ತೀರ್ಥಹಳ್ಳಿಯ ರೈತನ ಮಗಳು ರಾಜ್ಯಕ್ಕೆ ಸಕೆಂಡ್‌ ರ‍್ಯಾಂಕ್‌, ಶಿವಮೊಗ್ಗದ ನೇಹಶ್ರೀ 3ನೇ ರ‍್ಯಾಂಕ್‌, ಜಿಲ್ಲೆಗೆ ಎಷ್ಟನೆ ಸ್ಥಾನ ಸಿಕ್ಕಿದೆ?

Thirthahalli-Anvitha-gets-second-rank-Second-PUC-Commerce

SHIVAMOGGA LIVE NEWS | 21 APRIL 2023 SHIMOGA : ದ್ವಿತೀಯ ಪಿಯುಸಿ ಫಲಿತಾಂಶ (Second PUC) ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕ ಪಡೆದವರ ಸಾಲಿನಲ್ಲಿದ್ದಾರೆ. ರೈತನ ಮಗಳು ರಾಜ್ಯಕ್ಕೆ ಸಕೆಂಡ್‌ ರ‍್ಯಾಂಕ್‌ ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್‌ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಅನ್ವಿತಾ.ಡಿ.ಎನ್‌ ಅವರು 600ಕ್ಕೆ 596 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಎರಡನೆ ರ‍್ಯಾಂಕ್‌ (Second PUC) ಪಡೆದಿದ್ದಾರೆ. ರಾಜ್ಯದಲ್ಲಿ ಒಂಭತ್ತು ವಿದ್ಯಾರ್ಥಿಗಳು 596 ಅಂಕಗಳನ್ನು ಗಳಿಸಿದ್ದಾರೆ. … Read more

ಶಿವಮೊಗ್ಗದ ವಿವಿಧೆಡೆ ಚುನಾವಣಾ ಚೆಕ್‌ಪೋಸ್ಟ್‌ಗಳು ಪಲ್ಟಿ, ಸಿಸಿಟಿವಿಗಳು ಹಾನಿ

Election-Checkpost-destroyed-due-to-Heavy-rain-in-Shimoga

SHIVAMOGGA LIVE NEWS | 21 APRIL 2023 SHIMOGA : ತಾಲೂಕಿನ ವಿವಿಧೆಡೆ ವಿಧಾನಸಭೆ ಚುನಾವಣೆ ಚೆಕ್‍ಪೋಸ್ಟ್‌ಗಳು (Checkpost) ಮಳೆ, ಗಾಳಿಗೆ ಹಾನಿಯಾಗಿವೆ. ಟೆಂಟ್‍ಗಳು ಹಾರಿ ಹೋಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸಿಸಿಟಿವಿ ಕ್ಯಾಮರಾಗಳು ಹಾನಿಯಾಗಿವೆ. ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಗುರುವಾರ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಿದೆ. ಈ ವೇಳೆ ಚುನಾವಣಾ ಚೆಕ್‍ ಪೋಸ್ಟ್‌ಗಳು ಹಾನಿಗೀಡಾಗಿವೆ. ಗಾಳಿ, ಮಳೆಗೆ ಚೆಕ್‍ ಪೋಸ್ಟ್‌ (Checkpost) ಟೆಂಟ್‍ಗಳು ಪಲ್ಟಿ ಹೊಡೆದಿವೆ. ಚೆಕ್‍ ಪೋಸ್ಟ್‌ಗೆ ನೀಡಿದ್ದ ವಿದ್ಯುತ್ ಸಂಪರ್ಕ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ, ನಿಟ್ಟುಸಿರು ಬಿಟ್ಟ ಜನ

Rain-At-Shimoga-City

SHIVAMOGGA LIVE NEWS | 20 APRIL 2023 SHIMOGA / BHADRAVATHI : ಬಾರಿ ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆಯಾಗುತ್ತಿದೆ (Rain). ಗುಡುಗು ಸಹಿತ ಮಳೆ ಸುರಿಯುತ್ತಿರುವುದರಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಶಿವಮೊಗ್ಗ ರಿಪೋರ್ಟ್‌ : ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಗಾಳಿ, ಗುಡುಗು ಸಹಿತ ಜೋರಾಗಿ ಮಳೆಯ (Rain) ಸುರಿಯಲು ಆರಂಭವಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ. ಭದ್ರಾವತಿ ರಿಪೋರ್ಟ್‌ : ಗುಡುಗು, … Read more

BREAKING NEWS – ಕೊನೆಗೂ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಹೆಸರು ಪ್ರಕಟ

lection-Breaking-News-Plate.

SHIVAMOGGA LIVE NEWS | 19 APRIL 2023 SHIMOGA : ಬಿಜೆಪಿ ಅಭ್ಯರ್ಥಿ (BJP CANDIDATE) ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂತಿಮ ಪಟ್ಟಿಯನ್ನು ಪಕ್ಷ ಪ್ರಕಟಿಸಿದೆ. ಶಿವಮೊಗ್ಗದಿಂದ ಎಸ್‍.ಎನ್.ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯರಾಗಿರುವ ಎಸ್‍.ಎನ್.ಚನ್ನಬಸಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಹಾನಗರ ಪಾಲಿಕೆ ಉಪ ಮೇಯರ್ ಆಗಿದ್ದರು. ಬಳಿಕ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿಯು ಜವಾಬ್ದಾರಿ ನಿಭಾಯಿಸಿದ್ದರು. ಇದನ್ನೂ ಓದಿ – ಅಭ್ಯರ್ಥಿ ಘೋಷಣೆಗೂ ಮೊದಲು ನಾಮಪತ್ರ ಸಲ್ಲಿಸುವ ಸಮಯ ಪ್ರಕಟಿಸಿದ … Read more

ಕೊನೆಯ ಪಟ್ಟಿ ಪ್ರಕಟ, ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್

Shimoga-Election-News-General-Image

SHIVAMOGGA LIVE NEWS | 19 APRIL 2023 SHIMOGA : ಜೆಡಿಎಸ್ ಅಭ್ಯರ್ಥಿಗಳ ಕೊನೆಯ ಪಟ್ಟಿ ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲೆಯ ಮತ್ತೆ ಮೂರು ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಈ ಮೂಲಕ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಜೆಡಿಎಸ್‍ ಅಭ್ಯರ್ಥಿಗಳು (JDS Candidates) ಕಣಕ್ಕಿಳಿದಂತಾಗಿದೆ. ಕೊನೆಯ ಪಟ್ಟಿಯಲ್ಲಿ ಶಿವಮೊಗ್ಗ ನಗರದಿಂದ ಆಯನೂರು ಮಂಜುನಾಥ್, ಸೊರಬದಿಂದ ಬಾಸೂರು ಚಂದ್ರೇಗೌಡ, ಸಾಗರದಿಂದ ಜಾಕೀರ್ ಅವರಿಗೆ ಟಿಕೆಟ್ (JDS Candidates) ಘೋಷಿಸಲಾಗಿದೆ. ಇದನ್ನೂ ಓದಿ – ಅಭ್ಯರ್ಥಿ ಘೋಷಣೆಗೂ ಮೊದಲು ನಾಮಪತ್ರ ಸಲ್ಲಿಸುವ ಸಮಯ … Read more

ಅಭ್ಯರ್ಥಿ ಘೋಷಣೆಗೂ ಮೊದಲು ನಾಮಪತ್ರ ಸಲ್ಲಿಸುವ ಸಮಯ ಪ್ರಕಟಿಸಿದ ಶಿವಮೊಗ್ಗ ಬಿಜೆಪಿ

BJP-Office-Shimoga

SHIVAMOGGA LIVE NEWS | 19 APRIL 2023 SHIMOGA : ನಾಮಪತ್ರ ಸಲ್ಲಿಕೆಗೆ ಇನ್ನೊಂದೆ ದಿನ ಬಾಕಿ. ಈತನಕ ಬಿಜೆಪಿ ಶಿವಮೊಗ್ಗದ ಅಭ್ಯರ್ಥಿ ಕುರಿತ ಸಸ್ಪೆನ್ಸ್ ಮುಂದುವರೆಸಿದೆ. ಈ ಮಧ್ಯೆ ನಾಮಪತ್ರ (nomination time) ಸಲ್ಲಿಕೆ ಸಮಯ, ಮೆರವಣಿಗೆ ಹಾದಿ ಕುರಿತು ಬಿಜೆಪಿ ಪ್ರಕಟಣೆ ಹೊರಡಿಸಿದೆ. ಅಭ್ಯರ್ಥಿ ಘೋಷಣೆಗು ಮೊದಲೆ ಬಿಜೆಪಿ ನಾಮಪತ್ರ ಸಲ್ಲಿಸುವ ಮೆರವಣಿಗೆಗೆ ಸಿದ್ಧತೆ ಮಾಡಿಕೊಂಡಿದೆ. ಗುರುವಾರ ಬೆಳಗ್ಗೆ 10.30ಕ್ಕೆ ಕೋಟೆ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅಲ್ಲಿಂದ ಕೋಟೆ ರಸ್ತೆ, … Read more

ಅಡಕೆ ಧಾರಣೆ | 19 ಏಪ್ರಿಲ್ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 19 APRIL 2023 SHIMOGA : ಶಿವಮೊಗ್ಗ, ಸೊರಬ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE) ಶಿವಮೊಗ್ಗ ಮಾರುಕಟ್ಟೆ ಗೊರಬಲು 18009 35119 ಬೆಟ್ಟೆ 47099 52699 ರಾಶಿ 36669 48699 ಸರಕು 51110 83560 ಸೊರಬ ಮಾರುಕಟ್ಟೆ ಚಾಲಿ 28099 33099 ರಾಶಿ 45399 47009 ಶಿರಸಿ ಮಾರುಕಟ್ಟೆ ಕೆಂಪುಗೋಟು 26899 33311 ಚಾಲಿ 34099 36801 ಬೆಟ್ಟೆ 33368 41999 ಬಿಳೆ ಗೋಟು … Read more

BREAKING NEWS – ಆಯನೂರು ಮಂಜುನಾಥ್ ಜೆಡಿಎಸ್ ಅಭ್ಯರ್ಥಿ, ಮಾಜಿ ಸಿಎಂ ಹೇಳಿದ್ದೇನು?

Ayanuru-Manjunath-and-Kumaraswamy

SHIVAMOGGA LIVE NEWS | 19 APRIL 2023 BENGALURU : ಆಯನೂರು ಮಂಜುನಾಥ್ ಅವರು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ (JDS Candidate). ಇವತ್ತು ಮೂರನೆ ಪಟ್ಟಿ ಪ್ರಕಟವಾಗಲಿದೆ. ಸುಮಾರು 70 ಅಭ್ಯರ್ಥಿಗಳನ್ನು ಘೋಷಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‍.ಡಿ.ಕುಮಾರಸ್ವಾಮಿ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಆಯನೂರು ಮಂಜುನಾಥ್ ಅವರು ಇವತ್ತು ರಾಜೀನಾಮೆ ನೀಡಲಿದ್ದಾರೆ. ಬಳಿಕ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ (JDS Candidate) ಎಂದರು. ಇದನ್ನೂ ಓದಿ – ಆಯನೂರು ಮಂಜುನಾಥ್ ರಾಜೀನಾಮೆ, … Read more

ಬಿಜೆಪಿ ಟಿಕೆಟ್ ಬರ್ತಾ ಇದೆ.. ಬರ್ತಾ ಇದೆ.. ಬರ್ತಾ ಇದೆ.. ಅಭ್ಯರ್ಥಿ ಆಯ್ಕೆ ವಿಚಾರ ಟ್ರೋಲ್, ಎಲ್ಲೆಡೆ ವೈರಲ್

BJP-Ticket-matter-trolled-in-Shimoga

SHIVAMOGGA LIVE NEWS | 19 APRIL 2023 SHIMOGA : ನಾಮಪತ್ರ ಸಲ್ಲಿಸಲು ಇನ್ನೆರಡೆ ದಿನ ಬಾಕಿ. ಆದರೆ ಶಿವಮೊಗ್ಗ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಪ್ರಕಟಿಸದಿರುವುದು ಟ್ರೋಲ್‍ಗೆ (trolled) ಒಳಗಾಗಿದೆ. ನಾನಾ ಬಗೆಯ ಟ್ರೋಲ್‍ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ಮುಖಂಡರನ್ನು ಮುಜುಗರಕ್ಕೀಡು ಮಾಡಿದೆ. ಸಾಲು ಸಾಲು ಟ್ರೋಲ್‍ಗಳು ಹಾಸ್ಯ ನಟ ಸಾಧು ಕೋಕಿಲಾ ಅವರ ‘ಬರ್ತಾ ಇದೆ.. ಬರ್ತಾ ಇದೆ.. ಬರ್ತಾ ಇದೆ..’ ಕಾಮಿಡಿಯನ್ನು ಬಿಜೆಪಿ ಟಿಕೆಟ್ ವಿಚಾರಕ್ಕೆ ಬಳಸಿಕೊಂಡು ಟ್ರೋಲ್ (trolled)  ಮಾಡಲಾಗುತ್ತಿದೆ. … Read more

BREAKING NEWS – ಆಯನೂರು ಮಂಜುನಾಥ್ ರಾಜೀನಾಮೆ, ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ

Ayanuru-Manjunath-Breaking-news

SHIVAMOGGA LIVE NEWS | 19 APRIL 2023 SHIMOGA : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆಯನೂರು ಮಂಜುನಾಥ್ ಅವರು ರಾಜೀನಾಮೆ (Resignation) ಘೋಷಿಸಿದ್ದಾರೆ. ಇವತ್ತೆ ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ಇವತ್ತು ಮಧ್ಯಾಹ್ನ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಮಯ ನೀಡಿದ್ದಾರೆ. ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ನೀಡಲಿದ್ದೇನೆ ಎಂದರು ತಿಳಿಸಿದರು. ರಾಜೀನಾಮೆ ಸಲ್ಲಿಸಲು ಪದವೀಧರ ಕ್ಷೇತ್ರದ ಮತದಾರರ … Read more