ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ಘೋಷಣೆ, ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚಾರಣೆ
SHIVAMOGGA LIVE NEWS | 20 MARCH 2023 SHIMOGA : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಿರುದ್ಯೋಗಿ (Unemployed) ಯುವಕರಿಗೆ ‘ಯುವನಿಧಿ’ ಅಡಿ ನಿರುದ್ಯೋಗ ಭತ್ಯೆ ಘೋಷಿಸಿರುವುದಕ್ಕೆ ಶಿವಮೊಗ್ಗದಲ್ಲಿ NSUI ಸಂಘಟನೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಘೋಷಣೆ ಕೂಗಿದರು. ಶಿವಮೊಗ್ಗ ಮಹಾವೀರ ವೃತ್ತದಲ್ಲಿ ಎನ್.ಎಸ್.ಯು.ಐ ಸಂಘಟನೆ ವತಿಯಿಂದ ಸಂಭ್ರಮಾಚರಣೆ ನಡೆಯಿತು. ತಾಂಡವವಾಡುತ್ತಿದೆ ನಿರುದ್ಯೋಗ ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಎನ್.ರಮೇಶ್, ಎಸ್.ಪಿ. ದಿನೇಶ್, ವಿಜಯಕುಮಾರ್, ಜಿ.ಪಲ್ಲವಿ, … Read more