ಅಡಕೆ ಧಾರಣೆ | 18 ಮಾರ್ಚ್ 2023 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 18 MARCH 2023 SHIMOGA : ಸೊರಬ, ಚನ್ನಗಿರಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಇವತ್ತಿನ ಅಡಕೆ ಧಾರಣೆ (ADIKE RATE). ಸೊರಬ ಮಾರುಕಟ್ಟೆ ಗೊರಬಲು 24989 31599 ರಾಶಿ 36509 42209 ಶಿರಸಿ ಮಾರುಕಟ್ಟೆ ಕೆಂಪುಗೋಟು 25628 34399 ಚಾಲಿ 32818 35900 ಬೆಟ್ಟೆ 28699 41489 ಬಿಳೆ ಗೋಟು 24009 32099 ರಾಶಿ 42208 44389 ಚನ್ನಗಿರಿ ಮಾರುಕಟ್ಟೆ ರಾಶಿ 43309 45099 ಬಂಟ್ವಾಳ ಮಾರುಕಟ್ಟೆ ಕೋಕ 12500 … Read more

ಕಾಂಗ್ರೆಸ್ ಪಕ್ಷದ ವಿರುದ್ಧ ಮಾಜಿ ಮಿನಿಸ್ಟರ್ ಗಂಭೀರ ಆರೋಪ, ತಕ್ಕ ಪಾಠ ಕಲಿಸುವಂತೆ ಮತದಾರರಿಗೆ ಮನವಿ

KS-Eshwarappa-Press-meet

SHIVAMOGGA LIVE NEWS | 18 MARCH 2023 SHIMOGA : ಕಾಂಗ್ರೆಸ್ ಪಕ್ಷವು ಅಧಿಕಾರಕ್ಕಾಗಿ ರಾಷ್ಟ್ರದ್ರೋಹಿ ಸಂಘಟನೆಗಳ (Organisation) ಜೊತೆಗೆ ಶಾಮೀಲಾಗುತ್ತಿದೆ. ಇದು ಆ ಪಕ್ಷದ ನೀಚತನಕ್ಕೆ ಸಾಕ್ಷಿಯಾಗಿದೆ. ಹಾಗಾಗಿ ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶರಪ್ಪ ಅಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ರಾಷ್ಟ್ರದ್ರೋಹಿ ಪಿಎಫ್ಐ ಮತ್ತು ಎಸ್.ಡಿ.ಪಿ.ಐ ಸಂಘಟನೆಗಳ (Organisation) ಜೊತೆಗೆ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿದೆ. ರಾಷ್ಟ್ರದ್ರೋಹಿ ಚಟುವಟಿಕೆ ಹಿನ್ನೆಲೆ ಪಿಎಫ್ಐ … Read more

ಮುಂಬೈನಿಂದ ಶಿವಮೊಗ್ಗಕ್ಕೆ ಬಂದ ಖಾಸಗಿ ಬಸ್ಸಿನಲ್ಲಿದ್ದ ಲಗೇಜ್ ದಿಢೀರ್ ತಪಾಸಣೆ ಮಾಡಿದ ಪೊಲೀಸ್

East-West-Bus-luggage-checking-by-police

SHIVAMOGGA LIVE NEWS | 18 MARCH 2023 SHIMOGA : ಖಾಸಗಿ ಬಸ್ಸಿನಲ್ಲಿ ಕೋಟ್ಯಂತರ ರುಪಾಯಿ ಹಣ ಸಾಗಿಸಲಾಗುತ್ತಿದೆ ಎಂದು ಮಾಹಿತಿ ಹಿನ್ನಲೆ ಪೊಲೀಸರು ದಿಢೀರ್ ತಪಾಸಣೆ (Checking) ನಡೆಸಿದರು. ವೀರಭದ್ರೇಶ್ವರ ಟಾಕೀಸ್ ಬಳಿ ಇರುವ ಖಾಸಗಿ ಬಸ್ ಕಚೇರಿ ಬಳಿ ಬಸ್ಸು, ಪ್ರಯಾಣಿಕರು ಮತ್ತು ಲಗೇಜ್ ತಪಾಸಣೆ ನಡೆಸಿದರು. ಮುಂಬೈನಿಂದ ಬರುತ್ತಿರುವ ಬಟ್ಟೆಗಳ ಬಂಡಲ್ ಜೊತೆಗೆ ಕೋಟ್ಯಂತರ ರುಪಾಯಿ ಹಣವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಪೊಲೀಸರು ದಿಢೀರ್ … Read more

ತಾಲೂಕು ಕೇಂದ್ರದಲ್ಲಿ ಜಿಲ್ಲಾ ಕೇಂದ್ರ ಮಾದರಿಯ ಸುಸಜ್ಜಿತ ಬಸ್ ನಿಲ್ದಾಣ, 20 ಬಸ್ಗಳ ಸಂಚಾರ ಶುರು

Shikaripura-KSRTC-Bus-Stand-Inaugurated

SHIVAMOGGA LIVE NEWS | 18 MARCH 2023 SHIKARIPURA : ಪಟ್ಟಣದಲ್ಲಿ ನಿರ್ಮಿಸಿರುವ ಸುಸಜ್ಜಿತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ (Bus Stand), ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಅವರು, 4.80 ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ (Bus Stand) ಪೂರ್ಣಗೊಂಡಿದೆ. ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುವಂತಹ ಬಸ್ ನಿಲ್ದಾಣವನ್ನು ತಾಲೂಕು ಕೇಂದ್ರದಲ್ಲಿ ನಿರ್ಮಿಸಲಾಗಿದೆ. ಇಂದಿನಿಂದಲೇ 20 ನೂತನ ಬಸ್‌ಗಳಿಗೆ ಚಾಲನೆ ನೀಡುತ್ತಿರುವುದು … Read more

BREAKING NEWS | ತುಂಗಾ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ, ಯುವಕನಿಗೆ ಗಂಭೀರ ಗಾಯ

couple-jumps-from-tunga-bridge-in-Shimoga

SHIVAMOGGA LIVE NEWS | 18 MARCH 2023 SHIMOGA : ತುಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿಯನ್ನು (Couple) ಸಂಚಾರ ಠಾಣೆ ಪೊಲೀಸರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಯುವಕನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವತಿಯನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗದ ತುಂಗಾ ನದಿ ಹಳೆ ಸೇತುವೆ ಬಳಿ ಘಟನೆ ಸಂಭವಿಸಿದೆ. ರಾಜು ಎಂಬಾತ ಯುವತಿ ಜೊತೆಗೆ ಸೇತುವೆ ಬಳಿ ಬಂದಿದ್ದಾನೆ. ಇಬ್ಬರು (Couple) ಸೇತುವೆಯಿಂದ ತುಂಗಾ … Read more

ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಆಪರೇಷನ್ ಅಮಾನತ್, ವಾರಸುದಾರರನ್ನು ತಲುಪಿತು ಪಾಸ್ ಪೋರ್ಟ್ ಇದ್ದ ಬ್ಯಾಗ್

Talaguppa-railway-station-Bag-given-back-to-passanger

SHIVAMOGGA LIVE NEWS | 18 MARCH 2023 TALAGUPPA : ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಬ್ಯಾಗನ್ನು ರೈಲ್ವೆ ಪೊಲೀಸರು ವಾರಸುದಾರರಿಗೆ ಒಪ್ಪಿಸಿದ್ದಾರೆ. ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ (Bag) ಸಿಕ್ಕಿತ್ತು. ಇದನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ಜಯರಾಂ ಅವರು ವಶಕ್ಕೆ ಪಡೆದಿದ್ದರು. ಬ್ಯಾಗಿನಲ್ಲಿ (Bag) ಪಾಸ್ ಪೋರ್ಟ್, ಡೆಬಿಟ್ ಕಾರ್ಡ್, ಬೆಡ್ ಶೀಟ್, ಬಟ್ಟೆಗಳು ಇದ್ದವು. ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಈ ಬ್ಯಾಗನ್ನು ಮರೆತು ಹೋಗಿದ್ದರು. ವಾರಸುದಾರರನ್ನು ಪತ್ತೆ ಹಚ್ಚಿದ ರೈಲ್ವೆ ಪೊಲೀಸರು, … Read more

ವಿಐಎಸ್ಎಲ್ ಕುರಿತು ಕಾರ್ಮಿಕರ ನಿಯೋಗಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಭರವಸೆ

VISL-Workers-Meet-CM-Basavaraja-Bommai

SHIVAMOGGA LIVE NEWS | 18 MARCH 2023 SHIKARIPURA : VISL ಕಾರ್ಖಾನೆಯನ್ನು (Factory) ಯಾವುದೆ ಕಾರಣಕ್ಕು ಮುಚ್ಚಲು ಬಿಡುವುದಿಲ್ಲ. ಕಾರ್ಖಾನೆ ಮುಚ್ಚದಿರುವ ಕುರಿತು ಕೇಂದ್ರದ ನಾಯಕರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಶಿಕಾರಿಪುರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ವಿಐಎಸ್ಎಲ್ ಕಾರ್ಖಾನೆಯನ್ನು (Factory) ಮುಚ್ಚಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. … Read more

ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ವೇಳೆ ಪ್ರತಿಭಟನೆಯ ಎಚ್ಚರಿಕೆ, ಕಾರಣವೇನು?

Shimoga-DC-Car-With-Board.c

SHIVAMOGGA LIVE NEWS | 18 MARCH 2023 SAGARA : ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮಲ್ಲಿ ನೀಡಿದ್ದ ಅಹವಾಲುಗಳಿಗೆ ಯಾವುದೆ ಪ್ರತಿಕ್ರಿಯೆ ಬಂದಿಲ್ಲ. ಸಮಸ್ಯೆಗಳು ಪರಿಹಾರವಾಗಿಲ್ಲ. ಆದ್ದರಿಂದ ಮಾ.18ರಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ವೇಳೆ ಪ್ರತಿಭಟನೆ (Protest Warning) ನಡೆಸಲಾಗುತ್ತದೆ ಎಂದು ತಾಲೂಕು ಪ್ರಗತಿಪರ ಯುವ ಒಕ್ಕೂಟದ ಅಧ್ಯಕ್ಷ ಕೆಳದಿ ರಮೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಳದಿ ರಮೇಶ್, ಆರು ತಿಂಗಳ ಹಿಂದೆ ಸಾಗರ ತಾಲೂಕು ಹೆಗ್ಗೋಡಿನಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ … Read more

ಅಧಿಕಾರಿಗಳಿಂದ ಬಹಿರಂಗವಾಗಿಯೇ ಲಂಚಕ್ಕೆ ಬೇಡಿಕೆ, ಶಿವಮೊಗ್ಗದಲ್ಲಿ ಕಚೇರಿ ಮುಂದೆ ಆಮ್ ಆದ್ಮಿ ಪ್ರತಿಭಟನೆ

AAP-protest-at-RTO-office-in-Shimoga

SHIVAMOGGA LIVE NEWS | 18 MARCH 2023 SHIMOGA : ಸಾರ್ವಜನಿಕರಿಗೆ ಮುಕ್ತ ಸೇವೆ ನೀಡಬೇಕಾದ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ಭ್ರಷ್ಟಾಚಾರ (Corruption) ನಡೆಯುತ್ತಿದೆ. ಅಧಿಕಾರಿಗಳು ಬಹಿರಂಗವಾಗಿಯೇ ಲಂಚದ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆಪಾದಿಸಿ ಆಮ್ ಆದ್ಮಿ ಪಕ್ಷದ ಪ್ರತಿಭಟನೆ ನಡೆಸಿತು. ಆರ್.ಟಿ.ಒ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಆರ್.ಟಿ.ಒ ಕಚೇರಿಗೆ ಬರುವ ಜನರಿಗೆ ಅಧಿಕಾರಿಗಳು ಬಹಿರಂಗವಾಗಿಯೇ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈ ಹಿಂದೆ ಭ್ರಷ್ಟಾಚಾರ (Corruption) … Read more

BREAKING NEWS | ಶಿವಮೊಗ್ಗದಲ್ಲಿ ಲೇಡಿಸ್ ನೈಟ್ ಪಾರ್ಟಿ, ಹೊಟೇಲ್ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

Bajarangadala-Workers-Raid-on-Hotel-in-Shimoga

SHIVAMOGGA LIVE NEWS | 17 MARCH 2023 SHIMOGA : ಲೇಡಿಸ್ ನೈಟ್ ಪಾರ್ಟಿ (Night party) ನಡೆಯುತ್ತಿದ್ದ ಹೊಟೇಲ್ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪಾರ್ಟಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿ, ಮಹಿಳೆಯರನ್ನ ಹೊಟೇಲ್ ನಿಂದ ಹೊರಗೆ ಕಳುಹಿಸಿದ್ದಾರೆ. ಕುವೆಂಪು ರಸ್ತೆಯ ಹೊಟೇಲ್ ಒಂದರಲ್ಲಿ ಲೇಡಿಸ್ ಪಾರ್ಟಿ ನಡೆಯುತ್ತಿತ್ತು ಎಂದು ಆರೋಪಿಸಲಾಗಿದೆ. ಈ ಕುರಿತು ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ಲಭ್ಯವಾಗಿತ್ತು. ಪೊಲೀಸರ ಜೊತೆಗೆ ಹೊಟೇಲ್ ಗೆ ಆಗಮಿಸಿದ ಬಜರಂಗದಳ ಕಾರ್ಯಕರ್ತರು ಪಾರ್ಟಿ (Night party) … Read more