ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಶಿವಮೊಗ್ಗ ಗೋಪಿ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಘೋಷಣೆ
SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣ ಕಾಮಗಾರಿಗೆ ಜಮೀನು ಬಿಟ್ಟುಕೊಟ್ಟ ರೈತರಿಗೆ ಭರವಸೆಯಂತೆ ಪರಿಹಾರ ನೀಡದಿರುವುದನ್ನು ಖಂಡಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ ಅವರ ನೇತೃತ್ವದಲ್ಲಿ ಕಪ್ಪು ಬಾವುಟ (Black Flag) ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು. ಗೋಪಿ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಹುಣಸೋಡು ಸ್ಪೋಟ ಪ್ರಕರಣದ ಸಂತ್ರಸ್ತರು, ವಿಮಾನ ನಿಲ್ದಾಣಕ್ಕೆ ಜಮೀನು … Read more