ಗೋಡೆ ಕೊರೆದು ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಳವು, ಇಬ್ಬರು ಪೊಲೀಸ್ ಬಲೆಗೆ

Bhadravathi-jewellery-shop-theft

SHIVAMOGGA LIVE NEWS | BHADRAVATHI | 12 ಜುಲೈ 2022 ಗೋಡೆ ಕೊರೆದು ಚಿನ್ನಾಭರಣ ಅಂಗಡಿಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಆಭರಣ ಕಳವು (GOLD THEFT) ಮಾಡಿದ್ದ ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಭದ್ರಾವತಿಯ ಚನ್ನಗಿರಿ (CHANNAGIRI ROAD) ರಸ್ತೆಯಲ್ಲಿರುವ ಎಸ್.ಎಸ್.ಜ್ಯುವೆಲರ್ಸ್ ಮಳಿಗೆಯ ಗೋಡೆ ಕೊರೆದು, ಶನಿವಾರ ರಾತ್ರಿ ಚಿನ್ನಾಭರಣ (GOLD ORNAMENTS) ಕಳವು ಮಾಡಲಾಗಿತ್ತು. 1.25 ಕೆ.ಜಿ ಚಿನ್ನದ ಆಭರಣ, 50 ಕೆಜಿ ಬೆಳ್ಳಿ ವಸ್ತುಗಳು ಕಳ್ಳತನವಾಗಿದ್ದವು. ಇಬ್ಬರು … Read more

ಊಟ ಮುಗಿಸಿ ಮನೆಯಿಂದ ಹೊರ ಬಂದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

crime name image

SHIVAMOGGA LIVE NEWS | 28 ಮಾರ್ಚ್ 2022 ರಾತ್ರಿ ಊಟ ಮುಗಿಸಿ ಹೊರ ಬಂದ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಮುಂದಾಗಿದೆ ಎಂದು ಆರೋಪಿಸಲಾಗಿದೆ. ಸ್ಥಳೀಯರು ಯುವಕನನ್ನು ರಕ್ಷಣೆ ಮಾಡಿದ್ದಾರೆ. ಘಟನೆ ಸಂಬಂಧ ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತೋಷ್ (23) ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಹೊಸಬುಳ್ಳಾಪುರದಲ್ಲಿ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಹೊಸಬುಳ್ಳಾಪುರದ ಸಂತೋಷ್ ರಾತ್ರಿ ಊಟ ಮುಗಿಸಿ ಮನೆಯಿಂದ … Read more

ಮನೆ ಬೀಗ ಮುರಿದು ಲಕ್ಷ ಲಕ್ಷ ಹಣ, ಚಿನ್ನಾಭರಣ ಕಳ್ಳತನ, ಅದೇ ಗ್ರಾಮದಲ್ಲಿ ಸಿಕ್ಕಬಿದ್ದ ಕಳ್ಳ

Thief-Arrest-at-Bhadravathi-Paper-Town.

SHIVAMOGGA LIVE NEWS | 11 ಮಾರ್ಚ್ 2022 ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಅದೇ ಗ್ರಾಮದ ಯುವಕನನ್ನು ಬಂಧಿಸಲಾಗಿದೆ. ಹಣ, ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ತಾಲೂಕು ರಬ್ಬರ್ ಕಾಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಜನವರಿ 13ರಂದು ರಬ್ಬರ್ ಕಾಡು ಗ್ರಾಮದ ನಿವಾಸಿಯೊಬ್ಬರು ತಮ್ಮ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಮನೆಗೆ ಬಂದಾಗ ಬಾಗಿಲು ಬೀಗ ಮುರಿದಿರುವುದು ಗೊತ್ತಾಗಿದೆ. ಲಕ್ಷ ಲಕ್ಷ ನಾಪತ್ತೆಯಾಗಿತ್ತು … Read more

ಭದ್ರಾವತಿಯಲ್ಲಿ ಬೈಕ್ ಸವಾರರ ಬ್ಯಾಗ್’ನಲ್ಲಿ ಸಿಕ್ತು ರಾಶಿ ರಾಶಿ ಮೊಬೈಲ್

171221 Mobile Theft Case Arrest at Bhadravathi Old Town

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021 ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಬೈಕ್ ಸವಾರರನ್ನು ಹಿಡಿದು, ಕೈಯಲ್ಲಿದ್ದ ಬ್ಯಾಗ್ ತಪಾಸಣೆಗೆ ಒಳಪಡಿಸಿದಾಗ ರಾಶಿ ರಾಶಿ ಮೊಬೈಲ್ ಪತ್ತೆಯಾಗಿವೆ. ಕಳ್ಳರನ್ನು ಬಂಧಿಸಿದ ಪೊಲೀಸರು ಮೊಬೈಲ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಭದ್ರಾವತಿ ಹೊಸಮನೆ ಬಡಾವಣೆಯ ಸಿ.ಶ್ರೀನಿವಾಸ್ (26) ಮತ್ತು ದುರ್ಗಿನಗರದ ಅಜಾಮ್ ಅಲಿಯಾಸ್ ಬಾಬು (38) ಬಂಧಿತರು. ಬ್ಯಾಗ್’ನಲ್ಲಿತ್ತು ರಾಶಿ ರಾಶಿ ಮೊಬೈಲ್ ಮೊಬೈಲ್ ಕಳ್ಳರ ಕುರಿತು ಖಚಿತ ಮಾಹಿತಿ ಮೇರೆಗೆ, ಪೊಲೀಸರು ಭದ್ರಾವತಿಯ ಸೀಗೆಬಾಗಿ … Read more

ಭದ್ರಾವತಿಯ ಒಂದೇ ಠಾಣೆ ವ್ಯಾಪ್ತಿಯಲ್ಲಿ ಅರ್ಧ ಗಂಟೆಯೊಳಗೆ ಮೂರು ಕಡೆ ದರೋಡೆ

Bhadravathi Name Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 ನವೆಂಬರ್ 2021 ಬೆಳಗಿನ ಜಾವ ಬೈಕ್’ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಕೆಯೊಡ್ಡಿ ಮೂರು ಕಡೆ ದರೋಡೆ ಮಾಡಿದ್ದಾರೆ. ಒಂದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅರ್ಧ ಗಂಟೆಯೊಳಗೆ ಮೂವರನ್ನು ಬೆದರಿಸಿ ಹಣ, ಮೊಬೈಲ್, ಚಿನ್ನದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಘಟನೆ 1 : ಬಸ್ ಇಳಿದವರ ಮೇಲೆ ದಾಳಿ ಬೆಂಗಳೂರಿನಿಂದ ಸರ್ಕಾರಿ ಬಸ್ಸಿನಲ್ಲಿ ಆಗಮಿಸಿದ ಪರಶುರಾಮ ಎಂಬುವವರು ಬೆಳಗ್ಗೆ 4 ಗಂಟೆ ಹೊತ್ತಿಗೆ ಭದ್ರಾವತಿ ನಗರಸಭೆ … Read more

ಭದ್ರಾವತಿ ಜಟ್ ಪಟ್ ನಗರ ಮೈದಾನದಲ್ಲಿ ಮೂವರು ಯುವಕರು ಅರೆಸ್ಟ್

Bhadravathi Name Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 ಅಕ್ಟೋಬರ್ 2021 ಭದ್ರಾವತಿಯ ಜಟ್’ಪಟ್ ನಗರದ ಮೈದಾನದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ಮೆಡಿಕಲ್ ಟೆಸ್ಟ್’ಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ. ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿ, ಬಂಧಿಸಲಾಗಿದೆ. ಭದ್ರಾವತಿಯ ದುರ್ಗೀನಗರದ ತೌಸಿಫ್ (25), ಅನ್ವರ್ ಕಾಲೋನಿಯ ಸಾದತ್ (20), ಮೋಮಿನ್ ಮೊಹಲ್ಲಾದ ಸೈಯ್ಯದ್ ಬಿಲಾಲ್ (21) ಬಂಧಿತರು. ಜಟ್ ಪಟ್ ನಗರದ ಮೈದಾನದಲ್ಲಿ ಈ ಮೂವರು … Read more

ಬಾರ್ ಕಳ್ಳತನ ಮಾಡಿದ್ದ ನಾಲ್ಕು ಮಂದಿ ಭದ್ರಾವತಿಯಲ್ಲಿ ಅರೆಸ್ಟ್

250420 Paper Town Police Arrest Four in Bar Theft cAse 1

ಶಿವಮೊಗ್ಗ ಲೈವ್.ಕಾಂ | BHADRAVATHI | 25 ಏಪ್ರಿಲ್ 2020 ಬಾರ್‍ನಲ್ಲಿ ಮದ್ಯ ಕಳ್ಳತನ ಮಾಡಿದ್ದ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ 20 ಸಾವಿರ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ತಾಲೂಕು ಡಿ.ಜಿ.ಹಳ್ಳಿ ತಾಂಡದ ಸೋಮಶೇಖರ್ ಅಲಿಯಾಸ್ ಪಂದಿ (29), ಮಣಿಕಂದನ್ ಅಲಿಯಾಸ್ ಮಣಿಕಂಠ (27), ಆನಂದ ಅಲಿಯಾಸ್ ಹೊಟ್ಟೆ (28), ರಾಜಾನಾಯ್ಕ ಅಲಿಯಾಸ್‌ ಗುಂಡ (19) ಎಂಬುವವರನ್ನು ಬಂಧಿಸಲಾಗಿದೆ. ಏಪ್ರಿಲ್‌ 16ರಂದು ರಾತ್ರಿ ಬಾರಂದೂರು ಗ್ರಾಮದ ವೈನ್‌ ಶಾಪ್‌ ಒಂದರಲ್ಲಿ ಕಳ್ಳತನ … Read more