ಶಿಕಾರಿಪುರ ಟೋಲ್‌ ಗೇಟ್‌ ಬಳಿ ಬಂದೋಬಸ್ತ್‌, ಜನ ಗುಂಪು ಸೇರುವುದು ನಿಷೇಧ

091025-Bandobast-near-kutralli-toll-gate.webp

ಶಿಕಾರಿಪುರ: ಟೋಲ್‌ ಗೇಟ್‌ ವಿರೋಧಿಸಿ ಶಿಕಾರಿಪುರ ಬಂದ್‌ ಬೆನ್ನಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಕುಟ್ರಳ್ಳಿ ಟೋಲ್‌ ಗೇಟ್‌ (toll gate) ಬಳಿ  ಜನ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಪೊಲೀಸ್‌ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ. ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿ ಶಿಕಾರಿಪುರ ಬಂದ್‌ಗೆ ಕರೆ ನೀಡಿದೆ. ಇದರ ಬೆನ್ನಿಗೆ ಶಿಕಾರಿಪುರ – ಶಿರಾಳಕೊಪ್ಪ ನಡುವಿನ ರಾಜ್ಯ ಹೆದ್ದಾರಿಯ ಕುಟ್ರಳ್ಳಿ ಟೋಲ್‌ಗೆ ಪೊಲೀಸ್‌ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ. ಟೋಲ್‌ ಗೇಟ್‌ನಿಂದ ಎರಡು ಬದಿಯಲ್ಲಿ ನೂರು ಮೀಟರ್‌ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ … Read more

ಶಿಕಾರಿಪುರ ಬಂದ್‌, ಪಟ್ಟಣದಲ್ಲಿ ತಮಟೆ ಮೂಲಕ ಜಾಗೃತಿ, ಬೆಳಗ್ಗೆಯಿಂದ ಹೇಗಿದೆ ಪರಿಸ್ಥಿತಿ?

091025-Shikaripura-Bandh-9-am-update.webp

ಶಿಕಾರಿಪುರ: ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಶಿಕಾರಿಪುರ ಬಂದ್‌ (Bandh) ಕಾವು ಪಡೆಯುತ್ತಿದೆ. ಪಟ್ಟಣದಲ್ಲಿ ತಮಟೆ ಬಾರಿಸಿ ಬಂದ್‌ ಕುರಿತು ಮಾಹಿತಿ ನೀಡಲಾಗುತ್ತಿದೆ. ಕುಟ್ರಳ್ಳಿ ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿ ಇಂದು ಶಿಕಾರಿಪುರ ಬಂದ್‌ ಘೋಷಿಸಿದೆ. ವಿವಿಧ ಸಂಘಟನೆಗಳು ಬಂದ್‌ ಬೆಂಬಲಿಸಿವೆ. ಹಾಗಾಗಿ ಇಂದು ಬೆಳಗ್ಗೆಯಿಂದಲೆ ಶಿಕಾರಿಪುರ ಪಟ್ಟಣದಲ್ಲಿ ಬಂದ್‌ಗೆ ಬೆಂಬಲ ವ್ಯಕ್ತವಾಗುತ್ತಿದೆ. ಇತ್ತ ಬೆಳಗ್ಗೆಯಿಂದ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳು ಸಂಚರಿಸುತ್ತಿವೆ. ವಿದ್ಯಾರ್ಥಿಗಳು, ಕಚೇರಿ ಸೇರಿದಂತೆ ವಿವಿಧ ಕೆಲಸಕ್ಕೆ ತೆರಳುವವರು … Read more

Shikaripura Bandh Today, Here are the Complete Details

081025-Shikaripura-Bandh-against-kutralli-toll-plaza.webp

Shikaripura: A Shikaripura Bandh has been called today to protest against the Kutralli Toll Gate. Various organizations, including merchants and farmers, have already declared their support for the bandh. The toll gate has been constructed on the State Highway passing through Kutralli, between Shikaripura and Shiralakoppa. The Toll Gate Virodhi Horata Samiti has been protesting … Read more

‘ಶಿಕಾರಿಪುರ ಬಂದ್‌ಗೆ ಬೆಂಬಲವಿದೆ’, ರಾಘವೇಂದ್ರ ಹೇಳಿಕೆ, ಬಂದ್‌ಗೆ ಕಾರಣವೇನು?

BY-Raghavendra-speaks-in-Shimoga-city

ಶಿವಮೊಗ್ಗ: ಸೊರಬ -ಶಿವಮೊಗ್ಗ ಹೆದ್ದಾರಿಯಲ್ಲಿ ಅಳವಡಿಸಿರುವ ಟೋಲ್ ಗೇಟ್ (Toll Gate) ವಿರೋಧಿಸಿ ಶಿಕಾರಿಪುರ ಬಂದ್ ನಡೆಸುತ್ತಿರುವುದಕ್ಕೆ ನಮ್ಮ ಬೆಂಬಲ ಇದೆ. ಟೋಲ್ ವಿರೋಧಿಸಿ ಜನರು ಹೋರಾಟ ಮಾಡುತಿದ್ದರೂ, ಮರು ಟೆಂಡ‌ರ್ ಕರೆದು ಟೋಲ್ ಗೇಟ್‌ಗೆ ಅನುಮತಿ ನೀಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಘವೇಂದ್ರ, ಜನರು ಈ ಬಗ್ಗೆ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಟೋಲ್ ಬಗ್ಗೆ ನಮ್ಮ ಜಿಲ್ಲಾ ಮಂತ್ರಿಗಳಿಗೆ ಎಲ್ಲ ಮಾಹಿತಿ ಇದೆ. ಯಡಿಯೂರಪ್ಪ ಅವರು … Read more

ಶಿವಮೊಗ್ಗ, ಶಿಕಾರಿಪುರ ಟೋಲ್‌, ಸಚಿವರನ್ನು ಭೇಟಿಯಾದ ನಿಯೋಗ

081024-BY-Vijayendra-meets-satish-jarakiholi-in-bangalore.webp

BANGALORE NEWS, 8 OCTOBER 2024 : ಶಿಕಾರಿಪುರ, ಶಿರಾಳಕೊಪ್ಪ ನಡುವೆ ನಿರ್ಮಿಸಿರುವ ಟೋಲ್ ಗೇಟ್ (Toll Gate) ಅನ್ನು ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ಶಾಸಕ ಬಿ.ವೈ.ವಿಜಯೇಂದ್ರ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿತು. ಮನವಿಯಲ್ಲಿ ಏನಿದೆ? ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ ನಿಂಬೆಗೊಂದಿ, ಮಂಡಲ ಅಧ್ಯಕ್ಷ ಹನುಮಂತಪ್ಪ, ಮಂಡಲ ರೈತ ಮೋರ್ಚಾ ಅಧ್ಯಕ್ಷ ಯೋಗೇಶ್‌, ಕಾರ್ಯದರ್ಶಿ ಅಶೋಕ್, ಜಗದೀಶ್, ಗಿರೀಶ್ ಧಾರವಾಡ, ಟೋಲ್ ವಿರೋಧಿ ಸಮಿತಿ ಅಧ್ಯಕ್ಷ ಶಿವರಾಜ್ … Read more