ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ಘೋಷಣೆ, ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚಾರಣೆ

NSUI-celebration-over-Stipend-for-Unemployed

SHIVAMOGGA LIVE NEWS | 20 MARCH 2023 SHIMOGA : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಿರುದ್ಯೋಗಿ (Unemployed) ಯುವಕರಿಗೆ ‘ಯುವನಿಧಿ’ ಅಡಿ ನಿರುದ್ಯೋಗ ಭತ್ಯೆ ಘೋಷಿಸಿರುವುದಕ್ಕೆ ಶಿವಮೊಗ್ಗದಲ್ಲಿ NSUI ಸಂಘಟನೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಘೋಷಣೆ ಕೂಗಿದರು. ಶಿವಮೊಗ್ಗ ಮಹಾವೀರ ವೃತ್ತದಲ್ಲಿ ಎನ್.ಎಸ್.ಯು.ಐ ಸಂಘಟನೆ ವತಿಯಿಂದ ಸಂಭ್ರಮಾಚರಣೆ ನಡೆಯಿತು. ತಾಂಡವವಾಡುತ್ತಿದೆ ನಿರುದ್ಯೋಗ ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಎನ್.ರಮೇಶ್, ಎಸ್.ಪಿ. ದಿನೇಶ್, ವಿಜಯಕುಮಾರ್, ಜಿ.ಪಲ್ಲವಿ,  … Read more

ಅಡಕೆ ಧಾರಣೆ | 20 ಮಾರ್ಚ್ 2023 | ಶಿವಮೊಗ್ಗ, ತುಮಕೂರು ಸೇರಿ ವಿವಿಧ ಮಾರುಕಟ್ಟೆಗಳಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 20 MARCH 2023 SHIMOGA : ಶಿವಮೊಗ್ಗ, ಸಾಗರ, ತುಮಕೂರು ಸೇರಿದಂತೆ ರಾಜ್ಯದ ವಿವಿಧೆಡೆಯ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE) ಶಿವಮೊಗ್ಗ ಮಾರುಕಟ್ಟೆ ಗೊರಬಲು 17050 32789 ಬೆಟ್ಟೆ 44100 50919 ರಾಶಿ 32199 45300 ಸರಕು 54299 79440 ಸಾಗರ ಮಾರುಕಟ್ಟೆ ಕೆಂಪುಗೋಟು 20569 34819 ಕೋಕ 17869 31001 ಚಾಲಿ 31199 36009 ಬಿಳೆ ಗೋಟು 20899 30599 ರಾಶಿ 36899 45599 ಸಿಪ್ಪೆಗೋಟು 4786 … Read more

ಗುಂಡು ತಗುಲಿ ರಿಪ್ಪನ್ ಪೇಟೆ ಮೂಲದ ಯೋಧ ಮಣಿಪುರದಲ್ಲಿ ನಿಧನ, ಮನೆಗೆ ಮಾಜಿ ಶಾಸಕ ಭೇಟಿ

Assam-Rifiles-personal-sandeep-dies-on-duty

SHIVAMOGGA LIVE NEWS | 20 MARCH 2023 RIPPONPETE : ಅಸ್ಸಾಂ ರೈಫಲ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ರಿಪ್ಪನ್ ಪೇಟೆಯ ಯೋಧ (Soldier) ಇವತ್ತು ಬೆಳಗ್ಗೆ ನಿಧನರಾಗಿದ್ದಾರೆ. ವಿಚಾರ ತಿಳಿದು ಅವರ ರಿಪ್ಪನ್ ಪೇಟೆಯಲ್ಲಿ ನೀರವ ಮೌನ ಆವರಿಸಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸಂದೀಪ್.ಹೆಚ್ (27) ಮೃತ ಯೋಧ (Soldier). ಮಣಿಪುರದ ಇಂಫಾಲದಲ್ಲಿರುವ ಅಸ್ಸಾಂ ರೈಫಲ್ಸ್ ನ ಕಾಲಾ ಕ್ಯಾಂಪ್ ನಲ್ಲಿ ಸಂದೀಪ್ ಸೆಂಟ್ರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಗುಂಡು ಹಾರಿ ಸಂದೀಪ್ … Read more

ಶಿವಮೊಗ್ಗದಲ್ಲಿ ಡಾಗ್ ಶೋ, ಶ್ವಾನ ಆಟ, ಚಿನ್ನಾಟ ಕಂಡು ಖುಷಿಪಟ್ಟ ಜನ

Dog-Show-in-Shimoga-Krushi-Mela

SHIVAMOGGA LIVE NEWS | 19 MARCH 2023 SHIMOGA : ಕೃಷಿ ಮತ್ತು ತೋಟಗಾರಿಕೆ ಮೇಳದ ಅಂಗವಾಗಿ ಶಿವಮೊಗ್ಗದ ನವುಲೆಯಲ್ಲಿರುವ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಡಾಗ್ ಶೋ (Dog Show) ಆಯೋಜಿಸಲಾಗಿತ್ತು. ಶಿವಮೊಗ್ಗ ನಗರ ಮತ್ತು ವಿವಿಧೆಡೆಯ ಶ್ವಾನಗಳು ಭಾಗವಹಿಸಿದ್ದವು. ಕೃಷಿ ಮೇಳದ ಆವರಣದಲ್ಲಿ ಶ್ವಾನಗಳ ಪ್ರದರ್ಶನ (Dog Show) ನಡೆಯಿತು. ಜರ್ಮನ್ ಶೆಪರ್ಡ್, ಸೈಬೀರಿಯನ್ ಹಸ್ಕಿ, ಶಿಟ್ಜು ಸೇರಿದಂತೆ ವಿವಿಧ ತಳಿಯ ಶ್ವಾನಗಳು ಡಾಗ್ ಶೋನದಲ್ಲಿ ಪಾಲ್ಗೊಂಡಿದ್ದವು. ಶ್ವಾನಗಳ ಚಾಕಚಕ್ಯತೆ, ಮಾಲೀಕರೊಂದಿಗೆ ಅವುಗಳ ಹೊಂದಾಣಿಕೆ, … Read more

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮೆಟ್ಟಲ ಮೇಲೆ ಆಜಾನ್ ಕೂಗಿದ ಯುವಕ, ವಿಡಿಯೋ ವೈರಲ್, ದಾಖಲಾಯ್ತು ಕೇಸ್

shimoga dc office

SHIVAMOGGA LIVE NEWS | 19 MARCH 2023 SHIMOGA : ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ನಿಂತು ಯುವಕನೊಬ್ಬ ಆಜಾನ್ (Azan) ಕೂಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರ, ವಿರೋಧ ಚರ್ಚೆ ಹುಟ್ಟುಹಾಕಿದೆ. ಈ ನಡುವೆ ಪೊಲೀಸ್ ಇಲಾಖೆ ಮುಂಜಾಗ್ರತ ಕ್ರಮವಾಗಿ ಪ್ರಕರಣ ದಾಖಲು ಮಾಡಿಕೊಂಡಿದೆ. ಏನಿದು ಘಟನೆ? ಆಜಾನ್ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಮಾವೇಶವೊಂದರಲ್ಲಿ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ ಮುಸ್ಲಿಂ ಸಮುದಾಯದ ಯುವಕರು ಮಾರ್ಚ್ 17ರಂದು ಜಿಲ್ಲಾಧಿಕಾರಿ … Read more

ಯುವ ಕ್ರಾಂತಿ ಸಮಾವೇಶ, ರಾಹುಲ್ ಗಾಂಧಿ ಭೇಟಿ ಹಿನ್ನೆಲೆ, ಶಿವಮೊಗ್ಗದಲ್ಲಿ ಬೈಕ್ ಜಾಥಾ

Youth-Congress-Workers-Bike-Rally-in-Shimoga-Hosamane

SHIVAMOGGA LIVE NEWS | 19 MARCH 2023 SHIMOGA : ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ಬೆಳಗಾವಿಯಲ್ಲಿ ಯುವ ಕ್ರಾಂತಿ (Yuva Kranti) ಸಮಾವೇಶ ಆಯೋಜಿಸಲಾಗಿದೆ. ರಾಹುಲ್ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೈಕ್ ಜಾಥಾ ನಡೆಸಲಾಯಿತು. ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಸರ್ಕಲ್ ನಿಂದ ಗೋಪಿ ಸರ್ಕಲ್ ವರೆಗೆ ಬೈಕ್ ಜಾಥಾ ನಡೆಸಲಾಯಿತು. ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಪರವಾಗಿ ಘೋಷಣೆ ಕೂಗುತ್ತ … Read more

ಶಿವಮೊಗ್ಗದಲ್ಲಿ ಕೃಷಿ ಮೇಳ, ಇನ್ನೊಂದೇ ದಿನ ಬಾಕಿ, ಭಾನುವಾರ ಜನವೋ ಜನ

krushi-mela-in-Shimoga-Navule

SHIVAMOGGA LIVE NEWS | 19 MARCH 2023 SHIMOGA : ನವುಲೆಯಲ್ಲಿ ನಡೆಯುತ್ತಿರುವ ಕೃಷಿ ಮತ್ತು ತೋಟಗಾರಿಕೆ ಮೇಳಕ್ಕೆ (Krushi Mela) ಭಾನುವಾರ ದೊಡ್ಡ ಸಂಖ್ಯೆಯ ಜನರು ಆಗಮಿಸಿದ್ದರು. ನಗರ ಮತ್ತು ವಿವಿಧ ತಾಲೂಕಿನ ರೈತರು ಮೇಳಕ್ಕೆ ಆಗಮಿಸಿ, ವಿವಿಧ ವಿಷಯಗಳ ಕುರಿತು ಮಾಹಿತಿ ಪಡೆದರು. ನವುಲೆಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಕೃಷಿ ಮತ್ತು ತೋಟಗಾರಿಕ ಮೇಳ (Krushi Mela) ಆಯೋಜಿಸಲಾಗಿದೆ. ಮಾರ್ಚ್ 20ರವರೆಗೆ ಮೇಳ ನಡೆಯಲಿದೆ. ಭಾನುವಾರ ರಜೆ ದಿನವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ … Read more

ಶಿವಮೊಗ್ಗದ MRS ಸರ್ಕಲ್ ಗೆ ಹೊಸ ಹೆಸರು ನಾಮಕರಣಕ್ಕೆ ಸಿಎಂಗೆ ಮನವಿ, ಯಾರ ಹೆಸರು ಸೂಚಿಸಲಾಗಿದೆ?

SS-Jyothiprakash-memorandum-to-CM-Basavaraja-Bommai

SHIVAMOGGA LIVE NEWS | 19 MARCH 2023 SHIMOGA : ನಗರದ ಎಂ.ಆರ್.ಎಸ್ ಸರ್ಕಲ್ ಗೆ (Circle Name) ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡಬೇಕು ಎಂದು ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ಶುಕ್ರವಾರ ಶಿರಾಳಕೊಪ್ಪಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಎಸ್.ಎಸ್.ಜ್ಯೋತಿ ಪ್ರಕಾಶ್ ಅವರು ಮನವಿ ಸಲ್ಲಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ  ಯಡಿಯೂರಪ್ಪ ಅವರ … Read more

ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?

190323 Cycle jaatha by Shimoga DC SP in the city

SHIVAMOGGA LIVE NEWS | 19 MARCH 2023 SHIMOGA : ವಿಧಾನ ಸಭೆ ಚುನಾವಣೆ ಹಿನ್ನೆಲೆ ಜನರಲ್ಲಿ ಮತದಾನ ಜಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಶಿವಮೊಗ್ಗದಲ್ಲಿ ಸೈಕಲ್ ಜಾಥಾ (Cycle Jatha) ಆಯೋಜಿಸಲಾಗಿದೆ. ಪೊಲೀಸ್ ಸಿಬ್ಬಂದಿ, ವಿವಿಧ ಸಂಘಟನೆಗಳು, ಅಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದಾರೆ. ಸಾಗರ ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ಕಚೇರಿ ಆವರಣದಿಂದ ಜಾಥಾಗೆ (Cycle Jatha) ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ವಿವಿದ ಸಂಘಟನೆಗಳ ಪ್ರಮುಖರು ಜಾಥಾದಲ್ಲಿ … Read more

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಲಾರಿ ಪಲ್ಟಿ

truck-upside-down-near-skarebyle-in-Shimoga-Thirthahalli-Road.

SHIVAMOGGA LIVE NEWS | 19 MARCH 2023 SHIMOGA : ಭತ್ತ ಸಾಗಿಸುತ್ತಿದ್ದ ಲಾರಿಯೊಂದು (truck) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಶಿವಮೊಗ್ಗ ತಾಲೂಕು ಸಕ್ರೆಬೈಲು ಗ್ರಾಮದ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಲಾರಿ (truck) ಪಲ್ಟಿಯಾಗಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದವರಿಗೆ ಯಾವುದೆ ತೊಂದರೆ ಆಗಿಲ್ಲ. ಕೂಡಲೆ ಸ್ಥಳೀಯರು ಮತ್ತು ದಾರಿಯಲ್ಲಿ ಹೋಗುತ್ತಿದ್ದ ಇತರೆ ವಾಹನದವರು ಲಾರಿಯಲ್ಲಿದ್ದವರಿಗೆ ನೆರವಾಗಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಸಿಲಿಂಡರ್ ಲಾರಿ … Read more