ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Durgidugi-Durgamma-Devi-Rathotsava

SHIVAMOGGA LIVE NEWS | 8 MARCH 2023 SHIMOGA : ದುರ್ಗಿಗುಡಿಯ ಶ್ರೀ ದುರ್ಗಮ್ಮದೇವಿ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮಂಗಳವಾರ ರಥೋತ್ಸವ (Rathotsava) ಆಯೋಜಿಸಲಾಗಿತ್ತು. ದುರ್ಗಿಗುಡಿ ರಸ್ತೆಯಲ್ಲಿ ದೇವಿಯ ರಥೋತ್ಸವ (Rathotsava) ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ದುರ್ಗಮ್ಮದೇವಿಯ ಭಜನೆ, ಘೋಷಣಗಳು ಮೊಳಗಿದವು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೊಂದು ವಿಶ್ವವಿದ್ಯಾಲಯ, ಗುಜರಾತ್ ನಲ್ಲಷ್ಟೆ ಇತ್ತು ಈ ವಿವಿ, ಏನಿದರ ವಿಶೇಷತೆ? ಏನೆಲ್ಲ ಕೋರ್ಸ್ ಇದೆ? … Read more

ಶಿವಮೊಗ್ಗದ ವಿದ್ಯಾನಗರದ ಮನೆ ಮೇಲೆ ಅರಣ್ಯ ಇಲಾಖೆ ಸಿಐಡಿ ಮೊಬೈಲ್ ಸ್ಕ್ವಾಡ್, ಪೊಲೀಸರ ದಾಳಿ

Vidyanagara-Smart-city-board

SHIVAMOGGA LIVE NEWS | 8 MARCH 2023 SHIMOGA : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಮೊಬೈಲ್ ಸ್ಕ್ವಾಡ್ (Mobile Squad) ಮತ್ತು ಪೊಲೀಸ್ ಸಿಬ್ಬಂದಿ ಮನೆಯೊಂದರ ಮೇಲೆ ದಾಳಿ ನಡೆಸಿ, 3.6 ಕೆ.ಜಿ ಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ವಿದ್ಯಾನಗರದ ಮನೆಯೊಂದರ ಮೇಲೆ ದಾಳಿ (Mobile Squad) ನಡೆಸಲಾಗಿದೆ. ಗಂಧದ ತುಂಡುಗಳನ್ನು ಮನೆಯಲ್ಲಿ ಇಟ್ಟಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ದಾಳಿ ನಡೆಸಿ ಶೋಧ ಕಾರ್ಯ ಮಾಡಲಾಯಿತು. ಬಚ್ಚಲಿನಲ್ಲಿದ್ದ … Read more

ಮಹಿಳೆಯರೆ ಹುಷಾರ್, ಪೌಡರ್ ಗ್ಯಾಂಗ್ ವಿರುದ್ಧ ಮತ್ತೊಂದು ಕೇಸ್ ದಾಖಲು, ನಿಮ್ಮ ಮನೆ ಬಾಗಿಲಿಗು ಬರಬಹುದು ಇವರು

Crime-News-General-Image

SHIVAMOGGA LIVE NEWS | 7 MARCH 2023 SORABA : ಕೊರಳಲ್ಲಿರುವ ಚಿನ್ನದ ಸರವನ್ನು ಫಳಫಳ ಹೊಳೆಯುವಂತೆ ಮಾಡಿಕೊಡುವುದಾಗಿ ನಂಬಿಸಿ ವೃದ್ಧೆಯೊಬ್ಬರನ್ನು ವಂಚಿಸಲಾಗಿದೆ. ಸೊರಬ ಪಟ್ಟಣದ ಕೆಇಬಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ರಾಧಮ್ಮ ಎಂಬುವವರ ಚಿನ್ನಾಭರಣವನ್ನು (ornaments) ಕಳ್ಳತನ ಮಾಡಲಾಗಿದೆ. ಹೇಗಾಯ್ತು ಘಟನೆ? ರಾಧಮ್ಮ ಎಂಬುವವರ ಮನೆ ಬಳಿ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಚಿನ್ನಾಭರಣಕ್ಕೆ ಪಾಲಿಶ್ ಮಾಡಿಕೊಡುವುದಾಗಿ ನಂಬಿಸಿದ್ದಾರೆ. ಕೊರಳಲ್ಲಿದ್ದ 20 ಗ್ರಾಂ ತೂಕದ ಬಂಗಾರದ ಚೈನ್, 40 ಗ್ರಾಂ ತೂಕದ ಲಕ್ಷ್ಮಿ ತಾಳಿಸರ … Read more

ಮಾರ್ಚ್ 9ರಂದು ಸಾಗರ ಪಟ್ಟಣ ಬಂದ್, ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧಾರ

Sagara-Congress-BR-Jayanth-Dr-Rajanandini-Press-Meet

SHIVAMOGGA LIVE NEWS | 7 MARCH 2023 SAGARA : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗ ಪ್ರಶಾಂತ್ ನಡೆಸಿರುವ ಭ್ರಷ್ಟಾಚಾರಕ್ಕೆ ಬಸವರಾಜ ಬೊಮ್ಮಾಯಿ ಅವರು ನೈತಿಕ ಹೊಣೆ ಹೊರಬೇಕು. ಮುಖ್ಯಮಂತ್ರಿ (CM) ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಮಾರ್ಚ್ 9ರಂದು ಸಾಗರ ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಆರ್.ಜಯಂತ್ ಅವರು, ಮಾರ್ಚ್ 9ರಂದು ಬೆಳಗ್ಗೆ 9 ರಿಂದ 11 … Read more

ಶಿವಮೊಗ್ಗದಲ್ಲಿ ಅ.ಪ.ರಾಮಭಟ್ಟರಿಗೆ ಶ್ರದ್ಧಾಂಜಲಿ, ದಲಿತ, ಹಿಂದುಳಿದ ವರ್ಗದ ಅರ್ಚಕರಿಗೆ ತರಬೇತಿ ಕೇಂದ್ರದ ಘೋಷಣೆ

A-Pa-Ramabhatta-Shraddanjali-News-Update.j

SHIVAMOGGA LIVE NEWS | 7 MARCH 2023 SHIMOGA : ಅ.ಪ. ರಾಮಭಟ್ಟ ಅವರ ಅಪೇಕ್ಷೆಯಂತೆ ದಲಿತ (Dalit) ಮತ್ತು ಹಿಂದುಳಿದ ಅರ್ಚಕರಿಗೆ ತರಬೇತಿ ಕೇಂದ್ರ ಆರಂಭಿಸಲು ಯೋಜಿಸಲಾಗಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಅ.ಪ. ರಾಮಭಟ್ಟ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರವೀಂದ್ರ ನಗರದ ಪ್ರಸನ್ನ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ಅ.ಪ.ರಾಮಭಟ್ಟರಲ್ಲಿ ಶ್ರದ್ಧೆ ಇತ್ತು. ದೇವರ ಪೂಜೆ ಹೇಗೆ ಮಾಡಬೇಕೆಂಬ ಸಂಸ್ಕಾರ ಇತ್ತು. ಯಾರೋ … Read more

ಅಡಕೆ ಧಾರಣೆ | 7 ಮಾರ್ಚ್ 2023 | ಶಿವಮೊಗ್ಗ ಸೇರಿದಂತೆ ರಾಜ್ಯದ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 7 MARCH 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17009 32869 ಬೆಟ್ಟೆ 43800 52899 ರಾಶಿ 37099 45299 ಸರಕು 50030 81496 ಸಾಗರ ಮಾರುಕಟ್ಟೆ ಕೆಂಪುಗೋಟು 30499 31299 ಕೋಕ 27989 29099 ಚಾಲಿ 33109 35699 ಬಿಳೆ ಗೋಟು 26029 28011 ರಾಶಿ 33719 45909 ಸಿಪ್ಪೆಗೋಟು 16232 19199 … Read more

ಐರಾವತದಲ್ಲಿ ಶಿವಮೊಗ್ಗಕ್ಕೆ ಬಂದಿಳಿದ ದಂಪತಿಗೆ ಬಸ್ ನಿಲ್ದಾಣದಲ್ಲಿ ಕಾದಿತ್ತು ಶಾಕ್, ತಡವಾಗಿ ದೂರು ದಾಖಲು

Airavat-KSRTC-Volvo-Bus

SHIVAMOGGA LIVE NEWS | 7 MARCH 2023 SHIMOGA : ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರ ಮಹಿಳಾ ಉದ್ಯೋಗಿಯ ಲ್ಯಾಪ್ ಟಾಪ್ (Laptop theft) ಕಳ್ಳತನವಾಗಿದೆ. ಶೌಚಾಲಯಕ್ಕೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಬೆಂಗಳೂರು ಕೋರಮಂಗಲದ ಪ್ರೀತಿ ಎಂಬುವವರು ಪತಿ ದೇವೇಂದ್ರ ಅವರೊಂದಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದಾಗ ಘಟನೆ (Laptop theft) ಸಂಭವಿಸಿದೆ. ಹೇಗಾಯ್ತು ಘಟನೆ? ಪ್ರೀತಿ, ಪತಿ ದೇವೇಂದ್ರ ಅವರೊಂದಿಗೆ ಸಾಗರದ ಆನಂದಪುರದಲ್ಲಿ ಕ್ಯಾನ್ಸರ್ ಔಷಧಿ ಖರೀದಿಸಲು ಬಂದಿದ್ದರು. ಬೆಂಗಳೂರಿನಿಂದ ಐರಾವತ … Read more

ಶಿವಮೊಗ್ಗದಲ್ಲಿ ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

Miscreants-set-fire-on-Ratha-at-Ragigudda-in-Shimoga

SHIVAMOGGA LIVE NEWS | 7 MARCH 2023 SHIMOGA : ಪೆಟ್ರೋಲ್ ಸುರಿದು ದೇವಸ್ಥಾನದ ರಥಕ್ಕೆ (Rathta) ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ರಥಕ್ಕೆ ಹಾನಿಯಾಗಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ರಾಗಿಗುಡ್ಡದ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಲಾಗಿದೆ. ಮಾ.4ರಂದು ಸಂಜೆ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ ಎಂದು ದೇವಸ್ಥಾನದ ಅರ್ಚಕ ರಾಘವೇಂದ್ರ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ – ಕೆಲಸ ಹುಡುಕುತ್ತಿರುವವರೆ ಹುಷಾರ್, ಕೆಲಸ … Read more

ಕೆಲಸ ಹುಡುಕುತ್ತಿರುವವರೆ ಹುಷಾರ್, ಕೆಲಸ ಕೊಡುವುದಾಗಿ ಶಿವಮೊಗ್ಗದ ಯುವಕನಿಗೆ ಲಕ್ಷ ಲಕ್ಷ ವಂಚನೆ, ಹೇಗಾಯ್ತು?

Online-Fraud-Case-image

SHIVAMOGGA LIVE NEWS | 7 MARCH 2023 SHIMOGA : ಉದ್ಯೋಗ (job scam) ಕೊಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷ ಲಕ್ಷ ರುಪಾಯಿ ವಂಚನೆ ಮಾಡಿರುವ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ತಾಲೂಕಿನ ಗ್ರಾಮವೊಂದರ ವ್ಯಕ್ತಿಗೆ ವಂಚನೆಗೆ ಒಳಗಾಗಿದ್ದಾನೆ. ಮೊಬೈಲಿಗೆ ಬಂತು ಉದ್ಯೋಗದ ಮೆಸೇಜ್ ಮಾ.3ರಂದು ಯುವಕನ ಟೆಲಿಗ್ರಾಂ ಆ್ಯಪ್ ಗೆ ‘ಕೆಲಸ (job scam) ಕೊಡಲಾಗುತ್ತದೆ. ಅದಕ್ಕೂ ಮೊದಲು ಟಾಸ್ಕ್ ಪೂರೈಸಿ ಹೆಚ್ಚಿನ ಗಳಿಕೆ ಮಾಡಿ’ ಎಂದು ಮೆಸೇಜ್ … Read more

ಶಿವಮೊಗ್ಗ ಜಿಲ್ಲೆಯ ಪ್ರತಿ ಮನೆಗೂ ಗ್ಯಾರಂಟಿ ಕಾರ್ಡ್ ವಿತರಣೆ, ಮಾ.4ರಂದು ಉದ್ಘಾಟನೆ

H-S-Sundaresh-Congress-President-Shimoga.

SHIVAMOGGA LIVE NEWS | 3 MARCH 2023 SHIMOGA : ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿ ಮನೆಗೆ ಗ್ಯಾರಂಟಿ ಕಾರ್ಡ್ (Guarantee Card) ವಿತರಣೆ ಮಾಡಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಗ್ಯಾರಂಟಿ ಕಾರ್ಡ್ ವಿತರಣೆಗೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್ ಅವರು, ಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 40 ಸಾವಿರ ಗ್ಯಾರಂಟಿ ಕಾರ್ಡ್ (Guarantee Card) ವಿತರಿಸಲು ಯೋಜಿಸಲಾಗಿತ್ತು. ಆದರೆ … Read more