ಶಿವಮೊಗ್ಗದ ಟ್ರಾಫಿಕ್‌ ಪೊಲೀಸ್‌ ಠಾಣೆಗೆ ನ್ಯಾಯಾಧೀಶರ ದಿಢೀರ್ ಭೇಟಿ, ಕಾರಣವೇನು?

Judge-Santosh-sudden-visit-to-traffic-police-station

ಶಿವಮೊಗ್ಗ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಸಂತೋಷ್.ಎಂ.ಎಸ್ ಅವರು ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ದಿಢೀರ್‌ ಭೇಟಿ ನೀಡಿದರು. ಈ-ಚಲಾನ್ ಮೂಲಕ ವಿಧಿಸಲಾದ ದಂಡದ ಪಾವತಿಯಲ್ಲಿನ ಪ್ರಗತಿ ಪರಿಶೀಲಿಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 2,00,508 ಪ್ರಕರಣಗಳು ದಾಖಲಾಗಿದ್ದು ಅದರ ದಂಡದ ಒಟ್ಟು ಮೊತ್ತ ₹16,33,91,250. ಈ ಪೈಕಿ ಒಟ್ಟು 1,527 ಈ ಚಲನ್ ಪ್ರಕರಣಗಳು ಮುಕ್ತಾಯಗೊಂಡಿದೆ. ಒಟ್ಟು ₹6,14,750 ದಂಡ ಪಾವತಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಇದನ್ನೂ ಓದಿ … Read more

ಶಿವಮೊಗ್ಗ ಸಿಟಿಯಲ್ಲಿ ಹಂಪ್‌ಗಳ ಅವಾಂತರ, ಸಿಟ್ಟಾದ ಜನ, ಅಷ್ಟಕ್ಕು ಸಮಸ್ಯೆ ಏನು?

Road-Humps-Problem-in-Shimoga-city.

ಶಿವಮೊಗ್ಗ: ವಾಹನಗಳ ಅತಿ ವೇಗಕ್ಕೆ ಬ್ರೇಕ್‌ ಹಾಕಿ, ಅಪಘಾತ ತಪ್ಪಿಸಲು ಸಿಟಿಯ ವಿವಿಧ ರಸ್ತೆಗಳಲ್ಲಿ ಹಂಪ್‌ಗಳನ್ನು ಹಾಕಲಾಗುತ್ತಿದೆ. ಆದರೆ ಈ ಹಂಪುಗಳೇ ಅಪಘಾತಕ್ಕೆ ಕಾರಣವಾಗಿ ಸಾರ್ವಜನಿಕ ಟೀಕೆಗು ಗುರಿಯಾಗಿದೆ. ರಾತ್ರೋರಾತ್ರಿ ಹಂಪ್‌, ಹಲವರಿಗೆ ಗಾಯ ಶಿವಮೊಗ್ಗ ನಗರದ ರೋಟರಿ ಬ್ಲಡ್‌ ಬ್ಯಾಂಕ್‌ ಎದುರಿನ ರಸ್ತೆಯ ಒಂದು ಬದಿಯಲ್ಲಿ ಕೆಲವೇ ಮೀಟರ್‌ ಅಂತರದಲ್ಲಿ ಎರಡು ಬೃಹತ್‌ ಹಂಪ್‌ಗಳನ್ನು ಹಾಕಲಾಗಿದೆ. ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಅವರ ಮನೆ ಮುಂಭಾಗ ಮತ್ತು ನವಶ್ರೀ ಸಭಾಂಗಣದ ಎದುರು ಎರಡು ಪ್ರತ್ಯೇಕ ಹಂಪ್‌ಗಳನ್ನ … Read more

ವಿದ್ಯಾನಗರ ರಸ್ತೆ ಡೇಂಜರ್‌, ಇನ್ನಷ್ಟು ಜೀವ ಹೋಗುತ್ತೆ ಹುಷಾರ್‌, ಇಲ್ಲಿ ಏನೇನೆಲ್ಲ ಸಮಸ್ಯೆ ಇದೆ?

vidyanagara-road-traffic-issue

ಶಿವಮೊಗ್ಗ: ವಿದ್ಯಾನಗರದಲ್ಲಿ ಹಾದು ಹೋಗಿರುವ ಬಿ.ಹೆಚ್.ರಸ್ತೆ ದಿನೇದಿನೆ ಡೇಂಜರಸ್‌ ಆಗಿ ರೂಪುಗೊಳ್ಳುತ್ತಿದೆ. ಈ ಡಬಲ್‌ ರೋಡ್‌ನಲ್ಲಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗಬೇಕಾಗಿದೆ. » ಘಟನೆ 1 ನವೆಂಬರ್‌ 11: ಬೈಕ್‌ನಲ್ಲಿ ತೆರಳುತ್ತಿದ್ದ ಮಣಿಕಂಠ (22) ಎಂಬುವವರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಣಿಕಂಠ ಸಾವನ್ನಪ್ಪಿದ್ದಾರೆ. ವಿದ್ಯಾನಗರದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆ ಎದುರಿಗೆ ಘಟನೆ ಸಂಭವಿಸಿದೆ. » ಘಟನೆ 2 ಅಕ್ಟೋಬರ್‌ 9: ಎಸ್‌ಬಿಐ ಬ್ಯಾಂಕ್‌ ಬಳಿ … Read more

ಶಿವಮೊಗ್ಗ ಟ್ರಾಫಿಕ್‌ ಪೊಲೀಸರ ಕಾರ್ಯಾಚರಣೆ, ನಾಲ್ವರ ಡ್ರೈವಿಂಗ್‌ ಲೈಸೆನ್ಸ್‌ ಅಮಾನತು, ಕಾರಣವೇನು?

Traffic-Police-General-image

ಶಿವಮೊಗ್ಗ: ವೀಕೆಂಡ್‌ನಲ್ಲಿ ದಿಢೀರ್‌ ಕಾರ್ಯಾಚರಣೆ ಮಾಡಿದ ಶಿವಮೊಗ್ಗ ಸಂಚಾರ ಪೊಲೀಸರು ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ದಂಡ ವಿಧಿಸಿದ್ದಾರೆ. ಕೆಲವರ ಡ್ರೈವಿಂಗ್‌ ಲೈಸೆನ್ಸ್‌ (Driving License) ಅಮಾನತು ಮಾಡಿಸಿದ್ದಾರೆ. ಕಳೆದ ಶನಿವಾರ ಮತ್ತು ಭಾನುವಾರ ಸಂಚಾರ ಠಾಣೆ ಪೊಲೀಸರು ದಿಢೀರ್‌ ಕಾರ್ಯಾಚರಣೆ ನಡೆಸಿ ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ ನಡೆಸಿದರು. ನಗರದಲ್ಲಿ 12 ಪ್ರಕರಣ ದಾಖಲಿಸಿದ್ದು ಈ ಪೈಕಿ 11 ವಾಹನ ಚಾಲಕರು ನ್ಯಾಯಾಲಯಕ್ಕೆ ₹1,16,500 ದಂಡ ಪಾವತಿಸಿದ್ದಾರೆ. ಇನ್ನು, ನಾಲ್ವರು ವಾಹನ ಚಾಲಕರ … Read more

ಶಿವಮೊಗ್ಗದ ಈ ಹೆದ್ದಾರಿಯಲ್ಲಿ ಕಣ್ಣು ಮುಚ್ಚಿಕೊಂಡೆ ಬೈಕ್‌ ಓಡಿಸಬೇಕು, ಎಲ್ಲಿ? ಏನು ಕಾರಣ?

Pot-holes-filled-with-cement-and-jelly-stones-at-vidyanagara-in-shimoga

ಶಿವಮೊಗ್ಗ: ಸಿಮೆಂಟ್‌ ಮತ್ತು ಜೆಲ್ಲಿ ಮಿಕ್ಸ್‌ ಮಾಡಿ ರಸ್ತೆ ಗುಂಡಿ (Pot Holes) ಮುಚ್ಚಿದ್ದು ಶಿವಮೊಗ್ಗದಲ್ಲಿ ವಾಹನ ಸವಾರರಿಗೆ ತಲೆನೋವು ತಂದಿದೆ. ಗುಂಡಿ ಇದ್ದಾಗಲೇ ರಸ್ತೆಯಲ್ಲಿ ಸಂಚಾರ ಚೆನ್ನಾಗಿತ್ತು ಎಂಬಂತಾಗಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಎದುರು ಬಿ.ಹೆಚ್‌.ರಸ್ತೆಯಲ್ಲಿನ ದುಸ್ಥಿತಿ. ಈ ರಸ್ತೆಯ ಉದ್ದಕ್ಕು ನಾನಾ ಗಾತ್ರದ ಆಳವಾದ ಗುಂಡಿಗಳಾಗಿದ್ದವು. ಇವುಗಳನ್ನು ಶಾಶ್ವತವಾಗಿ ಬಂದ್‌ ಮಾಡುವ ಬದಲು ಸಿಮೆಂಟ್‌ ಮತ್ತು ಜೆಲ್ಲಿ ಮಿಕ್ಸ್‌ ಮಾಡಿ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದು ವಾಹನ ಸವಾರರ ಪಾಲಿಗೆ ಸಮಸ್ಯೆ ಹೆಚ್ಚಳ ಮಾಡಿದೆ. ಕಣ್‌ … Read more

ಶಿವಮೊಗ್ಗದಲ್ಲಿ ಸರ್ಕಾರಿ ಆಂಬುಲೆನ್ಸ್‌ ಚಾಲಕನಿಗೆ ₹10,000 ದಂಡ, ಕಾರಣವೇನು?

Fine-for-108-Ambulance-driver-in-Shimoga

ಶಿವಮೊಗ್ಗ: ಮದ್ಯ ಸೇವನೆ ಮಾಡಿ ಆಂಬುಲೆನ್ಸ್‌ ಚಾಲನೆ ಮಾಡುತ್ತಿದ್ದ ಚಾಲಕನಿಗೆ ₹10,000 ದಂಡ (Fine) ವಿಧಿಸಲಾಗಿದೆ. ಆ.25ರಂದು ವಾಹನಗಳ ತಪಾಸಣೆ ವೇಳೆ ಸರ್ಕಾರಿ ಆಂಬುಲೆನ್ಸ್‌ ಚಾಲಕನೊಬ್ಬ ಮದ್ಯ ಸೇವಿಸಿರುವ ಅನುಮಾನ ಬಂದಿತ್ತು. ಆಂಬುಲೆನ್ಸ್‌ ತಡೆದು ಚಾಲಕನನ್ನು ತಪಾಸಣೆಗೆ ಒಳಪಡಿಸಿದಾಗ ಮದ್ಯ ಸೇವಿಸಿರುವುದು ದೃಢವಾಗಿದೆ. ಈ ಹಿನ್ನೆಲೆ ಪಿಎಸ್‌ಐ ತಿರುಮಲೇಶ್‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 4ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆಂಬುಲೆನ್ಸ್‌ ಚಾಲಕನಿಗೆ ದಂಡ ವಿಧಿಸಿದೆ. ವಾಹನ ತಪಾಸಣೆ ವೇಳೆ ಪಶ್ಚಿಮ ಸಂಚಾರ … Read more

ವಾಹನ ಸವಾರರಿಗೆ ಗುಡ್‌ ನ್ಯೂಸ್‌, ಮತ್ತೆ ದಂಡದ ಮೊತ್ತದಲ್ಲಿ ಶೇ.50ರಷ್ಟು ಡಿಸ್ಕೌಂಟ್‌, ಯಾರಿಗೆಲ್ಲ ಅನ್ವಯ?

Traffic-police-in-Shimoga-city.

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಕಟ್ಟಬೇಕಿದ್ದ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ (Discount) ನೀಡಿದೆ. ಆದರೆ ಇದಕ್ಕೆ ಷರತ್ತ ವಿಧಿಸಿದೆ. ಆಗಸ್ಟ್‌ 23ರಿಂದ ಸೆಪ್ಟೆಂಬರ್‌ 12ರವರೆಗೆ ರಿಯಾಯತಿ ದರದಲ್ಲಿ ದಂಡ ಪಾವತಿಸಬಹುದಾಗಿದೆ ಎಂದು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶ ಆದೇಶದಲ್ಲಿ ತಿಳಿಸಿದ್ದಾರೆ. ಪೊಲೀಸ್‌ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದೆ ಎಂದು ಷರತ್ತು ವಿಧಿಸಲಾಗಿದೆ. ಇದನ್ನೂ ಓದಿ » ಇಂಟರ್‌ಸಿಟಿ ರೈಲಿನಲ್ಲಿ … Read more

ಶಿವಮೊಗ್ಗದಲ್ಲಿ ಬಂದ್‌ ಆಗಿತ್ತು ಹಲವು ರಸ್ತೆ, ವಿವಿಧೆಡೆ ಟ್ರಾಫಿಕ್‌ ಜಾಮ್‌, ಬಂದೋಬಸ್ತ್‌

Police-barricade-at-Balarajurs-Road.

ಶಿವಮೊಗ್ಗ: ವಕ್ಫ್‌ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗದಲ್ಲಿ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಆದ್ದರಿಂದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ (Traffic) ನಿರ್ಬಂಧಿಸಲಾಗಿತ್ತು. ಇದರಿಂದ ವಿವಿಧೆಡೆ ಸಂಚಾರ ದಟ್ಟಣೆ ಉಂಟಾಗಿತ್ತು. ಇದನ್ನೂ ಓದಿ » ರಾಷ್ಟ್ರಧ್ವಜ ಹಿಡಿದು ಘೋಷಣೆ ಮೊಳಗಿಸುತ್ತ ಶಿವಮೊಗ್ಗದಲ್ಲಿ ಬೀದಿಗಿಳಿದ ಮುಸ್ಲಿಂ ಸಮುದಾಯ, ಹೇಗಿತ್ತು ಮೆರವಣಿಗೆ? ಪ್ರತಿಭಟನಾ ಮೆರವಣಿಗೆ ಸಾಗುವ ಮಾರ್ಗವಾದ್ದರಿಂದ ವೀರಭದ್ರೇಶ್ವರ ಚಿತ್ರಮಂದಿರದಿಂದ ಶಿವಮೂರ್ತಿ ಸರ್ಕಲ್‌ವರೆಗೆ ರಸ್ತೆ ಸಂಪೂರ್ಣ ಬಂದ್‌ ಮಾಡಲಾಗಿತ್ತು. ಮಹಾವೀರ ವೃತ್ತ ಸಂಪರ್ಕಿಸುವ … Read more

ಶಿವಮೊಗ್ಗ ಡಿಸಿ ಕಚೇರಿ, ಯದ್ವತದ್ವ ಪಾರ್ಕಿಂಗ್‌ಗೆ ಲಗಾಮು, ವಾಹನ ನಿಲುಗಡೆಗೆ ಕಟ್ಟಬೇಕು ಫೀಸ್‌

101024 Vehicle parking at Shimoga DC office

SHIMOGA NEWS, 10 OCTOBER 2024 : ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಯದ್ವಾ ತದ್ವ ವಾಹನಗಳ ಪಾರ್ಕಿಂಗ್‌ಗೆ (Parking) ಬ್ರೇಕ್‌ ಬಿದ್ದಿದೆ. ಪಾರ್ಕಿಂಗ್‌ ಶುಲ್ಕ ವಿಧಿಸಲಾಗುತ್ತಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಸುಖಾಸುಮ್ಮನೆ ವಾಹನಗಳನ್ನು ತಂದು ನಿಲ್ಲಿಸುವವರಿಗೆ ಕಡಿವಾಣ ಬಿದ್ದಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೊಠಡಿಯೊಳಗೆ ಗಂಡ, ಹೆಂಡತಿ Digital Arrest, ಏನಿದು? ಇನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಾಹನಗಳ ಪಾರ್ಕಿಂಗ್‌ ಶುಲ್ಕ ದುಬಾರಿಯಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಣ್ಣಪುಟ್ಟ ಕೆಲಸಕ್ಕೆಂದು ಹಳ್ಳಿಗಳಿಂದ ಬರುವವರು, … Read more

ಬೈಕ್‌ ಓಡಿಸಿದ್ದು ಮಗ, ಭಾರಿ ದಂಡ ಕಟ್ಟಬೇಕಾಯ್ತು ಅಪ್ಪ, ಏನಿದು ಕೇಸ್‌?

Traffic-police-in-Shimoga-city.

SHIMOGA NEWS, 15 SEPTEMBER 2024 : ಅಪ್ರಾಪ್ತ (Minor) ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ಕೊಟ್ಟಿದ್ದ ತಂದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರಿ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಬೈಕ್‌ ಚಲಾಯಿಸುತ್ತಿದ್ದ ಅಪ್ರಾಪ್ತ ನಗರದ ಎಸ್‌.ಎನ್‌.ಸರ್ಕಲ್‌ನಲ್ಲಿ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್‌, ಸಿಬ್ಬಂದಿ ಸುರೇಶ್‌ ಮತ್ತು ದಿನೇಶ್‌ ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಬೈಕ್‌ ತಡೆದು ತಪಾಸಣೆ ನಡೆಸಿದಾಗ ಚಾಲನೆ ಮಾಡುತ್ತಿದ್ದವನು ಅಪ್ರಾಪ್ತ ಎಂಬುದು ಗೊತ್ತಾಗಿತ್ತು. ಈ ಹಿನ್ನೆಲೆ ದ್ವಿಚಕ್ರ ವಾಹನದ ಮಾಲೀಕನ ವಿರುದ್ಧ ಪ್ರಕರಣ … Read more