ನಟ ಸುದೀಪ್‌ಗೆ ಸಂಕಷ್ಟ, ಶಿವಮೊಗ್ಗದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿದ ವಕೀಲ, ಕಾರಣವೇನು?

Advocate-KP-Sripal-Actor-Sudeep-Election-Commission

SHIVAMOGGA LIVE NEWS | 6 APRIL 2023 SHIMOGA : ವಿಧಾನ ಸಭೆ ಚುನಾವಣೆ ಮುಗಿಯುವವರೆಗೆ ನಟ ಸುದೀಪ್ (Sudeep) ಅವರ ಅಭಿನಯದ ಸಿನಿಮಾ, ಜಾಹೀರಾತು, ಟಿವಿ ಕಾರ್ಯಕ್ರಮಗಳಿಗೆ ಚುನಾವಣಾ ಆಯೋಗ ತಡೆಯೊಡ್ಡಬೇಕು ಎಂದು ಶಿವಮೊಗ್ಗದ ವಕೀಲ ಕೆ.ಪಿ.ಶ್ರೀಪಾಲ್ ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ಮೂಲಕ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿರುವ ವಕೀಲ ಕೆ.ಪಿ.ಶ್ರೀಪಾಲ್ ಅವರು, ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ನಟ ಸುದೀಪ್ (Sudeep) ಅವರು ಘೋಷಣೆ ಮಾಡಿಕೊಂಡಿದ್ದಾರೆ. ಅವರು ನಟಿಸಿರುವ ಸಿನಿಮಾಗಳು, ಟಿವಿ … Read more

ಆಯನೂರು ಮಂಜುನಾಥ್ ನಡೆ ಬಗ್ಗೆ ಹೆಚ್ಚಿದ ಕುತೂಹಲ, ಸೋಮವಾರದ ಸುದ್ದಿಗೋಷ್ಠಿಯತ್ತ ಚಿತ್ತ

Ayanuru-Manjunatha-MLC

SHIVAMOGGA LIVE NEWS | 2 APRIL 2023 SHIMOGA : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಮುಂದಿನ ಹೆಜ್ಜೆ ಬಗ್ಗೆ ಸ್ವಪಕ್ಷ ಮತ್ತು ಕಾಂಗ್ರೆಸ್ ನಲ್ಲಿ ತೀವ್ರ ಕುತೂಹಲ (Curiosity) ಮೂಡಿಸಿದೆ. ಈ ಮಧ್ಯೆ ಕೆಲವು ಮಾಧ್ಯಮಗಳಲ್ಲಿ ಆಯನೂರು ಮಂಜುನಾಥ್ ಅವರಿಗೆ ಬಿಜೆಪಿ ಟಿಕೆಟ್ ಎಂದು ವರದಿಯಾಗಿದೆ. ಇದು ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ. ಇನ್ನು, ಆಯನೂರು ಮಂಜುನಾಥ್ ಅವರು ಸೋಮವಾರ ಸುದ್ದಿಗೋಷ್ಠಿ ಕರೆದಿದ್ದಾರೆ. ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು … Read more

ಮಗು ಮೃತದೇಹ ಕಚ್ಚಿಕೊಂಡು ಶಿವಮೊಗ್ಗದ ಆಸ್ಪತ್ರೆ ಆವರಣದಲ್ಲಿ ಓಡಾಡಿದ ನಾಯಿ, ಯಾರ ಮಗು?

Mc Gann Hospital Building

SHIVAMOGGA LIVE NEWS | 2 APRIL 2023 SHIMOGA : ನಾಯಿಯೊಂದು ನವಜಾತ ಹೆಣ್ಣು ಶಿಶುವನ್ನು (New Born) ಕಚ್ಚಿಕೊಂಡು ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಓಡಾಡಿದೆ. ಸಾರ್ವಜನಿಕರು, ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿ, ಶಿಶುವನ್ನು ಪರೀಕ್ಷಿಸಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ನಾಯಿ ಬಾಯಲ್ಲಿ ನವಜಾತ ಶಿಶು ಬೆಳಗಿನ ಜಾವ ನಾಯಿಯೊಂದು ನವಜಾತ (New Born) ಶಿಶುವನ್ನು ಕಚ್ಚಿಕೊಂಡು, ಮೆಗ್ಗಾನ್ ಆಸ್ಪತ್ರೆ ಹೆರಿಗೆ ವಾರ್ಡ್ ಬಳಿ ಓಡುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಪರಿಶೀಲಿಸಿದ ಭದ್ರತಾ … Read more

ಬಾಳೆಬರೆ ಘಾಟ್, ಇನ್ನೂ 10 ದಿನ ವಾಹನ ಸಂಚಾರ ನಿಷೇಧ

030223 Balebare Ghat General Image

SHIVAMOGGA LIVE NEWS | 1 APRIL 2023 SHIMOGA : ಬಾಳೆಬರೆ ಘಾಟ್ ಎರಡು ಭಾಗದಲ್ಲಿ ಕಾಂಕ್ರಿಟ್ ಪೇವ್ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಹಾಗಾಗಿ ಏ.15ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ವಾಹನಗಳಿಗೆ (Vehicle) ಪರ್ಯಾಯ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ. ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ ಘಾಟಿಯಲ್ಲಿ ಕಾಂಕ್ರಿಟ್ ಪೇವ್ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ … Read more

ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಗೊಂದಲ ಕ್ಲಿಯರ್, ಡಿಕೆಶಿ ನೇತೃತ್ವದಲ್ಲಿ ಸಂಧಾನ ಸಭೆ ಸಕ್ಸಸ್, ಏನಾಯ್ತು ಚರ್ಚೆ?

Kimmane-Rathnakar-Manjunatha-Gowda-meeting-with-DK-Shivakumar.

SHIVAMOGGA LIVE NEWS | 1 APRIL 2023 BENGALURU : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಮಧ್ಯೆ ಬೆಂಗಳೂರಿನಲ್ಲಿ ಸಂಧಾನ ಸಭೆ (meeting) ನಡೆಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸಂಧಾನ ಸಭೆ ನಡೆಸಲಾಯಿತು. ಏನಾಯ್ತು ಸಂಧಾನ ಸಭೆ? ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರ ನಡುವೆ ಪ್ರಬಲ ಪೈಪೋಟಿ ಇತ್ತು. ಇದೇ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ … Read more

ಪಿಳ್ಳಂಗಿರಿಯಲ್ಲಿದ್ದ ಮತಗಟ್ಟೆ ಬದಲಾವಣೆ, ಹೊಸ ಮತಗಟ್ಟೆ ಎಲ್ಲಿದೆ?

Shimoga-Election-News-General-Image

SHIVAMOGGA LIVE NEWS | 1 APRIL 2023 SHIMOGA : ಪಿಳ್ಳಂಗಿರಿ ಗ್ರಾಮದಲ್ಲಿ ಈ ಹಿಂದೆ ಇದ್ದ ಮತಗಟ್ಟೆಯನ್ನು (Polling Booth) ಬದಲಾವಣೆ ಮಾಡಲಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ತಿಳಿಸಿದ್ದಾರೆ. ಹಿಂದೆ ಎಲ್ಲಿತ್ತು ಮತಗಟ್ಟೆ? ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮತಗಟ್ಟೆ (Polling Booth) ಸಂಖ್ಯೆ 155 ಈ ಹಿಂದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಳ್ಳಂಗಿರಿಯಲ್ಲಿ ಇತ್ತು. ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣಕ್ಕಾಗಿ ಶಾಲೆ ಕಟ್ಟಡ ತೆರವುಗೊಳಿಸಲಾಗಿದೆ. ಹಾಗಾಗಿ ಆ ಶಾಲಾ … Read more

ಶಿವಮೊಗ್ಗದ ಇಂಡಸ್ಟ್ರಿಯಲ್ ಏರಿಯಾದ ಸಂಸ್ಥೆಯೊಂದರ ವಿರುದ್ಧ ಜಿಂದಾಲ್ ಕಂಪನಿ ದೂರು, ಕಾರಣವೇನು?

Crime-News-General-Image

SHIVAMOGGA LIVE NEWS | 1 APRIL 2023 SHIMOGA : ಪ್ರತಿಷ್ಠಿತ ಕಂಪನಿಯೊಂದರ ರೂಫಿಂಗ್ ಶೀಟ್ ಗಳನ್ನು (sheet) ನಕಲು ಮಾಡಿ ಉತ್ಪಾದನೆ ಮಾಡುತ್ತಿದ್ದ ಶಿವಮೊಗ್ಗದ ಕಂಪನಿಯೊಂದರ ವಿರುದ್ಧ ಪ್ರಕರಣ ದಾಖಲಾಗಿದೆ. ದೇವಕಾತಿಕೊಪ್ಪದಲ್ಲಿರುವ ಇಂಜಿನಿಯರಿಂಗ್ ವರ್ಕ್ಸ್ ಸಂಸ್ಥೆಯೊಂದರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಂದಾಲ್ ಸ್ಟೀಲ್ ವರ್ಕ್ಸ್ ಕಂಪನಿಯ ರೂಫಿಂಗ್ ಶೀಟ್ ಗಳನ್ನು (sheet) ಹೊಲುವ ರೂಫಿಂಗ್ ಶೀಟ್ ಗಳನ್ನು ದೇವಕಾತಿಕೊಪ್ಪದ ಇಂಜಿನಿಯರಿಂಗ್ ವರ್ಕ್ಸ್ ಸಂಸ್ಥೆಯೊಂದರಲ್ಲಿ ಉತ್ಪಾದನೆ ಮಾಡಲಾಗುತ್ತಿತ್ತು. ಅದರ ಮೇಲೆ ಜಿಂದಾಲ್ ಸ್ಟೀಲ್ ವರ್ಕ್ಸ್ ಸಂಸ್ಥೆಯ … Read more

ಯಾರಿಗೂ ಗೊತ್ತಾಗದಂತೆ ಫೇಸ್ ಬುಕ್ಕಿನಲ್ಲಿ ವಿಡಿಯೋ ಅಪ್ಲೋಡ್, ಯುವಕನ ಮನೆ ಬಾಗಿಲಿಗೆ ತಲುಪಿದರು ಸೈಬರ್ ಪೊಲೀಸ್

Police-Jeep-With-Light-New.

SHIVAMOGGA LIVE NEWS | 1 APRIL 2023 SHIMOGA : ಮಕ್ಕಳ ಅಶ್ಲೀಲ ಮತ್ತು ಲೈಂಗಿಕತೆ ಸಂಬಂಧಿಸಿದ ವಿಡಿಯೋ ಅಪ್ ಲೋಡ್ (Upload) ಮಾಡಿದ ಆರೋಪ ಸಂಬಂಧ ಶಿವಮೊಗ್ಗದ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸಿಐಡಿ ಸೈಬರ್ ಟಿಪ್ ಲೈನ್ ಮಾಹಿತಿ ಮೇರೆಗೆ ಯುವಕನ ವಿರುದ್ಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ನಗರದ ಯುವಕ (ಹೆಸರು ಗೌಪ್ಯ) ಫೇಸ್ ಬುಕ್ ನಲ್ಲಿ ಮಕ್ಕಳ ಅಶ್ಲೀಲ ಮತ್ತು ಲೈಂಗಿಕತೆಯ ವಿಡಿಯೋ ಅಪ್ಲೋಡ್ (Upload) … Read more

ಶಿವಮೊಗ್ಗದಲ್ಲಿ ಕೋಟಿ ಕೋಟಿ ಮೌಲ್ಯದ ಸೀರೆಗಳು ಸೀಜ್, ಕ್ವಿಂಟಾಲ್ ಗಟ್ಟಲೆ ಅಕ್ಕಿ, ನಗದು ವಶಕ್ಕೆ, ಎಲ್ಲೆಲ್ಲಿ ಏನೇನು ಸಿಕ್ತು?

Rice-Bags-seized-Checking-at-Checkpost-in-Shimoga

SHIVAMOGGA LIVE NEWS | 1 APRIL 2023 SHIMOGA : ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ. ವಿವಿಧೆಡೆ ನಗದು, ದಾಖಲೆ ರಹಿತವಾಗಿ ಸಾಗಿಸುತ್ತಿದ್ದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ (Seized). ಎಲ್ಲೆಲ್ಲಿ ಏನೇನು ವಶಕ್ಕೆ ಪಡೆಯಲಾಗಿದೆ? ಇಲ್ಲಿದೆ ಡಿಟೇಲ್ಸ್ ಸೀರೆ ಸೀಜ್ : ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ (Seized). ದಾಖಲೆ ಇಲ್ಲದೆ ಸಂಗ್ರಹಿಸಿಟ್ಟಿದ್ದ 4.50 ಕೋಟಿ ಮೌಲ್ಯದ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ – ಶಿವಮೊಗ್ಗದ ಚೆಕ್ ಪೋಸ್ಟ್ ನಲ್ಲಿ … Read more

ಶಿವಮೊಗ್ಗದ ಚೆಕ್ ಪೋಸ್ಟ್ ನಲ್ಲಿ 1.40 ಕೋಟಿ ರೂ. ನಗದು ವಶಕ್ಕೆ

Check-post-Near-Gajanur-in-Shimoga

SHIVAMOGGA LIVE NEWS | 1 APRIL 2023 SHIMOGA : ಚೆಕ್ ಪೋಸ್ಟ್ ನಲ್ಲಿ ಸಮರ್ಪಕ ದಾಖಲೆ ಇಲ್ಲದ 1.40 ಕೋಟಿ ರೂ. ಹಣ (Cash) ಪತ್ತೆಯಾಗಿದೆ. ಹಣವನ್ನು ತುಂಗಾ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ 4 ಲಕ್ಷ ರೂ. ನಗದು ವಶಕ್ಕೆ, ಜಿಲ್ಲೆಯಾದ್ಯಂತ ಲೀಟರ್ ಗಟ್ಟಲೆ ಮದ್ಯ ಸೀಜ್ ಬ್ಯಾಂಕ್ ಎಟಿಎಂಗಳಿಗೆ ಹಣ ಪೂರೈಕೆ ಮಾಡುವ ವಾಹನದ ತಪಾಸಣೆ ನಡೆಸಿದಾಗ 1.40 ಕೋಟಿ ರೂ. ನಗದು (Cash) ಸಿಕ್ಕಿದೆ. … Read more