ಶಿವಮೊಗ್ಗದಲ್ಲಿ ಬೈಕ್ ಖರೀದಿಗೆ ಬಂದವನು ಟ್ರಯಲ್ ನೋಡಲು ಕೊಂಡೊಯ್ದ, ಹಿಂತಿರುಗಲೇ ಇಲ್ಲ, ಹೇಗಾಯ್ತು ಘಟನೆ?
ಶಿವಮೊಗ್ಗ : ಖರೀದಿಸುವವನಂತೆ ಬಂದು ಬೈಕ್ ಟ್ರಯಲ್ (Trail) ನೋಡಲು ಕೊಂಡೊಯ್ದವನು ಹಿಂತಿರುಗಿಲ್ಲ ಎಂದು ಆರೋಪಿಸಿ ಬೈಕ್ ಮಾಲೀಕ ದೂರು ನೀಡಿದ್ದಾನೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸನಗರದ ಪ್ರಮೋದ್ ಭಟ್ ಎಂಬುವವರು ತಮ್ಮ ಪಲ್ಸರ್ ಬೈಕ್ ಮಾರಾಟ ಮಾಡಲು ನಿರ್ಧರಿಸಿ ಫೇಸ್ಬುಕ್ನಲ್ಲಿ ವಿವರ ಪ್ರಕಟಿಸಿದ್ದರು. ಬೆಂಗಳೂರು ವಾಸಿ ನವೀನ್ ಎಂಬಾತ ಇದಕ್ಕೆ ರಿಪ್ಲೆ ಮಾಡಿ, ಬೈಕ್ನ ವಿವರ ಪಡೆದುಕೊಂಡಿದ್ದ. ಮಾ.30ರಂದು ಶಿವಮೊಗ್ಗಕ್ಕೆ ಬರುವುದಾಗಿ ಆತ ತಿಳಿಸಿದ್ದರಿಂದ ಪ್ರಮೋದ್ ಭಟ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ … Read more