ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇವತ್ತು ಬರಲಿದೆ ವಿಮಾನ, ನಡೆಯಲಿದೆ ಮತ್ತೊಂದು ಟ್ರಯಲ್ ರನ್

First-Flight-landed-at-Shimoga-Airport-Boeing

SHIVAMOGGA LIVE NEWS | 23 MARCH 2023 SHIMOGA : ಸೋಗಾನೆ ಬಳಿ ವಿಮಾನ ನಿಲ್ದಾಣಕ್ಕೆ ಇವತ್ತು ವಾಯು ಸೇನೆಯ ವಿಐಪಿ ವಿಮಾನ ಬಂದಿಳಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆ ಟ್ರಯಲ್ ರನ್ (trail flight) ನಡೆಸಲಾಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಲ್ಲಿಂದ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿನ್ನೆಲೆ … Read more

GOOD NEWS | ಶಿವಮೊಗ್ಗದಿಂದ ವಿಮಾನ ಹಾರಾಟ ಶುರು, ಯಾವ ರೂಟ್? ಎಷ್ಟಿರುತ್ತೆ ಟಿಕೆಟ್ ರೇಟ್?

MP-BY-raghavendra-about-Shimoga-Airport-Flight

SHIVAMOGGA LIVE NEWS | 20 MARCH 2023 SHIMOGA : ಇನ್ನೊಂದು ವಾರದಲ್ಲಿ ಶಿವಮೊಗ್ಗದಿಂದ ವಿಮಾನಯಾನ (Flight Service) ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ ದೆಹಲಿಯಲ್ಲಿ ಮಾತುಕತೆ ನಡೆಯುತ್ತಿದೆ. ನೀತಿ ಸಂಹಿತೆ ಜಾರಿಗು ಮುನ್ನ ವಿಮಾನ ಹಾರಾಟ (Flight Service) ಆರಂಭವಾಗಬೇಕು ಎಂಬ ಒತ್ತಾಸೆ ಇತ್ತು. ಅದರಂತೆ ಇನ್ನೊಂದು … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತೆ ಬರುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ, ಕಾರಣವೇನು?

Prime-Minister-Narendra-Modi-in-Shivamogga-Airport

SHIVAMOGGA LIVE NEWS | 21 MARCH 2023 SHIMOGA : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25ರಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಆಗಮಿಸಲಿದ್ದಾರೆ. ಅಂದು ಸಂಜೆ ಶಿವಮೊಗ್ಗಕ್ಕೆ ಬರುವ ಪ್ರಧಾನಿ ಮೋದಿ ಅವರು, ಇಲ್ಲಿಂದ ವಿಮಾನದಲ್ಲಿ ನವದೆಹಲಿಗೆ ತೆರಳಲಿದ್ದಾರೆ. ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾವೇಶ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡುತ್ತಿದ್ದಾರೆ. ಶಿವಮೊಗ್ಗದಿಂದ ದೆಹಲಿಗೆ ಪ್ರಯಾಣ … Read more

ಅಡಕೆ ಧಾರಣೆ | 21 ಮಾರ್ಚ್ 2023 | ಶಿವಮೊಗ್ಗದಲ್ಲಿ ಇವತ್ತು ಎಷ್ಟಾಗಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 21 MARCH 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಅಡಕೆ ಕನಿಷ್ಠ ಗರಿಷ್ಠ ಗೊರಬಲು 15306 33069 ಬೆಟ್ಟೆ 38099 50240 ರಾಶಿ 32899 45100 ಸರಕು 50000 82596 ಸಾಗರ ಮಾರುಕಟ್ಟೆ ಅಡಕೆ ಕನಿಷ್ಠ ಗರಿಷ್ಠ ಕೆಂಪುಗೋಟು 33599 33599 ಕೋಕ 29099 32099 ಚಾಲಿ 33699 34449 ಬಿಳೆ ಗೋಟು 28109 28409 … Read more

ಶಿವಮೊಗ್ಗದಲ್ಲಿ ಅನಾವರಣಗೊಳ್ಳಲಿದೆ ಛತ್ರಪತಿ ಶಿವಾಜಿ ಪುತ್ಥಳಿ, ಎಲ್ಲಿ? ಯಾವಾಗ?

Shivaji-Statue-in-Amulya-Shodha-in-Shimoga

SHIVAMOGGA LIVE NEWS | 21 MARCH 2023 SHIMOGA : ಛತ್ರಪತಿ ಶಿವಾಜಿ ಅವರ 396ನೇ ಜಯಂತಿ ಅಂಗವಾಗಿ ಶಿವಮೊಗ್ಗದ ಲಕ್ಕಿನಕೊಪ್ಪದಲ್ಲಿರುವ ಅಮೂಲ್ಯ ಶೋಧ ವಸ್ತು ಸಂಗ್ರಹಾಲಯದಲ್ಲಿ ಶಿವಾಜಿ ಪುತ್ಥಳಿ (Shivaji Statue) ಅನಾವರಣ ಮಾಡಲಾಗುತ್ತಿದೆ ಎಂದು ಅಮೂಲಕ ಶೋಧ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಖಂಡೋಬರಾವ್ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಂಡೋಬರಾವ್ ಅವರು, ಮಾರ್ಚ್ 24ರಂದು ಬೆಳಗ್ಗೆ 11.45ಕ್ಕೆ ಹಿಂದೂ ರಾಷ್ಟ್ರದ ಸಂರಕ್ಷಕರಾದ ಛತ್ರಪತಿ ಶಿವಾಜಿ ಅವರ ಪುತ್ಥಳಿಯನ್ನು (Shivaji Statue) ಅನಾವರಣ ಮಾಡಲಾಗುತ್ತಿದೆ. … Read more

ಶಿವಮೊಗ್ಗ ಬಿಜೆಪಿಯಲ್ಲಿ ತೀವ್ರ ಚರ್ಚೆ ಹುಟ್ಟಿಸಿದ ‘ಹರಕು ಬಾಯಿ’ ಫ್ಲೆಕ್ಸ್, ಏನಿದು?

Ayanur-Manjunatha-Flex-in-Shimoga-city

SHIVAMOGGA LIVE NEWS | 21 MARCH 2023 SHIMOGA : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಹೆಸರಿನಲ್ಲಿ ಶಿವಮೊಗ್ಗ ನಗರದಲ್ಲಿ ಮತ್ತೊಮ್ಮೆ ಫ್ಲೆಕ್ಸ್ (Flex) ಪ್ರತ್ಯಕ್ಷವಾಗಿದೆ. ಇದು ಮೂರನೆ ಫ್ಲೆಕ್ಸ್ ಆಗಿದ್ದು, ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಚರ್ಚೆ, ಕುತೂಹಲಕ್ಕೆ ಕಾರಣವಾಗಿದೆ. ಶಿವಮೊಗ್ಗ ನಗರದ ಪ್ರಮುಖ ಸರ್ಕಲ್ ಗಳು, ರಸ್ತೆಗಳಲ್ಲಿ ಫ್ಲೆಕ್ಸ್ ಗಳನ್ನು (Flex) ಹಾಕಲಾಗಿದೆ. ಸಾರ್ವಜನಿಕರು ಗಮನಿಸಿ, ಅದರಲ್ಲಿರುವ ವಿಷಯಗಳನ್ನು ಸ್ಪಷ್ಟವಾಗಿ ಓದುವಂತೆ ಫ್ಲೆಕ್ಸ್ ಅಳವಡಿಸಲಾಗಿದೆ. ಏನಿದೆ ಫ್ಲೆಕ್ಸ್ ನಲ್ಲಿ? ಫ್ಲೆಕ್ಸ್ … Read more

ಶಿವಮೊಗ್ಗದಲ್ಲಿ ಶೆಡ್ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

200123 Police Jeep With Light jpg

SHIVAMOGGA LIVE NEWS | 20 MARCH 2023 SHIMOGA : ಮತಾಂತರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ಮನೆಯೊಂದರ ಮೇಲೆ ನಿರ್ಮಿಸಲಾಗಿದ್ದ ಶೆಡ್ ಗೆ ದಾಳಿ (Raid) ನಡೆಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿ ಘಟನೆ ಸಂಭವಿಸಿದೆ. ತುಂಗಾ ನಗರ ಪೊಲೀಸರ ಜೊತೆಗೆ ಬಜರಂಗದಳ ಕಾರ್ಯಕರ್ತರು ದಾಳಿ (Raid) ನಡೆಸಿದರು. ಆದರೆ ಮತಾಂತರ ಸಂಬಂಧ ಯಾವುದೆ ದಾಖಲೆಗಳು ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಪಾದ್ರಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮತಾಂತರ ಕುರಿತು ಯಾವುದೆ ದಾಖಲೆ ಸಿಗದಿರುವುದು ಮತ್ತು ಯಾರೂ … Read more

ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೆರಳಚ್ಚುಗಾರ

Crime-News-General-Image

SHIVAMOGGA LIVE NEWS | 20 MARCH 2023 SAGARA : ಅನಾರೋಗ್ಯದಿಂದ (ill health) ಬೆಸತ್ತು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆರೆ ಪಕ್ಕದಲ್ಲಿ ಡೆತ್ ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಿತ್ಯಾನಂದ (58) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಭಾನುವಾರ ರಾತ್ರಿ ಸಾಗರದ ಕೆಳದಿ ಕೆರೆಗೆ ಹಾರಿದ್ದಾರೆ. ಸೋಮವಾರ ಅವರ ಮೃತದೇಹ ಪತ್ತೆಯಾಗಿದೆ. ನಿತ್ಯಾನಂದ ಅವರು ಬೆರಳಚ್ಚುಗಾರರಾಗಿದ್ದರು. ಸಾಗರದ ನ್ಯಾಯಾಲಯದ ಮುಂದೆ ಸುಮಾರು 40 ವರ್ಷದಿಂದ ಬೆರಳಚ್ಚುಗಾರರಾಗಿ ಕೆಲಸ ಮಾಡುತ್ತಿದ್ದರು. ಸಾಗರ ಗ್ರಾಮಾಂತರ … Read more

ಶಿವಮೊಗ್ಗ – ಸಾಗರ ಹೆದ್ದಾರಿ, ನೀರಗಂಟಿಗೆ ಡಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ನುಗ್ಗಿದ ಲಾರಿ

Truck-collides-with-bus-stand-at-tuppur-in-Shimoga-Sagara-Road

SHIVAMOGGA LIVE NEWS | 20 MARCH 2023 SHIMOGA : ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಲಾರಿ (Truck) ಬಳಿಕ ಬಸ್ ನಿಲ್ದಾಣಕ್ಕೆ ನುಗ್ಗಿದೆ. ಘಟನೆಯಲ್ಲಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ನಿಲ್ದಾಣ ಧ್ವಂಸವಾಗಿದೆ. ಶಿವಮೊಗ್ಗ – ಸಾಗರ ರಾಷ್ಟ್ರೀಯ ಹೆದ್ದಾರಿಯ ತುಪ್ಪೂರು ಗ್ರಾಮದ ಬಳಿ ಘಟನೆ ಸಂಭವಿಸಿದೆ. ನೀರಗಂಟಿ ನಾಗರಾಜ್ (56) ಗಂಭೀರ ಗಾಯಗೊಂಡಿದ್ದಾರೆ. ಹೇಗಾಯ್ತು ಘಟನೆ? ಸಾಗರ ಕಡೆಯಿಂದ ವೇಗವಾಗಿ ಬಂದ ಲಾರಿ (Truck) ತುಪ್ಪೂರು ಬಳಿ ಚಾಲಕನ ನಿಯಂತ್ರಣ … Read more

ಶಿವಮೊಗ್ಗದಲ್ಲಿ ಮತದಾನ ಬಹಿಷ್ಕಾರದ ಎಚ್ಚರಿಕೆ, ಸರ್ಕಾರಕ್ಕೆ ಗಡುವು ನೀಡಿದ ನಿವಾಸಿಗಳು

Protest-by-Hosamane-Residents-to-boycott-voting

SHIVAMOGGA LIVE NEWS | 20 MARCH 2023 SHIMOGA : ದಶಕಗಳಿಂದ ವಾಸವಾಗಿದ್ದರೂ ತಮ್ಮ ಮನೆಗಳಿಗೆ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಹೊಸಮನೆ ಬಡಾವಣೆಯ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಧಾನ ಸಭೆ ಚುನಾವಣೆ ಮತದಾನ ಬಹಿಷ್ಕರಿಸುವುದಾಗಿ (Boycott Voting) ಎಚ್ಚರಿಸಿದ್ದಾರೆ. ಹೊಸಮನೆ ಬಡಾವಣೆಯ 3 ಮತ್ತು 4ನೇ ಅಡ್ಡರಸ್ತೆಯ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ನೀತಿ ಸಂಹಿತೆ ಜಾರಿಗು ಮೊದಲು ತಮ್ಮ ಬೇಡಿಕೆ ಈಡೇರಬೇಕು. ಇಲ್ಲವಾದಲ್ಲಿ ಮತದಾನ ಬಹಿಷ್ಕಾರ (Boycott Voting) ಮಾಡಲು ತೀರ್ಮಾನಿಸಿದ್ದಾರೆ. ಹಲವು ಬಾರಿ ಬೇಡಿಕೊಂಡಿದ್ದೇವೆ … Read more