಂಬದವರು ಆರೋಪ ಮಾಡಿದ್ದಾರೆ. il ಕಲೀಂ (37) ಮೃತ ಕೈದಿ. ಪೋಕ್ಸೊ ಕಾಯ್ದೆ ಅಡಿ ಪ್ರಕರಣವೊಂದರಲ್ಲಿ ಒಂದು ತಿಂಗಳ ಹಿಂದೆ ಕಲೀಂ ಬಂಧಿತನಾಗಿದ್ದ. ಈತನಿಗೆ ಶನಿವಾರ ವಾಂತಿ ಮತ್ತು ಭೇದಿಯಾಗಿ ರಕ್ತದ ಒತ್ತಡ ಕುಸಿದಿತ್ತು. ಈ ಹಿನ್ನೆಲೆ ಕಲೀಂನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ … Read more

ಶಿವಮೊಗ್ಗ ಚುನಾವಣಾ ಕಣದಲ್ಲಿ ಯಾರೆಲ್ಲ ಉಳಿಯಲಿದ್ದಾರೆ? ಯಾರೆಲ್ಲ ಹಿಂದೆ ಸರಿಯಲಿದ್ದಾರೆ? ಕುತೂಹಲಕ್ಕೆ ಇಂದು ತೆರೆ

Election-Officer-Office-Shimoga-City-Constituency

SHIVAMOGGA LIVE NEWS | 24 APRIL 2023 SHIMOGA : ವಿಧಾನಸಭೆ ಚುನಾವಣೆಯ ನಾಮಪತ್ರ (Nomination) ಹಿಂಪಡೆಯುವ ಪ್ರಕ್ರಿಯೆಗೆ ಇವತ್ತು ಕೊನೆಯ ದಿನ. ಟಿಕೆಟ್ ಸಿಗದೆ ಮುನಿಸಿಕೊಂಡು ಬಂಡಾಯ ಸ್ಪರ್ಧೆ ಮಾಡಿದವರು, ಸ್ವತಂತ್ರವಾಗಿ ಸ್ಪರ್ಧಿಸಿದವರು ಚುನಾವಣಾ ಕಣದಲ್ಲಿ ಉಳಿಯುತ್ತಾರೋ? ಹಿಂದೆ ಸರಿಯುತ್ತಾರೋ? ಎಂಬ ಕುತೂಹಲಕ್ಕೆ ಇವತ್ತು ತೆರೆ ಬೀಳಲಿದೆ. ಏ.24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಹಾಗಾಗಿ ಜಿಲ್ಲೆಯಾದ್ಯಂತ ಇವತ್ತು ಯಾರೆಲ್ಲ ನಾಮಪತ್ರ ಹಿಂಪಡೆಯಬಹುದು, ಯಾರೆಲ್ಲ ಕಣದಲ್ಲಿ ಬಿಗಿಯಾಗಿ ಉಳಿಯಲಿದ್ದಾರೆ ಎಂಬ ಕುತೂಹಲ ಮೂಡಿದೆ. ಮಧ್ಯಾಹ್ನ … Read more

ಲಾರಿ ಪಲ್ಟಿ, ಸಿಲಿಂಡರ್‌ಗಳು ಚೆಲ್ಲಾಪಿಲ್ಲಿ, ತಪ್ಪಿದ ದುರಂತ

Cylinder-Truck-falls-at-Gauthamapura-near-anandapura

SHIVAMOGGA LIVE NEWS | 24 APRIL 2023 ANANDAPURA : ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಲಾರಿಯೊಂದು (Truck) ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೆ ಸಮಸ್ಯೆಯಾಗಿಲ್ಲ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗೌತಮಪುರ ಸಮೀಪದ ಬೀರಿನ ಕಣವಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ (Truck) ಪಲ್ಟಿ ಹೊಡೆದಿದೆ. ಈ ಲಾರ ಮಂಗಳೂರಿನಿಂದ ರಾಣೆಬೆನ್ನೂರಿಗೆ ತೆರಳುತ್ತಿತ್ತು. ಅಪಘಾತದಲ್ಲಿ ಸಿಲಿಂಡರ್‍ಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ  ಬಿದ್ದಿದ್ದವು. ಚಾಲಕ ಶಿವಲಿಂಗಯ್ಯ ಹಿರೇಮಠ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ಇದನ್ನೂ ಓದಿ – ಹೊಳೆಹೊನ್ನೂರು … Read more

ಯಡಿಯೂರಪ್ಪ ಕುಟುಂಬದ ವಿರುದ್ಧ ಆಕ್ರೋಶ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಪ್ರಕಟ, ಶಾಂತವೀರಪ್ಪ ಗೌಡ ನಡೆ ಯಾವ ಕಡೆ?

Yedyurappa-close-Aide-Shanthaveerappa-Gowda-resigns-congress

SHIVAMOGGA LIVE NEWS | 22 APRIL 2023 SHIMOGA : ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಶಾಂತವೀರಪ್ಪ ಗೌಡ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜಿನಾಮೆ (Resignation) ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕಾರಿಪುರ ವಿಧಾನಸಭೆ ಕ್ಷೇತ್ರದಿಂದ ಬಂಡಾಯವಾಗಿ ಸ್ಪಧಿ೯ಸಿರುವ ನಾಗರಾಜ ಗೌಡ ಅವರನ್ನು ಗೆಲ್ಲಿಸಲು ಪ್ರಚಾರ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬವನ್ನು ಸೋಲಿಸುತ್ತೇನೆ. ತಮ್ಮ ದೇಹ ಮಾತ್ರ ಕಾಂಗ್ರೆಸ್‌ನಿಂದ … Read more

ಹುಷಾರ್, ನಿಮಗೂ ಬರಬಹುದು ಇಂಥಾ ಮೆಸೇಜ್, ಯಾಮಾರಿದ್ರೆ ಸಂಕಷ್ಟ ಫಿಕ್ಸ್, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್

SMS-Fraud-Shimoga-CEN-Police-Station.

SHIVAMOGGA LIVE NEWS | 22 APRIL 2023 SHIMOGA : ದಾಖಲೆಗಳನ್ನು ಅಪ್‍ ಲೋಡ್ ಮಾಡದೆ ಇದ್ದರೆ ಇನ್ನು 24 ಗಂಟೆಯಲ್ಲಿ ನಿಮ್ಮ ಬ್ಯಾಂಕ್ ಖಾತೆ (Bank Account) ಬ್ಲಾಕ್ ಆಗಲಿದೆ. ಹೀಗಂತ ಮೊಬೈಲ್‍ಗೆ ಬಂದಿದ್ದ ಮೆಸೇಜ್ ಕಂಡು ಆತಂಕಗೊಂಡ ವ್ಯಕ್ತಿಯೊಬ್ಬರು ಅದರಲ್ಲಿದ್ದ ಮೊಬೈಲ್‍ ನಂಬರ್‍ಗೆ ಕರೆ ಮಾಡಿ, 1.81 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಹೊಸನಗರ ತಾಲೂಕಿನ ಗ್ರಾಮವೊಂದರ ವ್ಯಕ್ತಿಯು (ಹೆಸರು ಗೌಪ್ಯ) ಕೆನರಾ ಬ್ಯಾಂಕ್‍ನಲ್ಲಿ ಖಾತೆ (Bank Account) ಹೊಂದಿದ್ದಾರೆ. ಆ ಖಾತೆಗೆ … Read more

ಚಾಕುವಿನಿಂದ ಇರಿದು ಯುವಕನ ಮರ್ಡರ್, ತಡರಾತ್ರಿ ಇಬ್ಬರು ಪೊಲೀಸ್ ವಶಕ್ಕೆ

200123 Police Jeep With Light jpg

SHIVAMOGGA LIVE NEWS | 22 APRIL 2023 BHADRAVATHI : ಚಾಕುವಿನಿಂದ ಇರಿದು ಯುವಕನನ್ನು (Youth) ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೊಸಮನೆಯ ಸತ್ಯಸಾಯಿ ನಗರದ ನಿವಾಸಿ ನವೀನ್ (22) ಕೊಲೆಯಾದವನು. ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ – ತೀರ್ಥಹಳ್ಳಿಯ ರೈತನ ಮಗಳು ರಾಜ್ಯಕ್ಕೆ ಸಕೆಂಡ್‌ ರ‍್ಯಾಂಕ್‌, ಶಿವಮೊಗ್ಗದ ನೇಹಶ್ರೀ 3ನೇ ರ‍್ಯಾಂಕ್‌, ಜಿಲ್ಲೆಗೆ ಎಷ್ಟನೆ ಸ್ಥಾನ … Read more