ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು

Electric-Locomotive-train-for-Shimoga

ಶಿವಮೊಗ್ಗ: ಭದ್ರಾವತಿ ಸಮೀಪ ರೈಲಿನಿಂದು (Train) ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಮಹಿಳೆಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ನಾಳೆ ಉತ್ಸವ್‌ ಮೇಳ, ಏನೇನೆಲ್ಲ ಇರುತ್ತೆ? ನವೆಂಬರ್‌ 28ರಂದು ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಅವರು ಮೃತಪಟ್ಟಿದ್ದಾರೆ. ಮೃತರಿಗೆ ಅಂದಾಜು 45 ವರ್ಷ ವಯಸ್ಸಾಗಿದೆ. … Read more

ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ

Youth-Found-dead-on-Railway-Track-in-Shimoga

ಶಿವಮೊಗ್ಗ: ನಗರದ ಜೆ.ಹೆಚ್. ಪಟೇಲ್ ಬಡಾವಣೆ ಸಮೀಪದ ರೈಲ್ವೆ ಹಳಿಯ (Railway Track) ಮೇಲೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ವಿನೋಬನಗರ ನಿವಾಸಿ ಈಶ್ವರ(28) ಎಂದು ಗುರುತಿಸಲಾಗಿದೆ. ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ ಈಶ್ವರ ಸರಕಾರಿ ಆಯುರ್ವೇದ ಕಾಲೇಜಿನಲ್ಲಿ (Ayurveda College) ಗುತ್ತಿಗೆ ಆಧಾರದಲ್ಲಿ ಅಟೆಂಡ‌ರ್ ಆಗಿ ಕೆಲಸ ಮಾಡುತ್ತಿದ್ದರು. ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ. ಬುಧವಾರ ರೈಲ್ವೆ ಹಳಿ ಮೇಲೆ ಮೃತದೇಹ ಇರುವುದನ್ನು ಕಂಡ ರೈಲ್ವೆ … Read more

ರೈಲ್ವೆ ತತ್ಕಾಲ್‌ ಟಿಕೆಟ್‌ ಬುಕಿಂಗ್‌ನಲ್ಲಿ ಮಹ್ವತದ ಬದಲಾವಣೆ, ಪ್ರಯೋಗ ಆರಂಭ, ಏನಿದು?

Prayanikare-Gamanisi-Indian-Railway-News

ರೈಲ್ವೆ ನ್ಯೂಸ್‌: ತತ್ಕಾಲ್‌ ಟಿಕೆಟ್‌ (Tatkal Ticket) ಬುಕಿಂಗ್‌ನಲ್ಲಿ ನಡೆಯುತ್ತಿದ್ದ ವಂಚನೆ ತಡೆಗಟ್ಟಲು ಮತ್ತು ಏಜೆಂಟರಿಗೆ ಕಡಿವಾಣ ಹಾಕಲು ರೈಲ್ವೆ ಇಲಾಖೆ ಮಹತ್ವದ ಹೆಜ್ಜೆ ಇರಿಸಿದೆ. ತತ್ಕಾಲ್‌ ಟಿಕೆಟ್‌ ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಇನ್ನು ಮುಂದೆ ರೈಲ್ವೆ ಟಿಕೆಟ್‌ ಕಾಯ್ದಿರಿಸುವಿಕೆ ಕೌಂಟರ್‌ಗಳಿಂದ ತತ್ಕಾಲ್ ಟಿಕೆಟ್‌ಗಳನ್ನು ಕಾಯ್ದಿರಿಸುವಾಗ, ಪ್ರಯಾಣಿಕರ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುತ್ತದೆ. ಈ ಒಟಿಪಿಯನ್ನು ತಿಳಿಸಿದ ನಂತರವೇ ಟಿಕೆಟ್ ನೀಡಲಾಗುತ್ತದೆ. ರಾಣಿ ಕಮಲಾಪತಿ ನಿಲ್ದಾಣದಿಂದ ದೆಹಲಿಗೆ ಹೋಗುವ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮೊದಲು … Read more

ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲುಗಳ ಕುರಿತು ನೈಋತ್ಯ ರೈಲ್ವೆಯಿಂದ ಮಹತ್ವದ ಅಪ್‌ಡೇಟ್‌

shimoga-to-bangalore-jan-shatabdi-train-railway.webp

ರೈಲ್ವೆ ಸುದ್ದಿ: ಶಿವಮೊಗ್ಗ ಮತ್ತು ಹುಬ್ಬಳ್ಳಿ ಜನಶತಾಬ್ದಿ (Jan Shatabdi) ರೈಲುಗಳು ತಿಪಟೂರು ನಿಲ್ದಾಣದಲ್ಲಿ ನೀಡುತ್ತಿದ್ದ ನಿಲುಗಡೆ ಅವಧಿಯನ್ನು ಮತ್ತೆ ಮುಂದುವರೆಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ತಿಪಟೂರು ನಿಲ್ದಾಣದಲ್ಲಿ ರೈಲು ಸಂಖ್ಯೆ 12079/12080 ಕೆಎಸ್ಆರ್ ಬೆಂಗಳೂರು – ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್‌ಪ್ರೆಸ್‌ ಮತ್ತು 12089/12090 ಕೆಎಸ್ಆರ್ ಬೆಂಗಳೂರು – ಶಿವಮೊಗ್ಗ ಟೌನ್ – ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್‌ಪ್ರೆಸ್‌ ರೈಲುಗಳಿಗೆ ನೀಡಲಾಗಿದ್ದ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ … Read more

ರಸ್ತೆ ರಿಪೇರಿ ಎಫಕ್ಟ್‌, ಆರು ಗಂಟೆಯಿಂದ ಆನ್‌ಲೋಡ್‌ ಆಗದೆ ನಿಂತಲ್ಲೆ ನಿಂತ ಗೂಡ್ಸ್‌ ರೈಲು

Goods-Train-Stopped-in-Shimoga-Railway-station.

ಶಿವಮೊಗ್ಗ: ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಬಳಿ ರಿಪೇರಿ ಕಾಮಗಾರಿ ರೈಲ್ವೆ ಇಲಾಖೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆರು ಗಂಟೆಗು ಹೆಚ್ಚು ಹೊತ್ತಿನಿಂದ ಗೂಡ್ಸ್‌ ರೈಲು (Goods Train) ಅನ್‌ ಲೋಡ್‌ ಆಗದೆ ನಿಂತಲ್ಲಿಯೇ ನಿಲ್ಲುವಂತಾಗಿದೆ. ರೈಲ್ವೆ ನಿಲ್ದಾಣದಲ್ಲಿ ಕೊನೆಯ ಪ್ಲಾಟ್‌ ಫಾರಂ ಅನ್ನು ಗೂಡ್ಸ್‌ ರೈಲುಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಗೂಡ್ಸ್‌ ರೈಲುಗಳ ಬಳಿ ಲಾರಿಗಳು ತೆರಳಲು ಅನುವಾಗುವಂತೆ ಸಂರ್ಪಕ ರಸ್ತೆಯನ್ನು ನಿರ್ಮಿಸಲಾಗಿದೆ. ಶಾಂತಿನಗರ ಕ್ರಾಸ್‌ ಬಳಿ ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಪಕ್ಕದಿಂದ ಲಾರಿಗಳು ರೈಲ್ವೆ … Read more

ಶಿವಮೊಗ್ಗ – ಭದ್ರಾವತಿ ರೈಲು ಮಾರ್ಗ ಪರಿಶೀಲನೆ, ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ

Shimoga-Yeshwanthapura-Train-South-Western-Railway

ರೈಲ್ವೆ ಸುದ್ದಿ: ಶಿವಮೊಗ್ಗ – ಭದ್ರಾವತಿ ನಡುವಿನ ಎಲ್‌.ಸಿ (level crossing) 42,46 ಮತ್ತು 47 ಗಳನ್ನು ಮುಚ್ಚಲು ಮತ್ತು ಪರೀಕ್ಷೆಗಾಗಿ ಅ.28 ರಿಂದ ನ.3 ರವರೆಗೆ ವಿವಿಧ ದಿನಗಳಂದು ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಎಲ್‌ಸಿ 43- ಯಲವಟ್ಟಿ ರಸ್ತೆ: ಅ.28ರ ಬೆಳಗ್ಗೆ 8 ರಿಂದ ಅ.29 ರ ಸಂಜೆ 6ರವರೆಗೆ ಎಲ್.ಸಿ.46 ಮುಖಾಂತರ ಹೊಸೊಡಿ ರಸ್ತೆ, ಯಲವಟ್ಟಿ ರಸ್ತೆ ಸಂಪರ್ಕ ಬದಲಿ ಮಾರ್ಗ. ಎಲ್‌ಸಿ 46- … Read more

ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ರೀ ಪೇಯ್ಡ್‌ ಆಟೋ ಕೌಂಟರ್‌ ಹೇಗಿದೆ? ಕಾರ್ಯನಿರ್ವಾಹಣೆ ಹೇಗೆ? ಇಲ್ಲಿದೆ ಪಾಯಿಂಟ್ಸ್‌

251025 Prepaid Auto booking in Shimoga railway station

ಶಿವಮೊಗ್ಗ: ಬಹು ವರ್ಷದ ಬೇಡಿಕೆಯಾಗಿದ್ದ ಪ್ರೀ ಪೇಯ್ಡ್‌ ಆಟೋ (Pre Paid) ವ್ಯವಸ್ಥೆ ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ಆರಂಭವಾಗಿದೆ. ಮೊದಲ ದಿನದಿಂದಲೇ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈಲು ಇಳಿದ ಪ್ರಯಾಣಿಕರು ಯಾವುದೇ ಕಿರಿಕಿರಿ ಇಲ್ಲದೆ ಆಟೋದಲ್ಲಿ ನಿಗದಿತ ಸ್ಥಳಕ್ಕೆ ತಲುಪುತ್ತಿದ್ದಾರೆ. ಪ್ರೀ ಪೇಯ್ಡ್‌ ಆಟೋ ವ್ಯವಸ್ಥೆ ಅಗತ್ಯತೆ ಕುರಿತು ಈ ಹಿಂದೆ ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಪ್ರೀ ಪೇಯ್ಡ್‌ ವ್ಯವಸ್ಥೆ ಜಾರಿಯಾದ ಮೇಲೆ ಪ್ರಯಾಣಿಕರ ಅಭಿಪ್ರಾಯ ಸಹಿತ ವರದಿ ಪ್ರಕಟಿಸಲಾಯಿತು. ಪ್ರೀ ಪೇಯ್ಡ್‌ ಆಟೋ … Read more

ದೀಪಾವಳಿ: ಶಿವಮೊಗ್ಗ, ತಾಳಗುಪ್ಪದಿಂದ ಮೆಜಸ್ಟಿಕ್‌, ಯಶವಂತಪುರ, ಕಂಟೋನ್ಮೆಂಟ್‌ಗೆ ವಿಶೇಷ ರೈಲುಗಳು

Electric-Locomotive-train-for-Shimoga

ರೈಲ್ವೆ ಸುದ್ದಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆ ನಿರ್ವಹಿಸಲು, ನೈಋತ್ಯ ರೈಲ್ವೆಯು ಯಶವಂತಪುರ– ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ (Express Trains) ರೈಲು, ಕೆಎಸ್‌ಆರ್ ಬೆಂಗಳೂರು – ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮಂಟ್ – ಶಿವಮೊಗ್ಗ ಟೌನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈಲುಗಳ ವಿವರಗಳು ಇಲ್ಲಿದೆ ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ರೈಲು: ಅಕ್ಟೋಬರ್ 24 ರಂದು ರಾತ್ರಿ … Read more

ಜನಶತಾಬ್ದಿ ರೈಲಿನಲ್ಲಿ ಬ್ಯಾಗ್‌ ಪತ್ತೆ, ಒಳಗಿತ್ತು ಲಕ್ಷ ಮೌಲ್ಯದ ಲ್ಯಾಪ್‌ಟಾಪ್‌, ಕಾಸ್ಮೆಟಿಕ್ಸ್‌, ನಗದು

270925-Left-over-bag-on-Jan-Shatabdi-train-handed-over-to-the-girl.webp

ಶಿವಮೊಗ್ಗ: ಜನಶತಾಬ್ಬಿ (Jan Shatabdi) ರೈಲಿನಲ್ಲಿ ಮಂಗಳವಾರ ರಾತ್ರಿ ಪ್ರಯಾಣ ಮಾಡಿದ ಯುವತಿಯೊಬ್ಬರು ಬೋಗಿಯಲ್ಲೇ ಬಿಟ್ಟು ಹೋಗಿದ್ದ 1.24 ಲಕ್ಷ ರೂ. ಮೌಲ್ಯದ ಉತ್ಪನ್ನಗಳ ಬ್ಯಾಗನ್ನು ರೈಲ್ವೆ ಪೊಲೀಸರು ಸುರಕ್ಷಿತವಾಗಿ ವಾಪಸ್ ಮಾಡಿದ್ದಾರೆ. ಬೆಂಗಳೂರಿಂದ ಶಿವಮೊಗ್ಗಕ್ಕೆ ಬಂದ ಯುವತಿಯು ಬೋಗಿಯಲ್ಲೇ ಬ್ಯಾಗ್ ಮರೆತು ಹೋಗಿದ್ದರು. ಪ್ರಯಾಣಿಕರು ಇಳಿದು ಹೋದ ಬಳಿಕ ರೈಲ್ವೆ ರಕ್ಷಣಾ ದಳದ ಸಿಬ್ಬಂದಿ ಬೋಗಿಗಳನ್ನು ಪರಿಶೀಲಿಸುವ ಸಮಯದಲ್ಲಿ ಬ್ಯಾಗ್‌ ಪತ್ತೆಯಾಗಿತ್ತು. ಬ್ಯಾಗ್‌ನಲ್ಲಿ ₹1.12 ಲಕ್ಷದ ಆಪಲ್ ಲ್ಯಾಪ್ಟಾಪ್, ₹10,000 ಮೌಲ್ಯದ ಕಾಸ್ಮೆಟಿಕ್ಸ್, ₹2,000 ನಗದು … Read more

ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲು ಎರಡು ದಿನ 100 ನಿಮಿಷ ತಡ, ಕಾರಣವೇನು?

Prayanikare-Gamanisi-Indian-Railway-News

ರೈಲ್ವೆ ಸುದ್ದಿ: ಮಂದಗೆರೆ ರೈಲ್ವೆ (Train) ಯಾರ್ಡ್‌ನಲ್ಲಿ ಸುರಕ್ಷತಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆಪ್ಟೆಂಬರ್ 23 ಮತ್ತು 24 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯೆ 100 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ರೈಲು ಪ್ರತಿದಿನ ಬೆಳಗ್ಗೆ 10.15ಕ್ಕೆ ಮೈಸೂರಿನಿಂದ ಹೊರಟು ಸಂಜೆ 4.40ಕ್ಕೆ ಶಿವಮೊಗ್ಗ ನಿಲ್ದಾಣ ತಲುಪುತ್ತಿತ್ತು. ಆದರೆ ಸೆ.23 ಮತ್ತು 24ರಂದು 100 ನಿಮಿಷ … Read more