ಶಿವಮೊಗ್ಗ ಜಿಲ್ಲೆಯ ಈವರೆಗಿನ Top 10 News | 22 ಸೆಪ್ಟೆಂಬರ್ 2023

Shivamogga Live Today News

SHIVAMOGGA LIVE NEWS | 22 SEPTEMBER 2023 SHIMOGA : ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಅಪ್‌ಡೇಟ್‌ (Update). ಪ್ರತಿ ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. BACK ಬಂದು ಮತ್ತೊಂದು ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಇನ್ನೊಂದು ಸುದ್ದಿ ಸಂಪೂರ್ಣವಾಗಿ ಓದಿ. (top-10-news). ಶಿವಮೊಗ್ಗ ಟ್ಯಾಂಕ್‌ ಮೊಹಲ್ಲಾದಲ್ಲಿ ಗಣಪತಿ ಮೆರವಣಿಗೆ ವೇಳೆ ಮಾತಿನ ಚಕಮಕಿ, ಕಾರಣವೇನು? ಮುಂದೇನಾಯ್ತು? ‘ರೈತರ ಇಳುವರಿ ಹೆಚ್ಚಿಸಲು ಪಂಚಾಯಿತಿವಾರು ಕಾರ್ಯಾಗಾರ ನಡೆಸಿ’ ಶಿವಮೊಗ್ಗಕ್ಕೆ ವಿಶ್ವ ಹಿಂದೂ ಪರಿಷತ್‌ನ ಶೌರ್ಯ ಜಾಗರಣ … Read more

‘ರೈತರ ಇಳುವರಿ ಹೆಚ್ಚಿಸಲು ಪಂಚಾಯಿತಿವಾರು ಕಾರ್ಯಾಗಾರ ನಡೆಸಿ’

felicitation-for-farmers-in-Iruvakki-Campus-in-Shimoga

SHIVAMOGGA LIVE NEWS | 22 SEPTEMBER 2023 SAGARA : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ (Horticulture) ವಿಜ್ಞಾನಗಳ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಕೃಷಿಕರ ವಿಶ್ವವಿದ್ಯಾಲಯವಾಗಿಯು ಬೆಳೆಯಬೇಕು ಎಂದು ಮಾಜಿ ವಿಧಾನ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ (Horticulture)  ವಿಜ್ಞಾನಗಳ ವಿಶ್ವವಿದ್ಯಾಲಯದ ಇರುವಕ್ಕಿ ಆವರಣದಲ್ಲಿ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯದ 11ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಅವರು ಮಾತಾಡಿದರು. ರೈತರ ಇಳುವರಿ ಹೆಚ್ಚಿಸಬೇಕು ರೈತರು ಯಾವ ಭೂಮಿಯಲ್ಲಿ ಎಂತಹ … Read more

ಶಿವಮೊಗ್ಗದಲ್ಲಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನಕ್ಕೆ ದಿನಾಂಕ, ಸ್ಥಳ ನಿಗದಿ, ಸಮಸ್ಯೆ ಹೇಳಿಕೊಳ್ಳಲು ಜನರಿಗಿದೆ ಮುಕ್ತ ಅವಕಾಶ

60823-Minister-Madhu-Bangarappa.jpg

SHIVAMOGGA LIVE NEWS | 21 SEPTEMBER 2023 SHIMOGA : ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವಂತೆ ರಾಜ್ಯ ಸರ್ಕಾರ (Government) ಸೂಚನೆ ನೀಡಿದೆ. ಈ ಹಿನ್ನೆಲೆ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರ ನೇತೃತ್ವದಲ್ಲಿ ಸೆಪ್ಟಂಬರ್ 25ರಂದು ಬೆಳಿಗ್ಗೆ 10.30ರಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ (Janata Darshana) ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಹೇಳಿದ್ದಾರೆ. … Read more

ಶಿವಮೊಗ್ಗದಲ್ಲಿ ನಾವಿಕನಿಲ್ಲದ ದೋಣಿಯಾದ ಜೆಡಿಎಸ್‌, ಪಕ್ಷದ ಭವಿಷ್ಯವೇನು?

200923-Shimoga-JDS-Party-Office.webp

SHIVAMOGGA LIVE NEWS | 20 SEPTEMBER 2023 SHIMOGA : ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪೈಪೋಟಿ ಒಡ್ಡುತ್ತಿದ್ದ ಜೆಡಿಎಸ್‌ ಪಕ್ಷ (Party) ಈಗ ನಾವಿಕನಿಲ್ಲದ ದೋಣಿಯಂತಾಗಿದೆ. ಪಕ್ಷದ ಮುಖಂಡರೆಲ್ಲ ಕಾಂಗ್ರೆಸ್‌, ಬಿಜೆಪಿ ಪಾಲಾಗುತ್ತಿದ್ದಾರೆ. ಈಗ ಜಿಲ್ಲಾಧ್ಯಕ್ಷರು ಪಕ್ಷ ತೊರೆದು ಕಾಂಗ್ರೆಸ್‌ ಸೇರುತ್ತಿದ್ದಾರೆ. ಹಾಗಾಗಿ ಜೆಡಿಎಸ್‌ನ ಭವಿಷ್ಯವೇನು ಎಂಬ ಚಿಂತೆ ಕಾರ್ಯಕರ್ತರನ್ನು ಆವರಿಸಿದೆ. ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್‌ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿ … Read more

ಶಿವಮೊಗ್ಗ ತುಂಗಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು, ಒಬ್ಬನ ಮೃತದೇಹ ಪತ್ತೆ

Two-Youths-Missing-in-Tunga-River-in-Shimoga-city.webp

SHIVAMOGGA LIVE NEWS | 19 SEPTEMBER 2023 SHIMOGA : ತುಂಗಾ ನದಿಯಲ್ಲಿ (Tunga River) ಮೀನು ಹಿಡಿಯಲು (Fishing) ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಈ ಪೈಕಿ ಓರ್ವನ ಮೃತದೇಹ ಪತ್ತೆಯಾಗಿದೆ. ಮತ್ತೊಬ್ಬನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಶಿವಮೊಗ್ಗದ ಕುರುಬರ ಪಾಳ್ಯದಲ್ಲಿ ಘಟನೆ ಸಂಭವಿಸಿದೆ. ಸಾವಾಯಿ ಪಾಳ್ಯದ ಮೋಯಿನ್‌ ಖಾನ್‌ ಮತ್ತು ಇಲಿಯಾಸ್‌ ನಗರದ ಅಂಜುಂ ಖಾನ್‌ ಮೀನಿ ಹಿಡಿಯಲು ತೆರಳಿದ್ದರು. ಇಬ್ಬರು ನೀರುಪಾಲಾಗಿರುವ ಕುರಿತು ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ … Read more

ಶಿವಮೊಗ್ಗದಲ್ಲಿ ವಿಜೃಂಭಣೆಯ ಗಣೇಶ ಚತುರ್ಥಿ, ಪ್ರತಿಷ್ಠಾಪನೆ ಆಯ್ತು ‘ಹಿಂದೂ ಮಹಾಸಭʼ ಗಣಪತಿ, ಎಲ್ಲೆಲ್ಲಿ ಹೇಗಿತ್ತು ವೈಭವ?

Hindu-Mahasabha-Ganapathi-in-Shimoga.webp

SHIVAMOGGA LIVE NEWS | 18 SEPTEMBER 2023 SHIMOGA : ನಗರದಾದ್ಯಂತ ಗಣೇಶ ಚತುರ್ಥಿಯನ್ನು (Ganesh Chaturthi) ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಹಲವು ಬಡಾವಣೆಗಳಲ್ಲಿ ಗಜಮುಖನನ್ನು ಪ್ರತಿಷ್ಠಾಪಿಸಲಾಗಿದ್ದು, ಪೂಜೆ, ನೈವೇದ್ಯ ಆರಂಭವಾಗಿದೆ. ದೇವಸ್ಥಾನಗಳಲ್ಲಿಯು ಮೋದಕ ಪ್ರಿಯನಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ದೇಗುಲಗಳಲ್ಲಿ ಮೂಷಿಕ ವಾಹನಿಗೆ ಪೂಜೆ ನಗರದ ರವೀಂದ್ರ ನಗರ ಶ್ರೀ ಗಣಪತಿ ದೇವಸ್ಥಾನ ಸೇರಿದಂತೆ ವಿವಿಧೆಡೆ ಗಣಪತಿಗೆ ಇವತ್ತು ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆಯಿಂದಲು ದೊಡ್ಡ ಸಂಖ್ಯೆಯ ಭಕ್ತರು ದೇವರ … Read more

ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿಯೇ ಕಳ್ಳತನ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

Crime-News-General-Image

SHIVAMOGGA LIVE NEWS | 11 SEPTEMBER 2023 SHIMOGA : ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ (Police Quarters) ಮನೆ ಮುಂದೆ ನಿಲ್ಲಿಸಿದ್ದ ಸೈಕಲ್‌ ಕಳ್ಳತನ ಮಾಡಲಾಗಿದೆ. ವ್ಯಕ್ತಿಯೊಬ್ಬ ಬೆಳಗಿನ ಜಾವ ಸೈಕಲ್‌ ಕದ್ದುಕೊಂಡ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಟೆ ರಸ್ತೆಯ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಘಟನೆ ಸಂಭವಿಸಿದೆ. ಸೆ.5ರಂದು ಬೆಳಗಿನ ಜಾವ 4.30ರ ಹೊತ್ತಿಗೆ 25 ರಿಂದ 30 ವರ್ಷದ ಯುವಕನೊಬ್ಬ ಸೈಕಲ್‌ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ. ಮನೆ ಎದುರು ಇರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ ಎಂದು … Read more

ಅಡಿಕೆ ಧಾರಣೆ | 5 ಸೆಪ್ಟೆಂಬರ್‌ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 5 SEPTEMBER 2023 SHIMOGA : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ವೋಲ್ಡ್ ವೆರೈಟಿ 40000 48500 ಪುತ್ತೂರು ಮಾರುಕಟ್ಟೆ ನ್ಯೂ ವೆರೈಟಿ 34000 45000 ಮಂಗಳೂರು ಮಾರುಕಟ್ಟೆ ಕೋಕ 25000 29264 ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 46700 51340 ರಾಶಿ 37111 49821 ಸರಕು 58159 83556 ಗೊರಬಲು 18009 37668 ಸಿದ್ದಾಪುರ … Read more

ಅಡಿಕೆ ಧಾರಣೆ | 4 ಸೆಪ್ಟೆಂಬರ್‌ 2023 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 4 SEPTEMBER 2023 SHIMOGA : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಕುಮಟ ಮಾರುಕಟ್ಟೆ ಕೋಕ 18699 32999 ಚಿಪ್ಪು 32869 34899 ಫ್ಯಾಕ್ಟರಿ 11509 24699 ಹಳೆ ಚಾಲಿ 39909 41599 ಹೊಸ ಚಾಲಿ 37569 41009 ಬಂಟ್ವಾಳ ಮಾರುಕಟ್ಟೆ ಕೋಕ 13000 25000 ನ್ಯೂ ವೆರೈಟಿ 28000 45000 ವೋಲ್ಡ್ ವೆರೈಟಿ 46000 48500 ಯಲ್ಲಾಪುರ ಮಾರುಕಟ್ಟೆ ಕೆಂಪುಗೋಟು 31369 … Read more

ಶಿವಮೊಗ್ಗದಲ್ಲಿ ಮಳೆ, ತಾಪಮಾನ ಇಳಿಕೆ, ಸದ್ಯಕ್ಕೀಗ ನಗರದಲ್ಲಿ ಕೂಲ್‌ ಕೂಲ್‌ ವಾತಾವರಣ

https://en.wikipedia.org/wiki/Rain

SHIVAMOGGA LIVE NEWS | 4 SEPTEMBER 2023 SHIMOGA : ಬಿಸಿಲಿನ ಧಗೆಯಿಂದ ಹೈರಾಣಾಗಿದ್ದ ಶಿವಮೊಗ್ಗದ ಜನರಿಗೆ ಇವತ್ತು ಸುರಿದ ಮಳೆ (Rain) ತುಸು ನೆಮ್ಮದಿ ನೀಡಿದೆ. ಮಧ್ಯಾಹ್ನ ಮಳೆಯಾಗುತ್ತಿದ್ದಂತೆ ತಾಪಮಾನ ಇಳಿಕೆಯಾಗಿದೆ. ನಗರದಲ್ಲಿ ಇವತ್ತು ಬೆಳಗ್ಗೆಯಿಂದಲು ಬಿಸಿಲು, ಮೋಡದ ವಾತಾವರಣವಿತ್ತು. ಮಧ್ಯಾಹ್ನದ ಹೊತ್ತಿಗೆ ಜೋರು ಮಳೆಯಾಯಿತು. ಮಳೆ ಇಲ್ಲದೆ ಛತ್ರಿಗಳನ್ನು ಮೂಲೆಗಿಟ್ಟಿದ್ದವರು ಪುನಃ ಅವುಗಳಿಗೆ ಕೆಲಸ ಕೊಡುವಂತಾಯಿತು. ಮಳೆಯ ನಿರೀಕ್ಷೆ ಇಲ್ಲದೆ ಕೆಲಸ, ಕಾರ್ಯಗಳಿಗೆ ಹೊರಗೆ ಬಂದವರು, ಮಳೆಯಿಂದ ನೆನೆಯುವುದನ್ನು ತಪ್ಪಿಸಿಕೊಳ್ಳಲು ಕಟ್ಟಡಗಳ ಅಡಿ … Read more