ಕಾದ ಕಾವಲಿಯಂತಾಗಿದೆ ಮಲೆನಾಡು, ಶಿವಮೊಗ್ಗದಲ್ಲಿ ಎಷ್ಟಿದೆ ತಾಪಮಾನ?

Sagara-Road-Gadikoppa-Shimoga-city

SHIVAMOGGA LIVE NEWS | 9 APRIL 2023 SHIMOGA : ದಿನೇ ದಿನೆ ಬಿಸಿಲ ಝಳ ಹೆಚ್ಚುತ್ತಿದ್ದು ಮಲೆನಾಡು ಕಾದ ಕಾವಲಿಯಂತಾಗಿದೆ (Summer). ಜಿಲ್ಲೆಯ ವಿವಿಧೆಡೆ ಮಳೆಯಾದರೂ ತಾಪಮಾನ ತಗ್ಗಿಲ್ಲ. ಬಿಸಿಲು, ಧಗೆಯಿಂದ ಕಂಗೆಟ್ಟಿರುವುವ ಜನರು ತಂಪು ಪಾನಿಯಗಳ ಮೊರೆ ಹೋಗುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗುತ್ತಲೆ ಇದೆ. ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ರಿಂದ 39 ಡಿಗ್ರಿವರೆಗೆ ತಲುಪಿದೆ. ಬಿಸಿಲು ಇನ್ನಷ್ಟು ಹೆಚ್ಚಬಹುದು ಎಂಬ ಆತಂಕ ಜನರಲ್ಲಿದೆ. ಮನೆ, ಕಟ್ಟಡಗಳಿಂದ ಹೊರ ಬರಲು ಜನರು … Read more

ಉಪನ್ಯಾಸಕಿಗೆ ಬಂತು ಫೋನ್ ಕರೆ, 24 ಗಂಟೆಯಲ್ಲಿ ಬ್ಲಾಕ್ ಆಗಲಿದೆ ಎಂದು ಎಚ್ಚರಿಕೆ, ನಂಬಿಸಿ ವಂಚನೆ

Online-Fraud-In-Shimoga

SHIVAMOGGA LIVE NEWS | 9 APRIL 2023 SHIMOGA : ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿ ಫೋನ್ (Phone Call) ಮಾಡಿ ಉಪನ್ಯಾಸಕಿ ಒಬ್ಬರ ಖಾತೆಯಿಂದ 98 ಸಾವಿರ ರೂ. ಹಣ ಡ್ರಾ ಮಾಡಲಾಗಿದೆ. ಶಿವಮೊಗ್ಗದ ಉಪನ್ಯಾಸಕಿಯೊಬ್ಬರಿಗೆ ಕರೆ ಮಾಡಿದ ಅಪರಿಚಿತನೊಬ್ಬ ತಾನು ಕೆನರಾ ಬ್ಯಾಂಕ್ (Phone Call) ಸಿಬ್ಬಂದಿ ಎಂದು ತಿಳಿಸಿದ್ದಾನೆ. ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಅಪ್‍ಡೇಟ್ ಮಾಡಬೇಕು ಇಲ್ಲವಾದಲ್ಲಿ 24 ಗಂಟೆಯಲ್ಲಿ ಖಾತೆ ಬ್ಲಾಕ್ ಆಗಲಿದೆ. ಎಟಿಎಂ ಕಾರ್ಡ್ ಅವಧಿ … Read more

ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್‌ಗೆ ಹೊದಿಕೆ ಮುಚ್ಚುವಂತೆ ಒತ್ತಾಯ

Shimoga-Airport-General-Image

SHIVAMOGGA LIVE NEWS | 8 APRIL 2023 SHIMOGA : ನೀತಿ ಸಂಹಿತೆ ಹಿನ್ನೆಲೆ ಶಿವಮೊಗ್ಗ ವಿಮಾನ ನಿಲ್ದಾಣ ಟರ್ಮಿನಲ್ (Terminal) ಕಟ್ಟಡದ ಮೇಲ್ಛಾವಣಿಗೆ ಹೊದಿಕೆ ಮುಚ್ಚಬೇಕು. ಸರ್ಕಾರಿ ಬಸ್‌ಗಳ ಮೇಲಿರುವ ಸರ್ಕಾರಿ ಜಾಹೀರಾತುಗಳನ್ನು ತೆಗೆಯುವಂತೆ ಕಾಂಗ್ರೆಸ್‌ ಮುಖಂಡರು ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ಮೂಲಕ ರಾಜ್ಯ ಚುನಾವಣಾಧಿಕಾರಿಗೆ ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ  ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಗೊತ್ತಿರಬೇಕಾದ 10 ಪ್ರಮುಖ ಸಂಗತಿ ಇಲ್ಲಿದೆ ಮನವಿಯಲ್ಲಿ ಏನೇನಿದೆ? ವಿಮಾನ ನಿಲ್ದಾಣದ ಟರ್ಮಿನಲ್‌ … Read more

SHIMOGA JOBS – ಬಿ.ಕಾಂ ಪದವಿ ಹೊಂದಿರುವ ಮಹಿಳೆಗೆ ಕೆಲಸ, ಡ್ರೈವರ್, ಡಿಲೆವರಿ ಬಾಯ್‍ ಹುದ್ದೆಗೆ ಅರ್ಜಿ ಆಹ್ವಾನ

jobs news shivamogga live

SHIVAMOGGA LIVE NEWS | 8 APRIL 2023 SHIMOGA : ಶಿವಮೊಗ್ಗದಲ್ಲಿ ಐಸ್‌ ಕ್ರೀಂ ಡಿಸ್ಟ್ರಿಬ್ಯೂಷನ್‌ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ಖಾಲಿ ಇದೆ. ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಸಂಪರ್ಕಿಸಬಹುದಾದ ಮೊಬೈಲ್‌ ನಂಬರ್‌ ಕೆಳಗಿರುವ ಜಾಹೀರಾತಿನಲ್ಲಿದೆ. ಇದನ್ನೂ ಓದಿ – SHIMOGA JOBS – ಯಾವುದೆ ಪದವಿ ಪಡೆದವರಿಗೆ ಉದ್ಯೋಗವಕಾಶ, ಎಲ್ಲೆಲ್ಲಿದೆ ಕೆಲಸ? ಸಂಬಳ ಎಷ್ಟು?

ಭದ್ರಾವತಿಯ ಹೊಳೆಹೊನ್ನೂರು ರಸ್ತೆಯಲ್ಲಿ ಓಲ್ಡ್ ಟೌನ್ ಪೊಲೀಸರ ದಾಳಿ

Bhadravathi-Old-Town-Police-Station

SHIVAMOGGA LIVE NEWS | 8 APRIL 2023 BHADRAVATHI : ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (Raid) ನಡೆಸಿ ಮೂವರನ್ನು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ಹೊಳೆಹೊನ್ನೂರು ರಸ್ತೆಯ ಲಕ್ಷ್ಮಿ ಸಾಮಿಲ್ ಬಳಿ ದಾಳಿ ನಡೆಸಲಾಯಿತು. ಸೀಗೆಬಾಗಿಯ ರೋಷನ್ (27), ವೀರಾಪುರದ ಮೊಹಮ್ಮದ್ ಇಬ್ರಾಹಿಂ ಮೀರ ಅಲಿಯಾಸ್ ಟಕ್ಕರ್ (24), ಭದ್ರಾ ಕಾಲೋನಿಯ ಮಂಜುನಾಥ್ ಅಲಿಯಾಸ್ ಕ್ಯಾತೆ (27) ಬಂಧಿತರು. ಆರೋಪಿಗಳಿಂದ 7 ಸಾವಿರ ರೂ. ಮೌಲ್ಯದ 195 ಗ್ರಾಂ ಒಣ … Read more

ಶಿವಮೊಗ್ಗದಲ್ಲಿ KSRTC ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದ ಮಹಿಳೆಗೆ ಆಘಾತ

ksrtc-bus-stand-shimoga-shivamogga

SHIVAMOGGA LIVE NEWS | 8 APRIL 2023 SHIMOGA : ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗಿನಲ್ಲಿದ್ದ (Vanity Bag) ಚಿನ್ನದ ಸರ ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ  ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ಉಡುಪಿಯಲ್ಲಿ ಮನೆ ದೇವರ ಪೂಜೆ ಮುಗಿಸಿ ಪದ್ಮಾವತಿ ರಾವ್ ಎಂಬುವವರು ಖಾಸಗಿ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು. ಇಲ್ಲಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತಮ್ಮೂರು ಹಾವೇರಿ ಜಿಲ್ಲೆ ಹಿರೇಕೆರೂರಿನ ಹಂಸಬಾವಿಗೆ ಹೊರಟಿದ್ದರು. ಬಸ್ಸಿನಲ್ಲಿ … Read more

ಜಿಲ್ಲೆಯ ವಿವಿಧೆಡೆ ಮಳೆ, ಶಿವಮೊಗ್ಗದಲ್ಲಿ ತಂಪೆರೆಯಲಿದ್ದಾನಾ ವರುಣ?

Rain-at-Shimoga

SHIVAMOGGA LIVE NEWS | 7 APRIL 2023 SHIMOGA : ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗುತ್ತಿದೆ (RAIN). ಭಾರಿ ಬಿಸಲಿನಿಂದ ಹೈರಾಣಾಗಿದ್ದ ಜನರು ನೆಮ್ಮದಿಯ ನಿಟ್ಟುಸಿರುವು ಬಿಡುವಂತಾಗಿದೆ. ಜಿಲ್ಲೆಯ ವಿವಿಧೆಡೆ ಸಂಜೆ ವೇಳೆ ಮಳೆ ಸುರಿದಿದೆ. ಶಿವಮೊಗ್ಗ ನಗರದಲ್ಲಿ ಮೋಡ ಕವಿದಿದ್ದು, ಮಳೆ ಸುರಿಯುವ ಸಾಧ್ಯತೆ ಇದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್‌ಪೋಸ್ಟ್‌ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್

ಶಿಕಾರಿಪುರದಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ, ಸಿದ್ದರಾಮಯ್ಯ ಮನೆ ಮುಂದೆ ಕಾಂಗ್ರೆಸಿಗರ ಆಕ್ರೋಶ

Shikaripura-Congress-Workers-Angry-at-Siddaramiah-house-in-Bangalore

SHIVAMOGGA LIVE NEWS | 7 APRIL 2023 BENGALURU : ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಗೆಲುವಿಗಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಮ್ಯಾಚ್‌ ಫಿಕ್ಸಿಂಗ್‌ (Match Fixing) ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಶಿಕಾರಿಪುರ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಬೆಂಗಳೂರಿನಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಮುಂದೆ ಈ ಸಂಬಂಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿಯು ಶಿಕಾರಿಪುರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿಲ್ಲ. ಇದು ಮ್ಯಾಚ್‌ ಫಿಕ್ಸಿಂಗ್‌ (Match Fixing) ಅನುಮಾನ ಹುಟ್ಟಿಸಿದೆ. … Read more

ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಹೇಳಿಕೆ, ‘ಇನ್ನೆರಡು ದಿನ ನಡೆಯಲಿದೆ ಮಹತ್ವದ ಸಭೆʼ

Chief-Minister-Basavaraja-Bommai-at-Tuduru-Village-in-Thirthahalli

SHIVAMOGGA LIVE NEWS | 7 APRIL 2023 SHIMOGA  : ಎರಡು ದಿನದ ಸಭೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ (Candidate List) ಬಿಡುಗಡೆ ಮಾಡಲಾಗುತ್ತದೆ. ಪ್ರಜಾಪ್ರಭುತ್ವ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಜೆಪಿಯಲ್ಲಿ ಕೆಳ ಹಂತದ ಕಾರ್ಯಕರ್ತರು, ಜನರ ಭಾನವೆಗಳನ್ನು ಅರಿತು ಅಭ್ಯರ್ಥಿಗಳ (Candidate List) ಆಯ್ಕೆ ಮಾಡಲಾಗುತ್ತಿದೆ. ಜಿಲ್ಲೆ, ತಾಲೂಕು ಹಂತದ ಸಮಿತಿಗಳ ಜೊತೆಗೆ … Read more

ಆಸ್ತಿ ತೆರಿಗೆಯಲ್ಲಿ ಶೇ.5ರಷ್ಟು ವಿನಾಯಿತು, ಯಾರಿಗೆ ಅನ್ವಯವಾಗುತ್ತೆ?

Shiralakoppa-Purasabhe-Office

SHIVAMOGGA LIVE NEWS | 7 APRIL 2023 SHIRALAKOPPA : ಏ.1ರಿಂದ ಏ.30ರ ಒಳಗೆ ಆಸ್ತಿ ತೆರಿಗೆ (Property Tax) ಪಾವತಿಸಿದರೆ ಶೇ.5ರಷ್ಟು ವಿನಾಯಿತಿ ನೀಡಲಾಗುತ್ತದೆ. ಆಸ್ತಿ ಮಾಲೀಕರು ಇದರ ಪ್ರಯೋಜನ ಪಡೆಯುವಂತೆ ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2023 – 24ನೇ ಸಾಲಿನ ಆಸ್ತಿ ತೆರಿಗೆಯನ್ನು (Property Tax) ಏ.1 ರಿಂದ ಏ.30 ರವರೆಗೆ ಪಾವತಿಸಿದರೆ ಶೇ.5ರಷ್ಟು ವಿನಾಯಿತು. ಮೇ. 1 ರಿಂದ ಜೂ.30 ರವರೆಗೆ ದಂಡ ರಹಿತವಾಗಿ ಹಾಗೂ ಜು.1 ರಿಂದ … Read more