BREAKING NEWS – ಬಿಜೆಪಿ ಪಟ್ಟಿ, ಶಿವಮೊಗ್ಗ ಜಿಲ್ಲೆಯ ಆರು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ

BJP-Flag-in-Shimoga

SHIVAMOGGA LIVE NEWS | 11 APRIL 2023 SHIMOGA : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ (BJP LIST) ಪ್ರಕಟವಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಯಾವ್ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ? ಶಿವಮೊಗ್ಗ ಗ್ರಾಮಾಂತರ -‌ ಅಶೋಕ್‌ ನಾಯ್ಕ್ ಭದ್ರಾವತಿ – ಮಂಗೋಟೆ ರುದ್ರೇಶ್ ತೀರ್ಥಹಳ್ಳಿ‌ – ಆರಗ ಜ್ಞಾನೇಂದ್ರ ಶಿಕಾರಿಪುರ – ಬಿ.ವೈ.ವಿಜಯೇಂದ್ರ ಸೊರಬ- ಕುಮಾರ್‌ ಬಂಗಾರಪ್ಪ ಸಾಗರ – ಹರತಾಳು ಹಾಲಪ್ಪ  

ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ

breaking news graphics

SHIVAMOGGA LIVE NEWS | 11 APRIL 2023 SHIMOGA : ಲಂಚ ಪಡೆಯುತ್ತಿದ್ದ ವೇಳೆ ಮಹಾನಗರ ಪಾಲಿಕೆ ರೆವಿನ್ಯೂ ಇನ್ಸ್‌ಪೆಕ್ಟರ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೆವಿನ್ಯೂ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಅಧಿಕಾರಿ. ಕಟ್ಟಡ ನಿರ್ಮಾಣಕ್ಕೆ ವ್ಯಕ್ತಿಯೊಬ್ಬರಿಗೆ ಎನ್‌ಒಸಿ ಕೊಡಲು ಮಂಜುನಾಥ್‌ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇವತ್ತು ಐದು ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ … Read more

ಶಿವಮೊಗ್ಗದ ಹೊಳೆ ಬಸ್‌ ಸ್ಟಾಪ್‌ ಬಳಿ ದಿಢೀರ್‌ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

Eshwarappa-Fans-block-road-in-BH-Road-hole-bus-stop

SHIVAMOGGA LIVE NEWS | 11 APRIL 2023 SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಅವರ ಅಭಿಮಾನಿಗಳು ರಸ್ತೆ ತಡೆ (Road Block) ಮಾಡಿದರು. ಹೊಳೆ ಬಸ್‌ ನಿಲ್ದಾಣದಲ್ಲಿ ರಸ್ತೆ ತಡೆ ಮಾಡಿದ ಅಭಿಮಾನಿಗಳು, ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು. ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ಅಭಿಮಾನಿಗಳು, ಬಳಿಕ ಬಿ.ಹೆಚ್‌.ರಸ್ತೆಗೆ ಬಂದು ಆಕ್ರೋಶ ಹೊರ ಹಾಕಿದರು. ಟೈರ್‌ಗೆ ಬೆಂಕಿ … Read more

ಈಶ್ವರಪ್ಪ ನಿವೃತ್ತಿ ವಿಚಾರ, ಸಂಸದ ಬಿ.ವೈ.ರಾಘವೇಂದ್ರ ಮೊದಲ ಪ್ರತಿಕ್ರಿಯೆ

Shimoga MP BY Raghavendra

SHIVAMOGGA LIVE NEWS | 11 APRIL 2023 SHIKARIPURA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ  ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ (Retirement) ಘೋಷಿಸಿರುವ ವಿಚಾರ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಶಿಕಾರಿಪುರದ ಶೀರಳ್ಳಿ ತಾಂಡಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ʼಈಶ್ವರಪ್ಪ ಅವರು ಚುನಾವಣಾ ನಿವೃತ್ತಿ (Retirement) ಕುರಿತು ಪತ್ರವನ್ನು ವಾಟ್ಸಪ್‌ನಲ್ಲಿ ನೋಡಿ ಆಶ್ಚರ್ಯವಾಯಿತು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದಾರೆ. ಅವರ ನಿವೃತ್ತಿ ವಿಚಾರ ತಿಳಿದು ನೋವಾಗಿದೆ. ಹಾಗೆಯೇ ಗೌರವವು ಹೆಚ್ಚಾಗಿದೆ. ಯುವ ಪೀಳಿಗೆಗೆ … Read more

ಅಡಕೆ ಧಾರಣೆ | 11 ಏಪ್ರಿಲ್ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತು ಎಷ್ಟಿದೆ ಅಡಕೆ ರೇಟ್‌?

Areca Price in Shimoga APMC

SHIVAMOGGA LIVE NEWS | 11 APRIL 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 20009 33099 ಬೆಟ್ಟೆ 41029 51800 ರಾಶಿ 32699 45699 ಸರಕು 53699 80100 ಸಾಗರ ಮಾರುಕಟ್ಟೆ ಕೆಂಪುಗೋಟು 14989 32599 ಕೋಕ 24290 31299 ಚಾಲಿ 34227 35299 ಬಿಳೆ ಗೋಟು 28099 29099 ರಾಶಿ 44599 44939 ಸಿಪ್ಪೆಗೋಟು 13159 19309 ಶಿರಸಿ … Read more

ಶಿವಮೊಗ್ಗದಲ್ಲಿ ಸಾಲು ಸಾಲು ದಿಢೀರ್‌ ಬೆಳವಣಿಗೆ, ಯಾರಿಗೆ ಸಿಗಲಿದೆ ಬಿಜೆಪಿ ಟಿಕೆಟ್? ಕಾಂಗ್ರೆಸ್‌ ಲೆಕ್ಕಾಚಾರ ಈಗೇನಿರುತ್ತೆ?

Shimoga-Election-News-General-Image

SHIVAMOGGA LIVE NEWS | 11 APRIL 2023 SHIMOGA : ಚುನಾವಣೆ (Election) ಹೊಸ್ತಿಲಲ್ಲಿ ಅನಿರೀಕ್ಷಿತಗಳಿಗೆ ಸಾಕ್ಷಿಯಾಗಿರುವ ಶಿವಮೊಗ್ಗ ವಿಧಾನಸಭೆ ಕ್ಷೇತ್ರ ಮತ್ತೊಂದು ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಚುನಾವಣಾ ರಾಜಕೀಯದಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿವೃತ್ತಿ ಘೋಷಿಸಿದ್ದಾರೆ. ಇದರಿಂದ ಈ ಕ್ಷೇತ್ರದಲ್ಲಿನ ರಾಜಕೀಯ ಲೆಕ್ಕಾಚಾರಗಳು ಮತ್ತೊಂದು ಮಜಲು ಪಡೆದುಕೊಂಡಿದೆ. ದಿಢೀರ್‌ ರಾಜಕೀಯ ಬೆಳವಣಿಗೆ ಚುನಾವಣೆ (Election) ಕಾವು ಪಡೆಯುತ್ತಿದ್ದಂತೆ ಶಿವಮೊಗ್ಗ ವಿಧಾನಸಭೆ ಕ್ಷೇತ್ರದಲ್ಲಿ ದಿಢೀರ್‌ ಬೆಳವಣಿಗೆಗಳು ನಡೆಯುತ್ತಿವೆ. ಆರಂಭದಲ್ಲಿ ಅಷ್ಟೇನು ಕುತೂಹಲವಿಲ್ಲದ, ನಿರೀಕ್ಷಿತ ಫಲಿತಾಂಶದ ಕ್ಷೇತ್ರ … Read more

ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಹೈಕಮಾಂಡ್‌ ವಿರುದ್ಧ ಅಭಿಮಾನಿಗಳ ಸಿಟ್ಟು

Party-Workers-angry-over-Eshwarappa-Resignation

SHIVAMOGGA LIVE NEWS | 11 APRIL 2023 SHIMOGA : ಚುನಾವಣಾ ರಾಜಕೀಯದಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡುತ್ತಿದ್ದಂತೆ ಅವರ ಬೆಂಬಲಿಗರು ಆಕ್ರೋಶ (Angry) ವ್ಯಕ್ತಪಡಿಸಿದ್ದಾರೆ. ನಿವೃತ್ತಿ ನಿರ್ಧಾರ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಸಿಟ್ಟು ತೋರಿಸಿದ್ದಾರೆ. ಮಲ್ಲೇಶ್ವರ ನಗರದಲ್ಲಿರುವ ಕೆ.ಎಸ್‌.ಈಶ್ವರಪ್ಪ ಅವರ ಮನೆ ಬಳಿ ಜಮಾಯಿಸಿದ್ದ ಕಾರ್ಯಕರ್ತರು, ನಿವೃತ್ತಿ ನಿರ್ಧಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು. ಈಶ್ವರಪ್ಪ ಸುತ್ತುವರಿದ ಅಭಿಮಾನಿಗಳು ಮಧ್ಯಾಹ್ನದ ವೇಳೆಗೆ ಕೆ.ಎಸ್.ಈಶ್ವರಪ್ಪ … Read more

BREAKING NEWS – ಚುನಾವಣಾ ರಾಜಕೀಯ ನಿವೃತ್ತಿ, ಈಶ್ವರಪ್ಪ ಮೊದಲ ಪ್ರತಿಕ್ರಿಯೆ, ಏನಂದ್ರು ಮಾಜಿ ಮಿನಿಸ್ಟರ್?

KS-Eshwarappa-Press-meet

SHIVAMOGGA LIVE NEWS | 11 APRIL 2023 SHIMOGA : ಚುನಾವಣಾ ರಾಜಕೀಯ ನಿವೃತ್ತಿ (Retirement) ಘೋಷಣೆ ಬಳಿಕ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಶಿವಮೊಗ್ಗದ ಮಲ್ಲೇಶ್ವರ ನಗರದ ಮನೆಯಲ್ಲಿ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದರು. ಈ ವೇಳೆ ಈಶ್ವರಪ್ಪ ಅವರು ಏನೇನು ಹೇಳಿದರು. ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌. “ಬೆಂಗಳೂರಿನಲ್ಲಿ ನಡೆದ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ಚುನಾವಣಾ ರಾಜಕೀಯ ನಿವೃತ್ತಿ (Retirement)  ಕುರಿತು ಹಿರಿಯರ ಗಮನಕ್ಕೆ ತಂದಿದ್ದೆ. ತಮ್ಮ ಮಾತಿಗೆ ಅವರು ಒಪ್ಪಲಿಲ್ಲ. ಇದರಿಂದ … Read more

ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು

Followers-Near-Eshwarappa-House-in-Shimoga

SHIVAMOGGA LIVE NEWS | 11 APRIL 2023 SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿಯ ಪತ್ರ ವೈರಲ್‌ ಆಗುತ್ತಿದ್ದಂತೆ ಅವರ ಬೆಂಬಲಿಗರು, ಅಭಿಮಾನಗಳು (Followers) ಗೊಂದಲಕ್ಕೀಡಾಗಿದ್ದಾರೆ. ಈಶ್ವರಪ್ಪ ಅವರ ಮನೆ ಬಳಿ ದೌಡಾಯಿಸಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈ‍ಶ್ವರಪ್ಪ ಅವರ ಮನೆ ಜಯಲಕ್ಷ್ಮಿ ನಿವಾಸದ ಮುಂದೆ ಕಾರ್ಯಕರ್ತರು (Followers) ಜಮಾಯಿಸಿದ್ದಾರೆ. ಬಹುತೇಕ ಅಭಿಮಾನಿಗಳು ರಾಜಕೀಯ ನಿವೃತ್ತಿ ನಿರ್ಧಾರದ ವಿಚಾರ ಕೇಳಿ ಶಾಕ್‌ ಆಗಿದೆ. ಇದು ಸತ್ಯವೋ ಸುಳ್ಳೊ ಗೊತ್ತಾಗುತ್ತಿಲ್ಲ ಎಂದು ಪ್ರತಿಕ್ರಿಯಿಸಿದರು. … Read more

ಈಶ್ವರಪ್ಪ ರಾಜಕೀಯ ನಿವೃತ್ತಿಯ ಪತ್ರ ವೈರಲ್‌, ಏನಿದೆ ಪತ್ರದಲ್ಲಿ?

-KS-Eshwarappa-Press-Meet

SHIVAMOGGA LIVE NEWS | 11 APRIL 2023 SHIMOGA : ದಿಢೀರ್‌ ಬೆಳವಣಿಗೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) ಆಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ ಎನ್ನಲಾದ ಪತ್ರ ಹರಿದಾಡುತ್ತಿದ್ದಾರೆ. ಪತ್ರದಲ್ಲಿ ಏನಿದೆ? ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಪತ್ರದಲ್ಲಿ, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ … Read more