ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ

TR-Krishnappa-protest-at-ripponpete-grama-panchayat-office

RIPPONPETE NEWS, 8 OCTOBER 2024 : ಮೂರಾಲ್ಕು ದಿನಗಳಿಂದ ಗ್ರಾಮ ಪಂಚಾಯಿತಿ (Grama Panchayat) ಸದಸ್ಯರು, ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಗ್ರಾಮದ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಹೋರಾಟಗಾರ ಟಿ.ಆರ್. ಕೃಷ್ಣಪ್ಪ ಗ್ರಾಮ ಪಂಚಾಯಿತಿ ಕಚೇರಿ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಮುಷ್ಕರದ ಕಾರಣಕ್ಕೆ ಗ್ರಾಮಾಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ. ಹಾಗಿದ್ದರೆ ಜನಪ್ರತಿನಿಧಿಗಳ ಅಗತ್ಯವೇನಿದೆ. ಚುನಾವಣೆಯಲ್ಲಿ ಜನರ ಎಲ್ಲ ದೂರುದುಮ್ಮಾನಗಳಿಗೂ ಪರಿಹಾರ ಕಲ್ಪಿಸುತ್ತೇವೆ ಎಂದು ಹೇಳಿ … Read more

ರಸ್ತೆ ಗುಂಡಿ ಪಕ್ಕದಲ್ಲಿ ಚೇರ್ ಹಾಕಿ ಕುಳಿತ ಸಾಮಾಜಿಕ ಹೋರಾಟಗಾರ, ಇನ್ನೆರಡು ದಿನದ ಗಡುವು

131121 TR Krishnappa Protest In Ripponpete Potholes

ಶಿವಮೊಗ್ಗ ಲೈವ್.ಕಾಂ | RIPPONPETE NEWS | 13 ನವೆಂಬರ್ 2021 ಗುಂಡಿ ಮುಚ್ಚಲು ನಿರ್ಲಕ್ಷ್ಯ ವಹಿಸಿದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ತೀವ್ರ ಆಕ್ರೋಶ ವ್ಯಕ್ತಿಪಡಿಸಿದ್ದಾರೆ. ಗುಂಡಿ ಪಕ್ಕದಲ್ಲೇ ಚೇರ್ ಹಾಕಿಕೊಂಡು ಕುಳಿತು ವಾಹನ ಸವಾರರಿಗೆ ಗುಂಡಿಗಳಿವೆ ಜೋರಾಗಿ ಕೂಗಿ ಎಚ್ಚರಿಸಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ವಿಭಿನ್ನ ರೀತಿಯಲ್ಲಿ ಹೋರಾಟ ನಡೆಸಿದರು. ಗುಂಡಿ ಪಕ್ಕದಲ್ಲೆ ಕುಳಿತರು ಟಿ.ಆರ್.ಕೃಷ್ಣಪ್ಪ ಅವರು ಗುಂಡಿ ಪಕ್ಕದಲ್ಲೆ ಚೇರ್ … Read more

ಹೊಸನಗರ ವಿಧಾನಸಭೆ ಕ್ಷೇತ್ರ ಘೋಷಣೆಗೆ ಆಗ್ರಹ, ರಿಪ್ಪನ್’ಪೇಟೆಯಲ್ಲಿ ಒಬ್ಬಂಟಿಯಾಗಿ ಪ್ರತಿಭಟನೆ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 2 ಮೇ 2019 ಹೊಸನಗರವನ್ನು ಸಾಗರ ಮತ್ತು ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದ್ದು, ತಾಲೂಕಿನಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಆದ್ದರಿಂದ ಹೊಸನಗರವನ್ನು ಪ್ರತ್ಯೇಕ ವಿಧಾನಸಭೆ ಕ್ಷೇತ್ರ ಎಂದು ಘೋಷಣೆ ಮಾಡಬೇಕು ಅಂತಾ ಜನಜಾಗೃತಿ ಹೋರಾಟ ಸಮಿತಿ ಅಧ್ಯಕ್ಷ ಟಿ.ಆರ್.ಕೃಷ್ಣಪ್ಪ ಒತ್ತಾಯಿಸಿದ್ದಾರೆ. ರಿಪ್ಪನ್’ಪೇಟೆಯ ವಿನಾಯಕ ಸರ್ಕಲ್ ಬಸ್ ಸ್ಟಾಪ್’ನಲ್ಲಿ, ಕಾರ್ಮಿಕರ ದಿನಾಚರಣೆ ಅಂಗವಾಗಿ ಬಹಿರಂಗ ಸಭೆ ನಡೆಸಿದ ಟಿ.ಆರ್.ಕೃಷ್ಣಪ್ಪ, ರಾಜ್ಯಕ್ಕೆ ಬೆಳಕು ನೀಡಬೇಕು ಎಂದು ಮನೆ, ಮಠ ಕಳೆದುಕೊಂಡವರೇ ಹೆಚ್ಚಿದ್ದಾರೆ. ತಾಲೂಕಿನಲ್ಲಿ ಬಹುತೇಕರು ರೈತರೇ … Read more