ಶಿವಮೊಗ್ಗ ಕಾಂಗ್ರೆಸ್‌ ಕಚೇರಿ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಭಾವುಕರಾದ ಜಿಲ್ಲಾಧ್ಯಕ್ಷ

Protest-by-Sundresh-Followers-in-Shimoga

SHIVAMOGGA LIVE NEWS | 16 APRIL 2023 SHIMOGA : ಟಿಕೆಟ್‌ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರ ಬೆಂಬಲಿಗರು ಅವರ ಕಾರಿಗೆ ಮುತ್ತಿಗೆ ಹಾಕಿದರು. ಕಾಂಗ್ರೆಸ್‌ ಕಚೇರಿ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಹೈಕಮಾಂಡ್‌ ವಿರುದ್ಧ ಘೋಷಣೆ (Protest) ಕೂಗಿದರು. ಈ ವೇಳೆ ಸುಂದರೇಶ್‌ ಅವರು ಭಾವುಕರಾದರು. ಹೆಚ್‌.ಎಸ್.ಸುಂದರೇಶ್‌ ಅವರು ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್‌ ಕೈ ತಪ್ಪಿದ್ದರಿಂದ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಇವತ್ತು ಸುಂದರೇಶ್‌ ಅವರು ಕಾಂಗ್ರೆಸ್‌ ಕಚೇರಿಗೆ ಆಗಮಿಸುತ್ತಿದ್ದಂತೆ … Read more

ಶಿವಮೊಗ್ಗದಲ್ಲಿ ಸಿಡಿದೆದ್ದ ಬೆಂಬಲಿಗರು, ಮಾಜಿ ಶಾಸಕರ ಮನೆ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

Protest-by-KB-Prasanna-Kumar-followers

SHIVAMOGGA LIVE NEWS | 16 APRIL 2023 SHIMOGA : ಟಿಕೆಟ್‌ ವಿಚಾರವಾಗಿ ಶಿವಮೊಗ್ಗದಲ್ಲಿಯು ಆಕ್ರೋಶ ಭುಗಿಲೆದ್ದಿದೆ. ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಅವರಿಗೆ ಟಿಕೆಟ್‌ ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು (Followers) ಸಿಡಿದೆದ್ದಿದ್ದಾರೆ. ಟೈರ್‌ಗೆ ಬೆಂಕಿ ಹಚ್ಚಿದ್ದಾರೆ. ಅಶೋಕ ನಗರದಲ್ಲಿರುವ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಅವರ ಮನೆಯಲ್ಲಿ ಇವತ್ತು ಬೆಂಬಲಿಗರ (Followers) ಸಭೆ ನಡೆಸಿದರು. ಬಳಿಕ ಮನೆಯಿಂದ ಹೊರಗೆ ಬಂದ ಬೆಂಬಲಿಗರು ಮನೆ ಮುಂದೆ ರಸ್ತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಟೈರ್‌ಗೆ ಬೆಂಕಿ ಹಚ್ಚಿ … Read more

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ, ಮಹತ್ವದ ನಿರ್ಧಾರ ಪ್ರಕಟಿಸಿದ ನಾರಾಯಣ ಸ್ವಾಮಿ, ಬೆಂಬಲಿಗರ ಸಭೆ

Narayana-Swamy-Press-meet-in-Shimoga

SHIVAMOGGA LIVE NEWS | 16 APRIL 2023 SHIMOGA : ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌ ಪಕ್ಷಗಳ ನಡುವೆ ಒಳ ಒಪ್ಪಂದ ನಡೆದಿದೆ. ಇದೆ ಕಾರಣಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀನಿವಾಸ್‌ ಕರಿಯಣ್ಣ  ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಆದರೆ ತಮ್ಮ  ಕಾರ್ಯಕರ್ತರು ಪಟ್ಟು ಹಿಡಿದಿರುವುದರಿಂದ ನಾಮಪತ್ರ (Nomination) ಸಲ್ಲಿಸಲು ನಿರ್ಧರಿಸಿದ್ದೇನೆ ಎಂದು ನಾರಾಯಣ ಸ್ವಾಮಿ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲ ಮಾತನಾಡಿದ ನಾರಾಯಣ ಸ್ವಾಮಿ ಅವರು, ಗುರುವಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ (Nomination) ಸಲ್ಲಿಸಲು ನಿರ್ಧರಿಸಿದ್ದೇನೆ. ಇದಕ್ಕಾಗಿ ಎಲ್ಲಾ … Read more

ಮಾಜಿ ಸಚಿವ ಈಶ್ವರಪ್ಪಗೆ ಭದ್ರತೆ ಹೆಚ್ಚಳದ ಭರವಸೆ, ಮನೆಗೂ ಭದ್ರತೆ ವಿಸ್ತರಣೆ

KS-Eshwarappa-Press-Meet-in-Shimoga

SHIVAMOGGA LIVE NEWS | 16 APRIL 2023 SHIMOGA : ಪಿಎಫ್‌ಐ ಸಂಘಟನೆಯಿಂದ ಹತ್ಯೆ ಬೆದರಿಕೆ ಇರುವ ಹಿನ್ನೆಲೆ ತಮ್ಮ ಮನೆಗೆ ಮತ್ತು ತಮಗೆ ಸೂಕ್ತ ಭದ್ರತೆ (Security) ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪೊಲೀಸ್‌ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ  ಅವರು, ಪಿಎಫ್‌ಐ ಸಂಘಟನೆಯ ಶಾಹಿಲ್‌ ಶೇಖ್‌ ಎಂಬಾತ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಬೆದರಿಕೆ ಒಡ್ಡಿದ್ದ. ಆತನನ್ನು ಬಂಧಿಸಿ … Read more

ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ, ಕುತೂಹಲ ಮೂಡಿಸಿದೆ ನಾರಾಯಣಸ್ವಾಮಿ ನಡೆ

160423 Congress party and Narayana Swamy Shimoga Rural

SHIVAMOGGA LIVE NEWS | 16 APRIL 2023 SHIMOGA : ಟಿಕೆಟ್‌ ಘೋಷಣೆ ಬೆನ್ನಿಗೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಅಸಮಾಧಾನ (dissatisfaction) ಭುಗಿಲೆದ್ದಿದೆ. ಕೆಲವರು ಬಂಡಾಯವಾಗಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದು ಕಾಂಗ್ರೆಸ್‌ ಮುಖಂಡರಿಗೆ ನುಂಗಲಾರದ ತುತ್ತಾಗಿದೆ. ಮಾಜಿ ಶಾಸಕ ಕರಿಯಣ್ಣ ಅವರ ಮಗ ಡಾ.ಶ್ರೀನಿವಾಸ್‌ ಕರಿಯಣ್ಣ ಅವರಿಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಇದು ಉಳಿದ ಆಕಾಂಕ್ಷಿಗಳು, ಅವರ ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದೆ. ಈವರೆಗೂ … Read more

ಕಂಬದ ಮೇಲೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಕೆಳಗೆ ಬಿದ್ದು ಸಾವು, ಶಿವಮೊಗ್ಗದಲ್ಲಿ ಪ್ರಕರಣ ದಾಖಲು

crime name image

SHIVAMOGGA LIVE NEWS | 16 APRIL 2023 SHIMOGA : ಕಂಬದ ಮೇಲೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ (Shock) ಲೈನ್ ಮ್ಯಾನ್ ಒಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಹಾಲಸ್ವಾಮಿ (27) ಎಂದು ಗುರುತಿಸಲಾಗಿದೆ. ಹೇಗಾಯ್ತು ಘಟನೆ? ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್‍ನಲ್ಲಿ ವಿದ್ಯತ್ ಲೈನ್ ದುರಸ್ಥಿ ಕಾರ್ಯ ನಡೆಯುತ್ತಿತ್ತು. ಲೈನ್ ಮ್ಯಾನ್ ಹಾಲಸ್ವಾಮಿ ಅವರು ಕಂಬದ ಮೇಲೆ ಹತ್ತಿ ರಿಪೇರಿ ಕೆಲಸ ಮಾಡತ್ತಿದ್ದರು. ಈ ವೇಳೆ ದಿಢೀರ್ ವಿದ್ಯುತ್ ಪ್ರವಹಿಸಿದೆ. ಶಾಕ್ (Shock) ಹೊಡೆದು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 5 ನಾಮಪತ್ರ ಸಲ್ಲಿಕೆ, ಯಾರೆಲ್ಲ, ಯಾವ್ಯಾವ ಕ್ಷೇತ್ರದಲ್ಲಿ ಉಮೇದುವಾರಿಕೆ ಸಲ್ಲಿಸಿದ್ದಾರೆ?

Shimoga-Election-News-General-Image

SHIVAMOGGA LIVE NEWS | 15 APRIL 2023 SHIMOGA : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಜಿಲ್ಲೆಯಲ್ಲಿ ಇಂದು 6 ನಾಮಪತ್ರ (Nomination) ಸಲ್ಲಿಕೆಯಾಗಿದೆ. ಹಾಲಿ ಶಾಸಕ ಸೇರಿದಂತೆ ಆರು ಮಂದಿ ವಿವಿಧ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಿದ್ದಾರೆ. ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ? ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ(ಕೆ.ಆರ್.ಎಸ್) ಸುಮಿತ್ರಾ ಬಾಯಿ 1 ನಾಮಪತ್ರ, ಶಿವಮೊಗ್ಗ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜೇಂದ್ರ ಡಿ ಅವರು 1 ನಾಮಪತ್ರ, ಸೊರಬದಲ್ಲಿ ಕರ್ನಾಟಕ ರಾಷ್ಟ್ರ … Read more

ಅಡಕೆ ಧಾರಣೆ | 15 ಏಪ್ರಿಲ್ 2023 | ಯಾವ್ಯಾವ ಮಾರುಕಟ್ಟೆಯಲ್ಲಿ ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 15 APRIL 2023 SHIMOGA : ಸೊರಬ, ಹೊನ್ನಾಳಿ, ಚನ್ನಗಿರಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಸೊರಬ ಮಾರುಕಟ್ಟೆ ಗೊರಬಲು 26989 32209 ಚಾಲಿ 22989 34599 ರಾಶಿ 33899 46509 ಹೊನ್ನಾಳಿ ಮಾರುಕಟ್ಟೆ ರಾಶಿ 44566 44566 ಶಿರಸಿ ಮಾರುಕಟ್ಟೆ ಕೆಂಪುಗೋಟು 26199 32350 ಚಾಲಿ 33698 36919 ಬೆಟ್ಟೆ 33699 42699 ಬಿಳೆ ಗೋಟು 23099 33499 ರಾಶಿ 41099 44699 … Read more

ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಕಿರು ಪರಿಚಯ ಇಲ್ಲಿದೆ

Congress-Party-Flag

SHIVAMOGGA LIVE NEWS | 15 APRIL 2023 ELECTION NEWS : ಮೂರು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು (Congress Candidates) ಘೋಷಿಸಿದೆ. ಪ್ರತಿ ಕ್ಷೇತ್ರದಲ್ಲಿಯು ಅಳೆದು ತೂಗಿ, ಹಂತ ಹಂತವಾಗಿ ಅಭ್ಯರ್ಥಿಗಳನ್ನು (Congress Candidates) ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರದಿಂದ ಕಾಂಗ್ರೆಸ್ ಯಾರನ್ನೆಲ್ಲ ಕಣಕ್ಕಿಳಿಸಿದೆ, ಅವರ ಕಿರು ಪರಿಚಯ ಇಲ್ಲಿದೆ. ಶಿವಮೊಗ್ಗ : ಹೆಚ್‍.ಸಿ.ಯೋಗೇಶ್‍ ಹೆಚ್‍.ಸಿ.ಯೋಗೇಶ್ ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ. … Read more

ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಶಾಸಕರ ಪುತ್ರರಿಗೆ ಒಲಿದ ಅದೃಷ್ಟ, ಯಾರದು? ಮಾಜಿ ಎಂಎಲ್‌ಎಗಳ್ಯಾರು?

HC-Yogesh-and-Srinivas-Kariyanna-to-congress-candidates

SHIVAMOGGA LIVE NEWS | 12 APRIL 2023 ELECTION NEWS : ಕಾಂಗ್ರೆಸ್‌ ಮೂರನೆ ಪಟ್ಟಿಯಲ್ಲಿ ಇಬ್ಬರು ಮಾಜಿ ಶಾಸಕರ (Former MLA) ಮಕ್ಕಳಿಬ್ಬರಿಗೆ ಅದೃಷ್ಟ ಒಲಿದಿದೆ. ತೀವ್ರ ಕುತೂಹಲ ಕೆರಳಿಸಿರುವ ಎರಡು ಕ್ಷೇತ್ರಗಳಲ್ಲಿ ಇವರನ್ನು ಕಣಕ್ಕಿಳಿಸಲಾಗಿದೆ. ಇನ್ನು, ಶಿಕಾರಿಪುರದಲ್ಲಿ ಗೋಣಿ ಮಾಲ್ತೇಶ್‌ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ. ಮಾಜಿ ಶಾಸಕರ ಪುತ್ರರು ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ತೀವ್ರ ಕುತೂಹಲ ಮೂಡಿತ್ತು. ಹಲವು ಲೆಕ್ಕಾಚಾರ, ಊಹಾಪೋಹ, ಲಾಬಿಗಳು ಕೂಡ ನಡೆದಿದ್ದವು. … Read more