ತೊಗರ್ಸಿಯಲ್ಲಿ ವೈಭವದ ರಥೋತ್ಸವ, ಚಂದ್ರಗುತ್ತಿಯಲ್ಲಿ ವಿಜೃಂಭಣೆಯ ಓಕುಳಿ ಉತ್ಸವ

Togarsi-Mallikarjuna-temple-and-Chandragutti-temple-jathre.

SHIVAMOGGA LIVE NEWS | 22 MARCH 2024 SHIRALAKOPPA / SORABA : ಇತಿಹಾಸ ಪ್ರಸಿದ್ಧ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಇನ್ನು, ಸಾವಿರಾರು ಭಕ್ತರ ಸಮ್ಮುಖದಲ್ಲಿ ಚಂದ್ರಗುತ್ತಿಯಲ್ಲಿ ಶ್ರೀ ರೇಣುಕಾಂಬ ದೇವಿ ಓಕುಳಿ ಉತ್ಸವ ನಡೆಯಿತು. ತೊಗರ್ಸಿಯಲ್ಲಿ ವೈಭವದ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೊಗರ್ಸಿಯ ಶ್ರೀ ಮಲ್ಲಿಕಾರ್ಜುನ ರಥೋತ್ಸವ ನೆರವೇರಿತು. ಮಳೇ ಮಠದ ಶ್ರೀ ಮಹಾಂತ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಚನ್ನವೀರ ದೇಶೀಕೇಂದ್ರ ಸ್ವಾಮೀಜಿ, ಮಹಾಂತ ದೇಶೀಕೇಂದ್ರ … Read more

ಹಲ್ಲೆ ಪ್ರಕರಣ, ಇನ್ಸ್ ಪೆಕ್ಟರ್ ಸಸ್ಪೆಂಡ್, ಐಜಿಪಿ ಆದೇಶ

police cap

SHIVAMOGGA LIVE NEWS | 22 ಮಾರ್ಚ್ 2022 ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ ಪೂರ್ವ ವಲಯ ಐಜಿಪಿ ಡಾ. ಕೆ.ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ತೊಗರ್ಸಿ ಜಾತ್ರೆಯಲ್ಲಿ ವಕೀಲ ಜಯದೇವ ಕೆರೂರು ಎಂಬುವವರ ಮೇಲೆ ಶಿಕಾರಿಪುರದ ಇನ್ಸ್ ಪೆಕ್ಟರ್ ಗುರುರಾಜ್ ಮೈಲಾರ್ ಅವರು ಹಲ್ಲೆ ನಡೆಸಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು. ಮಾರ್ಚ್ 13ರಂದು ಹಿರೇಕೆರೂರು ತಾಲೂಕು ಹಂಸಭಾವಿ ಗ್ರಾಮದ ವಕೀಲ ಜಯದೇವ … Read more