ಜಿಲ್ಲಾ ಪ್ರಧಾನ, ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್ ವರ್ಗಾವಣೆ

Shimoga-judge-Majunath-Naik

ಶಿವಮೊಗ್ಗ: ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ (Judge) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನ್ಯಾ.ಮಂಜುನಾಥ್ ನಾಯಕ್ ಅವರನ್ನು ಬೆಳಗಾವಿ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಉಚ್ಚನ್ಯಾಯಾಲಯವು ವರ್ಗಾವಣೆ ಮಾಡಿ ಆದೇಶಿಸಿದೆ. ಮಂಜುನಾಥ್ ನಾಯಕ್ ಅವರು ತಮ್ಮ ಸೇವಾ ಅವಧಿಯಲ್ಲಿ ಒಟ್ಟು 10 ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜಿಸಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದ ಒಟ್ಟು 1,21,499 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವಿಲೇ … Read more

ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ತಿರುಮಲೇಶ್‌, ನವೀನ್‌ ಮಠಪತಿ ಶಿವಮೊಗ್ಗದ ಠಾಣೆಗಳಿಗೆ ಟ್ರಾನ್ಸ್‌ಫರ್‌

Police-General-Image

ಶಿವಮೊಗ್ಗ: ಪೂರ್ವ ವಲಯದ 17 ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ಪೊಲೀಸ್‌ ಮಹಾನಿರೀಕ್ಷಕ ಡಾ. ಬಿ.ಆರ್‌.ರವಿಕಾಂತೇಗೌಡ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾಯಿಸಲಾಗಿದೆ (Transfer). ಯಾರೆಲ್ಲ ಎಲ್ಲೆಲ್ಲಿಗೆ ವರ್ಗವಾಗಿದ್ದಾರೆ? ಸಿದ್ರಾಮಪ್ಪ – ಸ್ಥಳ ನಿರೀಕ್ಷಣೆಯಲ್ಲಿದ್ದವರು ಶಿರಾಳಕೊಪ್ಪ ಪೊಲೀಸ್‌ ಠಾಣೆಗೆ (ಪಿಎಸ್‌ಐ 2) ನವೀನ್‌ ವಿ.ಮಠಪತಿ – ಸ್ಥಳ ನಿರೀಕ್ಷಣೆಯಲ್ಲಿದ್ದವರು ಶಿವಮೊಗ್ಗ ಗ್ರಾಮಾಂತರ ಠಾಣೆ (ಪಿಎಸ್‌ಐ 1) ತಿರುಮಲೇಶ್‌ – ಸ್ಥಳ ನಿರೀಕ್ಷಣೆಯಲ್ಲಿದ್ದವರು ವಿನೋಬನಗರ ಠಾಣೆ (ಪಿಎಸ್‌ಐ 1) ಭಾರತಿ ಎಸ್.ಎನ್‌ – ಸ್ಥಳ … Read more

Shivamogga District DySPs, Inspectors Transferred

Police-Inspector-General-Image.webp

Shivamogga: 27 Deputy Superintendents of Police (DySP) and 131 Inspectors in the state have been transferred. Among them, police officers who were serving in various parts of the Shivamogga district have been transferred. Inspectors Transferred List Chidananda – Transferred from the Internal Security Division to the Bhadravathi Rural Police Station. Jagadeesh C. Hanchinal – Transferred … Read more

ಶಿವಮೊಗ್ಗ ಜಿಲ್ಲೆಯ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

Police-Inspector-General-Image.webp

ಶಿವಮೊಗ್ಗ: ರಾಜ್ಯದ 27 ಡಿವೈಎಸ್‌ಪಿಗಳು ಮತ್ತು 131 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ (Transferred) ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿಗಳು ವರ್ಗವಾಗಿದ್ದಾರೆ. ಭದ್ರಾವತಿ ಡಿವೈಎಸ್‌ಪಿ ವರ್ಗಾವಣೆ ಭದ್ರಾವತಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿವೈಎಸ್‌ಪಿ ನಾಗರಾಜ್‌ ಕೆ.ಆರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. ಚಿಕ್ಕಮಗಳೂರು ಉಪ ವಿಭಾಗದಕ್ಕೆ ಅವರನ್ನು ವರ್ಗಾಯಿಸಿ ಆದೇಶಿಸಲಾಗಿದೆ. ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಚಿದಾನಂದ – ಆಂತರಿಕ ಭದ್ರತಾ ವಿಭಾಗದಿಂದ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಗೆ ವರ್ಗಾವಣೆ. ಜಗದೀಶ್‌ ಸಿ.ಹಂಚಿನಾಳ – ಭದ್ರಾವತಿ ಗ್ರಾಮಾಂತರ ಠಾಣೆಯಿಂದ … Read more

35 Sub Inspectors transferred in Eastern Range

Police-Van-Jeep-at-Shimoga-Nehru-Road

Shivamogga: Eastern Range Police Inspector General (IGP) Dr. B.R. Ravikanthe Gowda has issued an order transferring a total of 35 Police Sub Inspectors (PSIs) within the jurisdiction. This order includes the transfer of several PSIs working across different police stations in Shivamogga district. The officers transferred from/within Shivamogga district are listed below: Name Previous Post … Read more

ಶಿವಮೊಗ್ಗ ಜಿಲ್ಲೆಯ ಹಲವು ಸಬ್‌ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

himoga-DC-office-and-Police-jeep-in-front-of-office

ಶಿವಮೊಗ್ಗ: ಪೂರ್ವ ವಲಯ ವ್ಯಾಪ್ತಿಯ 35 ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ (Transfer) ಮಾಡಿ ಪೊಲೀಸ್‌ ಮಹಾನಿರೀಕ್ಷಕ ಡಾ. ಬಿ.ಆರ್‌. ರವಿಕಾಂತೇಗೌಡ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಪಿಎಸ್‌ಐಗಳನ್ನು ವರ್ಗಾಯಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಯಾರೆಲ್ಲ ವರ್ಗವಾಗಿದ್ದಾರೆ? ಟಿ.ಎಂ.ನಾಗರಾಜು : ಸಾಗರ ಟೌನ್‌ ಠಾಣೆಯಿಂದ ಹಾವೇರಿ ಟೌನ್‌ ಪೊಲೀಸ್‌ ಠಾಣೆಗೆ ವರ್ಗಾವಣೆ ಆರ್‌.ಹೆಚ್.ಸಂಗೊಳ್ಳಿ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್‌ ಠಾಣೆಯಿಂದ ಭದ್ರಾವತಿ ಟ್ರಾಫಿಕ್‌ ಠಾಣೆಗೆ ವರ್ಗಾವಣೆ ಅಕ್ಬರ್‌ ಮುಲ್ಲಾ : ಶಿಕಾರಿಪುರ ಠಾಣೆಯಿಂದ ಶಿವಮೊಗ್ಗದ ಪೂರ್ವ ಟ್ರಾಫಿಕ್‌ … Read more

ಎರಡು ಬ್ಯಾಂಕ್‌ಗಳಲ್ಲಿ ಪಾಸ್‌ ಬುಕ್‌ ಎಂಟ್ರಿ ಮಾಡಿಸಿದಾಗ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ಬಿಗ್‌ ಶಾಕ್‌

Online-Fraud-Case-image

ಶಿವಮೊಗ್ಗ: ವ್ಯಕ್ತಿಯೊಬ್ಬರ ಎರಡು ಬ್ಯಾಂಕ್‌ ಖಾತೆಗಳಿಂದ ₹3.26 ಲಕ್ಷ ಹಣವನ್ನು ಅವರಿಗೆ ಗೊತ್ತಿಲ್ಲದಂತೆ ವರ್ಗಾವಣೆ (Money Transfer) ಮಾಡಿಕೊಳ್ಳಲಾಗಿದೆ. ಹೊರ ರಾಜ್ಯದ ಪ್ರವಾಸದಲ್ಲಿದ್ದ ಅವರು ತಮ್ಮ ತಂದೆ ಮೂಲಕ ಶಿವಮೊಗ್ಗದಲ್ಲಿ ಬ್ಯಾಂಕ್‌ ಪಾಸ್‌ ಬುಕ್‌ ಎಂಟ್ರಿ ಮಾಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗದ ವ್ಯಕ್ತಿಯ ಎಸ್‌ಬಿಐ ಬ್ಯಾಂಕ್‌ ಖಾತೆಯಿಂದ ಐದು ಬಾರಿ ಒಟ್ಟು ₹84,500 ಹಣ ವರ್ಗಾಯಿಸಿಕೊಳ್ಳಲಾಗಿದೆ. ಹೆಚ್‌ಡಿಎಫ್‌ಸಿ ಬ್ಯಾಂಕ್‌ ಖಾತೆಯಿಂದ ₹2.41 ಲಕ್ಷ ಹಣವನ್ನು ಬೇರೊಂದು ಖಾತೆ ವರ್ಗಾವಣೆ ಮಾಡಿಕೊಂಡಿರುವುದು ಗೊತ್ತಾಗಿದೆ. ಬ್ಯಾಂಕ್‌ ಖಾತೆಯನ್ನು ಹ್ಯಾಕ್‌ … Read more

ಶಿವಮೊಗ್ಗದ ಅಡಿಷನಲ್‌ ಎಸ್‌.ಪಿ ವರ್ಗಾವಣೆ, ಎಲ್ಲಿಗೆ?

Additional-SP-Anil-Kumar-Bhoomareddy.

ಶಿವಮೊಗ್ಗ: ಹೆಚ್ಚುವರಿ ಪೊಲೀಸ್‌ ಅಧೀಕ್ಷಕ (Additional SP) ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರನ್ನು ವರ್ಗಾಯಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಹುದ್ದೆಗೆ ವರ್ಗಾಯಿಸಿ ಒಳಾಡಳಿತ ಇಲಾಖೆ ಆದೇಶಿಸಿದೆ. ಇದನ್ನೂ ಓದಿ » ಮಲೆನಾಡು ಭಾಗದಲ್ಲಿ ಇದೇ ಮೊದಲು, ನಂಜಪ್ಪ ಆಸ್ಪತ್ರೆಯಲ್ಲಿ ಅಪರೂಪದ ಆಪರೇಷನ್‌, ಒಂದೇ ದಿನಕ್ಕೆ ರೋಗಿ ಗುಣ ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸರ್ಕಾರ ಯಾರನ್ನೂ ನೇಮಕ ಮಾಡಿಲ್ಲ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ … Read more

ಹೊಸನಗರ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ

SAGARA-NEWS-UPDATE

ಹೊಸನಗರ/ಸಾಗರ: ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ತಹಶೀಲ್ದಾರ್‌ಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಹೊಸನಗರ ತಾಲೂಕುಗಳ ತಹಶೀಲ್ದಾರ್‌ಗಳನ್ನು (Tahsildars) ವರ್ಗಾಯಿಸಲಾಗಿದೆ. ಹೊಸನಗರ ತಹಶೀಲ್ದಾರ್‌ ಆಗಿದ್ದ ರಶ್ಮಿ.ಹೆಚ್.ಜೆ ಅವರನ್ನು ಸಾಗರ ತಹಶೀಲ್ದಾರ್‌ ಆಗಿ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ » ಜೇನು ಸಾಕಾಣೆ, ಸಹಾಯಧನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಸಾಗರ ತಾಲೂಕು ತಹಶೀಲ್ದಾರ್‌ ಆಗಿದ್ದ ಚಂದ್ರಶೇಖರ್‌ ನಾಯ್ಕ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಸ್ಥಳ ತೋರಿಸಿಲ್ಲ. ಇನ್ನೊಂದೆಡೆ ಹೊಸನಗರಕ್ಕೆ ತಹಶೀಲ್ದಾರ್‌ ಅವರನ್ನು … Read more

ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಿಂದ ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

Police-Jeep-in-Shimoga-city

ಶಿವಮೊಗ್ಗ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಬ್‌ ಇನ್ಸ್‌ಪೆಕ್ಟರ್‌ಗಳ (Sub Inspectors) ವರ್ಗಾವಣೆಯಾಗಿದೆ. ಈ ಸಂಬಂಧ ಪೂರ್ವ ವಲಯ ಪೊಲೀಸ್‌ ಮಹಾನಿರೀಕ್ಷಕ ಡಾ. ಬಿ.ಆರ್‌.ರವಿಕಾಂತೇಗೌಡ ಆದೇಶಿಸಿದ್ದಾರೆ. ಯಾರೆಲ್ಲ ವರ್ಗವಾಗಿದ್ದಾರೆ? ಮಂಜುನಾಥ ಎಸ್‌.ಕುರಿ – ಹೊಳೆಹೊನ್ನೂರು ಠಾಣೆಯಿಂದ ಹಾವೇರಿಯ ಬಂಕಾಪುರ ಪೊಲೀಸ್‌ ಠಾಣೆಗೆ ವರ್ಗಾವಣೆ. ರಂಗನಾಥ ಅಂತರಗಟ್ಟಿ – ಆಗುಂಬೆ ಪೊಲೀಸ್‌ ಠಾಣೆಯಿಂದ ಹಾವೇರಿಯ ಸವಣೂರು ಪೊಲೀಸ್‌ ಠಾಣೆಗೆ ವರ್ಗಾವಣೆ. ಹೊಳಬಸಪ್ಪ ಹೊಳಿ – ಕಾರ್ಗಲ್‌ ಪೊಲೀಸ್‌ ಠಾಣೆಯಿಂದ ದಾವಣಗೆರೆಯ ನ್ಯಾಮತಿ ಪೊಲೀಸ್‌ ಠಾಣೆಗೆ ವರ್ಗಾವಣೆ. ಶಿವನಗೌಡ … Read more