BREAKING NEWS – ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡ ಶಿವಮೊಗ್ಗ, ತೀರ್ಥಹಳ್ಳಿ ಮನೆಗಳ ಮೇಲೆ ED ದಾಳಿ

ED-Raid-on-RM-Manjunatha-Gowda-house-in-Shimoga-Sharavathi

SHIVAMOGGA LIVE NEWS | 5 OCTOBER 2023 SHIMOGA : ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು (ED Raid) ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿಯ ಕರಕುಚ್ಚಿ ಮತ್ತು ಬೆಟ್ಟಮಕ್ಕಿಯಲ್ಲಿರುವ ಮನೆಗಳು, ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆ ಮೇಲೆ ದಾಳಿಯಾಗಿದೆ. ಸರ್ಕಾರಿ ಕಾರುಗಳಲ್ಲಿ ಆಗಮಿಸಿರುವ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಲು ಶಸ್ತ್ರಾಸ್ತ್ರ … Read more

ಈದ್‌ ಮಿಲಾದ್‌ ಮೆರವಣಿಗೆ, ಶಿವಮೊಗ್ಗದಲ್ಲಿ ಅದ್ಧೂರಿ ಸಿದ್ಧತೆ, ಎಲ್ಲೆಲ್ಲಿ ಹೇಗಿದೆ ಅಲಂಕಾರ?

Eid-Milad-Procession-Preparation-in-Amir-Ahmed-Circle-in-Shimoga.

SHIVAMOGGA LIVE NEWS | 1 OCTOBER 2023 SHIMOGA : ಈದ್‌ ಮಿಲಾದ್‌ ಮೆರವಣಿಗೆ (Procession) ಹಿನ್ನೆಲೆ ಶಿವಮೊಗ್ಗ ನಗರ ಹಸಿರುಮಯವಾಗಿದೆ. ಮುಸ್ಲಿಂ ಸಮುದಾಯ ಹೆಚ್ಚಿರುವ ಬಡಾವಣೆಗಳಲ್ಲಿ ವಿವಿಧ ಅಲಂಕಾರ ಮಾಡಲಾಗಿದೆ. ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಮೆಕ್ಕಾ ಮದೀನಾ ಮಾದರಿ ಅಲಂಕಾರ ಮಾಡಲಾಗಿದ್ದು ಇದರ ಮುಂದೆ ಸೆಲ್ಫಿ, ಫೋಟೋಗೆ ಜನರು ಮುಗಿಬಿದ್ದಿದ್ದಾರೆ. ಎಎ ಸರ್ಕಲ್‌ ಹಸಿರುಮಯ ಮಾಡಲಾಗಿದೆ. ಮೆಕ್ಕಾ ಮದೀನಾ ಮಾದರಿ ಇರಿಸಲಾಗಿದೆ. ಇನ್ನು, ಸರ್ಕಲ್‌ ಪಕ್ಕದಲ್ಲಿ ಎರಡು ಫಿರಂಗಿಗಳನ್ನು ಇಡಲಾಗಿದೆ. ಸರ್ಕಲ್‌ನಲ್ಲಿ ಟಿಪ್ಪು ಸುಲ್ತಾನ್‌ … Read more

ಹೊಳೆಹೊನ್ನೂರು ಸಮೀಪ ಭೀಕರ ಅಪಘಾತ, ಮೂವರು ಯುವಕರ ದೇಹ ಛಿದ್ರ ಛಿದ್ರ

Holehonnuru-bike-truck-incident-police-visit.

SHIVAMOGGA LIVE NEWS | 1 OCTOBER 2023 HOLEHONNURU : ಲಾರಿ ಮತ್ತು ಎರಡು ಬೈಕುಗಳ (BIKES) ನಡುವೆ ಡಿಕ್ಕಿ ಸಂಭವಿಸಿದ್ದು ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿದಾರೆ. ಲಾರಿ ಚಕ್ರ ಅಡಿಗೆ ಸಿಲುಕಿದ್ದ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್‌ – ಅರಹತೊಳಲು ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ಒಂದೇ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರು ಗುರುತು ಪತ್ತೆಯಾಗಿಲ್ಲ. ಮತ್ತೊಂದು ಬೈಕಿನಲ್ಲಿದ್ದ ಭದ್ರಾವತಿ ತಾಲೂಕು ಅರದೊಟ್ಲು ಗ್ರಾಮದ … Read more

314 ರೈಲು ವೇಳಾಪಟ್ಟಿ ಬದಲು, ಶಿವಮೊಗ್ಗದ ಯಾವ್ಯಾವ ರೈಲುಗಳ ಸಮಯ ಬದಲು?

Prayanikare-Gamanisi-Indian-Railway-News

SHIVAMOGGA LIVE NEWS | 29 SEPTEMBER 2023 SHIMOGA : ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ 314 ರೈಲುಗಳ ವೇಳಾಪಟ್ಟಿಯಲ್ಲಿ (TIME TABLE) ಬದಲಾವಣೆ ಮಾಡಲಾಗಿದೆ. ಅ.1ರಿಂದ ಹೊಸ ಸಮಯ ಜಾರಿಗೆ ಬರಲಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ರೈಲುಗಳ ಸಮಯದಲ್ಲಿಯು ಬದಲಾವಣೆಯಾಗಿದೆ. ಶಿವಮೊಗ್ಗ ಜಿಲ್ಲೆ ಹೊರತ ಉಳಿದ ಜಿಲ್ಲೆಗಳ ರೈಲುಗಳ ವೇಳಾಪಟ್ಟಿ ಬದಲಾವಣೆ ಕುರಿತು ಓದಲು – ಇಲ್ಲಿ ಕ್ಲಿಕ್‌ ಮಾಡಿ ಸಮಯ ಬದಲಾದ ರೈಲುಗಳು ತಾಳಗುಪ್ಪ -‌ ಮೈಸೂರು ಇಂಟರ್‌ಸಿಟಿ (ರೈಲು ಸಂಖ್ಯೆ 16205) … Read more

ಶಿವಮೊಗ್ಗದಲ್ಲಿ ಪ್ರತಿಭಟನೆಗಷ್ಟೆ ಸೀಮಿತವಾಯ್ತು ಬಂದ್‌, ನೆಹರು ರಸ್ತೆಯಲ್ಲಿ ಮಾತಿನ ಚಕಮಕಿ

Shimoga-City-During-Karnataka-Bandh.webp

SHIVAMOGGA LIVE NEWS | 29 SEPTEMBER 2023 SHIMOGA : ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ರಾಜ್ಯ ಬಂದ್‌ಗೆ (Bandh) ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳ ಪ್ರತಿಭಟನೆ ಹೊರತು ಬಂದ್‌ ಮಾಡಲು ವ್ಯಾಪಾರಿಗಳು ನಿರಾಸಕ್ತಿ ತೋರಿದರು. ಶಿವಮೊಗ್ಗ ನಗರದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ ಸಂಚಾರ ಎಂದಿನಂತೆ ಇತ್ತು. ಪ್ರಯಾಣಿಕರ ಸಂಖ್ಯೆಯಲ್ಲಿ ಯಾವುದೆ ಬದಲಾವಣೆ ಆಗಿರಲಿಲ್ಲ. ವ್ಯಾಪಾರ, ವಹಿವಾಟು ಕೂಡ ಸಹಜವಾಗಿತ್ತು. ಪ್ರಮುಖ ವಾಣಿಜ್ಯ ಕೇಂದ್ರ … Read more

ಅಡಿಕೆ ಧಾರಣೆ | 29 ಸೆಪ್ಟೆಂಬರ್‌ 2023 | ಶಿವಮೊಗ್ಗ ಸೇರಿದಂತೆ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 29 SEPTEMBER 2023 SHIMOGA : ಶಿವಮೊಗ್ಗ, ಚನ್ನಗಿರಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ವೋಲ್ಡ್ ವೆರೈಟಿ 40000 48500 ಕುಮಟ ಮಾರುಕಟ್ಟೆ ಕೋಕ 20509 33089 ಚಿಪ್ಪು 32569 34699 ಫ್ಯಾಕ್ಟರಿ 12089 27299 ಹಳೆ ಚಾಲಿ 39699 40899 ಹೊಸ ಚಾಲಿ 37699 40411 ಚನ್ನಗಿರಿ ಮಾರುಕಟ್ಟೆ ರಾಶಿ 41000 48821 ಪುತ್ತೂರು … Read more

ಹಿಂದೂ ಮಹಾಸಭಾ ಗಣಪತಿ, ಎಷ್ಟೊತ್ತಿಗೆ ನಡೆಯಿತು ವಿಸರ್ಜನೆ?

Hindu-Mahasabha-Ganpathi-procession-during-night

SHIVAMOGGA LIVE NEWS | 29 SEPTEMBER 2023 SHIMOGA : ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ (Procession) ಅದ್ಧೂರಿಯಾಗಿ ನಡೆಯಿತು. ಬೆಳಗಿನ ಜಾವ ಗಣಪತಿ ಮೂರ್ತಿಯ ವಿಸರ್ಜನೆ ಮಾಡಲಾಯಿತು. ಸೆ.28ರ ಬೆಳಗ್ಗೆ 11.30ರ ಹೊತ್ತಿಗೆ ಆರಂಭವಾದ ಮೆರವಣಿಗೆ ಸೆ.29ರ ಬೆಳಗಿನ ಜಾವ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಮುಂದೆ ಮುಕ್ತಾಯವಾಯಿತು. ಬೆಳಗ್ಗೆ 4 ಗಂಟೆ ಹೊತ್ತಿಗೆ ದೇಗುಲದ ಹಿಂಭಾಗ ತುಂಗಾ ನದಿಯ ಭೀಮನ ಮಡುವಿನಲ್ಲಿ ವಿಸರ್ಜನೆ ಮಾಡಲಾಯಿತು. ವಿಸರ್ಜನೆ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯ ಜನರು … Read more

ವಿಷ ಸೇವಿಸಿ ಶಿಕಾರಿಪುರದಲ್ಲಿ ರೈತ ಆತ್ಮಹತ್ಯೆ

SHIKARIPURA-TALUK-NEWS-1.jpg

SHIVAMOGGA LIVE NEWS | 28 SEPTEMBER 2023 SHIKARIPURA : ಸಾಲಬಾಧೆಯಿಂದ ಮನನೊಂದು ರೈತರೊಬ್ಬರು (Farmer) ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ಅರಳಿಹಳ್ಳಿ ಗ್ರಾಮದ ಮಂಜಪ್ಪ (58) ಮೃತ ರೈತ. ಗ್ರಾಮದಲ್ಲಿ ಎರಡೂವರೆ ಎಕರೆ ಜಮೀನು ಹೊಂದಿದ್ದರು. ಕೃಷಿ ಚಟುವಟಿಕೆಗಾಗಿ ವಿವಿಧೆಡೆ ಸಾಲ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಸೆ.26ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿದ್ದರು. ತಕ್ಷಣ ಅವರನ್ನು ನ್ಯಾಮತಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. … Read more

ಶಿವಮೊಗ್ಗ ಜಿಲ್ಲೆಯ 7 ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ

zilla-pachayath-shivamogga

SHIVAMOGGA LIVE NEWS | 28 SEPTEMBER 2023 SHIMOGA : ಜಿಲ್ಲೆಯ ಏಳು ಗ್ರಾಮ ಪಂಚಾಯಿತಿಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ (Award) ಆಯ್ಕೆಯಾಗಿವೆ. ಈ ಸಂಬಂಧ ಪಂಚಾಯತ್‌ ರಾಜ್‌ ಸಚಿವಾಲಯ ಪಟ್ಟಿ ಪ್ರಕಟಿಸಿದೆ. ಶಿವಮೊಗ್ಗ ತಾಲೂಕಿನ ಹರಮಘಟ್ಟ, ಭದ್ರಾವತಿಯ ದಾಸರಕಲ್ಲಹಳ್ಳಿ, ತೀರ್ಥಹಳ್ಳಿಯ ಶಿಂಗನಬಿದರೆ, ಸಾಗರದ ಹೊಸೂರು, ಹೊಸನಗರದ ರಿಪ್ಪನ್‌ಪೇಟೆ, ಶಿಕಾರಿಪುರದ ಹಾರೋಗೊಪ್ಪ, ಸೊರಬದ ಶಕುನವಳ್ಳಿ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ಲಭಿಸಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಜನತಾ ದರ್ಶನಕ್ಕೆ ಭರ್ಜರಿ ರೆಸ್ಪಾನ್ಸ್‌, ಎಷ್ಟು ಅರ್ಜಿ ಸಲ್ಲಿಕೆಯಾಯ್ತು? ಇಲ್ಲಿದೆ … Read more

ಶಿವಮೊಗ್ಗದಲ್ಲಿ ಬಂದೋಬಸ್ತ್‌ಗೆ ಸಾವಿರ ಸಾವಿರ ಪೊಲೀಸ್‌, ಸಿಟಿಯಲ್ಲಿ ರೂಟ್‌ ಮಾರ್ಚ್‌, ಸಿಬ್ಬಂದಿಗೆ ಗುಣಮಟ್ಟದ ಊಟಕ್ಕೆ ಪ್ಲಾನ್‌

himoga-SP-IPS-Mithun-Kumar-Press-Meet.

SHIVAMOGGA LIVE NEWS | 27 SEPTEMBER 2023 SHIMOGA : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಭದ್ರತೆಗಾಗಿ 2500 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಎಷ್ಟು ಪೊಲೀಸ್‌ ಸಿಬ್ಬಂದಿ ನಿಯೋಜನೆ? 5 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 14 ಪೊಲೀಸ್ ಉಪಾಧೀಕ್ಷಕರು, 40 ಪೊಲೀಸ್‌ ಇನ್ಸ್‌ಪೆಕ್ಟರ್‌ಗಳು, 75 ಸಬ್‌ ಇನ್ಸ್‌ಪೆಕ್ಟರ್‌ಗಳು, 2,500 ಎಎಸ್ಐ, ಹೆಚ್.ಸಿ, ಪಿಸಿ ಮತ್ತು ಹೋಂ … Read more