ಗೊಂದಲ ಬಗೆಹರಿದರು ಮೊದಲ ಪಟ್ಟಿಯಲ್ಲಿ ತೀರ್ಥಹಳ್ಳಿ ನಾಪತ್ತೆ, ಕಾರಣವೇನು? ಏನಂತಾರೆ ಮಾಜಿ ಮಿನಿಸ್ಟರ್?

RM-Manjunatha-Gowda-and-Kimmane-Rathnakar

SHIVAMOGGA LIVE NEWS | 25 MARCH 2023 THIRTHAHALLI : ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ (Congress List) ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟಿಸದಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಟಿಕೆಟ್ ವಿಚಾರ ಕ್ಷೇತ್ರದಲ್ಲಿ ಕುತೂಹಲ ಮೂಡಿಸಿದೆ. ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿದ್ದ ಗೊಂದಲ ನಿವಾರಣೆಯಾಗಿದೆ. ಇನ್ನೇನಿದ್ದರು ಪಟ್ಟಿ ಪ್ರಕಟವಾಗುವುದೊಂದೆ (Congress List) ಬಾಕಿ ಎಂದ ಹೇಳಲಾಗಿತ್ತು. ಆದರೆ ಮೊದಲ ಪಟ್ಟಿಯಲ್ಲಿ ಕ್ಷೇತ್ರದ ಅಭ್ಯರ್ಥಿಯ ಹೆಸರು ಕಾಣದಿರುವುದು ಕುತೂಹಲ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಒಂದಾಗಿದ್ದೇವೆ ಎಂದು … Read more

ತಲೆ ಮೇಲೆ ಕಲ್ಲು ಹೊತ್ತು ಹಾಕಿ ಪೊಲೀಸ್ ಪೂರ್ಣೇಶ್ ಹತ್ಯೆ ಶಂಕೆ, ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ

Police-Purnesh-Case-thirthahalli-Police-Station

SHIVAMOGGA LIVE NEWS | 25 MARCH 2023 THIRTHAHALLI : ಮಾರುಕಟ್ಟೆಯಲ್ಲಿ (Market) ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಪೂರ್ಣೇಶ್ ಎಂಬುವವರ ತಲೆ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆಗೈಯ್ಯಲಾಗಿದೆ ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ (Market) ಘಟನೆ ಸಂಭವಿಸಿದೆ. ಮೃತನನ್ನು ಪೂರ್ಣೇಶ್ ಎಂದು ಗುರುತಿಸಲಾಗಿದೆ. ಪೂರ್ಣೇಶ್ ಅವರ ತಲೆ ಮೇಲೆ ಕಲ್ಲು ಹೊತ್ತು ಹಾಕಿರುವ ಶಂಕೆ ಇದೆ. ಮೃತದೇಹದ ಪಕ್ಕದಲ್ಲಿ ದೊಡ್ಡ ಕಲ್ಲು ಇದೆ. … Read more

BREAKING NEWS | ಕಾಂಗ್ರೆಸ್ ಮೊದಲ ಪಟ್ಟಿ, ಶಿವಮೊಗ್ಗ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ, 4 ಕ್ಷೇತ್ರದಲ್ಲಿ ಇನ್ನೂ ಸಸ್ಪೆನ್ಸ್

Congress-Party-Flag

SHIVAMOGGA LIVE NEWS | 25 MARCH 2023 BENGALURU : ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ (congress list) ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124  ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಾಗಿದೆ. ಯಾವ್ಯಾವ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ? ನಿರೀಕ್ಷೆಯಂತೆ ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ. ಮೂರು ಕ್ಷೇತ್ರದ … Read more

ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆ KSRTC ಬಸ್ ಸಿಗೋದು ಕಷ್ಟ, ಕಾರಣವೇನು?

KSRTC-Bus-General-Image-Shimoga-Bangalore

SHIVAMOGGA LIVE NEWS | 24 MARCH 2023 SHIMOGA : ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಜನರು ತೆರಳು ಸರ್ಕಾರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಮಾ.25ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಬಸ್ (Bus) ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. ಮಾ.25 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತೆರಳಲು KSRTCಯ ಶಿವಮೊಗ್ಗ ವಿಭಾಗದ ವತಿಯಿಂದ … Read more

ಮತ್ತೆ ಮುನ್ನಲೆಗೆ ಬಂತು ತೀರ್ಥಹಳ್ಳಿ ನಂದಿತಾ ಕೇಸ್, ಶಿವಮೊಗ್ಗದಲ್ಲಿ ಪ್ರಧಾನಿ ಮೋದಿಗೆ ಮನವಿ, ಕಾರಣವೇನು?

NSUI-Memorandum-about-Thirthahalli-Nanditha-case-in-Shimoga

SHIVAMOGGA LIVE NEWS | 24 MARCH 2023 SHIMOGA : ತೀರ್ಥಹಳ್ಳಿಯ ಬಾಲಕಿ ನಂದಿತಾ ಅಸಹಜ ಸಾವು ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನಂದಿತಾ ಪ್ರಕರಣದ ತನಿಖೆಯನ್ನು (Case) ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಎನ್.ಎಸ್.ಯು.ಐ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. 2013ರಲ್ಲಿ ತೀರ್ಥಹಳ್ಳಿಯ ಬಾಲಕಿ ನಂದಿತಾ ಅಸಹಜವಾಗಿ ಸಾವನ್ನಪ್ಪಿದ್ದಳು. ಆಗ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು (Case) ಸಿಒಡಿಗೆ ವಹಿಸಿತ್ತು. ಆದರೆ ಸಿಒಡಿ ನೀಡಿದ ವರದಿಗೆ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಿಬಿಐ ತನಿಖೆಗೆ ಒತ್ತಾಯಿಸಿದ್ದರು. … Read more

ಕೂಡಲಿ ಜಾತ್ರೆ, ತುಂಗಾ – ಭದ್ರಾ ಸಂಗಮದಲ್ಲಿ ಮಿಂದೆದ್ದ ಭಕ್ತ ಸಮೂಹ, ಹೇಗಿತ್ತು ಈ ಭಾರಿ ವೈಭವ?

Kudli-Temple-Jathre-in-2023-yugadi

SHIVAMOGGA LIVE NEWS | 24 MARCH 2023 SHIMOGA : ಕೂಡಲಿಯ ಪುರಾಣ ಪ್ರಸಿದ್ಧ ಶ್ರೀ ಸಂಗೇಶ್ವರ ಸ್ವಾಮಿ ಜಾತ್ರೆ (Kudli Jathre) ಅದ್ಧೂರಿಯಾಗಿ ನಡೆಯಿತು. ಈ ಬಾರಿ ಸುತ್ತಮುತ್ತಲ ಸುಮಾರು 200 ಗ್ರಾಮಗಳ ಜನರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ತುಂಗಾ, ಭದ್ರಾ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ವರ್ಷ ಯುಗಾದಿ ಹಬ್ಬದಂದು ಶ್ರೀ ಸಂಗಮೇಶ್ವರ ಜಾತ್ರೆಗೆ (Kudli Jathre)  ಚಾಲನೆ ನೀಡಲಾಗುತ್ತದೆ. ಸುತ್ತಮುತ್ತಲ ಗ್ರಾಮಗಳು, ನೆರಹೊರೆಯ ಜಿಲ್ಲೆಯಿಂದಲು ಭಕ್ತರು … Read more

ಅಗಲಿದ ಯೋಧನಿಗೆ ಅಂತಿಮ ನಮನ, ಅಂತ್ಯಕ್ರಿಯೆಗೆ ಸಾವಿರ ಸಾವಿರ ಜನ, ಸೈನಿಕನ ಪರ ಘೋಷಣೆ

Assam-Rifles-Sandeep-body-Procession-in-Ripponpete

SHIVAMOGGA LIVE NEWS | 24 MARCH 2023 RIPPONPETE : ಸಕಲ ಸರ್ಕಾರಿ ಗೌರವದೊಂದಿಗೆ ಅಸ್ಸಾಂ ರೈಫಲ್ಸ್ ಯೋಧ (Soldier) ಸಂದೀಪ್ ಅವರ ಅಂತ್ಯಕ್ರಿಯೆ ನಡೆಯಿತು. ಇದಕ್ಕೂ ಮೊದಲು ಪಟ್ಟಣದಲ್ಲಿ ನಡೆದ ಅಂತಿಮ ಯಾತ್ರೆಯಲ್ಲಿ ದೊಡ್ಡ ಸಂಖ್ಯೆಯ ಜನ ಪಾಲ್ಗೊಂಡಿದ್ದರು. ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ, ಅಗಲಿದ ಯೋಧನಿಗೆ ಗೌರವ ಸಲ್ಲಿಸಿದರು. ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಿಪ್ಪನ್ ಪೇಟೆ ಮೂಲದ ಯೋಧ (Soldier) ಸಂದೀಪ್ ಮೃತಪಟ್ಟಿದ್ದರು. … Read more

ತುಂಗಾ ನದಿ ಚಕ್ರತೀರ್ಥದ ಬಳಿ ಹಸುವಿನ ತಲೆ, ಬಾಲ, ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ದೌಡು

Thirthahalli-Tunga-Bridge

SHIVAMOGGA LIVE NEWS | 24 MARCH 2023 THIRTHAHALLI : ಮಾಂಸಕ್ಕಾಗಿ ದನ ಕಡಿದ (cow slaughter) ದುಷ್ಕರ್ಮಿಗಳು ಅದರ ತಲೆ, ಬಾಲ, ಕರುಳು ಸೇರಿ ಉಳಿದ ಭಾಗಗಳನ್ನು ತುಂಗಾ ನದಿಗೆ ಎಸೆದಿದ್ದಾರೆ. ರಾಮೇಶ್ವರ ದೇವಸ್ಥಾನದ ಹಿಂಭಾಗದ ಇವು ಪತ್ತೆಯಾಗಿವೆ. ಇದನ್ನೂ ಓದಿ – GOOD NEWS | ಶಿವಮೊಗ್ಗದಿಂದ ವಿಮಾನ ಹಾರಾಟ ಶುರು, ಯಾವ ರೂಟ್? ಎಷ್ಟಿರುತ್ತೆ ಟಿಕೆಟ್ ರೇಟ್? ಗುರುವಾರ ತುಂಗಾ ನದಿಯ ಚಕ್ರತೀರ್ಥದಲ್ಲಿ ಸ್ನಾನ ಮಾಡಲು ಭಕ್ತರು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿದೆ. … Read more

ಅಪಘಾತ, ಎರಡು ಭಾಗವಾಯ್ತು ಪಿಕಪ್ ವಾಹನ, ರಸ್ತೆ ಬದಿ ನುಗ್ಗಿತು ಖಾಸಗಿ ಬಸ್

Ripponpete-Bus-Bolero-Accident.

SHIVAMOGGA LIVE NEWS | 23 MARCH 2023 RIPPONPETE : ಖಾಸಗಿ ಬಸ್ ಮತ್ತು ಬೊಲೇರೋ ಗೂಡ್ಸ್ ಗಾಡಿ ಮಧ್ಯೆ ಡಿಕ್ಕಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಬೊಲೇರೋ (Bolero) ವಾಹನ ಎರಡು ಭಾಗವಾಗಿದೆ. ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪದ ಗೊಬ್ಬರಗುಂಡಿ ಬಳಿ ಘಟನೆ ಸಂಭವಿಸಿದೆ. ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಬೊಲೇರೋಗೆ (Bolero) ಡಿಕ್ಕಿಯಾಗಿದೆ. ಅಪಘಾತ ಸಂಭವಿಸಿ ಬಸ್ ರಸ್ತೆ ಪಕ್ಕದ ಜಾಗಕ್ಕೆ ನುಗ್ಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರಿಗೆ ಯಾವುದೆ ಸಮಸ್ಯೆಯಾಗಿಲ್ಲ. … Read more

ಅಡಕೆ ಧಾರಣೆ | 23 ಮಾರ್ಚ್ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 23 MARCH 2023 SHIMOGA : ಶಿವಮೊಗ್ಗ, ಸಾಗರ, ತುಮಕೂರು ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ರೇಟ್ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 18800 31609 ಬೆಟ್ಟೆ 45169 49569 ರಾಶಿ 31359 44862 ಸರಕು 50219 80210 ಸಾಗರ ಮಾರುಕಟ್ಟೆ ಕೆಂಪುಗೋಟು 22899 36309 ಕೋಕ 14619 30299 ಚಾಲಿ 33399 35709 ಬಿಳೆ ಗೋಟು 18989 31599 ರಾಶಿ 39899 45099 ಸಿಪ್ಪೆಗೋಟು 5099 … Read more