ಅಡಕೆ ಧಾರಣೆ | 28 ಮಾರ್ಚ್ 2023 | ರಾಶಿ ಅಡಕೆ ದರ ಎಷ್ಟಾಗಿದೆ? ಸರಕು ಬೆಲೆ ಹೇಗಿದೆ?

Areca Price in Shimoga APMC

SHIVAMOGGA LIVE NEWS | 28 MARCH 2023 SHIMOGA : ಶಿವಮೊಗ್ಗ, ಹೊನ್ನಾಳಿ, ಚನ್ನಗಿರಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17001 17001 ರಾಶಿ 43509 45059 ಸರಕು 63099 63099 ಹೊನ್ನಾಳಿ ಮಾರುಕಟ್ಟೆ ರಾಶಿ 45633 45633 ಶಿರಸಿ ಮಾರುಕಟ್ಟೆ ಕೆಂಪುಗೋಟು 24199 33899 ಚಾಲಿ 30699 35761 ಬೆಟ್ಟೆ 33899 41210 ಬಿಳೆ ಗೋಟು 25209 31290 ರಾಶಿ 36589 44099 … Read more

ಕಲ್ಲು ತೂರಾಟ ಕೇಸ್, ಹಲವರು ಪೊಲೀಸ್ ವಶಕ್ಕೆ, ಶಿಕಾರಿಪುರಕ್ಕೆ ಗೃಹ ಸಚಿವರ ಭೇಟಿ, ಮೀಟಿಂಗ್

Ston-Pelting-issue-Home-MInister-Araga-Jnanendra-Visit-Shikaripura

SHIVAMOGGA LIVE NEWS | 28 MARCH 2023 SHIKARIPURA : ರೌಡಿ ಪಟ್ಟಿಯಲ್ಲಿರುವವರು, ಚುನಾವಣೆ ಸಂದರ್ಭ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದ ಕೆಲವರ ಪ್ರಚೋದನೆಯಿಂದ ಶಿಕಾರಿಪುರದಲ್ಲಿ ಕಲ್ಲು ತೂರಾಟ, ಪೊಲೀಸರ ಮೇಲೆ ದಾಳಿಯಾಗಿದೆ. ಈ ಸಂಬಂಧ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ (Home Minister) ಆರಗ ಜ್ಞಾನೇಂದ್ರ ತಿಳಿಸಿದರು. ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಪ್ರಮುಖರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ … Read more

BREAKING NEWS | ಶಿವಮೊಗ್ಗ – ಶಿಕಾರಿಪುರ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ, ಟ್ರಾಫಿಕ್ ಜಾಮ್

Shimoga-Shikaripura-Road-Blocked-at-Kunchenahalli

SHIVAMOGGA LIVE NEWS | 28 MARCH 2023 SHIMOGA : ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿ (Highway Block) ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ಮೇಲೆ ತೆಂಗಿ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ – ಶಿಕಾರಿಪುರ ಹೆದ್ದಾರಿಯ ಕುಂಚೇನಹಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಗ್ರಾಮಸ್ಥರು ದಿಢೀರ್ ರಸ್ತೆಗಿಳಿದು, ಬಂಜಾರ ಸಮುದಾಯದ ಧ್ವಜಗಳನ್ನು … Read more

ಯಡಿಯೂರಪ್ಪ ಮನೆ ಮೇಲೆ ದಾಳಿ, ಇಡೀ ದಿನ ಪಟ್ಟಣದಲ್ಲಿ ಏನೇನಾಯ್ತು? ಜನರ ಆಕ್ರೋಶಕ್ಕೆ ಕಾರಣವೇನು?

Stone-Pelting-on-Yedyurappa-House-in-Shikaripura

SHIVAMOGGA LIVE NEWS | 28 MARCH 2023 SHIKARIPURA : ಒಳ ಮೀಸಲಾತಿ ವಿರೋಧಿಸಿ ಶಿಕಾರಿಪುರದಲ್ಲಿ ಬಂಜಾರ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (Yedyurappa) ಅವರ ಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಕಲ್ಲು, ಚಪ್ಪಲಿ ತೂರಿದ್ದಾರೆ. ಮನೆಯ ಕಿಟಕಿ ಗಾಜು ಒಡೆದು ಪುಡಿ ಮಾಡಿದರು. ಇಡೀ ದಿನ ಶಿಕಾರಿಪುರ ಪಟ್ಟಣದಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್ ಮಾಹಿತಿ. ಸಾವಿರ ಸಾವಿರ ಸಂಖ್ಯೆಯ ಜನ ನ್ಯಾ. ಸದಾಶಿವ ಆಯೋಗದ ರಿಪೋರ್ಟ್, ಒಳ … Read more

ಮನೆ ಮೇಲೆ ಕಲ್ಲು ತೂರಾಟ, ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಹೇಳಿಕೆಯ 5 ಪಾಯಿಂಟ್ ಇಲ್ಲಿದೆ

BS-Yedyurappa-Reaction-on-his-house-attack-at-Shikaripura

SHIVAMOGGA LIVE NEWS | 27 MARCH 2023 BENGALURU : ತಮ್ಮ ಮನೆ ಮೇಲೆ ಕಲ್ಲು ತೂರಾಟದ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ (Reaction) ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಅವರು ಹೇಳಿದ ಐದು ಪ್ರಮುಖ ಸಂಗತಿ ಇಲ್ಲಿದೆ. ಐದು ಪ್ರಮುಖ ವಿಚಾರ ಬಂಜಾರ ಸಮುದಾಯದವರ ಸಹಕಾರದಿಂದ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ನಾಳೆ, ನಾಡಿದ್ದು ಶಿಕಾರಿಪುರಕ್ಕೆ ತೆರಳಿ ಅವರೆಲ್ಲರನ್ನು ಕರೆಯಿಸಿ ಮಾತನಾಡುತ್ತೇನೆ. ಸಮಾಜದ ಮುಖಂಡರೊಂದಿಗೆ ಘಟನೆಗೆ ಕಾರಣವೇನು, ಹಿನ್ನಲೆ … Read more

ಶಿಕಾರಿಪುರದಲ್ಲಿ ಈಗ ಹೇಗಿದೆ ಪರಿಸ್ಥಿತಿ? ಸೆಕ್ಷನ್ 144 ಜಾರಿ ಬಗ್ಗೆ ಪೊಲೀಸ್ ಇಲಾಖೆ ಹೇಳಿದ್ದೇನು?

Stone-Pelting-and-Lati-Charge-in-Shikaripura-Yedyurappa-house

SHIVAMOGGA LIVE NEWS | 27 MARCH 2023 SHIKARIPURA : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ (Stone Pelting) ಮಾಡಿದ ಹಿನ್ನೆಲೆ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಪೊಲೀಸ್ ಇಲಾಖೆ ನಿಷೇಧಾಜ್ಞೆ ಜಾರಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮಧ್ಯೆ ಶಿಕಾರಿಪುರ ಪಟ್ಟಣದಲ್ಲಿ ವಾತಾವರಣ ಶಾಂತವಾಗಿದೆ. ಪರಿಶಿಷ್ಟ ಜಾತಿ, ಪಂಡಗದವರಿಗೆ ಮೀಸಲಾತಿ ಪ್ರಮಾಣ ಕಡಿಮೆ ಮಾಡಲಾಗಿದೆ ಎಂದು ಆರೋಪಿಸಿ ಶಿಕಾರಿಪುರದಲ್ಲಿ ಇವತ್ತು ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿತ್ತು. … Read more

ಶಿವಮೊಗ್ಗ ಚುನಾವಣೆ, ಯಾವ್ಯಾವ ಕ್ಷೇತ್ರದಲ್ಲಿ ಈ ವಾರ ಹೇಗಿದೆ ಟ್ರೆಂಡ್? ಇಲ್ಲಿದೆ ಸಂಕ್ಷಿಪ್ತ ಮಾಹಿತಿ

Shimoga-Election-News-General-Image

SHIVAMOGGA LIVE NEWS | 27 MARCH 2023 SHIMOGA :ವಿಧಾನಸಭೆ ಚುನಾವಣೆಯಲ್ಲಿ (Election) ರಾಜಕೀಯ ಪಕ್ಷಗಳು ಗೆಲುವಿಗಾಗಿ ಕಸರತ್ತು ಆರಂಭಿಸಿವೆ. ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಉಳಿದ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ನಡುವೆ ತೀವ್ರ ಸ್ಪರ್ಧೆ, ಲಾಬಿ, ಒತ್ತಡ ಹೆಚ್ಚಾಗಿದೆ. ಸದ್ಯ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಕ್ಷೇತ್ರದಲ್ಲಿ ರಾಜಕೀಯ ಪರಿಸ್ಥಿತಿ ಹೇಗಿದೆ? ಅದರ ಸಂಕ್ಷಿಪ್ತ ವಿವರ ಇಲ್ಲಿದೆ. ಕ್ಷೇತ್ರ 1 : ಶಿವಮೊಗ್ಗ ನಗರ ಬಿಜೆಪಿಯ ಕೆ.ಎಸ್.ಈಶ್ವರಪ್ಪ ಅವರು ಹಾಲಿ ಶಾಸಕ. ಈ ಬಾರಿ ಅವರಿಗೆ ಟಿಕೆಟ್ … Read more

ಮೂರು ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ವಿಶೇಷ ವಿಮಾನ ಹತ್ತಿದ ಪ್ರಧಾನಿ ಮೋದಿ

PM-Narendra-Modi-Aircraft-in-Shimoga-Airport.

SHIVAMOGGA LIVE NEWS | 25 MARCH 2023 SHIMOGA : ಒಂದು ತಿಂಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೆ ಭಾರಿ ಭೇಟಿ ನೀಡಿದ್ದರು. ದಾವಣಗೆರೆಯಿಂದ ಆಗಮಿಸಿದ್ದ ಪ್ರಧಾನಿ, ವಾಯು ಸೇನೆಯ ವಿಶೇಷ ವಿಮಾನದಲ್ಲಿ (Special Flight) ನವದೆಹಲಿಗೆ ಪ್ರಯಾಣ ಬೆಳೆಸಿದರು. ಮೂರು ಹೆಲಿಕಾಪ್ಟರ್ ನಲ್ಲಿ ಆಗಮನ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನಿ ಕಚೇರಿಯ ಸಿಬ್ಬಂದಿ ಮೂರು ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಂಸದ ಬಿ.ವೈ.ರಾಘವೇಂದ್ರ, … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ, ಹೆಚ್ಚುವರಿ ಪೊಲೀಸರ ನಿಯೋಜನೆ

PM-Modi-to-inaugurate-Shivamogga-Airport

SHIVAMOGGA LIVE NEWS | 25 MARCH 2023 SHIMOGA : ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Security To Airport) ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರಧಾನಿ ಮೋದಿ ಅವರು ಇವತ್ತು ಸಂಜೆ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಶಿವಮೊಗ್ಗ ವಿಮಾನ‌ ನಿಲ್ದಾಣಕ್ಕೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಕೈಗಾರಿಕಾ ಭದ್ರತಾ ಪಡೆ ಜೊತೆಗೆ ಸ್ಥಳೀಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿಮಾನ ನಿಲ್ದಾಣದ (Security To Airport) ಗೇಟ್ ಬಳಿ ವಾಹನಗಳ … Read more

ಶಿವಮೊಗ್ಗ ನಗರದಾದ್ಯಂತ ಎರಡು ದಿನ ನೀರು ಪೂರೈಕೆ ವ್ಯತ್ಯಯ ಸಾಧ್ಯತೆ

Water Tap image

SHIVAMOGGA LIVE NEWS | 25 MARCH 2023 SHIMOGA : ನಗರದಾದ್ಯಂತ ಮಾ.26 ಮತ್ತು ಮಾ.27ರಂದು ನೀರು ಪೂರೈಕೆ (water supply) ವ್ಯತ್ಯಯವಾಗಲಿದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ – ಕೂಡಲಿ ಜಾತ್ರೆ, ತುಂಗಾ – ಭದ್ರಾ ಸಂಗಮದಲ್ಲಿ ಮಿಂದೆದ್ದ ಭಕ್ತ ಸಮೂಹ, ಹೇಗಿತ್ತು ಈ ಭಾರಿ ವೈಭವ? ಗಾಜನೂರು ಮೂಲಸ್ಥಾವರಕ್ಕೆ ವಿದ್ಯುತ್ ಸರಬರಾಜಾಗುವ ಮತ್ತು ಕೃಷ್ಣರಾಜೇಂದ್ರ ಜಲಶುದ್ದೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಹಿನ್ನೆಲೆ … Read more